
ವೀರಯೋಧ ರವಿಕಿರಣ್ ನಿಧನ,ಕಂಬನಿ ಮಿಡಿದ ಜನಸ್ತೋಮ
ಸಿಐಎಸ್ ಎಫ್ ನಲ್ಲಿ ಸೇವೆ ಸಲ್ಲಿಸಿದ ಯೋಧ ರವಿಕಿರಣ್ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರ್.ಜಿ.ಕ್ಯಾಂಪ್ ನ ನಿವಾಸಿ ಚೆನ್ನೈನ ಏರ್ ಪೋಟ್೯ ಬಳಿ ನಡೆದ ಘಟನೆ ಬಂದೂಕು ಆಕಸ್ಮಿಕ ಸಿಡಿದ ಪರಿಣಾಮ ಸಾವು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿಐಎಸ್ ಎಫ್ ನಲ್ಲಿ ಸೇವೆ ಸಲ್ಲಿಸಿದ ಯೋಧ ರವಿಕಿರಣ್ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರ್.ಜಿ.ಕ್ಯಾಂಪ್ ನ ನಿವಾಸಿ ಚೆನ್ನೈನ ಏರ್ ಪೋಟ್೯ ಬಳಿ ನಡೆದ ಘಟನೆ ಬಂದೂಕು ಆಕಸ್ಮಿಕ ಸಿಡಿದ ಪರಿಣಾಮ ಸಾವು

ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ,ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನೆ ವಿಜ್ಞಾನ ವಿಭಾಗದ ತಾಳಿಕೋಟೆ ತಾಲೂಕಿನ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಯ ಸಹಯೋಗದೊಂದಿಗೆ ಪ್ರತಿಭಟನೆ

ಶೈಕ್ಷಣಿಕ ವರ್ಷದ ಮೊದಲ ಮೆಟ್ಟಿಲು ಎಸ್ ಎಸ್ ಎಲ್ ಸಿ. ಮಗ/ಮಗಳು ಎಸ್ ಎಸ್ ಎಲ್ ಸಿ ಪಾಸಾದರು ಎಂದರೆ ನಿಟ್ಟುಸಿರು ಬಿಡುವ ಪಾಲಕರು ಅದೆಷ್ಟೋ ಮಂದಿ ಹಾಗೆಯೇ ಕಡಿಮೆ ಅಂಕ ಪಡೆದವರು ಹಾಗೂ

ಬಸವಣ್ಣನ ವಿಶ್ವದ ಸಮಗ್ರ ಕ್ಷೇತ್ರಗಳ ನೇತಾರ:ಶ್ರೀ ತರಳಬಾಳು ಜಗದ್ಗುರುಗವರ ವಿಶ್ಲೇಷಣೆ ಶ್ರೀ ಜಗದ್ಗುರುಗಳವರಿಂದ ದುಬೈ ಬಸವಾಭಿಮಾನಿಗಳಿಗೆ ಬಸವಾದಿ ಶರಣರ ಮೊಬೈಲ್ ಆಪ್ ಪ್ರಾತ್ಯಕ್ಷಿಕೆ ವಿವರಣೆ ರಾಮಾಯಣದಲ್ಲಿ ಹನುಮಂತ ಲಂಕೆಗೆ ಹಾರಿ ಸೀತೆಯನ್ನು ರಕ್ಷಿಸಿದಂತೆ,ಉದ್ಯೋಗ ಬಯಸಿ

ಮಂಗಳೂರು:ಪ್ರಾಚೀನ ಕಾಲದಿಂದಲೂ ಹರಿಕಥೆ ಹಾಗೂ ಯಕ್ಷಗಾನ ಕಲೆಗಳು ಜನಸಾಮಾನ್ಯರಿಗೂ ಆಧ್ಯಾತ್ಮ ವಿಚಾರ ಹಾಗೂ ಪುರಾಣ ಕಥೆಗಳ ತಿಳುವಳಿಕೆ ಹುಟ್ಟಿಸುವ ವಿಶಿಷ್ಟ ಕಲೆಯಾಗಿವೆ ಎಂದು ಉರ್ವ ಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರಾವ್

ಶಿವಮೊಗ್ಗ:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಕೇಂದ್ರ ಸರ್ಕಾರ ಪುರಸ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ತಳಿ ಸಂವರ್ಧನೆಗೆ ಯೋಗ್ಯವಾದ ರಾಸುಗಳು ಕೃತಕ ಗರ್ಭಧಾರಣೆಗೆ ಒಳಪಡುವ ಪ್ರಮಾಣವನ್ನು ಹೆಚ್ಚಿಸುವ ಮತ್ತು ಕೃತಕ ಗರ್ಭಧಾರಣೆಯನ್ನು ಸೌಲಭ್ಯ

ಶಿವಮೊಗ್ಗ:ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ:21-05-2024 ರ ಮಂಗಳವಾರದಂದು ಸಹ ತೆರೆದಿರುತ್ತದೆ.ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ವರದಿ:ಕೊಡಕ್ಕಲ್

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಕುರಿತು ಶಿವಮೊಗ್ಗ:ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಕ್ಟೋಬರ್ 25 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

2024ನೇ ಸಾಲಿನ SSLC/ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ

ಶಿವಮೊಗ್ಗ:ಆಕಾಶವಾಣಿ ಆರ್.ಜೆ.ಹಾಗೂ ಕನ್ನಡ ಉಪನ್ಯಾಸಕ,ಶ್ರೀ ಗಣೇಶ್ ಆರ್ ಕೆಂಚನಾಲ್ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ,“ಕನ್ನಡ ನಾಟಕಗಳಲ್ಲಿ ಶರಣರ ಪ್ರ್ರತಿನಿಧೀಕರಣದ ಭಿನ್ನ ಆಯಾಮಗಳು” ಎಂಬ ವಿಷಯದಲ್ಲಿ
Website Design and Development By ❤ Serverhug Web Solutions