
ಶಿಮುಲ್:ಹಸಿರು ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ
ಶಿವಮೊಗ್ಗ:ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವನ್ನು ಬೆಳೆಸಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವನ್ನು ಬೆಳೆಸಿ
ದೂರದೃಷ್ಟಿಯ ಚೈತನ್ಯದ ಚಿಂತಕಕಂದಮ್ಮಗಳ ಜ್ಞಾನದ ಬೆಳಕುಚಿಂತನ ಮಂಥನದ ಮಾಣಿಕ್ಯಗೆಲುವಿನ ದಾರಿ ತೋರಿಸುವ ಚಿಂತಕ ಸದಾ ಹಸನ್ಮುಖಿಯ ಸಾಧಕಕರುಣೆಯ ಕನಿಕರದ ಸಾಧಕದ್ವೇಷ ಮರೆತು ಸಾಧನೆಯ ಸಾಧಕಸದಾ ಬಿತ್ತುವನು ಅಕ್ಷರ ದಾತಕ ಬಡವ ಮನಸ್ಸಿನಿಂದ ಶ್ರೀಮಂತನುಸ್ನೇಹಕ್ಕೂ ಸಮರದ

ಚಾಮರಾಜನಗರ/ಹನೂರು:ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಉದ್ದುನೂರು ಸಿದ್ದರಾಜು ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗ ಸುದ್ಧಿಗಾರರ ಜೊತೆ ಮಾತನಾಡಿದ ಅವರುನಾನು

ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ,ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ಯಾದಗಿರಿ:ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ,ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ

ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪರಿಸರ ಸ್ನೇಹಿಶಾಲೆ ಎಂದೇ ಹೆಸರು ಪಡೆದಿರುವ ಜ್ಞಾನ ಗಂಗಾ ಆಂಗ್ಲಮಾಧ್ಯಮ ಶಾಲೆ ಬೇಸಿಗೆಯಲ್ಲಿ ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಪ್ರತಿದಿನವೂ ಸಂಸ್ಕಾರ ಸಂಸ್ಕೃತಿ ಶಿಕ್ಷಣದ ಮೂಲಕ ಪಠ್ಯ ವಿಷಗಳನ್ನು

ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ
“ಯಾಕ್ರೋ ಹೊಡೆದಾಟ ಮಾಡ್ತಾ ಇದೀರಾ..ನೀವು ಸ್ಕೂಲಿಗೆ ಬರೋದು ಇದಕ್ಕೇನಾ?” ಎನ್ನುತ್ತಾ ಇಬ್ಬರು ಹುಡುಗರಿಗೆ ಎರಡು ಏಟು ಕೊಟ್ಟು ಕಳಿಸಿದಳು ಶಿಕ್ಷಕಿ…ಅರ್ಧ ಗಂಟೆಯ ನಂತರ ಸ್ಟಾಪ್ ರೂಮಿನಲ್ಲಿ ಯಾವುದೋ ವಿಷಯಕ್ಕೆ ಆ ಶಿಕ್ಷಕಿ ಮತ್ತೊಬ್ಬ ಶಿಕ್ಷಕಿಯ

ಮಹಾರಾಷ್ಟ್ರ:ಸೊಲ್ಲಾಪೂರ ಜಿಲ್ಲೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇಯಾದ ಇತಿಹಾಸ ವನ್ನು ಹೊಂದಿದೆ ಪ್ರಮುಖವಾಗಿ ಡಾ.ಮಧುಭಾಲಾ ಲಿಗಾಡೆ, ಡಾ.ಸುಜಾತಾ ಶಾಸ್ತ್ರಿ ದಿನೇಶ ಚವ್ಹಾಣ್,ಲಕ್ಷ್ಮೀ ದೊಡ್ಡಮನಿ,ನಿಂಗಯ್ಯಾ ಸ್ವಾಮಿ,ಕಾಶೀನಾಥ ಮಣ್ಣು ರೆ,ಆಶ್ವಿನಿ ಜಮ ಶೆಟ್ಟಿಯಂತಹ ಸಾಹಿತಿಗಳ ಸಾಲಿನಲ್ಲಿ ಕಂಡು

ಹಣ್ಣುಗಳ ರಾಜ ಮಾವಿನಹಣ್ಣು ಅಂತಾರೆ.ಎಲ್ಲರೂ ಮಾವಿನಹಣ್ಣು ಅಂದರೆ,ಅದರಲ್ಲೂ ಬಾದಾಮಿ ಮಾವು ಎಂದರೆ ಬಾಯಿ ಬಾಯಿ ಬಿಡುವಾಗ ಕಮ್ಲೂಗೆ ಮಾತ್ರ ಮಾವು ಅಂದ್ರೆ ಸಿಂಹಸ್ವಪ್ನ!!!….ಎದುರಿಗೆ ಮಂಕರಿಗಟ್ಟಲೆ ಮಾವಿನಹಣ್ಣು ಇಟ್ಟುಕೊಂಡು ಹ್ಯಾಪುಮೋರೆ ಹಾಕಿಕೊಂಡು ಚಿಂತಾಕ್ರಾಂತಳಾಗಿ ಕೂತಿರಬೇಕೇ ಕಮ್ಲೂ!!..ತೋಟದಿಂದ

ಬೆಂಗಳೂರು:ಆತ್ಮವಿಶ್ವಾಸವೇ ಮೈತಳೆದಂತೆ ಧೀಮಂತ ಹೆಜ್ಜೆಗಳಲ್ಲಿ ರಂಗವನ್ನು ಪ್ರವೇಶಿಸಿದ ನೃತ್ಯ ಕಲಾವಿದೆ ಭಾನುಪ್ರಿಯ ರಾಕೇಶ್ ‘ಮಾರ್ಗಂ’ ಸಂಪ್ರದಾಯದ ಕೃತಿಗಳ ಅರ್ಪಣೆಯಲ್ಲಿ ಹಸನ್ಮುಖದಿಂದ-ಅಂಗಶುದ್ಧ ನರ್ತನಕ್ಕೆ ತೊಡಗಿದ್ದು ಶುಭಾರಂಭಕ್ಕೆ ಮೆರುಗು ನೀಡಿತ್ತು.ಕಲಾವಿದೆಯ ನಿರಾಡಂಬರ ವೇಷಭೂಷಣ, ಸರಳವಾದ ರಂಗಮಂಚ ಆ ದಿನದ
Website Design and Development By ❤ Serverhug Web Solutions