
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹನೂರು ಶೈಕ್ಷಣಿಕ ವಲಯಕ್ಕೆ ಸೌಜನ್ಯ ಟಾಪರ್
ಹನೂರು:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮವಾದ ಅಂಕಗಳಿಸುವ ಮೂಲಕ ಹನೂರು ಶೈಕ್ಷಣಿಕ ವಲಯಕ್ಕೆ ಮೊದಲ ಸ್ಥಾನ ಪಡೆದಿರುವ ಸೌಜನ್ಯ ಅವರಗೆ ಇಲಾಖೆಯ ವತಿಯಿಂದ ಅಭಿನಂದನೆಗಳು ಎಂದು ಹನೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮವಾದ ಅಂಕಗಳಿಸುವ ಮೂಲಕ ಹನೂರು ಶೈಕ್ಷಣಿಕ ವಲಯಕ್ಕೆ ಮೊದಲ ಸ್ಥಾನ ಪಡೆದಿರುವ ಸೌಜನ್ಯ ಅವರಗೆ ಇಲಾಖೆಯ ವತಿಯಿಂದ ಅಭಿನಂದನೆಗಳು ಎಂದು ಹನೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್

ಶಿವಮೊಗ್ಗ:ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ಮತ್ತು ಕುವೆಂಪು ವಿ.ವಿ. ಕನ್ನಡ ಅಧ್ಯಾಪಕರ ವೇದಿಕೆ ಸಹಯೋಗದಲ್ಲಿ ಮೇ ೨೮ ರಂದು ಮಂಗಳವಾರ ಬೆಳಿಗ್ಗೆ ೧೦ ರಿಂದ ಸಂಜೆಯ ವರೆಗೆ ಜಾನಪದ ದಿಕ್ಕು-ದೆಸೆ ವಿಚಾರವಾಗಿ ಒಂದು

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕು ಜಾಗತಿಕ ಲಿಂಗಾಯತ ಮಹಾಸಭಾ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಯನ್ನು ಉದ್ದೇಶಿಸಿ ಜಾಗತಿಕ ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷರಾದ ನರಸಿಂಹರಾಜಪುರದ ಬಸವಕೇಂದ್ರದ ಬಸವಯೋಗಿಪ್ರಭುಗಳು ಆಶೀರ್ವಚನ ನೀಡಿದರು.ಬಸವಣ್ಣನವರಾಗಲಿ ಅವರ ವಚನಗಳಾಗಲಿ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕ ಸುಕ್ಷೇತ್ರ ಬಿನ್ನಾಳ ಗ್ರಾಮದ ಶ್ರೀ ಗ್ರಾಮದೇವತೆಯ ಪ್ರತಿಷ್ಠಾಪನೆ ಹಾಗೂ ನೂತನ ಜಾತ್ರಾ ಮಹೋತ್ಸವದ ಅಂಗವಾಗಿ ಉಡಿ ತುಂಬುವ ಕಾರ್ಯಕ್ರಮ ಪೂಜಾ ವಿಧಿ ವಿಧಾನಗಳ ಮೂಲಕ ಜರುಗಿತು.ಬೆಳಿಗ್ಗೆ ದೇವಾಲಯ ಶುದ್ದೀಕರಣ,ಯಾಗ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ತಾಲೂಕಿನಲ್ಲಿಯೇ ಅತ್ಯಂತ ದೊಡ್ಡ ಹೋಬಳಿಯಗಿದ್ದು ನಾಡಕಛೇರಿಗೆ ದಿನಾಲೂ ರೈತರೂ ಸೇರಿದಂತೆ ವಿದ್ಯಾರ್ಥಿಗಳು ಸಾರ್ವಜನಿಕರು ಅಲೆದಾಡಿದರೂ ಇಲ್ಲಿನ ನಾಡ ತಹಸೀಲ್ದಾರ್ ಸಾಹೇಬ್ರು ಮಾತ್ರ ಯಾರ ಕೈಗೂ ಸಿಗುತ್ತಿಲ್ಲ ಪ್ರಸ್ತುತ

ಶಿವಮೊಗ್ಗ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ ವಿಶೇಷ ವಿಕಲಚೇತನ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು

ಶಿವಮೊಗ್ಗ:ಮೈಸೂರು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2024-25 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸ್ಗಳಾದ ಆರ್ಕಿಟೆಕ್ಟ್ ಅಸಿಸ್ಟೆಂಟ್ಷಿಪ್,ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್

ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘವು 2024ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ.,(ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ

ಕಲಬುರಗಿ:ಕರ್ನಾಟಕ ರಕ್ಷಣಾ ವೇದಿಕೆಯ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅಧ್ಯಕ್ಷರಾದ ದೇವಿಂದ್ರಪ್ಪ ಗೌಡ ನಿಂಗನಗೌಡ ಪೊಲೀಸ್ ಪಾಟೀಲ್ ಇವರ ನೇತೃತ್ವದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಶಬ್ಬೀರ್ ಸಾಬ್ ಸುಂಬಡ ಇವರ ಸಮ್ಮುಖದಲ್ಲಿ ದಿನಾಂಕ 12/5/2024

ಯಾದಗಿರಿ ಜಿಲ್ಲೆಯನ್ನು ಬರಗಾಲ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ 1,04,492 ರೈತರ ಖಾತೆಗೆ ಎರಡು ಹಂತಗಳಲ್ಲಿ ಡಿ.ಬಿ.ಟಿ ಮೂಲಕ ಒಟ್ಟು 112.84 ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ
Website Design and Development By ❤ Serverhug Web Solutions