ಕಣ್ಣಿಗೆ ಕಾಣುವ ದೇವರು ನನ್ನವ್ವ:ಅವ್ವ (ತಾಯಿ) ನೀ ಭಾಳ ಸುಳ್ಳು ಹೇಳತಿ
ಮುಂಜಾನೆ ಜಲ್ದಿ ಎಬ್ಬಸಾಕ,ಆರಕ್ಕ,ಎಂಟು ಆಗೆತಿ ಅಂತಿಜಳಕ ಮಾಡ ಜಳಕ ಮಾಡ ಅಂತ ಗಂಟ ಬೀಳತಿನನಗ ಆರಾಮ ಇಲ್ಲಂದ್ರ,ದೃಷ್ಟಿ ಬಿಟ್ಟಾರ ಅಂತ ಓಣಿ ಒಳಗಿನ ಮಂದಿಗೆ ಬೈತಿಸಣ್ಣ ಸಣ್ಣ ವಿಷಯಕ್ಕ ಅಳಕೋತ ಕುಂದರತಿಅವ್ವ ನೀ ಭಾಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಮುಂಜಾನೆ ಜಲ್ದಿ ಎಬ್ಬಸಾಕ,ಆರಕ್ಕ,ಎಂಟು ಆಗೆತಿ ಅಂತಿಜಳಕ ಮಾಡ ಜಳಕ ಮಾಡ ಅಂತ ಗಂಟ ಬೀಳತಿನನಗ ಆರಾಮ ಇಲ್ಲಂದ್ರ,ದೃಷ್ಟಿ ಬಿಟ್ಟಾರ ಅಂತ ಓಣಿ ಒಳಗಿನ ಮಂದಿಗೆ ಬೈತಿಸಣ್ಣ ಸಣ್ಣ ವಿಷಯಕ್ಕ ಅಳಕೋತ ಕುಂದರತಿಅವ್ವ ನೀ ಭಾಳ

ಕೊಪ್ಪಳ:ಸಾಮೂಹಿಕ ವಿವಾಹಗಳನ್ನು ಮಾಡುವ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಬಡವರ ಪಾಲಿಗೆ ವರದಾನವಾಗಿವೆ ಇಂದು ೧೫ ಜೋಡಿ ಮದುವೆ ಮಾಡಿರುವ ಸೋಂಪೂರ ಗ್ರಾಮದ ಪುರಾಣ ಸಮಿತಿಯ ಹಿರಿಯರ ಕಾರ್ಯ ಶ್ಲ್ಯಾಘನೀಯವಾದದು ಎಂದು ಶ್ರೀ

ಹಾವೇರಿ ಜಿಲ್ಲೆಯ ಶಿಗ್ಗಾವಿ ಪುರಸಭೆಯಿಂದ ನಗರದ ಕೆಲವು ವಾರ್ಡ್ ಗಳಲ್ಲಿ ಕೆಲವು ವಾರಗಳಿಂದ ಕುಡಿಯುವ ನೀರಿನ ಬದಲು ಕಬ್ಬಿನ ಹಾಲು ಸರಬರಾಜು ಮಾಡುತ್ತಿದ್ದಾರೆಯೇ ಎಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.ಅದೇನು ಎಂದು ವಿಚಾರಿಸಿದಾಗ ಕಬ್ಬಿನ ಹಾಲು ಬಣ್ಣವನ್ನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು 2024ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾರೆ.ಡಣಾಪೂರ ಸರಕಾರಿ ಶಾಲೆಯಲ್ಲಿ ಉತ್ತಮ ಅಂಕ ಪಡೆದ ನಿಂಗಮ್ಮ ತಾಯಿ ಫಕೀರಮ್ಮ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಗೂರ ಗ್ರಾಮದಲ್ಲಿ ಶನಿವಾರ ಸಾಯಂಕಾಲ ಸುರಿದ ಮಳೆ ಎಂದಿನಂತೆ ಬಿರುಗಾಳಿ ಇಲ್ಲದಿದ್ದರಿಂದ ಸಾಕಷ್ಟು ಅನಾಹುತ ತಪ್ಪಿದೆ ಎರಡು ಗಂಟೆ ಕಾಲ ಸುರಿದ ಧಾರಾಕಾರ ಮಳೆಯೂ ಭೂಮಿಯನ್ನು ತಂಪಾಗಿಸಿ ರೈತರ

ಈ ಜಗತ್ತಿನಲ್ಲಿ ದೇವರಿಗಿಂತಲೂ ಮುಗಿಲಾದ ಶಕ್ತಿ ಎಂದರೆ ಅದು “ಅಮ್ಮ” ಮಾತ್ರ ತಾನು ಎಲ್ಲಾ ಕಡೆ ಇರಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ದೇವರು ಅಮ್ಮನನ್ನು ಸೃಷ್ಟಿಸಿದ ಎಂಬುದು ಬರಿ ಮಾತಲ್ಲ ಅದು ವಾಸ್ತವಿಕವಾಗಿ ಸತ್ಯ

ಕೊಡಗು ಕೃಷಿ ಇಲಾಖೆ ಮತ್ತು ನಬಾರ್ಡ್ ಸಂಸ್ಥೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೃಷಿಕರಿಗೆ ಇತ್ತೀಚೆಗೆ ಉಚಿತವಾಗಿ ವಿತರಿಸಿರುವ ಎರೆಹುಳು ಗೊಬ್ಬರ ಕಳಪೆಯಾಗಿದೆ ಎಂದು ಬಸವನತ್ತೂರು ರೈತರುಗಳಾದ ವರದರಾಜ್ ದಾಸ್ ಹಾಗೂ
“ಮಗಾ ಕಷ್ಟದಲ್ಲಿರುವವರಿಗೆ ಯಾವತ್ತೂ ಸಹಾಯ ಮಾಡಬೇಕು..” ಅವನು ತನ್ನ 10 ವರ್ಷದ ಮಗನಿಗೆ ಹೇಳುತ್ತಿದ್ದ..ಮರುದಿನ ಮಗನ ಜೊತೆ ಮಾರ್ಕೆಟ್ ಹೋದಾಗ, ಅಲ್ಲೊಬ್ಬ ಕೈ ಕಾಲುಗಳಿಲ್ಲದ ಕೊಳಕು ಬಟ್ಟೆಯ ವೃದ್ಧನೊಬ್ಬ ಭಿಕ್ಷೆ ಬೇಡುತ್ತಿರುವುದು ಕಂಡ ಮಗನು

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಕಲಚೇತನರ ಪರವಾಗಿ ಶ್ರಮಿಸಿದ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದರು ಬೆಂಗಳೂರಿನವರಾದ ಡಾ.ರಾಜಣ್ಣ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನಲ್ಲಿರುವ ಸೊಂಪೂರ ಗ್ರಾಮದಲ್ಲಿ ಮಹಾಮಹಿಮ ಕಲಬುರ್ಗಿ ಶ್ರೀ ಶರಣಬಸವೇಶ್ವರ ೫೭ ನೇ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದ ಶ್ರೀ ಕಲ್ಲಯ್ಯಜ್ಜ ಅವರ ತುಲಾಭಾರ ಕಾರ್ಯಕ್ರಮ
Website Design and Development By ❤ Serverhug Web Solutions