
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ
ಬಳ್ಳಾರಿ / ಕಂಪ್ಲಿ : ಸಮೀಪದ ಹೊಸ ದರೋಜಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮಾರುತಿ ಕಣ್ಣಿನ ಹಾಸ್ಪಿಟಲ್ ಗಂಗಾವತಿ ಇವರ ಸಹಬಾಗಿತ್ವದಲ್ಲಿಹೊಸ ದರೋಜಿ ಗ್ರಾಮದ ಜನರಿಗೆ ಶನಿವಾರ ಉಚಿತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸಮೀಪದ ಹೊಸ ದರೋಜಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮಾರುತಿ ಕಣ್ಣಿನ ಹಾಸ್ಪಿಟಲ್ ಗಂಗಾವತಿ ಇವರ ಸಹಬಾಗಿತ್ವದಲ್ಲಿಹೊಸ ದರೋಜಿ ಗ್ರಾಮದ ಜನರಿಗೆ ಶನಿವಾರ ಉಚಿತ

ಬೇವೂರು : ಬಾಗಲಕೋಟೆ ವಿಶ್ವವಿದ್ಯಾನಿಲಯದ ಇತ್ತೀಚಿಗೆ ನಡೆದ ಐದನೇ ಸೆಮಿಸ್ಟರನ ಪರೀಕ್ಷಾ ಫಲಿತಾಂಶ ಬರಲಾಗಿದ್ದು ಬೇವೂರಿನ ಆದರ್ಶ ವಿದ್ಯಾವರ್ಧಕ ಸಂಘದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಚಿಟಗುಪ್ಪಾ : ಬಸವಣ್ಣನವರ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆ ಪಾಲನೆಯಿಂದ ಸುಂದರ ಸಮಾಜದ ನಿರ್ಮಾಣ ಸಾಧ್ಯ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷ, ಅನುಭವ ಮಂಟಪ ಅಧ್ಯಕ್ಷರಾದ ಡಾ. ಬಸವಲಿಂಗ

ಬಳ್ಳಾರಿ/ ಕಂಪ್ಲಿ : ಸಿಂದಗಿ ನಗರದಲ್ಲಿ ನೇರ ನುಡಿ ಸುದ್ದಿವಾಹಿನಿಯ ಮೊದಲನೇ ವರ್ಷದ ವಾರ್ಷಿಕೋತ್ಸವ ಜರುಗಿತು.ಪರಮಪೂಜ್ಯ ಗುರುಕುಲ ಭಾಸ್ಕರ ಶ್ರೀ ಡಾ॥ ಪ್ರಭುಸಾರಂಗದೇವ ಶಿವಾಚಾರ್ಯರು,ಸಾರಂಗಮಠ ಗಚ್ಚಿನಮಠ, ಸಿಂದಗಿ, ಪರಮಪೂಜ್ಯ ಶ್ರೀ ಮಹಾಂತ ಮಹಾಸ್ವಾಮಿಗಳುವಿರಕ್ತಮಠ, ದಿವ್ಯ

ಬಳ್ಳಾರಿ/ ಕಂಪ್ಲಿ : ಕುಡಿಯುವ ನೀರು ಅಮೃತಕ್ಕೆ ಸಮಾನವಾಗಿದ್ದು, ಆಯುರ್ವೇದ ಮತ್ತು ಶಾಸ್ತ್ರಗಳಲ್ಲಿ ಅದರ ಮಹತ್ವವನ್ನು ಒತ್ತಿಹೇಳಲಾಗಿದೆ. ಇಂತಹ ಅಮೂಲ್ಯವಾದ ನೀರಿನ ಸೇವೆಯನ್ನು ಕಂಪ್ಲಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಚಿತವಾಗಿ ಶುದ್ಧ ಕುಡಿಯುವ ನೀರಿನ

ಸನಾತನ ಸಂಸ್ಥೆಯ ವಿಶೇಷ ಲೇಖನ. ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಅದರ ದರ್ಶನ ಪಡೆಯಬೇಕು ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ

ಶಿವಮೊಗ್ಗ : ನಗರದ ಇತಿಹಾಸ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ -ಫೆಬ್ರವರಿ 24 ರಿಂದ 28 ರವರೆಗೆ ನಡೆಯಲಿದ್ದು , ಶುಕ್ರವಾರ ಸಂಜೆ ಗಾಂಧಿಬಜಾರ್ನ ತವರು ಮನೆಯಲ್ಲಿ ಚಪ್ಪರ ಪೂಜೆ

ಭಾರತ ಪ್ರಾಚೀನ ಕಾಲದಿಂದಲೂ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಂಡಿತ್ತು ಮತ್ತು ಅಸ್ತಿತ್ವದಲ್ಲಿತ್ತು, ಎನ್ನುವುದಕ್ಕೆ ಅನೇಕ ಪ್ರಾಚ್ಯ ಆಕರಗಳು ಸಾಕ್ಷಿಯಾಗಿ ಶೈಕ್ಷಣಿಕ ಅಂಶಗಳ ಬಗ್ಗೆ ಮಾಹಿತಿ ಒದಗಿಸುತ್ತವೆ, ಸಿಂಧೂ ನಾಗರಿಕತೆಯ ಕಾಲದಲ್ಲಿ ಚಿಹ್ನೆ, ಚಿತ್ರಗಳ ಮೂಲಕ ಭಾವನೆಗಳನ್ನು

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಯನ ರಂಗಮಂದಿರದಲ್ಲಿ ರಾಜ್ಯಮಟ್ಟದ ಕಲಾಪ್ರತಿಭೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ

ವಿಜಯನಗರ / ಹಂಪಿ : ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ
Website Design and Development By ❤ Serverhug Web Solutions