ನ್ಯಾನೋ ಕಥೆ-ಅಪರಾಧ
“ಥೂ ಚಾಂಡಾಲ….ಇವತ್ತೂ ಕುಡಿದು ಬಂದಿದೀಯಾ… ನಿನ್ನ ಹೆಂಡ್ತಿ ಮಕ್ಕಳ ಬಗ್ಗೆ ಒಂಚೂರು ಕಾಳಜಿ ಇಲ್ವಾ ನಿನಗೆ…?” ಅವಳು ಕೋಪದಿಂದ ಅರಚಿದಳು..“ಲೇ… ನಂಗೆ ಹೇಳ್ತೀಯಾ…ಇರು ನಿಂಗೆ ಮಾಡ್ತೀನಿ…” ಎನ್ನುತ್ತಾ ಆತ ಅವಳಿಗೆ ಹೊಡೆಯಲು ಶುರು ಮಾಡಿದ…
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
“ಥೂ ಚಾಂಡಾಲ….ಇವತ್ತೂ ಕುಡಿದು ಬಂದಿದೀಯಾ… ನಿನ್ನ ಹೆಂಡ್ತಿ ಮಕ್ಕಳ ಬಗ್ಗೆ ಒಂಚೂರು ಕಾಳಜಿ ಇಲ್ವಾ ನಿನಗೆ…?” ಅವಳು ಕೋಪದಿಂದ ಅರಚಿದಳು..“ಲೇ… ನಂಗೆ ಹೇಳ್ತೀಯಾ…ಇರು ನಿಂಗೆ ಮಾಡ್ತೀನಿ…” ಎನ್ನುತ್ತಾ ಆತ ಅವಳಿಗೆ ಹೊಡೆಯಲು ಶುರು ಮಾಡಿದ…

ಸೊರಬ:ಬಿಜೆಪಿ ಮುಖಂಡ ವಿ.ಜಿ ಪರಶುರಾಮ್ ಬಿಳವಗೋಡು ಅವರು ಸೊರಬ ತಾಲೂಕಿನ ತವನಂದಿಯ ಮತಗಟ್ಟೆ ಸಂಖ್ಯೆ 114 ರಲ್ಲಿ ತಮ್ಮ ಬೆಂಬಲಿಗರೊ0ದಿಗೆ ಮತ ಚಲಾಯಿಸಿದರು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತ ದೇಶ ಜಗತ್ತಿನಲ್ಲಿಯೇ ಅತಿ
“ಗೆಳತಿ… ನೀ ತೊರೆದದ್ದಕ್ಕೆ ನಾ ಭಗ್ನ ಪ್ರೇಮಿಯಾಗಲಿಲ್ಲ.. ಅದನ್ನು ಧನಾತ್ಮಕವಾಗಿ ಉಪಯೋಗಿಸಿಕೊಂಡೆ…ಅದರ ಪರಿಣಾಮ ಇದು..” ಎಂದುಕೊಳ್ಳುತ್ತಾ, ತಾನೇ ಕಷ್ಟಪಟ್ಟು ಬೆಳೆಸಿದ ಎಕರೆಗಟ್ಟಲೇ ಇರುವ ಸುಂದರ ಗುಲಾಬಿ ತೋಟವನ್ನೇ ನೋಡತೊಡಗಿದ…ಇನ್ನೆರಡು ದಿನಗಳಲ್ಲಿ ಸರ್ಕಾರ ಅವನಿಗೆ ‘ವರ್ಷದ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಪುರಾಣ ಪ್ರಾರಂಭಿಸಲ್ಪಟ್ಟಿದ್ದು.ಪುರಾಣ ಪ್ರವಚನಕಾರರಾಗಿ ಶ್ರೀ ಡಾ.ಪಂಡಿತ್ ಪುಟ್ಟರಾಜ ಕವಿ ಗವಾಯಿಯವರ ಶಿಷ್ಯಂದಿರಾದ ಶ್ರೀ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಅತ್ಯಂತ ಬಿರುಸಿನಿಂದ ನಡೆದ ಚುನಾವಣೆ ಪ್ರಚಾರ ರಂಗು ಕೊನೆಗೆ ನಿನ್ನೆ ಮತದಾನವಾಗಿದ್ದು ಸುಡು ಬಿಸಿಲಿನ ತಾಪಮಾನದ ಮಧ್ಯದಲ್ಲೂ ಶೇ.61.08% ರಷ್ಟು ಮತದಾನವಾಗಿದೆ ಎಂದು ತಿಳಿಸಿದು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ನಿವಾಸಿಯಾದ ರವಿ ರಾಠೋಡ ಅವರು ದುಬೈಯಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯನಿವಹಿಸುತ್ತಿದ್ದು ಮತದಾನ ನಮ್ಮ ಹಕ್ಕು ಎನ್ನುವಂತೆ ಮತ ಚಲಾಯಿಸಲು ದುಬೈಯಿಂದ ಬಂದು ತಮ್ಮ ಕುಟುಂಬ ಪರಿವಾರದೊಂದಿಗೆ

ಬಾಗಲಕೋಟೆ:ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಹಿನ್ನೆಲೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ,15: ವಿದ್ಯಾಗಿರಿ ಮತದಾನ ಮಾಡಲು ಮತದಾರರು ಬೆಳಗ್ಗೆ ಏಳು ಗಂಟೆಯಿಂದ ಸಾಯಂಕಾಲ 6:00 ವರೆಗೂ ಸರದಿ ಸಾಲಿನಲ್ಲಿ ನಿಂತು ಗಂಡು ಮತ್ತು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಪ್ರಾರಂಭವಾಗಿದ್ದು ದ್ವಿತೀಯ ಪಿಯುಸಿ ಉತ್ತೀರ್ಣ ಮತ್ತು ಪದವಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಬೆಂಗಳೂರು ವಿಭಾಗದಲ್ಲಿ ಆಂಗ್ಲ ಮಾಧ್ಯಮದಲ್ಲಿ

ತುಮಕೂರು/ಶಿರಾ:ಬರಪೀಡಿತ ಶಿರಾ ತಾಲೂಕಿನಲ್ಲಿ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಜಿಲ್ಲಾ ಆಡಳಿತ ಮತ್ತು ತಾಲೂಕು ಆಡಳಿತದಿಂದ ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ತುರ್ತಾಗಿ

ತುಮಕೂರು:ರುಡ್ ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ,ಆರಿ ವರ್ಕ್,ಫ್ಯಾಬ್ರಿಕ್ ಪೇಂಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 15ರಿಂದ ಪ್ರಾರಂಭವಾಗಲಿದ್ದು ಗ್ರಾಮೀಣ ಆಸಕ್ತ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು 18ರಿಂದ
Website Design and Development By ❤ Serverhug Web Solutions