ಹಾಸ್ಯ ಕವನ-ಅರ್ಧಾಂಗಿ
ನನ್ನ ಮನೆಯ ಒಡತಿ ನೀನುನಿನಗೇನು ಕೊಡಲಾಗದು ನಾನು ಏನನ್ನುಏಕೆಂದರೆ ಈಗಾಗಲೇ ಸರ್ಕಾರ ಕೊಟ್ಟಿದೆಉಚಿತ ಬಸ್ ಪಾಸ್ ಅನ್ನುಪ್ರತಿ ತಿಂಗಳಿಗೆ ನೀಡುತ್ತಿದೆ ಗೃಹ ಲಕ್ಷ್ಮಿ ಯೋಜನೆಯ ೨೦೦೦ ರೂಪಾಯಿಗಳನ್ನು200ಯೂನಿಟ್ ಉಚಿತ ಗೃಹ ಜ್ಯೋತಿ ಅನ್ನುರೇಷನ್ ಕಾರ್ಡಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ನನ್ನ ಮನೆಯ ಒಡತಿ ನೀನುನಿನಗೇನು ಕೊಡಲಾಗದು ನಾನು ಏನನ್ನುಏಕೆಂದರೆ ಈಗಾಗಲೇ ಸರ್ಕಾರ ಕೊಟ್ಟಿದೆಉಚಿತ ಬಸ್ ಪಾಸ್ ಅನ್ನುಪ್ರತಿ ತಿಂಗಳಿಗೆ ನೀಡುತ್ತಿದೆ ಗೃಹ ಲಕ್ಷ್ಮಿ ಯೋಜನೆಯ ೨೦೦೦ ರೂಪಾಯಿಗಳನ್ನು200ಯೂನಿಟ್ ಉಚಿತ ಗೃಹ ಜ್ಯೋತಿ ಅನ್ನುರೇಷನ್ ಕಾರ್ಡಿಗೆ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕು ನಾಲವಾರ ವಲಯ ಘಟಕದಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯಾಲಯದಲ್ಲಿ “108′ ಆಂಬುಲೆನ್ಸ್ ವಾಹನವನ್ನು ಇಂದು ಮೇ.೧ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಸಡಗರ ಸಂಭ್ರಮದಿಂದ ಚಾಲನೆ ನೀಡಲಾಯಿತು. ನಾಲವಾರ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಯುಕೆಪಿ ಬಸವಸಾಗರ ನಾಲೆಯಲ್ಲಿ ಪಾಲಕರೊಂದಿಗೆ ಬಟ್ಟೆ ತೊಳಿಯಲು ಹೋಗಿ ಇಬ್ಬರು ಯುವಕರು ಕಾಲು ಜಾರಿ ನೀರು ಪಾಲಾದ ಘಟನೆ ಜರುಗಿದ್ದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಮೃತ ಯುವಕರು

ಹಾವೇರಿ/ಶಿಗ್ಗಾಂವಿ:ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಇಂದು ಚುನಾವಣಾ ಪ್ರಚಾರಾರ್ಥವಾಗಿ ಶಿಗ್ಗಾಂವಿ ನಗರದ ಸಂತೆ ಮೈದಾನದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜನರಿಂದ

ಸೊರಬ:ರಾಷ್ಟ್ರದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ತರವಾಗಿದ್ದು,ಕಾರ್ಮಿಕರು ಮತ್ತು ಮಾಲೀಕರು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ, ಸಮಾಜ ಸೇವಕ ಡಿ.ಎಸ್ ಶಂಕರ್ ಶೇಟ್ ಹೇಳಿದರು.ಪಟ್ಟಣದ ಹೊಸಪೇಟೆ ಬಡಾವಣೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಚಿಕ್ಕಮಣೂರ ಕ್ರಾಸ್ ಚೆಕ್ ಪೋಸ್ಟ್ ಗೆ ಇಂದು ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಂದಾಯ ಉಪ ವಿಭಾಗಾಧಿಕಾರಿಗಳಾದ ಶ್ರೀ ಅಭಿದ್ ಗದ್ಯಾಳ, ತಹಸಿಲ್ದಾರರಾದ ಮಂಜುಳಾ ನಾಯಕ್,
ಯಾದಗಿರಿ:ಹಿರೇವಡಗೇರಾದ ಬನಸಿರಿ ಪದವಿ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಜಾತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ರಾಚಯ್ಯ ಬಿ ಹೀರೆಮಠ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮತದಾರರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ

30-04-24 ಸಿರವಾರದ ಮಾನ್ವಿ ಕ್ರಾಸ್ ನಲ್ಲಿ ನಡೆದ ಪ್ರತಿಭಟನೆ.ಕಾರ್ಪೊರೇಟರ್ ಕೋಮುವಾದಿ ಫ್ಯಾಸಿಸ್ಟ್ ನೇತೃತ್ವದ ಬಿಜೆಪಿಯನ್ನು ಸೋಲಿಸಿ ದೇಶದ ಸಾರ್ವಭೌಮತ್ವ,ಸಂವಿಧಾನ, ಪ್ರಜಾತಂತ್ರವನ್ನು ರಕ್ಷಿಸಿ ಚುನಾವಣೆ ಬಾಂಡ್ ಬೃಹತ್ ಭ್ರಷ್ಟಾಚಾರವನ್ನು ತನಿಖೆಗೊಳಪಡಿಸಲು ಹೋರಾಡಿ ನಮ್ಮ ದೇಶದ ಪ್ರಧಾನ

ಚಿಂಚೋಳಿ :- ಬೀದರ್ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಗುಲ್ಬರ್ಗ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಶೋಷಿತ ವರ್ಗಗಳ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ.ಈಶ್ವರ

ಕೊಪ್ಪಳ ಮೇ.1:ರಾಜ್ಯದಲ್ಲಿ ಅಥವಾ ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಬಿಜೆಪಿಗೆ ನೀಡುವ ಒಂದೊಂದು ಮತವು ಭಾರತ ವಿಕಾಸಕ್ಕೆ ಶಕ್ತಿ ನೀಡುತ್ತದೆ ಎಂದು ಜೈ ಕರುನಾಡು ರಕ್ಷಣಾ ಸೇನೆಯ ರಾಜ್ಯಧ್ಯಕ್ಷರಾದ ಚನ್ನಬಸವರಾಜ ಕಳ್ಳಿಮರದ ತಿಳಿಸಿದರು.ಭಾರತೀಯ ಜನತಾ ಪಾರ್ಟಿಯು
Website Design and Development By ❤ Serverhug Web Solutions