
ಸರ್ಕಾರಿ ಶಾಲಾ ಮಕ್ಕಳ ಸಹಾಯಕ್ಕೆ ನಿಂತ ನಿರುಪಾದಿ ಕೆ ಗೋಮರ್ಸಿ
ರಾಯಚೂರು:ನಿಮ್ಮಿಂದ,ನಿಮಗಾಗಿ,ನಾವು ವೇದಿಕೆ ವತಿಯಿಂದ ನಿನ್ನೆ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆ ಕುನ್ನಟಗಿ ಗ್ರಾಮದಲ್ಲಿ 2024-25 ರ ಸಾಲಿನಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆದ ಸುಮಾರು 20 ಕ್ಕೂ ಹೆಚ್ಚಿನ ಮಕ್ಕಳಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು:ನಿಮ್ಮಿಂದ,ನಿಮಗಾಗಿ,ನಾವು ವೇದಿಕೆ ವತಿಯಿಂದ ನಿನ್ನೆ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆ ಕುನ್ನಟಗಿ ಗ್ರಾಮದಲ್ಲಿ 2024-25 ರ ಸಾಲಿನಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆದ ಸುಮಾರು 20 ಕ್ಕೂ ಹೆಚ್ಚಿನ ಮಕ್ಕಳಿಗೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ಸರಹದ್ದಿನ ಪಾಲರ್ ರಸ್ತೆಯಲ್ಲಿ ಬೋರ್ ವೆಲ್ ವಾಹನ ಬ್ರೇಕ್ ವಿಫಲಗೊಂಡು ಪಲ್ಟಿಯಾದ ಘಟನೆ ಇಂದು 12:30 ರಲ್ಲಿ ಜರುಗಿದೆ.ಮಹಾರಾಷ್ಟ್ರದಿಂದ ತಮಿಳುನಾಡಿನ ಸೇಲಂ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಳ್ಳಿಯಲ್ಲಿ ಈ ಮೊದಲಿಗೆ ಕಳಕಪುರ,ಹೊಸಳ್ಳಿ,ಜಿಗಳೂರು ಸೇರಿ ಕಳಕಪ್ಪ ರಾಜೂರ್ ಅಧ್ಯಕ್ಷರಾಗಿದ್ದರು.ಕಳಕಪುರ ಗ್ರಾಮವು ಇಟಗಿ ಪಂಚಾಯತಿ ವ್ಯಾಪ್ತಿಗೆ ಹೋದ ಕಾರಣ ಆಗ ಅಧ್ಯಕ್ಷರಾಗಿ ಶೋಭಾ ಗೊಟಗೊಂಡರವರು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.ಈಗ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಸತತವಾಗಿ 34 ವರ್ಷಗಳಿಂದ,ಗ್ರಾಮದ ಪ್ರತಿ ರಸ್ತೆಯ ಉದ್ದಕ್ಕೂ,ಮೈಸೂರು ಮಹಾದೇವ ಮಹಾರಾಜರ ಭಾವಚಿತ್ರವನ್ನು ಮೆರವಣಿಗೆ ಮೂಲಕ ಪ್ರದರ್ಶನ ಮಾಡುತ್ತಾ ಜಾತ್ರೆಯನ್ನು ಯಶಸ್ವಿಯಾಗಿ ಆಚರಿಸಲಾಗುತ್ತದೆ.ಸುಮಾರು ಹತ್ತು ವರ್ಷಗಳ ಹಿಂದೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅತಿ ಗಣ್ಯ ವ್ಯಕ್ತಿ ಲೋಕೋಪಯೋಗಿ ಅಥಿತಿ ಗೃಹದಲ್ಲಿ ಇಂದು ದ.ಸಂ.ಸ ಅಂಬೇಡ್ಕರ್ ವಾದ ವತಿಯಿಂದ ರಾಜ್ಯ ಸಂಘಟನಾ ಸಂಚಾಲಕ ಚಂದು.ಎಲ್. ಪುತ್ತೂರು ಅವರಿಗೆ ಸಂಘಟನಾ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಶಿವಮೊಗ್ಗ:ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ತೃತೀಯ ವರ್ಷದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾವಳಿಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಆಕ್ಸ್ಫರ್ಡ್ ಪಬ್ಲಿಕ್ ಶಾಲೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಕ್ಕಳಿಗೆ ಒಂದೊಂದು ಸಸಿಗಳನ್ನು ನೀಡಿ ಅವುಗಳನ್ನು ನೆಟ್ಟು

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಚ್ಚುವರಿ ನೂತನ ಕೊಠಡಿಗಳನ್ನು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ರವರು ಉದ್ಘಾಟನೆ ಮಾಡಿ ವಿದ್ಯಾರ್ಥಿಗಳೇ ಸದುಪಯೋಗಪಡಿಸಿಕೊಂಡು ಉತ್ತಮ ವ್ಯಾಸಂಗ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಂಕದಗದ್ದೆ ಶಾಲೆಗೆ ಚಿಕ್ಕಮಗಳೂರು ಜಿಲ್ಲೆಯ ಡಯಟ್ ನ ಉಪನ್ಯಾಸಕರಾದ ಶ್ರೀ ಜಿ ಆರ್ ಪ್ರಶಾಂತ್ ರವರು, ಮಕ್ಕಳ ಜ್ಞಾನ ಹೆಚ್ಚಿಸಲು ಒಂದು ವರ್ಷದ

ಮರುಬಳಕೆ ಉಡಾವಣಾ ವಾಹನದ (Reusable Launch Vehicle-RLV) ಲ್ಯಾಂಡಿಂಗ್ ಪ್ರಯೋಗದ (ಎಲ್ಇಎಕ್ಸ್) ಅಂತಿಮ ಪ್ರಯೋಗವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ-ISRO) ಭಾನುವಾರ ಯಶಸ್ವಿಯಾಗಿ ನಡೆಸಿದೆ. ಶಿವಮೊಗ್ಗ:ಕರ್ನಾಟಕದ ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ (Aeronautical
Website Design and Development By ❤ Serverhug Web Solutions