
ಲವ್ ಜಿಹಾದ್:ಹತ್ಯೆ ಖಂಡಿಸಿ ಸೂಕ್ತ ಕ್ರಮಕ್ಕೆ ಮನವಿ
ಜೇವರ್ಗಿ:ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ನಡೆದ ನೇಹಾ ಹಿರೇಮಠ ಎಂಬ ಯುವತಿಯ ಕಗ್ಗೊಲೆಯನ್ನು ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆ ನೀಡುವ ಹಾಗೂ ಲವ್ ಜಿಹಾದ್ ಕೃತ್ಯಗಳನ್ನು ಮಟ್ಟ ಹಾಕಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜೇವರ್ಗಿ:ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ನಡೆದ ನೇಹಾ ಹಿರೇಮಠ ಎಂಬ ಯುವತಿಯ ಕಗ್ಗೊಲೆಯನ್ನು ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆ ನೀಡುವ ಹಾಗೂ ಲವ್ ಜಿಹಾದ್ ಕೃತ್ಯಗಳನ್ನು ಮಟ್ಟ ಹಾಕಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ

ಕೊಪ್ಪಳ/ನವಲಿ:ಹುಬ್ಬಳ್ಳಿ ನಗರದಲ್ಲಿ ಬರ್ಬರವಾಗಿ ಕೊಲೆಯಾದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಆತ್ಮಕ್ಕೆ ಶಾಂತಿ ಕೋರಿ ನವಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕನಕಗಿರಿ ಮಂಡಲದ ಅಧ್ಯಕ್ಷರು ನವಲಿ ಯುವ ಮುಖಂಡರಾದ ಜಡಿಯಪ್ಪ

ಬೀದರ್/ಬಸವಕಲ್ಯಾಣ:ಹುಬ್ಬಳ್ಳಿಯಲ್ಲಿ ನಡೆದ ವಿಧ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಖಂಡಿಸಿ ಬಸವಕಲ್ಯಾಣ ನಗದಲ್ಲಿ ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಬಸವಕಲ್ಯಾಣ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ

ವಿಜಯಪುರ:ಮಾಜಿ ಜಿಲ್ಲಾ ಪಂಚಾಯತಿಯ ಸದಸ್ಯರಾದ ಶ್ರೀ ಹಣಮಂತ.ಆರ್.ಖಂಡೇಕಾರ್ ಇವರ ತಂದೆಯವರಾದ ಶ್ರೀ ದಿ.ರೇವಣಸಿದ್ಧ.ಲಕ್ಕಪ್ಪ.ಖಂಡೇಕಾರ್ ಇವರು ಇಂದು ಬೆಳಗ್ಗೆ ವಿಧಿವಶವಾಗಿದ್ದಾರೆ.ಇವರು ಮಕ್ಕಳು ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಇವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ
ಚಿಕ್ಕ ವಯಸ್ಸು,ತುಂಟಾಟದ ವಯಸ್ಸು.ಆಗ ನಮ್ಮ ಕೆಲ ತಪ್ಪುಗಳಿಗೆ ಕೇಳದೆ ಕ್ಷಮೆ ಸಿಗುವ ಕಾಲವದು. ಅಷ್ಟು ಮುದ್ದಾದ ಪ್ರೀತಿಯ ದಿನಗಳು ಬಾಲ್ಯದ ದಿನಗಳು…ಇದು ಸುಮಾರು ಹತ್ತು ವರ್ಷದ ಹಿಂದೆ ಬಾಲ್ಯದ ನೆನಪು ಇದ್ದರವರಿಗೆ ಮಾತ್ರ ಸೀಮಿತವಾಗಿದೆ.

ಬೆಂಗಳೂರು:ವಿಜಯ ಸಂಕಲ್ಪ ಸಮಾವೇಶ-ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ,ಶ್ರೀ ಡಿ.ವಿ.ಸದಾನಂದ ಗೌಡ, ಪ್ರತಿಪಕ್ಷ

ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಹೊಂದಿದ್ದರೆ ಮತ ಚಲಾಯಿಸಬಹುದು.ಮತದಾರರ ಐಡಿ ಹೊಂದಿಲ್ಲದಿದ್ದರೆ,ಆಧಾರ್ ಕಾರ್ಡ್ ನರೇಗಾ ಜಾಬ್ ಕಾರ್ಡ್ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್ ಬುಕ್

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಮ್ಮನಘಟ್ಟ ಎಂ ಎನ್ ಕೋಟೆ ಅಳಿಲುಘಟ್ಟ ನಿಟ್ಟೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಮನೆ ಮನೆಗೆ ತೆರಳಿ ಹಗಲು ರಾತ್ರಿ ಎನ್ನದೆ ಬಿಜೆಪಿ ಅಭ್ಯರ್ಥಿ ವಿ

ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಮತ್ತು ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪಾಪನಾಶ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.ಈಗಾಗಲೇ ಏ.15 ರಂದು

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ,ಗದಗನಲ್ಲಿ ನಡೆದ ಬರ್ಬರ ಹತ್ಯೆ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಅಪರಾಧಿಗಳಿಗೆ ಉಗ್ರವಾದ ಶಿಕ್ಷೆ ಕೊಡುವಂತೆ ಒತ್ತಾಯಿಸಿ ಕುಷ್ಟಗಿಯ ಎಸ್ ಎಸ್ ಕೆ
Website Design and Development By ❤ Serverhug Web Solutions