
ಪಟ್ಟಣದ ಟೌನ್ ಲೈನ್ ಬದಲಾವಣೆ ಮಾಡಲು ಕಾಂಗ್ರೆಸ್ ಮುಖಂಡರುಗಳು ಒತ್ತಾಯ
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕೆಇಬಿ ಕಛೇರಿಗೆ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಕೆ ಇ ಬಿ ಕಾರ್ಯನಿರ್ವಾಹಕ ಅಭಿಯಂತರ (EE) ಸುರಪುರ ಇವರಿಗೆ ಹುಣಸಗಿ ಪಟ್ಟಣದ ಟೌನ್ ಲೈನ್ ಬದಲಾವಣೆ ಮಾಡಬೇಕು ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕೆಇಬಿ ಕಛೇರಿಗೆ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಕೆ ಇ ಬಿ ಕಾರ್ಯನಿರ್ವಾಹಕ ಅಭಿಯಂತರ (EE) ಸುರಪುರ ಇವರಿಗೆ ಹುಣಸಗಿ ಪಟ್ಟಣದ ಟೌನ್ ಲೈನ್ ಬದಲಾವಣೆ ಮಾಡಬೇಕು ಮತ್ತು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಿವಲಿಂಗಪ್ ಗೌಡ ಪಾಟೀಲ್ ನಗರದಲ್ಲಿ ಇದುವರೆಗೆ ಸಿಸಿ ರಸ್ತೆ ಮತ್ತು ಚರಂಡಿ ಚರಂಡಿ ನಿರ್ಮಾಣ ಮಾಡಿರುವುದಿಲ್ಲ ಮಳೆಗಾಲ ಬಂದ್ರೆ ಸಾಕು ಈ ವಾರ್ಡಿನಲ್ಲಿ ರಸ್ತೆ ಯಾವುದು ಚರಂಡಿ ಯಾವುದು

ಬೆಂಗಳೂರು:ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಳೆದ 5 ವರ್ಷಗಳ ಹಿಂದೆ ಪ್ರಪ್ರಥಮ ಬಾರಿಗೆ ಪ್ರಾರಂಭಿಸಿ ಇವತ್ತು ನಾಡಿನ ಪ್ರತಿ ಮನ ಮನೆಗಳಲ್ಲಿಯೂ ಆಚರಣೆ ಮಾಡುವಂತ ಕೆಲಸ ಮಾಡಿದೆ.ಈ ವರ್ಷ ವಿಶೇಷವಾಗಿ ದೆಹಲಿಯಲ್ಲಿ ಆಚರಣೆ ಮಾಡಲು

ಇಂಡಿ:ವೈದ್ಯನಾಥನ್ ವರದಿಯ ಯಥಾವತ್ತಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಟಿ.ಎಸ್.ಆಲಗೂರ ಅವರಿಗೆ ಮನವಿಯನ್ನು

ಕಲಬುರ್ಗಿ:ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ರಾಜ್ಯ ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿಗಳಾದ ಈರಣ್ಣ

ತುಮಕೂರು:ಹಾಗಲವಾಡಿ ಗ್ರಾಮದಲ್ಲಿ ಚಾಲುಕ್ಯ ಆಸ್ಪತ್ರೆ ಗುಬ್ಬಿ ಹಾಗೂ ರಾಜ್ಯ ರೈತ ಸಂಘ ಹಾಗಲವಾಡಿ ಹೋಬಳಿ ಘಟಕದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಗ್ರಾಮಸ್ಥರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಆಗಮಿಸಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಗ್ರಾಮದ ಧರ್ಮಪ್ಪ ಎಂಬ ಕುರಿಗಾಹಿಗೆ ಸೇರಿದ 20 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಪ್ರತಿ ದಿನದಂತೆ ಕುರಿಗಾಹಿ ಧರ್ಮಪ್ಪ ಕುರಿಗಳನ್ನು ಮೇಯಿಸಲು ಹೊಲದಲ್ಲಿ ಬಿಟ್ಟಿದ್ದು ವಿಷಪೂರಿತ ಔಷಧಿ ಯುಕ್ತ

ತುಮಕೂರು:ಹುಚ್ಚುನಾಯಿ ಕಡಿತದ ಔಷಧಿಯನ್ನು ಸರ್ಕಾರಿ ಆಸ್ಪತ್ರೆ ಗಳಿಗೆ ಸರಬರಾಜು ಮಾಡಲು ಸಹ ಸಾಧ್ಯವಾಗದಂತಹ ಪರಿಸ್ಥಿತಿಗೆ ಆರೋಗ್ಯ ಇಲಾಖೆ ತಲುಪಿದ್ದು ಸರ್ಕಾರವು ದಿವಾಳಿಯತ್ತ ಸಾಗುತ್ತಿದೆ ಎಂದು ಮಾಜಿ ಶಾಸಕ ಮಸಾಲ ಜೈರಾಮ್ ಆರೋಪಿಸಿದರು ಅವರು ತಮ್ಮ

ಬೀದರ್:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರ ಬೀದರ್ ಅವರ ವತಿಯಿಂದ ಯುವ ಸ್ಪಂದನ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಯುವ ಸ್ಪಂದನ ಕಾರ್ಯಕ್ರಮದ ಕ್ಷೇತ್ರ ಸಂಯೋಜಕರಾದ ಶ್ರೀ.ನಾಗರಾಜ್.ಅರ್

ಯಾದಗಿರಿ:ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ. ಸಾರ್ವಜನಿಕ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೊಲೀಸ್
Website Design and Development By ❤ Serverhug Web Solutions