
ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ವಿತರಣೆ
ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಿಸಿದರು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಿಸಿದರು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇಂದಿನಿಂದ 21/06/2024 ರ ವರೆಗೆ ಬೆಳಗ್ಗೆ 5.30 ರಿಂದ 7 ಗಂಟೆವರೆಗೆ ಪತಂಜಲಿ ಪ್ರಾಣಾಯಾಮ ಹಾಗೂ ಯೋಗ ವಿಜ್ಞಾನ ಶಿಬಿರ ಕಾರ್ಯಕ್ರಮ ಜರಗುವುದು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ

ಶಿವಮೊಗ್ಗ:2024 ರ ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ ಪ್ರಮುಖ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ.ಈ ಸಮಯದಲ್ಲಿ ರೈತರಿಗೆ ಸಮಸ್ಯೆ ಆಗದಂತೆ ರಸಗೂಬ್ಬರ ಸಾಕಷ್ಟು

ಬಾಗಲಕೋಟೆ:ತಿಮ್ಮಾಪುರ ಜೀವನದ ಸಾರ್ಥಕತೆ ಉತ್ತಮ ಆಚಾರ,ವಿಚಾರ,ಅಳವಡಿಸಿಕೊಂಡು ಜೀವನ ಸಾಗಿಸಿ,ಮನುಷ್ಯ ಅಳಿದ ಮೇಲೆಯೂ ಉಳಿಯುಂತಾಗಬೇಕು ಎಂದು ಶಿಕ್ಷಣ ತಜ್ಞ ಎಸ್.ಆರ್.ಮನಹಳ್ಳಿ ಹೇಳಿದರು.ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ಕಾಳಿಕಾಂಬ ದೇವಾಲಯದ ಸಭಾಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯಲ್ಲಿ ವಿವಿಧ

ಶಿವಮೊಗ್ಗ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಲಿಂಕೋ ಸಂಸ್ಥೆಯ ವತಿಯಿಂದ ಕೇಂದ್ರ ಸರ್ಕಾರದ ಅಡಿಪ್ ಮತ್ತು ವಯೋಶ್ರೀ ಯೋಜನೆಯಡಿ ಶಿಬಿರಗಳನ್ನು ನಿಗದಿತ ದಿನಾಂಕಗಳಂದು ಅಯೋಜಿಸಿದ್ದು, ಈ ಸಂಸ್ಥೆಯು ವಿಕಲಚೇತನರಿಗೆ ಮತ್ತು ಹಿರಿಯ

ಬೀದರ ನ ಪ್ರತಿಷ್ಠಿತ ನೂರ್ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮೊಹ್ಮದ್ ಫೆರೋಜ್ ಖಾನ್ ರವರನ್ನು ಬೀದರ ಜಿಲ್ಲಾ ವಕ್ಫಬೋರ್ಡ್ನ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಿ ಕರ್ನಾಟಕ ರಾಜ್ಯ ವಕ್ಫಬೋರ್ಡ್ ಬೆಂಗಳೂರು ಸಿ.ಇ.ಓ. ಆಯ್ಕೆಮಾಡಿ

ಹುನಗುಂದ :30 ವರ್ಷಗಳ ಹಿಂದೆ ಸರ್ಕಾರಿ ಪ್ರೌಢಶಾಲೆ ಮರೋಳದಲ್ಲಿ ಸಹೋದ್ಯೋಗಿಗಳಾಗಿದ್ದ ಬಿ.ಎಸ್.ಕಲ್ಹೊಲ, ಎಚ್.ಟಿ.ಬಾಳಕ್ಕನವರ, ಎಂ.ಎಸ್.ಮೇಟಿ ದಂಪತಿಗಳು ಮತ್ತು ಚಿತ್ರಕಲಾ ಶಿಕ್ಷಕ ಎಸ್. ಎಸ್. ಹೊದ್ಲೂರ ಇವರುಗಳು ಇತ್ತೀಚಿಗೆ ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ
ಜೀವ ಬಂಡಿಯು ಸಾಗಿ ಮುಂದಿನ ಊರಿಗೂ ಹೋಗಿ ಕತ್ತಲೆಯಲ್ಲಿ ಗಾಲಿಯ ಕೀಲ ಕಳೆದಾಗ ಕವಿತೆ ಹುಟ್ಟಿತುಚಂದದ ಬಾಳು ನಡೆಸಿ ಅಂದದ ಮಕ್ಕಳ ಹುಟ್ಟಿಸಿ ಜೀವನವೇ ಕಷ್ಟವಾದಾಗ ಕವಿತೆ ಹುಟ್ಟಿತು ಮದ್ಯಪಾನವ ಕುಡಿದು ತುಂಡುಮಾಂಸವ ಕಡಿದು

ಕಲಬುರಗಿ:ರಕ್ತದಾನದ ಮಹತ್ವ ಹಾಗೂ ರಕ್ತದಾನಿಗಳಿಂದ ಜೀವ ಉಳಿಸುವುದರಲ್ಲಿ ಸಾಮಾಜಿಕ ಕೊಡುಗೆ ಮತ್ತು ರಕ್ತದಾನಿಗಳಿಗೆ ಆಗುವ ಲಾಭಗಳ ಪಡೆಯಬೇಕು ಎಂದು ಇಎಸ್ಐ ಆಸ್ಪತ್ರೆಯ ವೈದ್ಯರಾದ ಡಾ.ಸತೀಶ ಬೆಳಗಟ್ಟಿ ಅವರು ವಿಧ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.ನಗರದ ಸರಕಾರಿ ಸ್ವಯತ್ತ

ಶಿವಮೊಗ್ಗ:ಬೆಂಗಳೂರಿನ ದೈಹಿಕ ಅಂಗವಿಕಲರ ಸಂಸ್ಥೆಯು ವಿಕಲಚೇತನ ವ್ಯಕ್ತಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಚೇಂಬರ್ ಆಪ್ ಇಂಡಸ್ಟ್ರಿ ಆಂಡ್ ಕಾಮರ್ಸ್ (ಬಿಸಿಐಸಿ) ಮತ್ತು ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 22 ಬೆಳಗ್ಗೆ 9.00 ರಿಂದ
Website Design and Development By ❤ Serverhug Web Solutions