
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅವಧಿ ವಿಸ್ತರಣೆ
ಶಿವಮೊಗ್ಗ:ಈ ಮೊದಲು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12 ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು.ಈಗ ದಿನಾಂಕ ಮುಕ್ತಾಯವಾದ ಹಿನ್ನಲೆಯಲ್ಲಿ ಈ ಆದೇಶವನ್ನು ಜುಲೈ 4ರವರೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಈ ಮೊದಲು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12 ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು.ಈಗ ದಿನಾಂಕ ಮುಕ್ತಾಯವಾದ ಹಿನ್ನಲೆಯಲ್ಲಿ ಈ ಆದೇಶವನ್ನು ಜುಲೈ 4ರವರೆಗೆ

ಶಿವಮೊಗ್ಗ ಜಿಲ್ಲೆಯ ಆನಂದಣ್ಣ ಯಂಗ್ ಬ್ರಿಗೇಡ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತವಾಗಿ ಟ್ರ್ಯಾಕ್ ಸೂಟ್,ಸಮವಸ್ತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸುಮಾರು

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಎಸ್.ಟಿ. ಮೋರ್ಚಾ ಪ್ರಮುಖರ ಸಭೆಯನ್ನು ರಾಜ್ಯಅದ್ಯಕ್ಷ ಶ್ರೀ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಎಸ್.ಟಿ.ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ

ಶಿವಮೊಗ್ಗದ ನೆಹರೂ ರಸ್ತೆಯಲ್ಲಿರುವ ಪ್ರತಿಷ್ಠಿತ ಶ್ರೀ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾರಾನಾಥ್ ಮತ್ತು ಉಪಾಧ್ಯಕ್ಷರಾಗಿ ಶಿವಾನಂದ್ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಎಂ.ಆರ್.ಪ್ರಕಾಶ್,ಪಾಲಾಕ್ಷಪ್ಪ, ಕಾಯಕಯೋಗಿ ಚನ್ನಬಸಪ್ಪ,ಎನ್.ಎಂ.ರುದ್ರಪ್ಪ, ಬಸವರಾಜ್,ರಾಜಶೇಖರ್,ರತ್ನಮ್ಮ,ಕಾರ್ಯದರ್ಶಿ ಹಾಗೂ ಸಿಬ್ಬಂದಿ

ರಾಮದುರ್ಗ:ದೈಹಿಕ ಶಿಕ್ಷಕರ ಬೇಡಿಕೆಗಳು ಜುಲೈ ೨೦೨೪ ರ ಅಂತ್ಯದ ಒಳಗೆ ಈಡೇರದೆ ಇದ್ದಲ್ಲಿ ಪ್ರಸ್ತುತ ವರ್ಷದ ಇಲಾಖಾ ಕ್ರೀಡಾಕೂಟಗಳನ್ನು ಬಹಿಷ್ಕರಿಸುವ ಮೂಲಕ ಅನಿರ್ಧಾಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವದು ಆದ್ದರಿಂದ ಸರಕಾರ ಕೂಡಲೇ ನಮ್ಮ ಬೇಡಿಕೆಗಳನ್ನು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಗ್ರಾಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಸರ್ವ ಧರ್ಮ ಸಭೆಯನ್ನು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಉದ್ಘಾಟಿಸಿ ಮಾತನಾಡಿ ನಾವು ಎಷ್ಟೇ ಧಾರ್ಮಿಕ ಕಾರ್ಯಕ್ರಮಗಳನ್ನು

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ದುರ್ಗಾದೇವಿ ಜಾತ್ರೆಯು ತುಂಬಾ ವಿಜೃಂಭಣೆಯಿಂದ ಜರುಗಿತು.14.06.2024 ರಿಂದ 18.6.2024 ರವರೆಗೆ ಜಾತ್ರೆಯು ತುಂಬಾ ವಿಶೇಷವಾಗಿರುತ್ತದೆ.ನಿನ್ನೆ ನಡೆದ ತಾಯಿಯ ರಥೋತ್ಸವ ಕಾರ್ಯಕ್ರಮ ತುಂಬಾ

ಹಾವೇರಿ:ಶಿಗ್ಗಾಂವ ಸವಣೂರು ಮಾದರಿ ಕ್ಷೇತ್ರ ಮಾಡುವುದು ನಮ್ಮ ಕನಸು,ಕಳೆದ ಹದಿನೈದು ವರ್ಷದ ಹಿಂದೆ ಈ ಕ್ಷೇತ್ರದಲ್ಲಿ ಸರಿಯಾದ ರಸ್ತೆ ಇರಲಿಲ್ಲ ಕುಡಿಯಲು ನೀರು ಸಿಗುತ್ತಿರಲಿಲ್ಲ ಹದಿನೈದು ವರ್ಷದಲ್ಲಿ ಕ್ಷೇತ್ರದ ಚಿತ್ರಣ ಬದಲಾಗಿದೆ ಎಂದು ನೂತನ

ನಮ್ಮ ಬದುಕಿನ ಶ್ರೇಷ್ಠ ಜೀವಿ,ತ್ಯಾಗಮಯಿ ನಿಷ್ಕಲ್ಮಷ ಮನಸಿನ ಕಾಯಕಯೋಗಿ,ನಮ್ಮ ಬದುಕು ರೂಪಿಸಿದ ಕಣ್ಣಿಗೆ ಕಾಣುವ ಹಾಗೂ ಕಾಯುವ ನಿಜ ದೈವ,ಜಗತ್ತಿನ ಬಗ್ಗೆ ಅರಿವು ಮೂಡಿಸಿದ ಗುರು,ತನ್ನ ಮಕ್ಕಳ ಬದುಕಿನಲ್ಲಿ ಕನಸುಗಳ ತುಂಬಿ ಭವಿಷ್ಯದ ಭರವಸೆ

ಹಾವೇರಿ:ಶಿಗ್ಗಾಂವ ಸವಣೂರು ಮಾದರಿ ಕ್ಷೇತ್ರ ಮಾಡುವುದು ನಮ್ಮ ಕನಸು,ಕಳೆದ ಹದಿನೈದು ವರ್ಷದ ಹಿಂದೆ ಈ ಕ್ಷೇತ್ರದಲ್ಲಿ ಸರಿಯಾದ ರಸ್ತೆ ಇರಲಿಲ್ಲ ಕುಡಿಯಲು ನೀರು ಸಿಗುತ್ತಿರಲಿಲ್ಲ ಹದಿನೈದು ವರ್ಷದಲ್ಲಿ ಕ್ಷೇತ್ರದ ಚಿತ್ರಣ ಬದಲಾಗಿದೆ ಎಂದು ನೂತನ
Website Design and Development By ❤ Serverhug Web Solutions