
ಕರುನಾಡ ಕಂದ ವರದಿಯ ಫಲ ಶ್ರುತಿ ದಶಕಗಳ ಕನಸು ನನಸು: ಗ್ರಾಮಸ್ಥರ ಮುಖದಲ್ಲಿ ಮಂದ ಹಾಸ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರ ಎಸ್ ಎನ್ ಗ್ರಾಮದ ಹಲವಾರು ಸಮಸ್ಯೆಗಳ ಪೈಕಿ ಮುಖ್ಯವಾದ ಸಮಸ್ಯೆ ಎಂದರೆ ಬಸ್ ಬಾರದ ಊರು. ಕರುನಾಡ ಕಂದ ಪತ್ರಿಕೆಯ ಸೆಪ್ಟೆಂಬರ್ ೧,೨೦೨೪ ರ ಸಂಚಿಕೆಯಲ್ಲಿ ”
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರ ಎಸ್ ಎನ್ ಗ್ರಾಮದ ಹಲವಾರು ಸಮಸ್ಯೆಗಳ ಪೈಕಿ ಮುಖ್ಯವಾದ ಸಮಸ್ಯೆ ಎಂದರೆ ಬಸ್ ಬಾರದ ಊರು. ಕರುನಾಡ ಕಂದ ಪತ್ರಿಕೆಯ ಸೆಪ್ಟೆಂಬರ್ ೧,೨೦೨೪ ರ ಸಂಚಿಕೆಯಲ್ಲಿ ”

ಕರುನಾಡ ಕಂದ ಪತ್ರಿಕೆಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಗುಮ್ಮಟ ನಗರಿ ವಿಜಯಪುರದಲ್ಲಿ ದಿ.25-8-2024 ರ ಭಾನುವಾರದಂದು ವರದಿಗಾರರ ಸಭೆಯು ಯಶಸ್ವಿಯಾಗಿ ಜರುಗಿತು. ಕರ್ನಾಟಕ ರಾಜ್ಯ ನೌಕರರ ಸಂಘ ವಿಜಯಪುರ ಜಿಲ್ಲಾ ನೌಕರರ ಭವನದಲ್ಲಿ ವಿಜಯಪುರ,ಕಲಬುರಗಿ,

ತುಮಕೂರು:ಕರುನಾಡ ಕಂದ ಪಾಕ್ಷಿಕ ಪತ್ರಿಕೆಯನ್ನು ಪಾವಗಡ ತಾಲ್ಲೂಕಿನಲ್ಲಿ ಪತ್ರಕರ್ತ ಮಿತ್ರರಾದ ಪಾಳೇಗಾರ ಲೋಕೇಶ್, ರಾಮಾಂಜಿನಪ್ಪ, ನಾಗೇಶ್,ಮಲ್ಲಿಕಾರ್ಜುನ, ರಾಮಕೃಷ್ಣ ನಾಯ್ಕ ಹಾಗೂ ಟೀ ಶಾಪ್ ಮಾರುತಿಯವರು ಬಿಡುಗಡೆಗೊಳಿಸಿ ಪತ್ರಿಕೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.ಇದೇ ಸಂದರ್ಭದಲ್ಲಿ ಪಾಳೇಗಾರ

ಕರ್ನಾಟಕ ಅಂಬೇಡ್ಕರ್ ಯುವ ಸೇನೆ ರಾಜ್ಯ ಕಮಿಟಿಯ ಪದಾಧಿಕಾರಿಗಳು ಕರುನಾಡ ಕಂದ ಪತ್ರಿಕೆ ಓದುತ್ತಿರುವ ಸಂದರ್ಭ

ಕರುನಾಡ ಕಂದ ವರದಿಯ ಫಲಶೃತಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಮಾರಿ ಗ್ರಂಥಾಲಯ ಕಳೆದ ಮೂರು ವರ್ಷದಿಂದ ಬಾಗಿಲು ಮುಚ್ಚಿತ್ತು ಕರುನಾಡ ಪತ್ರಿಕೆಯ ಜೂನ್ ೧೬ ರ ಸಂಚಿಕೆಯ

ಶಿವಮೊಗ್ಗ: ಕರುನಾಡ ಕಂದ ಪಾಕ್ಷಿಕ ಪತ್ರಿಕೆಯ ಶಿವಮೊಗ್ಗ ಜಿಲ್ಲೆಯ ವರದಿಗಾರರಾದ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ವಾರ್ತಾ ಮತ್ತು ಪ್ರಚಾರ ಇಲಾಖೆಯ ಉಪ ನಿರ್ದೇಶಕಿ (ನಿವೃತ್ತ) ಹಾಗೂ ಸಂಧ್ಯಾ ಕಲಾವಿದರು ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ

ತುಂಬಾ ಸಿಂಪಲ್ ಪರಿಚಯ: ಜನಸೇವೆಗಾಗಿಯೇ ತಮ್ಮ ಜನ್ಮ,ಜೀವನ ಮುಡಿಪಿಟ್ಟಿದ್ದೇವೆ ನಿಮಗಾಗಿಯೇ ನಾವು ಈ ಜನ್ಮ ತಾಳಿರುವುದು ನಾವಿರುವುದೇ ನಿಮಗಾಗಿ ನಿಮ್ಮ ಉದ್ದಾರವೇ ನಮ್ಮ ಜೀವನದ ಮೊದಲ ಗುರಿ ಎಂದು ಪೂರ್ತಿ ಹೂಕೋಸನ್ನೇ ನಮ್ಮ ಕಿವಿಗೆ

ತಡಿಬಿಡಿ ಗ್ರಾಮದ 4 ನೆಯ ವಾರ್ಡಗೆ ತಾಲುಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಭೇಟಿ ವಡಗೇರಾ:ಕರುನಾಡ ಕಂದ ವರದಿ ಫಲಶೃತಿಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು,ದುರ್ನಾತ ಬೀರುತ್ತಿದೆ.ಸೊಳ್ಳೆ, ನೊಣ,ಕ್ರಿಮಿಕೀಟಗಳ ಹಾವಳಿ ಹೆಚ್ಚಿದೆ.ಇದರ ನಡುವೆ ಜನರು ಓಡಾಡಬೇಕಾಗಿದೆ,

ಸಿ.ಸಿ ರಸ್ತೆ ಹಾಳು ಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆ ಒಳಗಾದ ಅಧಿಕಾರಿಗಳು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ

ಹತ್ತು ವರ್ಷಗಳಿಂದ ನೀರು ಕದಿಯುತ್ತಿದ್ದ ನೀರು ಕಳ್ಳನ ಅನಧಿಕೃತ ಪೈಪ್ ಲೈನ್ ತೆರವುಗೊಳಿಸಿ,ಬಿಸಿ ಮುಟ್ಟಿಸಿದ ಗ್ರಾಮ ಪಂಚಾಯತಿ ಕೊಪ್ಪಳ:ಸಿದ್ಧಾಪುರ:ಕಳೆದ ಹತ್ತು ವರ್ಷಗಳಿಂದ ಗ್ರಾಮ ಪಂಚಾಯತಿಯ ಪಬ್ಲಿಕ್ ಟ್ಯಾಬ್ ನಿಂದ (ಸಾರ್ವಜನಿಕ ನಲ್ಲಿಯಿಂದ) ನೀರು ಕದಿಯುತ್ತಿದ್ದ
Website Design and Development By ❤ Serverhug Web Solutions