ಭಾವೈಕ್ಯತೆಯ ನಾಡು ಕಲ್ಯಾಣ ಕರ್ನಾಟಕ
17 ಸಪ್ಟೆಂಬರ್ 1948ರಂದು ಕರುನಾಡಿನ ಭಾಗವಾದ ಹೈದ್ರಾಬಾದ್ ಕರ್ನಾಟಕವು ನಿಜಾಮನ ಶೋಷಣೆಯಿಂದ ಸ್ವಾತಂತ್ರ್ಯ ಪಡೆಯಿತು. ಭಾರತದ ಒಕ್ಕೂಟದ ಭಾಗವಾಯಿತು. ಈ ವಿಲೀನ ಪ್ರಕ್ರಿಯೆಯಲ್ಲಿ ಸಾಕಷ್ಟು ಮಹನೀಯರ ಸಾವು-ನೋವು ಸಂಭವಿಸಿತು. ಹೋರಾಟಗಾರರ ಹೋರಾಟದ ಫಲವಾಗಿ ಹೈದರಾಬಾದ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
17 ಸಪ್ಟೆಂಬರ್ 1948ರಂದು ಕರುನಾಡಿನ ಭಾಗವಾದ ಹೈದ್ರಾಬಾದ್ ಕರ್ನಾಟಕವು ನಿಜಾಮನ ಶೋಷಣೆಯಿಂದ ಸ್ವಾತಂತ್ರ್ಯ ಪಡೆಯಿತು. ಭಾರತದ ಒಕ್ಕೂಟದ ಭಾಗವಾಯಿತು. ಈ ವಿಲೀನ ಪ್ರಕ್ರಿಯೆಯಲ್ಲಿ ಸಾಕಷ್ಟು ಮಹನೀಯರ ಸಾವು-ನೋವು ಸಂಭವಿಸಿತು. ಹೋರಾಟಗಾರರ ಹೋರಾಟದ ಫಲವಾಗಿ ಹೈದರಾಬಾದ್

ಧರ್ಮಸ್ಥಳ ಅರಣ್ಯದಲ್ಲಿ ಗುಂಡಿ ತೋಡಿದ ಬುರುಡೆ ಸುದ್ಧಿ, ಕನ್ನಡ ಭುವನೇಶ್ವರಿ ತಾಯಿಯ ಪರಮ ವಿರೋಧಿಯೊಬ್ಬರಿಂದ ಮೈಸೂರ್ ದಸರಾ ಉದ್ಘಾಟನೆ ಸುದ್ಧಿ, ಟುಸ್ ಅಂದ ಮತಗಳ್ಳತನದ ಹೈಡ್ರೋಜನ್ ಬಾಂಬ್ ಸುದ್ಧಿಗಳನ್ನೆಲ್ಲ ಬದಿಗೊತ್ತುವ ರೀತಿಯಲ್ಲಿ ಜಾತಿ ಸಮೀಕ್ಷೆ

ಭಾರತವು ಪುರಾತನ ಕಾಲದಿಂದಲೂ ಕಲೆ, ಸಂಸ್ಕೃತಿ, ಆಧ್ಯಾತ್ಮಿಕತೆಯ ತವರು. ಅಪಾರ ಸಂಪತ್ತಿನ ಬೀಡು. ಭಾರತದ ಸಾಂಬಾರ ಪದಾರ್ಥಗಳು, ಖನಿಜ ಸಂಪತ್ತು ರಾಜ ಮಹಾರಾಜರ ಆಳ್ವಿಕೆಯ ಕಾಲದಿಂದಲೂ ಭೂ ಮಾರ್ಗದ ಮುಲಕ ಹೊರರಾಷ್ಟ್ರಗಳಿಗೆ ಹೋಗುತಿತ್ತು. ಭಾರತದ

ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಪ್ರಾರಂಭವಾಗಿ ಸುಮಾರು ಒಂದೂವರೆ ತಿಂಗಳಾಗುತ್ತಾ ಬಂದರೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲದ ಕಾರಣದಿಂದ ತರಗತಿಗಳಲ್ಲಿ ಪಾಠ, ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ, ಎಂಬುದು ಈಗಸರಕಾರದ ಗಮನಕ್ಕೂ ಬಂದಿದೆ,

ಜನ್ಮದಿನದ ಅಮೃತ ಮಹೋತ್ಸವ ವರ್ಷ ನೆನಪುಗಳ ಸಂಕಲನ ಚಲನಚಿತ್ರರಂಗ ಅತ್ಯಂತ ಪ್ರಭಾವಶಾಲಿ ಮಾಧ್ಯಮ. ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಜೀವನ ಚರಿತ್ರೆ, ವಿದ್ಯಾಭೂಷಣರು ನಟಿಸಿದ ಪುರಂದರದಾಸರ ಜೀವನ ಚಿತ್ರಣ ಅದೇ ರೀತಿ ಅನೇಕ ಪೌರಾಣಿಕ

ಪ್ರತಿಯೊಬ್ಬ ಪಾಲಕರು, ಪೋಷಕರು ಅಗತ್ಯವಾಗಿ ಓದಲೇಬೇಕಾದ ವಿಚಾರ. ಹಾಗೂ ವಿದ್ಯಾರ್ಥಿಗಳೂ ಉತ್ತಮ ತಿಳುವಳಿಕೆಯಿಂದ ಸಮಾಜದಲ್ಲಿ ಜೀವನ ಮಾಡಲು ಬೇಕಾದ ತಿಳಿಯೆಲೇ ಬೇಕಾದ ವಿಚಾರ… ” ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ |

ಬೆಂಗಳೂರು :ಆಡಳಿತ ಶಾಹಿಯ ಮೀಸೆ ತಿರುವುವ ಕರಾಳ ಮುಖವನ್ನು ಎತ್ತಿ ಹಿಡಿದಿದೆ ಎಂದು ಸ್ಪಷ್ಟವಾಗಿ ಹೇಳಬಲ್ಲೆ. ಕಳೆದ 40 ವರ್ಷಗಳಿಂದ ವಿಕಲಚೇತನರ ನ್ಯಾಯಯುತ ಸೌಲಭ್ಯ ಮತ್ತು ಹಕ್ಕುಗಳಿಗಾಗಿ ವಿವಿಧ ವೇದಿಕೆಗಳಲ್ಲಿ ಹೋರಾಡುತ್ತಿರುವ ನನಗೆ ಎದುರಾಗಿರುವ

ಮಹಾರಾಷ್ಟ್ರ :ಸಾಂಗಲಿ ಜಿಲ್ಲೆ ಜತ್ತ ತಾಲೂಕ ಗುಡ್ಡ ಗಳಿಂದ ಕೂಡಿದ ಪ್ರದೇಶ. ದ್ರಾಕ್ಷಿ ಹಾಗೂ ದಾಳಿಂಬೆ ಇಲ್ಲಿನ ಪ್ರಮುಖ ಬೆಳೆ ಹೋರಾಟಗಾರ ದೇಶಾಭಿಮಾನಿ ಹೆಬ್ಬುಲಿ ಎಂದು ಹೆಸರಾದ ಸಿಂಧೂರ ಲಕ್ಷ್ಮಣನಿಗೆ ಜನ್ಮ ನೀಡಿದ ಜನ್ಮ

ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ಲೇಖನ ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ –ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ –ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ… ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ

ಭಾರತದ ಮುಖ್ಯ ನ್ಯಾಯಾಧೀಶರಿಗೆ ಹೃದಯ ಪೂರ್ವಕವಾಗಿ ಭಾರತದ ಕಾನೂನಿಗೆ ತಲೆ ಭಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ.ಭಾರತದ ಸಂವಿಧಾನಾತ್ಮಕವಾಗಿ ಭಾರತ ದೇಶದ ಪ್ರಜೆಗಳಿಗೆ ಪ್ರಜಾಪ್ರಭುತ್ವ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳು ಕಾನೂನಿನ ಮೂಲಕ ಜನರ ಆರ್ಥಿಕ
Website Design and Development By ❤ Serverhug Web Solutions