
ಲೋಕಸಂಚಾರಿ ಕಾಲುದಾರಿಯ ಸಂತ : ತ್ರಿಪದಿ ಕವಿ ಸರ್ವಜ್ಞ
ಕನ್ನಡ ಸಾಹಿತ್ಯ ಚರಿತ್ರೆಯ ಭವ್ಯ ಪರಂಪರೆಯಲ್ಲಿ ಸಾಮಾನ್ಯರಾಡುವ ಮಾತಿನ ಮೂಲಕ ಜನಪ್ರಿಯತೆ ಗಳಿಸಿದ ಶ್ರೇಷ್ಠ ವ್ಯಕ್ತಿತ್ವ. ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ಸರ್ವಜ್ಞನೆಂಬುದು ಹೆಮ್ಮೆಯ ವಿಚಾರ. ಈತನ ಕಾಲದ ಬಗ್ಗೆ ಸಮಪರ್ಕವಾದ ದಾಖಲೆಗಳ ಕೊರತೆಯಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕನ್ನಡ ಸಾಹಿತ್ಯ ಚರಿತ್ರೆಯ ಭವ್ಯ ಪರಂಪರೆಯಲ್ಲಿ ಸಾಮಾನ್ಯರಾಡುವ ಮಾತಿನ ಮೂಲಕ ಜನಪ್ರಿಯತೆ ಗಳಿಸಿದ ಶ್ರೇಷ್ಠ ವ್ಯಕ್ತಿತ್ವ. ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ಸರ್ವಜ್ಞನೆಂಬುದು ಹೆಮ್ಮೆಯ ವಿಚಾರ. ಈತನ ಕಾಲದ ಬಗ್ಗೆ ಸಮಪರ್ಕವಾದ ದಾಖಲೆಗಳ ಕೊರತೆಯಿಂದ

ಇತ್ತೀಚೆಗೆ ತುಮಕೂರು ಸಿದ್ಧಗಂಗಾ ಮಠದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಬಿಡುಗಡೆಯಾದ ಪುಸ್ತಕ ಆತ್ಮೀಯರಾದ ಸಹೋದರ ಶ್ರೀ ಮುತ್ತು ಸರ್ ರವರು ರಚಿಸಿದ ಕವನ ಸಂಕಲನ ‘ಸನ್ಮಾರ್ಗದ ದುಂಬಿ’ ಅತ್ಯಂತ ಸರಳವಾಗಿ ಬಿಡುಗೊಡೆಗೊಳಿಸಿದ್ದು ಎಲ್ಲರಿಗೂ ಇದೊಂದು

ಕೊಪ್ಪಳ ಜಿಲ್ಲೆಯ ಕುಕನೂರು ಐತಿಹಾಸಿಕ ಹಿನ್ನೆಲೆ ಇರುವ, ಸಾಂಸ್ಕೃತಿಕವಾಗಿಯೂ, ಪ್ರಸಿದ್ಧಿ ಪಡೆಯುತ್ತಿರುವ ಗ್ರಾಮೀಣ ಪ್ರದೇಶ ಎಂದರೆತಪ್ಪಾಗದು.ಇಂತಹ ಗ್ರಾಮದಲ್ಲಿ ಸಾರೆಪ್ಪ ಮತ್ತು ನೀಲಮ್ಮ ದಂಪತಿಗಳ ನಾಲ್ಕು ಜನ ಮಕ್ಕಳಲ್ಲಿ ಎರಡನೆಯ ಮಗನಾಗಿ, ಜೂನ್ ಒಂದು, ಹತ್ತೊಂಬತ್ತುನೂರಾ

ಸನಾತನ ಸಂಸ್ಥೆಯ ವಿಶೇಷ ಲೇಖನ. ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಅದರ ದರ್ಶನ ಪಡೆಯಬೇಕು ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ

ಭಾರತ ಪ್ರಾಚೀನ ಕಾಲದಿಂದಲೂ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಂಡಿತ್ತು ಮತ್ತು ಅಸ್ತಿತ್ವದಲ್ಲಿತ್ತು, ಎನ್ನುವುದಕ್ಕೆ ಅನೇಕ ಪ್ರಾಚ್ಯ ಆಕರಗಳು ಸಾಕ್ಷಿಯಾಗಿ ಶೈಕ್ಷಣಿಕ ಅಂಶಗಳ ಬಗ್ಗೆ ಮಾಹಿತಿ ಒದಗಿಸುತ್ತವೆ, ಸಿಂಧೂ ನಾಗರಿಕತೆಯ ಕಾಲದಲ್ಲಿ ಚಿಹ್ನೆ, ಚಿತ್ರಗಳ ಮೂಲಕ ಭಾವನೆಗಳನ್ನು

ಸರಳ ಕನ್ನಡದಲ್ಲಿ ಗಹನವಾದ ವಿಷಯಗಳನ್ನು ಕಟ್ಟಿಕೊಡುವ ಪ್ರಯತ್ನ ಈ ಕವನ ಸಂಕಲನದಲ್ಲಿ ಕಂಡುಬರುತ್ತದೆ. ಓದುಗರಿಗೆ ತಮ್ಮದೇ ಅಂತರಾಳದ ಮಾತುಗಳಂತೆ ಭಾಸವಾಗುವುದು ಇಲ್ಲಿನ ಕವನಗಳ ವಿಶೇಷತೆ. ದಿನನಿತ್ಯದ ಬದುಕಿನ ಸಣ್ಣಪುಟ್ಟ ಘಟನೆಗಳಲ್ಲೂ ದರ್ಶನ ಪಡೆಯುವ ಕವಿಯ

ಅದೊಂದು ಪುಟ್ಟ ಹಳ್ಳಿ.ಸಂಜೆ ಹೊತ್ತಿನ ಸಮಯ.ಅಲ್ಲಿನ ಅಶ್ವತ್ಥ ಮರದ ಕೆಳಗೆ ಹಳ್ಳಿಯ ಹಿರಿಯರು, ಯುವಕರು ಸೇರುತ್ತಿದ್ದಾರೆ.ಆ ಊರಿನಲ್ಲಿ ಶಿಕ್ಷಕನಾಗಿ ನಿವೃತ್ತರಾಗಿದ್ದ ‘ವಿಶ್ವನಾಥ್’ ಅವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ.ಯುವಕ ‘ಸಿದ್ಧಾರ್ಥ’ ತುಂಬಾ ಹತಾಶನಾಗಿ ಮರದ ಕೆಳಗೆ ಬಂದು

ಬೆಳಗಿನ ವಾಕಿಂಗ್: ಕೊಬ್ಬು ಕರಗಿಸಲು ಬೆಸ್ಟ್ ದಾರಿ ಅನೇಕ ಆರೋಗ್ಯ ತಜ್ಞರ ಪ್ರಕಾರ, ಬೆಳಗಿನ ಜಾವದ ವಾಕಿಂಗ್ಗೆ ಮೊದಲ ಸ್ಥಾನ. ನೀವು ಬ್ರೇಕ್ಫಾಸ್ಟ್ ಮಾಡುವುದಕ್ಕಿಂತ ಮುಂಚೆ ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡಿದರೆ, ನಿಮ್ಮ ದೇಹವು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಿರೇಮಳಗಾವಿಯ ಶಾಲೆಯ ಶಿಕ್ಷಕರಾದ ಶ್ರೀ ಮುತ್ತು ವಡ್ಡರವರ ಹಾಗೂ ನನ್ನ ಆತ್ಮೀಯ ಗುರುಗಳಾದ ಅವರ ಸನ್ಮಾರ್ಗದ ದುಂಬಿ ಎಂಬ ಕವನ ಸಂಕಲನದಲ್ಲಿ ಇರುವ ಪದಗಳು ಸಮುದ್ರದ

ಬೀದರ/ ಚಿಟಗುಪ್ಪಾ: ಕಲ್ಯಾಣ ನಡಿಗೆಯು ಶರಣು ಶರಣಾರ್ಥಿ ಎಂಬ ಧ್ಯೇಯವಾಕ್ಯದೊಂದಿಗೆ ಸಾಮಾಜಿಕ-ಮಾನವೀಯತೆಯ ಮೌಲ್ಯಾಧಾರಿತ ಸಂದೇಶ ತತ್ವಗಳು ಪ್ರಸಾರ ಮಾಡುವ ಉದ್ದೇಶ ಮತ್ತು ವಚನ ಚಳವಳಿಯ ಅರಿವಿನ ಮಾರ್ಗವನ್ನು ಕಂಡುಕೊಳ್ಳುವ ಕಾರಣದಿಂದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ
Website Design and Development By ❤ Serverhug Web Solutions