
ರಾಜಕಾರಣಿ ಆಗುವುದು ಹೇಗೆ !
ಶಿಲಾಯುಗದಿಂದ ಈ ಜಗತ್ತು ಕಾಲಾಂತರದಲ್ಲಿ ಏಳು ಬೀಳುಗಳನ್ನು ಕಂಡಿದೆ ಪುರಾಣಗಳನ್ನು ಅಧ್ಯಯನ ಮಾಡಿದರೆ ಈ ವಿಶ್ವ ದೇವತೆಗಳು ಮತ್ತು ರಾಕ್ಷಸರು ಎಂಬ ಪರಿಕಲ್ಪನೆಯಲ್ಲಿ ಹಾದು ಬಂದಿದ್ದು, ದೇವತೆಗಳು ಮತ್ತು ರಾಕ್ಷಸರ ಮದ್ಯೆ ಅಧಿಕಾರಕ್ಕಾಗಿ ಸದಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಿಲಾಯುಗದಿಂದ ಈ ಜಗತ್ತು ಕಾಲಾಂತರದಲ್ಲಿ ಏಳು ಬೀಳುಗಳನ್ನು ಕಂಡಿದೆ ಪುರಾಣಗಳನ್ನು ಅಧ್ಯಯನ ಮಾಡಿದರೆ ಈ ವಿಶ್ವ ದೇವತೆಗಳು ಮತ್ತು ರಾಕ್ಷಸರು ಎಂಬ ಪರಿಕಲ್ಪನೆಯಲ್ಲಿ ಹಾದು ಬಂದಿದ್ದು, ದೇವತೆಗಳು ಮತ್ತು ರಾಕ್ಷಸರ ಮದ್ಯೆ ಅಧಿಕಾರಕ್ಕಾಗಿ ಸದಾ
ಭಾರತದ ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ಹೋರಾಟಗಾರರು, ಮಹಾನ್ ನಾಯಕರ ಕುರಿತು ನಾವು ಓದಿದ್ದೇವೆ. ಅನೇಕ ನಾಯಕರು ಬ್ರಿಟಿಷರ ವಿರುದ್ಧದ ಭಾಷಣಗಳ ಮೂಲಕ ಜನರನ್ನು ಒಂದುಗೂಡಿಸುತ್ತಿದ್ದರು. ಇನ್ನೂ ಕೆಲವರು ಕ್ರಾಂತಿಕಾರಿ ಹೋರಾಟಗಳ ಮೂಲಕ, ಶಾಂತಿ
ಕನ್ನಡ ನಾಡಿನಲ್ಲಿ ವಿಶೇಷವಾಗಿ ವಿಶೇಷ ಚೇತನರ ಸಂಗೀತ ಅಭ್ಯಾಸ ಕೇಂದ್ರದ ಸಂಸ್ಥಾಪಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಇಂದು (ಜೂನ್ 26).ಅವರ ಸವಿ ನೆನಪಲ್ಲಿ ಬರೆದಿದ್ದಾರೆ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಗಂಗಾಧರಯ್ಯ ಹಿರೇಮಠ. ಗದುಗಿನ ಪಂಚಾಕ್ಷರಿ ಗವಾಯಿಗಳು
ಸೆಲ್ಫಿ ಹುಚ್ಚು ಯುವಕ ಯುವತಿಯರಲ್ಲಿ ಹೆಚ್ಚು.ಬೆಳಗಾಯಿತು ಎಂದರೇ ಮೊಬೈಲ್ ಹುಚ್ಚುಕೈಗೆ ಸಿಕ್ಕಾರಂತೂ ಬಿಡಲಾರದ ಹುಚ್ಚು.ಸೆಲ್ಫಿ ಹುಚ್ಚು ನಮಗೆ ಕುತ್ತು.ಆದರೂ ಇರಲಾರದೆ ಜೀವನ ಸಾಗುತಿದೆ ಇವತ್ತು.ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಲ್ಲಿ ಮೊಬೈಲ್ ಗಳ ಹಾವಳಿ ಹೆಚ್ಚುತ್ತಿದೆ.
ಯೋಗ ಮತ್ತು ಧ್ಯಾನದಿಂದ ಜನರು ಕ್ರಿಯಾಶೀಲರಾಗುತ್ತಾರೆ. ದೇಹ ಮತ್ತು ಮನಸ್ಸಿನ ಸಮ್ಮಿಲನವೇ ಯೋಗ. ಇದು ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ವ್ಯಕ್ತಿತ್ವದ ನಿರ್ಮಾಣದಲ್ಲಿ ಯೋಗ ಬಹಳ ಸಹಕಾರಿಯಾಗಿದೆ. ಯೋಗದಿಂದ ಅರೋಗ್ಯ ವೃದ್ಧಿಯಾಗುತ್ತದೆ. ಮನಸ್ಸುನ್ನು ಸದೃಡಗೊಳಿಸುವ ಕ್ರಿಯೆ
ಮಹಾರಾಷ್ಟ್ರ:ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಲೇಖಕರಾದ ಶ್ರೀ ಚನ್ನಪ್ಪ ಸುತಾರ ಯವರು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆ ನೀಡುತ್ತಿದ್ದಾರೆ.ಶಿಕ್ಷಣ ಪಡೆದಿದ್ದು ಮರಾಠಿಯಲ್ಲಿ ಆದರೆ ಸಾಹಿತ್ಯ ರಚನೆ ಮಾಡಿದ್ದು ಕನ್ನಡದಲ್ಲಿ ಈಗಾಗಲೇ ಏಳು ಕೃತಿ ಬರೆದಿರುವ
ನಿತ್ಯ ಮಾಡು ನೀ ಯೋಗದೂರವಿಡು ದೇಹದ ರೋಗವಿಲಾಸಿ ಜೀವನದಲ್ಲಿ ನೀ ಆಲಸಿಯಾಗಬೇಡದಿನಂಪ್ರತಿ ದೇಹವು ಸುಚಿಗೊಳಿಸುವುದಾ ಮರೆಯಬೇಡದೈಹಿಕ ಮಾನಸಿಕ ಅನುಸಂಧಾನವೇ ಯೋಗಭಕ್ತಿ ಮತ್ತು ಆಧ್ಯಾತ್ಮಿಕ ಆಚರಣವೆ ಯೋಗಆಸ್ತಿಕರ ಪಾಲಿಗೆ ಜೀವಾತ್ಮ ಪರಮಾತ್ಮವೂ ಯೋಗಭೋಗಿಯಾದರೆ ಬದುಕೇ ನಿಸ್ಸಾರ
ಭಗವದ್ಗೀತೆಯಲ್ಲಿ ಕೃಷ್ಣನು “‘”ಯೋಗಃ ಕರ್ಮಸು ಕೌಶಲ್ಯಂ ಎಂದು ಹೇಳಿದ್ದಾನೆ.ಯೋಗವು ಕೇವಲ ಶರೀರದ ಆರೋಗ್ಯಕ್ಕೆ ಅಷ್ಟೇ ಅಲ್ಲ ಮಾನಸಿಕ ಆರೋಗ್ಯಕ್ಕೂ ಅವಶ್ಯಕ.ಅಂತರಾಷ್ಟ್ರೀಯ ಮಟ್ಟದಲ್ಲಿ ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸಿ ಅದರ ಮಹತ್ವವನ್ನು ಸಾರಲಾಗುತ್ತಿದೆ.ಶರೀರ ಮಾಧ್ಯಮ0
ಏನಾದರೂ ಆಗು ಮೊದಲು ಮಾನವನಾಗು ಎಂಬ ನುಡಿ,ಹೊತ್ತಿತೋ ಹೊತ್ತಿತೋ ಕನ್ನಡದ ದೀಪ…ಎಂಬ ಹಾಡು ಡಾ.ಸಿದ್ದಯ್ಯ ಪುರಾಣಿಕರನ್ನು ನೆನಪಿಸುತ್ತವೆ.ಕನ್ನಡ ನಾಡು ಕಂಡಅಪರೂಪದ ಐ.ಎ.ಎಸ್.ಅಧಿಕಾರಿ,ಸಾಹಿತಿ,ಕವಿ, ವಚನಕಾರ,ದಕ್ಷ ಆಡಳಿತಗಾರ ಹೀಗೆ ಬಹುಮುಖ ಪ್ರತಿಭೆಯ,ಬಹು ಭಾಷಾ ಪಂಡಿತ, ವಾಗ್ಮೀ,ಚಿಂತನಾಶೀಲರು ಹಾಗೂ
ನಮ್ಮ ಬದುಕಿನ ಶ್ರೇಷ್ಠ ಜೀವಿ,ತ್ಯಾಗಮಯಿ ನಿಷ್ಕಲ್ಮಷ ಮನಸಿನ ಕಾಯಕಯೋಗಿ,ನಮ್ಮ ಬದುಕು ರೂಪಿಸಿದ ಕಣ್ಣಿಗೆ ಕಾಣುವ ಹಾಗೂ ಕಾಯುವ ನಿಜ ದೈವ,ಜಗತ್ತಿನ ಬಗ್ಗೆ ಅರಿವು ಮೂಡಿಸಿದ ಗುರು,ತನ್ನ ಮಕ್ಕಳ ಬದುಕಿನಲ್ಲಿ ಕನಸುಗಳ ತುಂಬಿ ಭವಿಷ್ಯದ ಭರವಸೆ
Website Design and Development By ❤ Serverhug Web Solutions