
ಪರಿಸರ ಸ್ನೇಹಿ ಗಣೇಶ
ಗಣೇಶ ಚತುರ್ಥಿಗೆ ಕೆಲವೇ ದಿನಗಳು ಬಾಕಿ ಇದ್ದು, ಮಾರುಕಟ್ಟೆಯಲ್ಲಿ ಈಗಾಗಲೇ ಗಣೇಶನ ಮೂರ್ತಿಗಳ ಮಾರಾಟದ ಅಬ್ಬರ ಜೋರಾಗಿದೆ. ಪರಿಸರ ರಕ್ಷಣೆ ಮತ್ತು ಆರೋಗ್ಯದ ದೃಷ್ಟಿಯಿಂದ ಪರಿಸರ ಸ್ನೇಹಿ ಗಣಪನಿಗೂ ಬೇಡಿಕೆ ಹೆಚ್ಚುತ್ತಿದೆ. ಕಳೆದ ಕೆಲವು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಣೇಶ ಚತುರ್ಥಿಗೆ ಕೆಲವೇ ದಿನಗಳು ಬಾಕಿ ಇದ್ದು, ಮಾರುಕಟ್ಟೆಯಲ್ಲಿ ಈಗಾಗಲೇ ಗಣೇಶನ ಮೂರ್ತಿಗಳ ಮಾರಾಟದ ಅಬ್ಬರ ಜೋರಾಗಿದೆ. ಪರಿಸರ ರಕ್ಷಣೆ ಮತ್ತು ಆರೋಗ್ಯದ ದೃಷ್ಟಿಯಿಂದ ಪರಿಸರ ಸ್ನೇಹಿ ಗಣಪನಿಗೂ ಬೇಡಿಕೆ ಹೆಚ್ಚುತ್ತಿದೆ. ಕಳೆದ ಕೆಲವು

ಸಣ್ಣ ಹಳ್ಳಿಯಲ್ಲಿ ರಾಮಕೃಷ್ಣ ಎಂಬ ಶಿಕ್ಷಕನಿದ್ದ. ಹಳ್ಳಿ ಶಾಲೆಯ ಕಟ್ಟಡ ಹಳೆಯದು, ಮಕ್ಕಳಿಗೆ ಸರಿಯಾದ ಪುಸ್ತಕ, ಪೆನ್ಸಿಲ್, ಮೇಜು–ಕುರ್ಚಿಗಳೂ ಇಲ್ಲ. ಆದರೆ ಆ ಶಿಕ್ಷಕನ ಮನಸ್ಸು ತುಂಬಾ ದೊಡ್ಡದು. ಮಕ್ಕಳನ್ನು ಓದಿಸಿ ಅವರು ಜೀವನದಲ್ಲಿ

– ಡಾ. ಮಹಾಂತೇಶ ಬಿ. ನೆಲಾಗಣಿ, ಕೊಪ್ಪಳ ಕರ್ನಾಟಕದ ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಇತಿಹಾಸವನ್ನು ಅವಲೋಕನ ಮಾಡುವಾಗ ಎಪ್ಪತ್ತರ ದಶಕದಲ್ಲಿ ಪೂರ್ಣ ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದು, ಹಲವಾರು ಪ್ರಗತಿಪರ ಸಾಮಾಜಿಕ

ಬದುಕಿಗೆ ವಿಶ್ಲೇಷಣೆಗಳು ಸುಮಾರಿವೆ ಎಲ್ಲಾ ಅವರವರ ದೃಷ್ಟಿಕೋನಕ್ಕೆ ಬಿಟ್ಟಿದ್ದು. ಬೇಂದ್ರೆ ಅಜ್ಜ ಹೇಳುತ್ತಾ ಬರುತ್ತಾರೆ, ಹೋದವರು ತಿರುಗಿ ಬಂದಾರೆ? ಅವರು ಬರಲಿಕ್ಕೂ ಇಲ್ಲ ಮರಳಿ ಎಂದು, ಅವರು ಹೇಳಿದಂತೆ ಬದುಕಿನ ಕೊನೆಯ ಯಾನ ಮುಗಿಸಿಕೊಂಡು

ಗುಲಾಮಗಿರಿಗೆ ನೊಂದಿದ್ದ ಆ ದಿನಸಿಡಿದೆದ್ದು ನಿಂತಿತ್ತು ಎಲ್ಲರೊಳ ಮನರೋಷಾವೇಷದಿ ಹೋರಾಡಿದ ಜನಕೊನೆಗೂ ದಕ್ಕಿತು ಸ್ವಾತಂತ್ರ್ಯ ಸುದಿನ. ಅನೇಕ ದೇಶ ಭಕ್ತರ ಹೋರಾಟಪಿಂಗಳಿ ವೆಂಕಯ್ಯನ ಬಾವುಟಶುರುವಾಯ್ತು ಎಲ್ಲೆಡೆ ಹಾರಾಟಭರತವಾಯ್ತು ವಿಹಂಗಮ ನೋಟ. ಹರಿಸಿ ಹಲವಾರು ಮಹಾತ್ಮರು

” ನಮ್ಮ ನಾಡಿನ ಜನ ಇಡೀ ವಿಶ್ವದ ಪತ್ರಿಕೆಗಳನ್ನು ಇರುವಲ್ಲಿಯೇ ನೋಡಬೇಕು ಹಾಗೂ ನಮ್ಮ ಕನ್ನಡ ನಾಡಿನ ಪತ್ರಿಕೆಗಳು ವಿಶ್ವವೆಲ್ಲಾ ನೋಡಬೇಕು ” : ಕನ್ನಡ ಅಭಿಮಾನಿ, ಶಾಲಾ ಶಿಕ್ಷಕ ಹಾಗೂ ಪತ್ರಿಕಾ ಸಂಗ್ರಹಕಾರ

“ಭೇರ್ಯ ರಾಮ್ ಕುಮಾರ್” ಈ ಹೆಸರು ಎಲ್ಲರಿಗೂ ಚಿರಪರಿಚಿತ!. ಇವರು ಪತ್ರಕರ್ತರಾಗಿ, ಲೇಖಕರಾಗಿ, ಸಂಘಟಕರಾಗಿ, ಮುಖ್ಯವಾಗಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಕೂಡ ಆಸಕ್ತಿ ವಹಿಸಿ, ಪುಸ್ತಕಗಳನ್ನು ಕೂಡಾ ಬರೆದು, ಅನೇಕ ಕವಿಗೋಷ್ಠಿಗಳನ್ನು ಹಮ್ಮಿಕೊಂಡು ಹೊಸ
ಬಿದ್ದಲ್ಲಿಯೇ ಎದ್ದು ನಿಂತು ಗೆಲ್ಲಬೇಕುತುಳಿದವರ ಮುಂದೆ ಮೆರೆಯುವ ಸಾಧಕನಾಗಬೇಕುಗೊತ್ತೇ ಇಲ್ಲ ಎಂದವರೇ ಗೊತ್ತು ಮಾಡಿಕೊಳ್ಳುವಂತಾಗಬೇಕುನಮಗರಿವಿಲ್ಲದಂತೆ ನಾವು ಬೆಳೆದು ಬಾಳಬೇಕು ಚುಚ್ಚು ಮಾತುಗಳಿಗೆ ಕಿವಿ ಕೊಡದೆ ಮೆಚ್ಚಿ ಬದುಕುಬೇಜಾರು ಆಲಸ್ಯತನ ದೂರಕ್ಕೆ ನೂಕುಸಾಧಕರ ಸಾಧನೆಗಳ ಮೆಲುಕು

ರಕ್ಷಾ ಬಂಧನ ಹಬ್ಬವು ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವನ್ನು ಹೊಂದಿರುವ ಹಬ್ಬವಾಗಿದೆ. ಈ ಹಬ್ಬವನ್ನು ವಿಶೇಷವಾಗಿ ಸಹೋದರ ಸಹೋದರಿಯರ ನಡುವಿನ ಪವಿತ್ರ ಪ್ರೀತಿ ಬಾಂಧವ್ಯದ ಸಂಕೇತವಾಗಿದೆ. ನಾಡಿನ ಎಲ್ಲಡೆ ಆಚರಿಸುವ ಈ

ಒಂದೇ ಬಳ್ಳಿಯ ಹೂಗಳು ಇವರುನಗು ನಗುತಾ ಒಟ್ಟಾಗಿ ಬೆಳೆದವರುಮಮತೆ ವಾತ್ಸಲ್ಯ ಹಂಚಿ ನಡೆದವರುನೋವಿನಲ್ಲೂ ನಗುವನ್ನು ಕಂಡವರು. ಕಷ್ಟದಿ ಮಿಡಿಯುವ ಕರುಳ ನಂಟುಬಿಡಿಸಲು ಆಗದ ಗಟ್ಟಿಯ ಗಂಟುತಲ ತಲಾಂತರ ಬಂಧವು ಉಂಟುಹಂಚಿ ಉಣ್ಣುವ ಭಾವನೆ ಉಂಟು.
Website Design and Development By ❤ Serverhug Web Solutions