
ದೇಶ ಕಂಡ ಪ್ರಾಮಾಣಿಕ ರಾಜಕಾರಣಿ ಜಸ್ವಂತ್ ಸಿಂಗ್
ಈ ದೇಶ ಕಂಡ ಪ್ರಮುಖ ರಾಜಕಾರಣಿಗಳಲ್ಲಿ ಒಬ್ಬರಾಗಿ ದೇಶವೇ ಮೆಚ್ಚುವಂಥಹ ಸೇವೆಯನ್ನು ಸಲ್ಲಿಸಿ, ಸರ್ವರ ಪ್ರಶಂಸೆಗೆ ಪಾತ್ರರಾದವರು ಎಂದರೆ ಅವರೇ ಲಿಂಗೈಕ್ಯ ಜಸ್ವಂತ್ ಸಿಂಗ್ ರವರು.ಜಸ್ವಂತ್ ಸಿಂಗ್ ರವರು ಭಾರತೀಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಈ ದೇಶ ಕಂಡ ಪ್ರಮುಖ ರಾಜಕಾರಣಿಗಳಲ್ಲಿ ಒಬ್ಬರಾಗಿ ದೇಶವೇ ಮೆಚ್ಚುವಂಥಹ ಸೇವೆಯನ್ನು ಸಲ್ಲಿಸಿ, ಸರ್ವರ ಪ್ರಶಂಸೆಗೆ ಪಾತ್ರರಾದವರು ಎಂದರೆ ಅವರೇ ಲಿಂಗೈಕ್ಯ ಜಸ್ವಂತ್ ಸಿಂಗ್ ರವರು.ಜಸ್ವಂತ್ ಸಿಂಗ್ ರವರು ಭಾರತೀಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ

” ಧರ್ಮ ಒಂದು ದಂಧೆಯಾಗಿದೆ, ಅದನ್ನು ನಂಬುವವರು ಕಣ್ಣಿದ್ದರೂ ಕುರುಡಾಗಿದ್ದಾರೆ ” ಎಂಬ ಈ ಹೇಳಿಕೆಯನ್ನು ವಿಶ್ಲೇಷಿಸಿದರೆ, ಇದನ್ನು ಒಂದು ಕಟುವಾದ ವಿಮರ್ಶಾತ್ಮಕ ದೃಷ್ಟಿಕೋನವಾಗಿ ನಾವು ನೋಡಬಹುದು. ಈ ಹೇಳಿಕೆಯು ಧರ್ಮದ ಮೇಲೆ ಇರುವ

ಆದರೆ…. ವಾಹನಗಳನ್ನು ಹಿಂದಿಕ್ಕುವಾಗ… ಚಾಲನೆ ಮಾಡುವಾಗ, ನಾವು 30 ಸೆಕೆಂಡುಗಳ ಕಾಲ ನಿಲ್ಲಲು ಸಾಧ್ಯವಾಗುವುದಿಲ್ಲ. ನಾವು ತಪ್ಪು ಮಾಡಿ ಅಪಘಾತಕ್ಕೀಡಾದರೆ, ನಾವು ಗಂಟೆಗಳು, ದಿನಗಳು, ವಾರಗಳು, ತಿಂಗಳುಗಳು ಮತ್ತು ಅಗತ್ಯವಿದ್ದರೆ ವರ್ಷಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ.

ಬೆಳೆಯುವ ಚಿಗುರು ಚಿವುಟಬಾರದೆಂದು ಸಾಮಾನ್ಯವಾಗಿ ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ ಅಲ್ವಾ ..?ಮನುಷ್ಯನ ಬೆಳವಣಿಗೆ ತನ್ನ ಬಾಲ್ಯ ಮತ್ತು ಕುಟುಂಬವನ್ನು ಆಧರಿಸಿರುತ್ತದೆ, ಮೌಲ್ಯಾತ್ಮಕ ಬೆಳವಣಿಗೆಯಿಂದ ಕೂಡಿದ ಬದುಕು ಹಸನಾಗುತ್ತದೆ. ಇಂದಿನ ನವ ಪೀಳಿಗೆಯಲ್ಲಿ ಕೆಲವು

12ನೇ ಶತಮಾನವು ವಿಶ್ವಕ್ಕೆ ಸಮಾನತೆ ಸಾರುವ ಭಾವೈಕ್ಯದ ಯುಗವಾಗಿತ್ತು. ಅಂದಿನ ಕಾಲದಲ್ಲಿ ಶರಣರು ಸಮಾನತೆಗಾಗಿ ಕ್ರಾಂತಿ ನಡೆಸಿದ ಪವಿತ್ರ ಭೂಮಿಯಲ್ಲಿ ಶರಣ ವಿಜಯೋತ್ಸವ ನಾಡಹಬ್ಬ ಕಾರ್ಯಕ್ರಮ ನಡೆಯುತ್ತಿರುವುದು ಐತಿಹಾಸಿಕ ಸಂಗತಿ.ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ

” ಅಧಿಕಾರಿ ಎಂಬುವ ಭೂತಅಂಜಿದವರನು ಮತ್ತಷ್ಟು ಅಂಜಿಸುತಅಂಜದವನ ಮನೆಯ ಗಂಜಿ ತಿನ್ನುತತಿರುಗುವ ನಂಜಗುಳಿ ನೋಡೆಂದ “– ನೀಲಕಂಠಾ ” ಅಂದದಾ ಹೆಣ್ಣಿಹಳೆಂದು ಹಲ್ಲು ಕಿರಿಯಬೇಡಕೈ , ಕಣ್ಣಸನ್ನೆ ಮಾಡಿ ಕರೆಯಬೇಡಎಡಗಾಲ ಮೆಟ್ಟನವಳು ಹಿರಿದಾಗ ಓಡಬೇಡಮಾನವೀಯತೆ
17 ಸಪ್ಟೆಂಬರ್ 1948ರಂದು ಕರುನಾಡಿನ ಭಾಗವಾದ ಹೈದ್ರಾಬಾದ್ ಕರ್ನಾಟಕವು ನಿಜಾಮನ ಶೋಷಣೆಯಿಂದ ಸ್ವಾತಂತ್ರ್ಯ ಪಡೆಯಿತು. ಭಾರತದ ಒಕ್ಕೂಟದ ಭಾಗವಾಯಿತು. ಈ ವಿಲೀನ ಪ್ರಕ್ರಿಯೆಯಲ್ಲಿ ಸಾಕಷ್ಟು ಮಹನೀಯರ ಸಾವು-ನೋವು ಸಂಭವಿಸಿತು. ಹೋರಾಟಗಾರರ ಹೋರಾಟದ ಫಲವಾಗಿ ಹೈದರಾಬಾದ್

ಧರ್ಮಸ್ಥಳ ಅರಣ್ಯದಲ್ಲಿ ಗುಂಡಿ ತೋಡಿದ ಬುರುಡೆ ಸುದ್ಧಿ, ಕನ್ನಡ ಭುವನೇಶ್ವರಿ ತಾಯಿಯ ಪರಮ ವಿರೋಧಿಯೊಬ್ಬರಿಂದ ಮೈಸೂರ್ ದಸರಾ ಉದ್ಘಾಟನೆ ಸುದ್ಧಿ, ಟುಸ್ ಅಂದ ಮತಗಳ್ಳತನದ ಹೈಡ್ರೋಜನ್ ಬಾಂಬ್ ಸುದ್ಧಿಗಳನ್ನೆಲ್ಲ ಬದಿಗೊತ್ತುವ ರೀತಿಯಲ್ಲಿ ಜಾತಿ ಸಮೀಕ್ಷೆ

ಭಾರತವು ಪುರಾತನ ಕಾಲದಿಂದಲೂ ಕಲೆ, ಸಂಸ್ಕೃತಿ, ಆಧ್ಯಾತ್ಮಿಕತೆಯ ತವರು. ಅಪಾರ ಸಂಪತ್ತಿನ ಬೀಡು. ಭಾರತದ ಸಾಂಬಾರ ಪದಾರ್ಥಗಳು, ಖನಿಜ ಸಂಪತ್ತು ರಾಜ ಮಹಾರಾಜರ ಆಳ್ವಿಕೆಯ ಕಾಲದಿಂದಲೂ ಭೂ ಮಾರ್ಗದ ಮುಲಕ ಹೊರರಾಷ್ಟ್ರಗಳಿಗೆ ಹೋಗುತಿತ್ತು. ಭಾರತದ

ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಪ್ರಾರಂಭವಾಗಿ ಸುಮಾರು ಒಂದೂವರೆ ತಿಂಗಳಾಗುತ್ತಾ ಬಂದರೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲದ ಕಾರಣದಿಂದ ತರಗತಿಗಳಲ್ಲಿ ಪಾಠ, ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ, ಎಂಬುದು ಈಗಸರಕಾರದ ಗಮನಕ್ಕೂ ಬಂದಿದೆ,
Website Design and Development By ❤ Serverhug Web Solutions