
ಭಾರತೀಯ ಯೋಧ ಮತ್ತು ಆತನ ಕುಟುಂಬ
ಆ ಮನೆಯ ಹೆಣ್ಣು ಮಗಳು ಒಂದು ಕೈಯಲ್ಲಿ ಅಳುವ ಪುಟ್ಟ ಮಗುವನ್ನು ಸಂಭಾಳಿಸುತ್ತಲೇ ಮತ್ತೊಂದು ಕೈಯಲ್ಲಿ ಒಲೆಯ ಮೇಲಿಟ್ಟ ಚಹವನ್ನು ತನ್ನ ಬಲಗೈಯಿಂದ ಸೋಸಿ ನಿಧಾನವಾಗಿ ಅದೇ ಕೈಯಲ್ಲಿ ಹಿಡಿದು ತಂದು ಅತ್ತೆಯ ಕೈಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಆ ಮನೆಯ ಹೆಣ್ಣು ಮಗಳು ಒಂದು ಕೈಯಲ್ಲಿ ಅಳುವ ಪುಟ್ಟ ಮಗುವನ್ನು ಸಂಭಾಳಿಸುತ್ತಲೇ ಮತ್ತೊಂದು ಕೈಯಲ್ಲಿ ಒಲೆಯ ಮೇಲಿಟ್ಟ ಚಹವನ್ನು ತನ್ನ ಬಲಗೈಯಿಂದ ಸೋಸಿ ನಿಧಾನವಾಗಿ ಅದೇ ಕೈಯಲ್ಲಿ ಹಿಡಿದು ತಂದು ಅತ್ತೆಯ ಕೈಗೆ

“ವಚನಸಾಹಿತ್ಯವೆಂಬ ದೋಣಿಗೆ ಬಸವಣ್ಣನೆ ಅಂಬಿಗ, ನಾವೆಲ್ಲಾ ಪ್ರಯಾಣಿಕರಾಗೋಣ, ಸನ್ಮಾರ್ಗದ ದಾರಿಯಲ್ಲಿ ವಿಶ್ವಮಾನವ ದಡ ಸೇರೋಣ”. ಶ್ರೀ ಬಸವೇಶ್ವರ (ಬಸವಣ್ಣ) ಅವರ ವಚನಗಳ ಇತಿಹಾಸವು 12ನೇ ಶತಮಾನದ ಕರ್ನಾಟಕದ ಶರಣ ಚಳುವಳಿಯೊಂದಿಗೆ ನಿಕಟವಾಗಿ ಸಂಬಂಧಿಸಿದೆ. ಈ

ಪ್ರಸ್ತುತ ದಿನಮಾನಗಳಲ್ಲಿ ಬಹುತೇಕ ಜನರು ಆರೋಗ್ಯದ ಒಂದಿಲ್ಲೊಂದು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನ ಮಕ್ಕಳು ಕೂಡಾ ಮಧುಮೇಹ, ಬೊಜ್ಜು, ಒತ್ತಡದ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಕಾರಣ ಬಹಳ ಸ್ಪಷ್ಟ ಮತ್ತು ಸರಳವಾಗಿದೆ. ಅತ್ಯಂತ ಕಡಿಮೆ

ಗ್ರಾಹಕರ ಸಂಕಷ್ಟಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ ಒಂದು ವಿಧಿ ಬದ್ದವಾದ ಕಟಕಟೆಯೊಳಗೆ ತರುವ ನ್ಯಾಯದಾನ ವಿಭಾಗವೆಂದೇ ಪರಿಗಣಿಸಲ್ಪಟ್ಟಿರುವ ಗ್ರಾಹಕ ನ್ಯಾಯಾಲಯವು ಅತ್ಯಂತ ಸರಳ, ಮಿತವ್ಯಯ ಮತ್ತು ಬಡವರಿಗೆ ಯೋಗ್ಯವಾಗಿರುವ ತಾರತಮ್ಯ ರಹಿತವಾದ ವೇದಿಕೆಯಾಗಿದೆ. ಬಡವ-ಬಲ್ಲಿದರೆಂಬ

ವೈಶಾಖ ಹುಣ್ಣಿಮೆ, ಸೃಷ್ಟಿಯ ಇತಿಹಾಸದಲ್ಲೇ ಅತಿ ವಿಶಿಷ್ಟವಾದ ಹುಣ್ಣಿಮೆ. ಎಲ್ಲ ಎಲ್ಲೆಗಳನ್ನೂ ದಾಟಿ, ಭೂಮಿಯ ಎಲ್ಲ ಭಾಗವನ್ನೂ ತಲುಪಿದ ಬುದ್ಧನೆಂಬ ಬೆಳಕು ಹುಟ್ಟಿದ್ದು, ಜ್ಞಾನೋದಯ ಪಡೆದಿದ್ದು, ಕಾಲಗರ್ಭಕ್ಕೆ ಮರಳಿದ್ದು – ಈ ಮೂರೂ ಘಟನೆಗಳು

(ಬುದ್ಧ ಪೂರ್ಣಿಮೆಯ ನಿಮಿತ್ತ ಲೇಖನ) ಆತ ಹುಟ್ಟಿದ್ದು ರಾಜವಂಶದಲ್ಲಿ. ಕೋಸಲ ರಾಜ್ಯವನ್ನು ಆಳುತ್ತಿದ್ದ ಶಾಖ್ಯ ವಂಶದ ಮಹಾರಾಜ ಶುದ್ಧೋದನ ಆತನ ತಂದೆ, ತಾಯಿ ಮಾಯಾದೇವಿ. ಈತನ ಮೂಲ ಹೆಸರು ಸಿದ್ದಾರ್ಥ ಗೌತಮ. ರಾಜ ಮನೆತನದಲ್ಲಿ

ಸುಮಾರು 500 ವರ್ಷಗಳ ಹಿಂದೆ ಶ್ರೀಶೈಲದ ಸಮೀಪ ಶರಣೆಯಾಗಿ ಜೀವಿಸಿದ್ದವಳು ಹೇಮರೆಡ್ಡಿ ಮಲ್ಲಮ್ಮ. ಜನಪದರು ಹೇಮರೆಡ್ಡಿ ಮಲ್ಲಮ್ಮನ ಬಗ್ಗೆಯೂ ಗೀತೆಯನ್ನು ಸೃಷ್ಟಿಸಿ ಹಾಡಿದ್ದಾರೆ. ರಾಂಪುರದ ನಾಗರೆಡ್ಡಿ-ಗೌರಮ್ಮರ ಸುಪುತ್ರಿಹೇಮರೆಡ್ಡಿ ಮಲ್ಲಮ್ಮ ಸಿದ್ದಾಪುರದ ಸೊಸಿಶ್ರೀಶೈಲ ಮಲ್ಲಿಕಾರ್ಜುನನನ್ನು ಪೂಜಿಸಿಅತ್ತೆ-ನೆಗೆಣ್ಣಿಯರ

ಹಸು ಕಪ್ಪಾದರೂ ಹಾಲು ಬಿಳುಪು ಎಂಬಂತೆ ಹಾಗಲಕಾಯಿ ಇತರ ತರಕಾರಿಗಳಿಗೆ ಹೋಲಿಸಿದರೆ ತುಂಬಾನೇ ಕಹಿಯಾದರೂ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರ! ಇಂದಿನ ಲೇಖನದಲ್ಲಿ ಹಾಗಲಕಾಯಿ ರಸವನ್ನು ಕುಡಿಯುವುದರಿಂದಾಗುವ ಪ್ರಯೋಜನಗಳ ಬಗ್ಗೆ ಮತ್ತು ಯಾವ

ತ್ಯಾಗ, ಭಕ್ತಿ, ವಾತ್ಸಲ್ಯ, ಪ್ರೇಮ, ಸಹನಶೀಲತೆಯ ಪ್ರತೀಕವಾದ ಹೇಮರಡ್ಡಿ ಮಲ್ಲಮ್ಮ ನಮ್ಮೆಲ್ಲರಿಗೂ ಆದರ್ಶಪ್ರಾಯಳು. ಮೇ.೧೦ ರಂದು ಹೇಮರಡ್ಡಿ ಮಲ್ಲಮ್ಮನ ಜಯಂತಿಯನ್ನು ನಾಡಿನಾದ್ಯಂತ ಆಚರಿಸಲಾಗುತ್ತಿದೆ. ಆದರ್ಶ ಸೊಸೆಯ ಪ್ರತೀಕವಾದ ಮಲ್ಲಮ್ಮನ ಸಂಕ್ಷಿಪ್ತ ಪರಿಚಯ ಈ ಲೇಖನ.

ಪಾಕ್ ಶಾಕ್ ಆಗೋದಂತೂ ಸತ್ಯ ಇಂಡಸ್ ವ್ಯಾಲಿ ಟ್ರೀಟಿ, ಅಧಿಕೃತವಾಗಿ ಇಂಡಸ್ ವಾಟರ್ ಟ್ರೀಟಿ (IWT) ಎಂದು ಕರೆಯಲ್ಪಡುವ ಈ ಒಪ್ಪಂದವು 1960ರ ಸೆಪ್ಟೆಂಬರ್ 19ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ
Website Design and Development By ❤ Serverhug Web Solutions