
ಸಾಮಾಜಿಕ ಬದಲಾವಣೆಯ ಹರಿಕಾರ ಬಾಬು ಜಗಜೀವನ್ ರಾಮ್
ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ, ಬಡವರ ಹಸಿವು ನೀಗಿಸಿದ ಮಹಾನ್ ಪುರುಷ, ಬಾಬು ಜಗಜೀವನ್ ರಾಮ್ ಅವರ ( ಏಪ್ರಿಲ್ 5) 115 ನೇ ಜನ್ಮ ದಿನಾಚರಣೆ. ಬಾಬೂಜಿ ಎಂದೇ ಜನಪ್ರಿಯರಾದ ಜಗಜೀವನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ, ಬಡವರ ಹಸಿವು ನೀಗಿಸಿದ ಮಹಾನ್ ಪುರುಷ, ಬಾಬು ಜಗಜೀವನ್ ರಾಮ್ ಅವರ ( ಏಪ್ರಿಲ್ 5) 115 ನೇ ಜನ್ಮ ದಿನಾಚರಣೆ. ಬಾಬೂಜಿ ಎಂದೇ ಜನಪ್ರಿಯರಾದ ಜಗಜೀವನ

ಪುರಂದರ ದಾಸರ ಕೃತಿಗಳಲ್ಲಿ ನವರಸ ಝೇಂಕಾರ‘ದಾಸರೆಂದರೆ ಪುರಂದರ ದಾಸರಯ್ಯ’ ಎಂಬ ಸುವಿಖ್ಯಾತಿ ಪಡೆದ ದಾಸಶ್ರೇಷ್ಠ ಪುರಂದರ ದಾಸರು ಸುಮಾರು ಐದು ಲಕ್ಷದವರೆಗೂ ಕೀರ್ತನೆಗಳನ್ನು ರಚಿಸಿದ್ದು, ‘ಆಡು ಮುಟ್ಟದ ಸೊಪ್ಪಿಲ್ಲ’ ಎನ್ನುವಂತೆ ಅವರು ರಚಿಸಿದೇ ಇರುವ

ಬಳ್ಳಾರಿ / ಕಂಪ್ಲಿ : ಚಂದ್ರನ ದರ್ಶನಗೊಂಡಿದೆ ಬಳ್ಳಾರಿ ಜಿಲ್ಲೆ ಹಾಗೂ ಕಂಪ್ಲಿ ತಾಲೂಕು ಸೇರಿದಂತೆ ನಾಳೆ ಏಪ್ರಿಲ್ 1ರಂದು ಸೋಮವಾರ ರಂಜಾನ್ ಹಬ್ಬವನ್ನುಆಚರಣೆ ಮಾಡಲು ಸೂಚಿಸಲಾಗಿದೆ. 30 ದಿನದ ಉಪವಾಸ ವ್ರತ ಇಂದು

ಬ್ರಹ್ಮದೇವನು ಯುಗಾದಿ ಪಾಡ್ಯದಂದು ಸೃಷ್ಟಿಯನ್ನು ನಿರ್ಮಿಸಿದ್ದರಿಂದ ಧರ್ಮಶಾಸ್ತ್ರದಲ್ಲಿ ಧ್ವಜಕ್ಕೆ ‘ಬ್ರಹ್ಮಧ್ವಜ’ ಎನ್ನುತ್ತಾರೆ. ಇದಕ್ಕೆ ಕೆಲವು ಜನರು ‘ಇಂದ್ರಧ್ವಜ’ ಎಂದೂ ಹೇಳುತ್ತಾರೆ. ಧ್ವಜವು ಯಾವುದರ ಪ್ರತೀಕವಾಗಿದೆ! ಧ್ವಜವು ವಿಜಯದ ಮತ್ತು ಆನಂದದ ಪ್ರತೀಕವಾಗಿದೆ, ಆದುದರಿಂದ ಮನೆಮನೆಗಳಲ್ಲಿ

ಎಲ್ಲೆಂದರಲ್ಲಿ ಬಿಸಿಲ ಬೇಗೆಯಲ್ಲಿ ನರಳಾಡುವ ಜೀವಿಗಳು ಮನಕಲುಕುವ ದೃಶ್ಯ ನೋವು ಉಂಟುಮಾಡುತ್ತದೆ ಇವುಗಳ ಮಧ್ಯೆ ಏಪ್ರಿಲ್ ಫೂಲ್ ಆಚರಣೆ ಬೇಕೇ?ಮಾನವರಾದ ನಾವು ಎತ್ತ ಸಾಗುತ್ತಿದ್ದೇವೆ ? ಸ್ವಾರ್ಥ ಪರ ಜೀವನ ಅವನತಿಗೆ ಕಾರಣ ಎಂಬುದು

ವಿಶೇಷ ವರದಿ :ಜಿಲಾನ್ ಸಾಬ್ ಬಡಿಗೇರ. ನೀವು ಖರೀದಿಸುವ ಮಟನ್ ಒಳ್ಳೆಯದೇ, ತಾಜಾ ಆಗಿದೆಯಾ ಎಂದು ತಿಳಿಯುವುದು ಹೇಗೆ?ಭಾನುವಾರ ಬಂತೆಂದರೆ ಮನೆಯಲ್ಲಿ ಮಟನ್ ಇದ್ದೇ ಇರಬೇಕು ಮಟನ್ ತಿನ್ನುವವರು ಬಹಳಷ್ಟು ಜನರಿದ್ದಾರೆ. ಇತ್ತೀಚಿಗೆ ಬರ್ಡ್

ಸೌಂಡರ್ ಹತ್ಯೆ ಪ್ರಕರಣಕ್ಕೆ ನಿಗದಿತ ಸಮಯಕ್ಕಿಂತ 11 ಗಂಟೆಗಳ ಮೊದಲು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರನ್ನು ಗಲ್ಲಿಗೇರಿಸಲಾಯಿತು. ಅವರನ್ನು ಗಲ್ಲಿಗೇರಿಸಿದ ದಿನವನ್ನು ದೇಶಾದ್ಯಂತ ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. ಭಗತ್ ಸಿಂಗ್ ಒಬ್ಬ

ಲೇಖಕರು:- ಶ್ರೀ ಡಾ||ಜೀವನಸಾಬ ವಾಲಿಕಾರ ಬಿನ್ನಾಳಪುಟಗಳು:- 135.ಬೆಲೆ:- 200 ರೂ.ಗಳು.ಪ್ರಕಾಶಕರು:- ಜೀಶಾನ್ ಪ್ರಕಾಶನ ಬಿನ್ನಾಳ. ‘ನ ಭೂತೋ ನ ಭವಿಷ್ಯತಿ’ ಎನ್ನುವಂತೆ ಅದ್ದೂರಿಯಾಗಿ, ಅರ್ಥಗರ್ಭಿತವಾಗಿ ದಿನಾಂಕ 5ನೇ ಜನವರಿ 2025 ರಂದು ಡಾ|| ಜೀವನಸಾಬ

ಗುರುವಾಯೂರ್ ದಕ್ಷಿಣದ ದ್ವಾರಕಾ ಎಂದು ಕರೆಯಲ್ಪಡುವ ಐತಿಹಾಸಿಕ ಶ್ರೀ ಕೃಷ್ಣ ದೇವಾಲಯಕ್ಕೆ ಪ್ರಸಿದ್ಧವಾಗಿದೆ. ಇದು ಕೇರಳ ಮತ್ತು ಇಡೀ ದೇಶದ ಅತ್ಯಂತ ಪೂಜ್ಯ ಮತ್ತು ಜನಪ್ರಿಯ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಗುರುವಾಯೂರು ಪುಣ್ಯಕ್ಷೇತ್ರದ ಹಿನ್ನೆಲೆ

12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಕಾಯಕವೇ ಕೈಲಾಸ ಎಂಬ ಮಾತು ಇಂದಿಗೂ ಜನರ ಮನದಲ್ಲಿ ಹಸಿರಾಗಿರುವ ನುಡಿಮುತ್ತಾಗಿದೆ. ಮಾಡುವ ಕೆಲಸ ಚಿಕ್ಕದಾದರೂ ಸರಿಯೇ ದೊಡ್ಡದಾದರೂ ಸರಿ ಅದರಲ್ಲಿ ಪ್ರಾಮಾಣಿಕ ಪ್ರಯತ್ನ ಬೇಕು, ಮಾಡುವ ಕೆಲಸದಲ್ಲಿ
Website Design and Development By ❤ Serverhug Web Solutions