
ಮಾಂಸಪ್ರಿಯರಿಗೊಂದು ಎಚ್ಚರಿಕೆ ಗಂಟೆ
ವಿಶೇಷ ವರದಿ :ಜಿಲಾನ್ ಸಾಬ್ ಬಡಿಗೇರ. ನೀವು ಖರೀದಿಸುವ ಮಟನ್ ಒಳ್ಳೆಯದೇ, ತಾಜಾ ಆಗಿದೆಯಾ ಎಂದು ತಿಳಿಯುವುದು ಹೇಗೆ?ಭಾನುವಾರ ಬಂತೆಂದರೆ ಮನೆಯಲ್ಲಿ ಮಟನ್ ಇದ್ದೇ ಇರಬೇಕು ಮಟನ್ ತಿನ್ನುವವರು ಬಹಳಷ್ಟು ಜನರಿದ್ದಾರೆ. ಇತ್ತೀಚಿಗೆ ಬರ್ಡ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಶೇಷ ವರದಿ :ಜಿಲಾನ್ ಸಾಬ್ ಬಡಿಗೇರ. ನೀವು ಖರೀದಿಸುವ ಮಟನ್ ಒಳ್ಳೆಯದೇ, ತಾಜಾ ಆಗಿದೆಯಾ ಎಂದು ತಿಳಿಯುವುದು ಹೇಗೆ?ಭಾನುವಾರ ಬಂತೆಂದರೆ ಮನೆಯಲ್ಲಿ ಮಟನ್ ಇದ್ದೇ ಇರಬೇಕು ಮಟನ್ ತಿನ್ನುವವರು ಬಹಳಷ್ಟು ಜನರಿದ್ದಾರೆ. ಇತ್ತೀಚಿಗೆ ಬರ್ಡ್

ಸೌಂಡರ್ ಹತ್ಯೆ ಪ್ರಕರಣಕ್ಕೆ ನಿಗದಿತ ಸಮಯಕ್ಕಿಂತ 11 ಗಂಟೆಗಳ ಮೊದಲು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರನ್ನು ಗಲ್ಲಿಗೇರಿಸಲಾಯಿತು. ಅವರನ್ನು ಗಲ್ಲಿಗೇರಿಸಿದ ದಿನವನ್ನು ದೇಶಾದ್ಯಂತ ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. ಭಗತ್ ಸಿಂಗ್ ಒಬ್ಬ

ಲೇಖಕರು:- ಶ್ರೀ ಡಾ||ಜೀವನಸಾಬ ವಾಲಿಕಾರ ಬಿನ್ನಾಳಪುಟಗಳು:- 135.ಬೆಲೆ:- 200 ರೂ.ಗಳು.ಪ್ರಕಾಶಕರು:- ಜೀಶಾನ್ ಪ್ರಕಾಶನ ಬಿನ್ನಾಳ. ‘ನ ಭೂತೋ ನ ಭವಿಷ್ಯತಿ’ ಎನ್ನುವಂತೆ ಅದ್ದೂರಿಯಾಗಿ, ಅರ್ಥಗರ್ಭಿತವಾಗಿ ದಿನಾಂಕ 5ನೇ ಜನವರಿ 2025 ರಂದು ಡಾ|| ಜೀವನಸಾಬ

ಗುರುವಾಯೂರ್ ದಕ್ಷಿಣದ ದ್ವಾರಕಾ ಎಂದು ಕರೆಯಲ್ಪಡುವ ಐತಿಹಾಸಿಕ ಶ್ರೀ ಕೃಷ್ಣ ದೇವಾಲಯಕ್ಕೆ ಪ್ರಸಿದ್ಧವಾಗಿದೆ. ಇದು ಕೇರಳ ಮತ್ತು ಇಡೀ ದೇಶದ ಅತ್ಯಂತ ಪೂಜ್ಯ ಮತ್ತು ಜನಪ್ರಿಯ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಗುರುವಾಯೂರು ಪುಣ್ಯಕ್ಷೇತ್ರದ ಹಿನ್ನೆಲೆ

12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಕಾಯಕವೇ ಕೈಲಾಸ ಎಂಬ ಮಾತು ಇಂದಿಗೂ ಜನರ ಮನದಲ್ಲಿ ಹಸಿರಾಗಿರುವ ನುಡಿಮುತ್ತಾಗಿದೆ. ಮಾಡುವ ಕೆಲಸ ಚಿಕ್ಕದಾದರೂ ಸರಿಯೇ ದೊಡ್ಡದಾದರೂ ಸರಿ ಅದರಲ್ಲಿ ಪ್ರಾಮಾಣಿಕ ಪ್ರಯತ್ನ ಬೇಕು, ಮಾಡುವ ಕೆಲಸದಲ್ಲಿ

ಇಸ್ಲಾಂ ಧರ್ಮದ ಐದು ಸ್ತಂಭಗಳಲ್ಲಿ “ರೋಜಾ” ಮಹತ್ವವಾದ ಸ್ತಂಭ 1)ಕಲ್ಮಾ ಏ ತೋಯ್ಯಬ2 )ರೋಜಾ3 )ಜಕಾತ್4 )ನಮಾಜ್5 )ಹಜ್ಇವೆಲ್ಲಾ ಇಸ್ಲಾಂ ಧರ್ಮದ 5 ಭದ್ರ ಬುನಾದಿಗಳು.ಉದಾಹರಣೆಗೆ : ಒಂದು ಮನೆಗೆ ಅದರ ಅಡಿಪಾಯ ಎಷ್ಟು

ಬ್ಯಾಸಕಿ ದಿವಸಾಕಾ ಬೇವಿನ ಮರತಂಪ!!!ಬೇವಿನ ಮರದ ಕೆಳಗೆ ಕೂತುಂಡರ ಸ್ವರ್ಗ ನೋಡ ಚೆನ್ನಮಲ್ಲಿಕಾರ್ಜುನ !!! ಎನ್ನುವಂತೆ ಈ ದೃಶ್ಯ ಕಾಣುವುದು ಉತ್ತರ ಕರ್ನಾಟಕದ ಕೃಷ್ಣೆ ತೀರದಕ್ಕೂ ಪಾದಯಾತ್ರೆ ಮಾಡುವ ಮಲ್ಲಯ್ಯನ ಭಕ್ತಿಯ ಶಕ್ತಿ ತುಂಬಿಕೊಂಡ

ಅಂದು ನಾನು ಕೊರೊನಾ ಎಂಬ ನರಕಯಾತನೆಯಿಂದ ಹೊರ ಬಂದು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿರುವ ಸಮಯ ಯಾರೂ ಸ್ನೇಹಿತರು ಇಲ್ಲದೆ ಪುಸ್ತಕಗಳ ಜೊತೆ ಒಂಟಿ ಪಯಣಿಗಳಾಗಿದ್ದೆ. ಒಂದು ದಿನ ಒಂದು ಮೆಸೆಜ್ ಬಂತು ಅದು

ವಿಷಯ : ಆತ್ಮೀಯ ವ್ಯಕ್ತಿ ಪರಿಚಯ ವ್ಯಕ್ತಿ : ಅಮ್ಮ (ಹೆಸರು ರತ್ಮಮ್ಮ ) ನನ್ನ ಅಮ್ಮ ನನಗೆ ತುಂಬಾ ಆತ್ಮೀಯ ವ್ಯಕ್ತಿ.ನನಗೆ ಮಾತ್ರ ಅಲ್ಲ ಬಹುತೇಕ ಎಲ್ಲರಿಗೂ ಹೆಚ್ಚು ಆತ್ಮೀಯ ಆಗಿರುತ್ತಾರೆ.ನಾನು ಭೂಮಿಗೆ

ಪ್ರತಿ ವರ್ಷದಲ್ಲಿ ನವರಾತ್ರಿ ಹಾಗೂ ಶಿವರಾತ್ರಿ ಹಬ್ಬದಂದು ಬಸವಕಲ್ಯಾಣ ನಗರದ ಗವಿಮಠದಲ್ಲಿ ಘನಲಿಂಗ ರುದ್ರಮುನಿ ದೇಗುಲದಲ್ಲಿ ಸೂರ್ಯೋದಯ ವೇಳೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗ (ಘನಲಿಂಗ ರುದ್ರಮುನಿ ಮೂರ್ತಿಯ) ಮೇಲೆ ಬಿದ್ದಿತು.
Website Design and Development By ❤ Serverhug Web Solutions