
“ಭಾರತೀಯ ಜನಗಳಾದ ನಾವು…”
ಪ್ರಜಾರಾಜ್ಯೋತ್ಸವದ ಅಂಗವಾಗಿ ಶಿಕ್ಷಕ – ಸಾಹಿತಿಗಳಾದ ಚಿರಂಜೀವಿ ರೋಡಕರ್ ಅವರ ವಿಶೇಷ ಲೇಖನ. ವಿಶ್ವದ ಒಂದು 195 ದೇಶದಲ್ಲಿ 176 ದೇಶಗಳು ಗಣರಾಜ್ಯಗಳಾಗಿವೆ. ಯಾವ ದೇಶ ಲಿಖಿತ ಸಂವಿಧಾನ ಹೊಂದಿ ಚುನಾಯಿತ ಜನಪ್ರತಿನಿಧಿಗಳಿಂದ ಆಡಳಿತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪ್ರಜಾರಾಜ್ಯೋತ್ಸವದ ಅಂಗವಾಗಿ ಶಿಕ್ಷಕ – ಸಾಹಿತಿಗಳಾದ ಚಿರಂಜೀವಿ ರೋಡಕರ್ ಅವರ ವಿಶೇಷ ಲೇಖನ. ವಿಶ್ವದ ಒಂದು 195 ದೇಶದಲ್ಲಿ 176 ದೇಶಗಳು ಗಣರಾಜ್ಯಗಳಾಗಿವೆ. ಯಾವ ದೇಶ ಲಿಖಿತ ಸಂವಿಧಾನ ಹೊಂದಿ ಚುನಾಯಿತ ಜನಪ್ರತಿನಿಧಿಗಳಿಂದ ಆಡಳಿತ

ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ರೀತಿಯಲ್ಲಿ ಪ್ರಮುಖ ಪಾತ್ರ ನಿರ್ವಹಣೆ ಮಾಡಿದವರು. ಇವರು

ಆತ್ಮೀಯರೇ, ಯತ್ರ ನಾರ್ಯಸ್ತು ಪೂಜ್ಯಂತೆತತ್ರ ರಮಂತೇ ದೇವತಾ: |ಯತ್ರೈತಾಸ್ತು ನ ಪೂಜ್ಯಂತೆಸರ್ವಾಸ್ತತ್ರಾಫಲಾ ಕ್ರಿಯಾ: || ಅರ್ಥ : ‘ಎಲ್ಲಿ ಸ್ತ್ರೀಯರನ್ನು ಗೌರವಿಸಲಾಗುತ್ತದೆಯೋ, ಅಲ್ಲಿ ದೇವತೆಗಳು ಸಂತುಷ್ಟರಾಗಿರುತ್ತಾರೆ.ಎಲ್ಲಿ ಸ್ತ್ರೀಯರನ್ನು ಅಪಮಾನಗೊಳಿಸಲಾಗುತ್ತದೆಯೋ, ಅಲ್ಲಿ ಮಾಡಿದ ಕಾರ್ಯಗಳೆಲ್ಲವೂ ವ್ಯರ್ಥವಾಗುತ್ತದೆ’.

ಭಾರತದ ಸಂವಿಧಾನ, ಸಂಸತ್ತು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ 8 ಶತಮಾನಗಳಷ್ಟು ಹಿಂದೆಯೇ ಮುನ್ನುಡಿ ಬರೆದವರು ನಮ್ಮ 12ನೇ ಶತಮಾನದ ಬಸವಾದಿ ಶಿವಶರಣರು. ಸಮಸ್ತ ಪ್ರಜೆಗಳಿಗೆ ಜನತಂತ್ರ ವ್ಯವಸ್ಥೆಯ ಪರಮಾಧಿಕಾರ, ವ್ಯಕ್ತಿ ಸ್ವಾತಂತ್ರ್ಯ ಹಾಗೂ ಮೂಲಭೂತ

ಹೆಣ್ಣಿಗೆ ಗಂಡು ಎಂಬ ಆಗಿನ ನುಡಿಈಗಿನ ದಿನಮಾನಗಳಲ್ಲಿ ಅದು ಬಿಡಿಹೆಣ್ಣು ಕೊಟ್ಟು ಕನ್ಯಾದಾನ ಮಾಡುತ್ತಿದ್ದರು ಆಗಗಂಡಿಗೆ ಬೈಸಿಕಲ್, ವರದಕ್ಷಣೆ ಕೊಡುತ್ತಿರುವಾಗ !!೧!! ಡಿಗ್ರಿಗಳು, ಜಾಬುಗಳು ಇಲ್ಲದ ಸಂದರ್ಭದಲ್ಲಿಗಂಡಿಗಾಗಿ ಹುಡುಕುತ್ತಿದ್ದರೂ ಹೆಣ್ಣಿನ ಮಾವರಲ್ಲಿಕಷ್ಟದ ಜೀವನದ ಬೇಗೆಯಲ್ಲಿ

( ದಿನಾಂಕ: 21-01-2025 ರಂದು ಜರುಗುವ ಲಿಂಗೈಕ್ಯ ಶಿವಕುಮಾರ ಶ್ರೀ ಗಳರವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಹಾಗೂ ದಾಸೋಹ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಈ ಲೇಖನ ಅರ್ಪಣೆ ) 111 ವರ್ಷಗಳ ಸಾರ್ಥಕ

ಕೊಪ್ಪಳವು ಜೈನರ ಪವಿತ್ರ ಕ್ಷೇತ್ರವಾಗಿತ್ತು, ಇಲ್ಲಿ ಸುಮಾರು ೭೭೭ ಜೈನ ಬಸದಿಗಳು ಇದ್ದವು. ವೈಧಿಕ ಸಂಪ್ರದಾಯದ ದೇವಸ್ಥಾನಗಳು, ಸುಂದರವಾಗಿ ನಿರ್ಮಿಸಿದ ಸೂಫಿ ಸಂತರ ಸಮಾದಿಗಳು ಇವೆ. ಇದರ ಜೊತೆಗೆ ಪುರಂದರ ದಾಸರು ಮತ್ತು ಶರಣರು

ಸೂರ್ಯಮಾನ ಪಂಚಾಂಗದಂತೆ, ಪ್ರತಿ ವರ್ಷ ಧನುರ್ ರಾಶಿಯಿಂದ ಮಕರ ರಾಶಿಗೆ ಸೂರ್ಯ ಚಲಿಸುವ ಬದಲಾವಣೆ ಪರ್ವವಾದ ಮಕರ ಸಂಕ್ರಾಂತಿ ಜನವರಿ ೧೪.ಸಂಕ್ರಾಂತಿ ಹಬ್ಬ, ಸತ್ವ ಶಕ್ತಿಗಳ ಸಂಗಮ.ಎಳ್ಳು ಬೆಲ್ಲ ತರುತ್ತದೆ ಚೈತನ್ಯ, ಚಳಿಯಿಂದ ವಿರಾಮ.ಸುಗ್ಗಿ

ಮಕರ ಸಂಕ್ರಾಂತಿ ಎಂಬ ಈ ಹಬ್ಬವು ಉಳಿದೆಲ್ಲಾ ಹಬ್ಬಗಳಿಗಿಂತ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಶ್ರೇಷ್ಠ ಹಬ್ಬವಾಗಿದೆ. ಯಾಕೆಂದರೆ ಇದನ್ನು ಆಚರಿಸುವುದರಲ್ಲಿ ಬಹುಮುಖ್ಯವಾಗಿ ರೈತರು ಸುಗ್ಗಿಯ ಹಬ್ಬವೆಂದು ಸಂಕ್ರಮಣದ ಕಾಲವನ್ನು ಸಂಭ್ರಮಿಸುತ್ತಿದ್ದಾರೆ. ಸುಗ್ಗಿ ಎಂದರೆ ವಿಪುಲವಾಗಿ ಬೆಳೆದದ್ದು

ಸಂಕ್ರಾಂತಿ ಎಂದರೆ ಸುಗ್ಗಿ ಹಬ್ಬ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವರ್ಷದ ಮೊದಲ ಹಬ್ಬ. ರೈತರ ಪಾಲಿಗೆ ಈ ಹಬ್ಬ ವಿಶೇಷ. ಬೆಳಿದಿರುವ ಬೆಳೆ ಕೊಯ್ಲಿಗೆ ಬಂದು, ಸುಗ್ಗಿ ಮಾಡುವ ಕಾಲ. ಬಂದ ಧಾನ್ಯ ರಾಶಿ
Website Design and Development By ❤ Serverhug Web Solutions