
ನಮ್ಮ ಮನದಲ್ಲೇ ಶಾಶ್ವತವಾಗಿ ಉಳಿದವರು ಅಪ್ಪು
ಪುನೀತ್ ಅವರು ಸಾಮಾನ್ಯವಾಗಿ ಸರಳ ಜೀವನವನ್ನು ನಡೆಸಿಕೊಂಡು ಬಂದವರಲ್ಲಿ ಮೊದಲಾದವರು ಇವರು ಜೀವನಶೈಲಿ ಬೆಳೆದು ಬಂದ ದಾರಿ ನೋಡುಗರ ಮತ್ತು ಕೇಳುಗರ ಮನ ಸೆಳೆದವು ಸಾಮಾನ್ಯವಾಗಿ ಒಬ್ಬ ವ್ಯಕ್ತಿ ತನ್ನ ತಂದೆಯ ದೊಡ್ಡತನದಿಂದ ಬೆಳೆದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪುನೀತ್ ಅವರು ಸಾಮಾನ್ಯವಾಗಿ ಸರಳ ಜೀವನವನ್ನು ನಡೆಸಿಕೊಂಡು ಬಂದವರಲ್ಲಿ ಮೊದಲಾದವರು ಇವರು ಜೀವನಶೈಲಿ ಬೆಳೆದು ಬಂದ ದಾರಿ ನೋಡುಗರ ಮತ್ತು ಕೇಳುಗರ ಮನ ಸೆಳೆದವು ಸಾಮಾನ್ಯವಾಗಿ ಒಬ್ಬ ವ್ಯಕ್ತಿ ತನ್ನ ತಂದೆಯ ದೊಡ್ಡತನದಿಂದ ಬೆಳೆದು

ಹಿರೇಮಠ ಸಂಸ್ಥಾನ ಭಾಲ್ಕಿ ಶ್ರೀ ಮಠವು ಕರುನಾಡಿನಲ್ಲಿ ಕನ್ನಡ ಕಟ್ಟಿದ ವಿಶ್ವಶ್ರೇಷ್ಠ ಮಠ, ಬಸವ ತತ್ವಗಳ ನೈಜ ಆಚರಣೆಗೆ ತಂದ ಶ್ರಿಮಠ, ಬಡವರ ನೊಂದವರ ಮಠ, ಬಸವ ತತ್ವ ಜಗದಗಲ ಪ್ರಚಾರ ಮಾಡುತ್ತಿರುವ ಮಠ,

ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮ ವಿರೋಧಿ ಎಂದು ಮೇಲ್ಜಾತಿಗಳು ವ್ಯಾಪಾರಿ ಗೋವಿಂದರಾವ್ ಜತೆ ಜಗಳ ತೆಗೆದಿದ್ದಾರೆ. ಇದರಿಂದಾಗಿ ಮಗ ಜ್ಯೋತಿಬಾ ಸೊಸೆ ಸಾವಿತ್ರಿಬಾಯಿ ಅವರು ಅಕ್ಷರ ಕಲಿಸುವುದನ್ನು ನಿಲ್ಲಿಸದ್ದಕ್ಕೆ ಉಟ್ಟ ಬಟ್ಟೆಯಲ್ಲಿಯೇ ಮನೆಯಿಂದ ಹೊರಹಾಕುತ್ತಾರೆ.

(ಸ್ವಾಮಿ ವಿವೇಕಾನಂದರ ಜನ್ಮದಿನದ ನಿಮಿತ್ತ ಬರೆದ ಲೇಖನ) 1893 ಸೆಪ್ಟೆಂಬರ್ 11ರಂದು ಚಿಕಾಗೊ ಸರ್ವಧರ್ಮ ಸಮ್ಮೇಳನದಲ್ಲಿ ನಡೆದ ಐತಿಹಾಸಿಕ ಉಪನ್ಯಾಸ ಸಮಾರಂಭದಲ್ಲಿ ಅಮೆರಿಕದ ಸಹೋದರಿಯರೆ ಮತ್ತು ಸಹೋದರರೆ, ನಮಗೆ ನೀವು ನೀಡಿರುವ ಆತ್ಮೀಯವಾದ ಆಮಂತ್ರಣಕ್ಕೆ

ಇಂದು ಹಿಂದೂಗಳಿಗೆ ಪವಿತ್ರವಾದ ಸ್ವರ್ಗಕ್ಕೆ ಬಾಗಿಲು ತೆರೆಯವ ದಿನ, ಅದನ್ನು ವಿಷ್ಣು ದೇವಸ್ಥಾನಗಳಲ್ಲಿರುವ ವೈಕುಂಠ ದ್ವಾರದ ಮೂಲಕ ಹಾದು ಹೋದರೆ ಸ್ವರ್ಗ ಸಿಗುತ್ತದೆ ಎಂಬ ನಂಬಿಕೆಯಿಂದ ಆಚರಿಸುವ ಭಕ್ತಿ ಆಚರಣೆಯ ದಿನ.ಈ ವೈಕುಂಠ ಏಕಾದಶಿಯ

ಅನಾದಿಯಲ್ಲಿ ಈ ಬ್ರಹ್ಮಾ೦ಡ ಆದಿ ಮಾಯೆ ಜಗನ್ಮಾತೆ ಯಿಂದ ಸೃಷ್ಟಿ ಆಯಿತೆಂದು ಶ್ರೀ ದೇವಿ ಮಹಾತ್ಮೆಯಲ್ಲಿ ಹೇಳಲಾಗಿದೆ. ಆ ನಂಬಿಕೆಯನ್ನು ಪ್ರಸ್ತುತವಾಗಿಡಲು ಕರಾವಳಿ ಭಾಗದಲ್ಲಿ ಯಕ್ಷಗಾನ ಪುಣ್ಯ ಕಥಾ ಭಾಗದಿಂದ ಆಡಿ ತೋರಿಸಲಾಗುತ್ತದೆ. ಈಗ

ಯಾರಿಗೇಳೋಣ ನಮ್ಮ ಪ್ರಾಬ್ಲಮ್ ! ನಾನೊಬ್ಬ ಬಡ ವಿದ್ಯಾರ್ಥಿಗಳಲ್ಲಿ ಒಬ್ಬ ಹಾಗಾಗಿ ನಾನು ಹಾಸ್ಟೆಲ್ ಅಲ್ಲಿ ಇದ್ದು ಓದುತ್ತಿದ್ದೇನೆ ನಮ್ಮ ಹಾಸ್ಟೆಲ್ ವಿದ್ಯಾರ್ಥಿಗಳನ್ನು ವಂಚಿಸುವವರು ಯಾರಾದ್ರೂ ಇದ್ರೆ ಅವರೇ ನಮಗೆ ಆಶ್ರಯ ನೀಡುವ ಇಲಾಖೆಯ

ಪ್ರತಿ ವರ್ಷ ಮುಗಿಯುವಾಗ ಡಿಸೆಂಬರ್ 31ರ ರಾತ್ರಿ ಬರುತ್ತದೆ. ಹಾಗೆಯೇ 2024ರ ಡಿಸೆಂಬರ್ 31ರಂದು ಪಾಶ್ಚಿಮಾತ್ಯ ಶೈಲಿಯಲ್ಲಿ ಮುಗಿಯುತ್ತಿರುವ ವರ್ಷಕ್ಕೆ, good bye ಹೇಳಲು Party ಮಾಡುವ ಯುವಜನ ಕುಡಿದು ಕುಣಿದು ಕುಪ್ಪಳಿಸುತ್ತಾರೆ. ಈ

ಭಾರತದ ಅರ್ಥವ್ಯವಸ್ಥೆಯನ್ನು ಅರ್ಥಪೂರ್ಣವಾಗಿ ಸರಿಯಾಗಿ ಸಧೃಡ ಮಾಡಿದಂತಹ ಅರ್ಥಶಾಸ್ತ್ರಜ್ಞ ದಿವಂಗತ ಮನಮೋಹನ್ ಸಿಂಗ್ ರವರಿಗೆ ಗೌರವ ಸೂಚಿಸುವ ಸಮಯವಿದು ನಮ್ಮ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರು ನಮಗೆ ನೀಡಿರುವ ಕೊಡುಗೆಗಳುಅಪಾರ, ಅವರು

” ಕನ್ನಡವನ್ನು ಸುಭದ್ರಪಡಿಸಿ ಕನ್ನಡವನ್ನು ಶಾಶ್ವತವಾಗಿ ಉಳಿಸಿ ಬೆಳಸಬೇಕಾದರೆ, ಕನ್ನಡ ನೆಲದ ಆಳ್ವಿಕೆ ಪರಿಪೂರ್ಣವಾಗಿ ಕನ್ನಡಿಗರದ್ದೇ ಆಗಬೇಕು, ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮವಾಗಬೇಕು ಈ ನಿಟ್ಟಿನಲ್ಲಿ ನಮ್ಮ ನಾಡು – ನಮ್ಮ ಆಳ್ವಿಕೆ ತಂಡ
Website Design and Development By ❤ Serverhug Web Solutions