
ಬಡತನದಲ್ಲಿ ಬೆಂದು ಅರಳಿದ ನಾಮದೇವ ಢಸಾಳ್
ಮಹಾರಾಷ್ಟ ರಾಜ್ಯದ ಪುಣೆ ಪುರಖಾನೇ ಸರ್ ನಲ್ಲಿ 1949 ರಲ್ಲಿ ಹುಟ್ಟಿದ ನಾಮದೇವ ಢಸಾಳ್ ಖ್ಯಾತ ಮರಾಠಿ ಸಾಹಿತಿ.ಅಂಬೇಡ್ಕರರಿಂದ ಗಾಢವಾಗಿ ಪ್ರಭಾವಿತರಾದ ಢಸಾಳ್ 1973 ರಲ್ಲಿ ತಮ್ಮ ಗೆಳೆಯರೊಂದಿಗೆ ದಲಿತ ಪ್ಯಾಂಥರ್ಸ್ ಸಂಘಟನೆ ಹುಟ್ಟುಹಾಕಿದರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಹಾರಾಷ್ಟ ರಾಜ್ಯದ ಪುಣೆ ಪುರಖಾನೇ ಸರ್ ನಲ್ಲಿ 1949 ರಲ್ಲಿ ಹುಟ್ಟಿದ ನಾಮದೇವ ಢಸಾಳ್ ಖ್ಯಾತ ಮರಾಠಿ ಸಾಹಿತಿ.ಅಂಬೇಡ್ಕರರಿಂದ ಗಾಢವಾಗಿ ಪ್ರಭಾವಿತರಾದ ಢಸಾಳ್ 1973 ರಲ್ಲಿ ತಮ್ಮ ಗೆಳೆಯರೊಂದಿಗೆ ದಲಿತ ಪ್ಯಾಂಥರ್ಸ್ ಸಂಘಟನೆ ಹುಟ್ಟುಹಾಕಿದರು

ಶರಣ ಲೋಕದ ಸರಳ ಚೇತನ ಸ್ವರೂಪಿ,ಕಲ್ಯಾಣ ನಾಡಿನ ಧೀಮಂತ ಹೆಮ್ಮೆಯ ಸುಪುತ್ರಿ,ಸಂಘಟನೆ, ಹೋರಾಟ,ಬರವಣಿಗೆ ಹಾಗೂ ಶರಣ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಮಾಜದ ಹಾಗೂ ಬಸವ ತತ್ವ ಸೇವೆಯನ್ನು ಗೈಯುತ್ತಾ,ಕರುನಾಡಿನ ಪ್ರಸಿದ್ಧ
ಗೆಳೆಯರೇ ನನ್ನ ಗೆಳತಿಯರೇ ಕಳೆಯಿತುಆ ಬೇಸಿಗೆ ಅರಳಿತು ಹೂ ಮೆಲ್ಲಗೆ ಹೋಗೋಣ ಶಾಲಾ ಕಾಲೇಜಿಗೆ ಎಂಬ ಮಧುರ ಹಾಡು ಎಲ್ಲರಿಗೂ ಗೊತ್ತು ಏಕೆಂದರೆ ಬೇಸಿಗೆ ಮುಗಿದು ಶಾಲೆ ಪ್ರಾರಂಭವಾಗುವ ದಿನ ಬಂದಾಗಿದೆ ಪಕ್ಷಿಗಳು ಗೂಡಿನಿಂದ

ಸಮಾಜ ಸುಧಾರಕರಲ್ಲಿ ಬುದ್ಧ ಅವರಂತಹ ಹಲವಾರು ಯುಗಪುರುಷರು ಜನ್ಮವೆತ್ತು ಅಸಮಾನತೆ,ಅನ್ಯಾಯ ಹಾಗೂ ಅಸಹನೆಯ ವಿರುದ್ಧ ಹೋರಾಟ ನಡೆಸಿದ್ದಾರೆ.ಇವರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಅವಿರತವಾದ ಹೋರಾಟ ನಡೆಸಿ,ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸಾಕ್ಷೀಕರಿಸಿದ್ದಾರೆ.ಸಾಮಾಜಿಕ ಅಸಮಾನತೆಯ

ಮಹಾರಾಷ್ಟ್ರ:ಸೊಲ್ಲಾಪೂರ ಜಿಲ್ಲೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇಯಾದ ಇತಿಹಾಸ ವನ್ನು ಹೊಂದಿದೆ ಪ್ರಮುಖವಾಗಿ ಡಾ.ಮಧುಭಾಲಾ ಲಿಗಾಡೆ, ಡಾ.ಸುಜಾತಾ ಶಾಸ್ತ್ರಿ ದಿನೇಶ ಚವ್ಹಾಣ್,ಲಕ್ಷ್ಮೀ ದೊಡ್ಡಮನಿ,ನಿಂಗಯ್ಯಾ ಸ್ವಾಮಿ,ಕಾಶೀನಾಥ ಮಣ್ಣು ರೆ,ಆಶ್ವಿನಿ ಜಮ ಶೆಟ್ಟಿಯಂತಹ ಸಾಹಿತಿಗಳ ಸಾಲಿನಲ್ಲಿ ಕಂಡು

ಹಣ್ಣುಗಳ ರಾಜ ಮಾವಿನಹಣ್ಣು ಅಂತಾರೆ.ಎಲ್ಲರೂ ಮಾವಿನಹಣ್ಣು ಅಂದರೆ,ಅದರಲ್ಲೂ ಬಾದಾಮಿ ಮಾವು ಎಂದರೆ ಬಾಯಿ ಬಾಯಿ ಬಿಡುವಾಗ ಕಮ್ಲೂಗೆ ಮಾತ್ರ ಮಾವು ಅಂದ್ರೆ ಸಿಂಹಸ್ವಪ್ನ!!!….ಎದುರಿಗೆ ಮಂಕರಿಗಟ್ಟಲೆ ಮಾವಿನಹಣ್ಣು ಇಟ್ಟುಕೊಂಡು ಹ್ಯಾಪುಮೋರೆ ಹಾಕಿಕೊಂಡು ಚಿಂತಾಕ್ರಾಂತಳಾಗಿ ಕೂತಿರಬೇಕೇ ಕಮ್ಲೂ!!..ತೋಟದಿಂದ

ಬೆಂಗಳೂರು:ಆತ್ಮವಿಶ್ವಾಸವೇ ಮೈತಳೆದಂತೆ ಧೀಮಂತ ಹೆಜ್ಜೆಗಳಲ್ಲಿ ರಂಗವನ್ನು ಪ್ರವೇಶಿಸಿದ ನೃತ್ಯ ಕಲಾವಿದೆ ಭಾನುಪ್ರಿಯ ರಾಕೇಶ್ ‘ಮಾರ್ಗಂ’ ಸಂಪ್ರದಾಯದ ಕೃತಿಗಳ ಅರ್ಪಣೆಯಲ್ಲಿ ಹಸನ್ಮುಖದಿಂದ-ಅಂಗಶುದ್ಧ ನರ್ತನಕ್ಕೆ ತೊಡಗಿದ್ದು ಶುಭಾರಂಭಕ್ಕೆ ಮೆರುಗು ನೀಡಿತ್ತು.ಕಲಾವಿದೆಯ ನಿರಾಡಂಬರ ವೇಷಭೂಷಣ, ಸರಳವಾದ ರಂಗಮಂಚ ಆ ದಿನದ
ಮುಂಜಾನೆ ಜಲ್ದಿ ಎಬ್ಬಸಾಕ,ಆರಕ್ಕ,ಎಂಟು ಆಗೆತಿ ಅಂತಿಜಳಕ ಮಾಡ ಜಳಕ ಮಾಡ ಅಂತ ಗಂಟ ಬೀಳತಿನನಗ ಆರಾಮ ಇಲ್ಲಂದ್ರ,ದೃಷ್ಟಿ ಬಿಟ್ಟಾರ ಅಂತ ಓಣಿ ಒಳಗಿನ ಮಂದಿಗೆ ಬೈತಿಸಣ್ಣ ಸಣ್ಣ ವಿಷಯಕ್ಕ ಅಳಕೋತ ಕುಂದರತಿಅವ್ವ ನೀ ಭಾಳ

ತಾಯಿಯ ಈ ಸ್ಫೂರ್ತಿದಾಯಕವಾದ ಮಾತಿನಿಂದ ತಂದೆಯನ್ನು ಕಳೆದುಕೊಂಡೆ ಎಂದು ಚಿಂತಿಸದೆ ಮನೆ ಜವಾಬ್ದಾರಿಯನ್ನು ತನ್ನ 13ನೇ ವಯಸ್ಸಿನಲ್ಲಿ ಹೊತ್ತುಕೊಂಡು ನಾಲ್ಕಾರು ಎಮ್ಮೆಗಳನ್ನು ಸಾಕಿ ತನ್ನ ಕುಟುಂಬಕ್ಕೆ ನೆರವಾಗುತ್ತಿದ್ದ.ಪ್ರತಿದಿನ ಮುಂಜಾನೆ ಎದ್ದು ಕೂಡಲೇ ದನಕರುಗಳಿಗೆ ಮೇವು

ದೇಶದ ಉಜ್ವಲ ಭವಿಷ್ಯಕ್ಕಾಗಿ ನಮ್ಮ ಪೀಳಿಗೆಯ ಸುಂದರ ನಾಳೆಗಳನ್ನು ಸೃಷ್ಟಿಸಲು ವಿಶ್ವಮಾತೆ ಭಾರತದ ಸಂಕಲ್ಪ ಸಿದ್ಧಿಗಾಗಿ ದೇಶದ ಭವ್ಯ ಸಾಂಸ್ಕೃತಿಕ ಹಾಗೂ ಅಧ್ಯಾತ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸಲು ನಿಮ್ಮ ಮತ ಅಮೂಲ್ಯ-ಅವಶ್ಯ ನಿಸ್ವಾರ್ಥವಾಗಿ ಮತದಾನ
Website Design and Development By ❤ Serverhug Web Solutions