
ಶಿಕ್ಷೆಯಿಂದಲೇ ಶಿಕ್ಷಣ
ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷೆ ಅವಶ್ಯಕತೆ ಇದ್ದೇ ಇದೆ..ಏಕೆಂದರೆ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕಾದರೆ ಅವರ ತಪ್ಪುಗಳನ್ನು ತಿದ್ದಲೇ ಬೇಕಾಗುತ್ತದೆ. ವಿದ್ಯಾರ್ಥಿಗಳು ತಪ್ಪು ಮಾಡೋದು ಸಹಜ ಆದರೂ ಅವರನ್ನು ಸರಿ ದಾರಿ ತರುವುದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷೆ ಅವಶ್ಯಕತೆ ಇದ್ದೇ ಇದೆ..ಏಕೆಂದರೆ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕಾದರೆ ಅವರ ತಪ್ಪುಗಳನ್ನು ತಿದ್ದಲೇ ಬೇಕಾಗುತ್ತದೆ. ವಿದ್ಯಾರ್ಥಿಗಳು ತಪ್ಪು ಮಾಡೋದು ಸಹಜ ಆದರೂ ಅವರನ್ನು ಸರಿ ದಾರಿ ತರುವುದು
ಒಬ್ಬ ವ್ಯಕ್ತಿಯ ವಿನಾಶವು ಹತ್ತಿರ ಬಂದಾಗ, ಪ್ರತಿಯೊಬ್ಬರ ಒಳ್ಳೆಯ ಸಲಹೆಯೂ ಅವನಿಗೆ ಕೆಟ್ಟದಾಗಿ ತೋರುತ್ತದೆ ಆಕಾಶದಷ್ಟು ಪ್ರೀತಿ ಇದ್ದರೆ ಸರಿಹೊಂದುವುದಿಲ್ಲ, ಅಣುವಷ್ಟಾದರೂ ಅರ್ಥ ಮಾಡಿಕೊಳ್ಳುವ ಮನಸ್ಸು ಮಾಡಬೇಕು. ✍️ಚನ್ನಬಸಪ್ಪ ಬಳಗಾರ,(ಮಾಜಿ ಸೈನಿಕ)ಪೊಲೀಸ ಇಲಾಖೆ

ಪ್ರತಿಯೊಂದು ವಸ್ತುವಿಗೆ ತನ್ನದೇ ಆದ ಮೌಲ್ಯವಿರುತ್ತದೆ.ಈ ಜಗತ್ತಿನಲ್ಲಿ ಪ್ರತಿಯೊಂದು ವಸ್ತುವನ್ನು ಅದರ ಮೌಲ್ಯದಿಂದ ಅಳೆಯಲಾಗುತ್ತದೆ. ಅದೇ ರೀತಿ ಪ್ರತಿಯೊಬ್ಬ ವ್ಯಕ್ತಿಯನ್ನು ಅವನ ಪ್ರತಿಭೆ ಮತ್ತು ಕೌಶಲದಿಂದ ಅಳೆಯಲಾಗುತ್ತದೆ.ಹೇಗೆ ಕೆಲವೊಂದು ವಸ್ತುಗಳನ್ನು ಪಾಲಿಶ್ ಮಾಡಿ ಹೊಳಪನ್ನು

ಶಿಲಾಯುಗದಿಂದ ಈ ಜಗತ್ತು ಕಾಲಾಂತರದಲ್ಲಿ ಏಳು ಬೀಳುಗಳನ್ನು ಕಂಡಿದೆ ಪುರಾಣಗಳನ್ನು ಅಧ್ಯಯನ ಮಾಡಿದರೆ ಈ ವಿಶ್ವ ದೇವತೆಗಳು ಮತ್ತು ರಾಕ್ಷಸರು ಎಂಬ ಪರಿಕಲ್ಪನೆಯಲ್ಲಿ ಹಾದು ಬಂದಿದ್ದು, ದೇವತೆಗಳು ಮತ್ತು ರಾಕ್ಷಸರ ಮದ್ಯೆ ಅಧಿಕಾರಕ್ಕಾಗಿ ಸದಾ

ಭಾರತದ ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ಹೋರಾಟಗಾರರು, ಮಹಾನ್ ನಾಯಕರ ಕುರಿತು ನಾವು ಓದಿದ್ದೇವೆ. ಅನೇಕ ನಾಯಕರು ಬ್ರಿಟಿಷರ ವಿರುದ್ಧದ ಭಾಷಣಗಳ ಮೂಲಕ ಜನರನ್ನು ಒಂದುಗೂಡಿಸುತ್ತಿದ್ದರು. ಇನ್ನೂ ಕೆಲವರು ಕ್ರಾಂತಿಕಾರಿ ಹೋರಾಟಗಳ ಮೂಲಕ, ಶಾಂತಿ

ಕನ್ನಡ ನಾಡಿನಲ್ಲಿ ವಿಶೇಷವಾಗಿ ವಿಶೇಷ ಚೇತನರ ಸಂಗೀತ ಅಭ್ಯಾಸ ಕೇಂದ್ರದ ಸಂಸ್ಥಾಪಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಇಂದು (ಜೂನ್ 26).ಅವರ ಸವಿ ನೆನಪಲ್ಲಿ ಬರೆದಿದ್ದಾರೆ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಗಂಗಾಧರಯ್ಯ ಹಿರೇಮಠ. ಗದುಗಿನ ಪಂಚಾಕ್ಷರಿ ಗವಾಯಿಗಳು
ಸೆಲ್ಫಿ ಹುಚ್ಚು ಯುವಕ ಯುವತಿಯರಲ್ಲಿ ಹೆಚ್ಚು.ಬೆಳಗಾಯಿತು ಎಂದರೇ ಮೊಬೈಲ್ ಹುಚ್ಚುಕೈಗೆ ಸಿಕ್ಕಾರಂತೂ ಬಿಡಲಾರದ ಹುಚ್ಚು.ಸೆಲ್ಫಿ ಹುಚ್ಚು ನಮಗೆ ಕುತ್ತು.ಆದರೂ ಇರಲಾರದೆ ಜೀವನ ಸಾಗುತಿದೆ ಇವತ್ತು.ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಲ್ಲಿ ಮೊಬೈಲ್ ಗಳ ಹಾವಳಿ ಹೆಚ್ಚುತ್ತಿದೆ.

ಯೋಗ ಮತ್ತು ಧ್ಯಾನದಿಂದ ಜನರು ಕ್ರಿಯಾಶೀಲರಾಗುತ್ತಾರೆ. ದೇಹ ಮತ್ತು ಮನಸ್ಸಿನ ಸಮ್ಮಿಲನವೇ ಯೋಗ. ಇದು ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ವ್ಯಕ್ತಿತ್ವದ ನಿರ್ಮಾಣದಲ್ಲಿ ಯೋಗ ಬಹಳ ಸಹಕಾರಿಯಾಗಿದೆ. ಯೋಗದಿಂದ ಅರೋಗ್ಯ ವೃದ್ಧಿಯಾಗುತ್ತದೆ. ಮನಸ್ಸುನ್ನು ಸದೃಡಗೊಳಿಸುವ ಕ್ರಿಯೆ

ಮಹಾರಾಷ್ಟ್ರ:ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಲೇಖಕರಾದ ಶ್ರೀ ಚನ್ನಪ್ಪ ಸುತಾರ ಯವರು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆ ನೀಡುತ್ತಿದ್ದಾರೆ.ಶಿಕ್ಷಣ ಪಡೆದಿದ್ದು ಮರಾಠಿಯಲ್ಲಿ ಆದರೆ ಸಾಹಿತ್ಯ ರಚನೆ ಮಾಡಿದ್ದು ಕನ್ನಡದಲ್ಲಿ ಈಗಾಗಲೇ ಏಳು ಕೃತಿ ಬರೆದಿರುವ

ನಿತ್ಯ ಮಾಡು ನೀ ಯೋಗದೂರವಿಡು ದೇಹದ ರೋಗವಿಲಾಸಿ ಜೀವನದಲ್ಲಿ ನೀ ಆಲಸಿಯಾಗಬೇಡದಿನಂಪ್ರತಿ ದೇಹವು ಸುಚಿಗೊಳಿಸುವುದಾ ಮರೆಯಬೇಡದೈಹಿಕ ಮಾನಸಿಕ ಅನುಸಂಧಾನವೇ ಯೋಗಭಕ್ತಿ ಮತ್ತು ಆಧ್ಯಾತ್ಮಿಕ ಆಚರಣವೆ ಯೋಗಆಸ್ತಿಕರ ಪಾಲಿಗೆ ಜೀವಾತ್ಮ ಪರಮಾತ್ಮವೂ ಯೋಗಭೋಗಿಯಾದರೆ ಬದುಕೇ ನಿಸ್ಸಾರ
Website Design and Development By ❤ Serverhug Web Solutions