ಆತ್ಮೀಯ ಅಕ್ಕ ತಂಗಿಯರೇ,
ನಿಮ್ಮಲ್ಲಿ ಒಂದು ವಿನಂತಿ ನೀವು ಎಲ್ಲೇ ವಿದ್ಯಾಭ್ಯಾಸ ಮಾಡುತಿದ್ದರೂ ಅಥವಾ ಹೊರಗಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಆಗ್ತಾ ಇದ್ದರೆ ನಿಮಗೆ ಯಾರಾದ್ರೂ ತೊಂದ್ರೆ ಕೊಡ್ತಾ ಇದ್ದರೆ ಆ ಕ್ಷಣಕ್ಕೆ ಮನೆಯವರಿಗೆ ಹೇಳಿ ಕಾಲೇಜ್ ಲೈಫ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ನಿಮ್ಮಲ್ಲಿ ಒಂದು ವಿನಂತಿ ನೀವು ಎಲ್ಲೇ ವಿದ್ಯಾಭ್ಯಾಸ ಮಾಡುತಿದ್ದರೂ ಅಥವಾ ಹೊರಗಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಆಗ್ತಾ ಇದ್ದರೆ ನಿಮಗೆ ಯಾರಾದ್ರೂ ತೊಂದ್ರೆ ಕೊಡ್ತಾ ಇದ್ದರೆ ಆ ಕ್ಷಣಕ್ಕೆ ಮನೆಯವರಿಗೆ ಹೇಳಿ ಕಾಲೇಜ್ ಲೈಫ್
ಇಂದಿನ ಕಾಲದಲ್ಲಿ ಯಾರಿಗಾದರೂ ಸಲಹೆ ನೀಡುತ್ತಿದ್ದೇವೆ ಎಂದರೆ ಒಂದಕ್ಕೆ ನೂರು ಬಾರಿ ಯೋಚಿಸಬೇಕು.ಹಾಗೆಯೇ ಯಾವುದೇ ಸಲಹೆ ನೀಡಬೇಕಾದರೆ ಕೆಲವು ವಿಷಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ.ಯಾಕೆಂದರೆ ಯಾರಿಗೆ, ಯಾವಾಗ,ಯಾಕೆ,ಎಂತಹ ಸಲಹೆ ನೀಡುತ್ತಿದ್ದೇವೆ ಎಂಬುದು ತುಂಬಾ ಮುಖ್ಯವಾಗಿರುತ್ತದೆ.ಕೆಲವೊಮ್ಮೆ

ವೈಜ್ಞಾನಿಕ ಚಿಂತಕ,ಆಧ್ಯಾತ್ಮ ಜೀವಿ,ರಾಜಕೀಯ ಮುತ್ಸದ್ದಿ,ಕಾನೂನು-ಆರ್ಥಿಕ ತಜ್ಞ,ಅಪ್ರತಿಮ ಸಂಶೋಧಕ,ನೇರ ನುಡಿಯ ಪತ್ರಕರ್ತ,ಚಿಂತನಶೀಲ ಸಾಹಿತಿ,ಅಪ್ರತಿಮ ರಾಷ್ಟ್ರೀಯವಾದಿ ಮತ್ತು ಅಗ್ರಮಾನ್ಯ ದೇಶಭಕ್ತ,ದೇಶಪ್ರೇಮಿಯಾಗಿತಮ್ಮನ್ನು ತಾವು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ ಅವರೊಬ್ಬ ಶ್ರೇಷ್ಠ ವಿಚಾರವಾದಿ.ಅಗಾಧ ಜ್ಞಾನಿ,ಅವರು ರಚಿಸಿದ ಸಂವಿಧಾನ ಭಾರತಕ್ಕಲ್ಲದೇ
ಮಾತು ಮೌನಕ್ಕಿಂತ ಹರಿತವಾದುದು.ನಮ್ಮ ಪೂರ್ವಿಕರು ಹಿಂದಿನಿಂದಲೂ ಮಾತು ಬೆಳ್ಳಿ ಮೌನ ಬಂಗಾರ ಎನ್ನುತ್ತಾ ಮಾತಿನಿಂದ ಹೇಳಲಾಗದೇ ಇರುವುದನ್ನು ಮೌನದಿಂದ ತಿಳಿಸಬಹುದೆಂದು ಹೇಳುತ್ತಲೇ ಬಂದಿದ್ದಾರೆ.ಅದು ಎಷ್ಟರಮಟ್ಟಿಗೆ ನಿಜವೆಂದು ಕೂಲಂಕಷವಾಗಿ ಪರಿಶೀಲಿಸಿದಾಗ ಸತ್ಯಾಂಶ ಅರಿವಿಗೆ ಬರುತ್ತದೆ. ಹಿರಿಯರಿಂದ

ಬಸವಾದಿ ಪ್ರಥಮರ 12ನೇ ಶತಮಾನದ ವಚನ ಸಾಹಿತ್ಯ,ವಿಶ್ವ ಪ್ರಜಾ ಪ್ರಭುತ್ವಕ್ಕೆ ಅಡಿಗಲ್ಲು ಹಾಕಿದ ಐತಿಹಾಸಿಕ,ಕ್ರಾಂತಿಕಾರಿ,ಜನಪರ ಸಾಹಿತ್ಯವಾಗಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಶ್ರೇಷ್ಠ ಸಾಹಿತ್ಯವೂ ಹೌದು.ವಚನ ವಾಙ್ಮಯದ ಜನಪ್ರಿಯತೆಗೆ ಕಾರಣಗಳು ಹಲವಾರು ಇವೆ. ಮುಖ್ಯವಾಗಿ ಸಮಾನತೆ,ಸಹೋದರತ್ವ,ಸಹಬಾಳ್ವೆ,

ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರು ನಮ್ಮ ದೇಶದ ಹೆಮ್ಮೆಯ ವಕೀಲರು ಹಾಗೂ ಹೋರಾಟಗಾರರು ತಮ್ಮ ಜೀವನವನ್ನೇ ಹೋರಾಟಕ್ಕಾಗಿ ಮುಡಿಪಿಟ್ಟ ಮಹಾನ್ ತ್ಯಾಗಮಯಿ ಸಂವಿಧಾನ ರಚನಾ ಸಭೆಯಲ್ಲಿ ಇವರದ್ದು ಪ್ರಮುಖವಾದ ಪಾತ್ರವನ್ನು ವಹಿಸಿದೆ ಏಕೆಂದರೆ ಸರ್ವರಿಗೂ

ಕಲಬುರಗಿ:ಬಿಸಿಲುನಾಡು ಕಲಬುರಗಿಯಲ್ಲಿ ಮಧ್ಯಾಹ್ನದ ಸಮಯದಲ್ಲಿ ವಾಹನ ಸವಾರರು ಹೈರಾಣಾಗುತ್ತಿದ್ದು,ಫ್ರೀ ಟ್ರಾಫಿಕ್ ಸಿಗ್ನಲ್ ಗೆ ಒತ್ತಡ ಹೇರುತ್ತಿದ್ದಾರೆ.ಹೀಗಾಗಿ ಈ ಬೇಸಿಗೆ ಸಮಯದಲ್ಲಿ ಮಧ್ಯಾಹ್ನದ ವೇಳೆ ಟ್ರಾಫಿಕ್ ಸಿಗ್ನಲ್ ಮುಕ್ತ ಮಾಡಬೇಕು,ಇಲ್ಲವೇ ಹಸಿರು ಶೆಡ್ ನೆಟ್ ಹಾಕಬೇಕು

ಜಗತ್ತಿನ ಮುಸ್ಲಿಂ ಬಾಂಧವರು ಇಂದು ಸಡಗರದಿಂದ ಸಂಭ್ರಮಿಸುವ ಸಮಯ ರಂಝಾನ್ ಒಂದು ತಿಂಗಳ ಕಾಲ ನಿರಂತರ ಕೆಡುಕುಗಳಿಂದ ದೂರ ಉಳಿದು ಉಪವಾಸವಿದ್ದು,ಸಹರಿ,ಇಫ್ತಾರ್,ವಿಶೇಷ ನಮಾಝ್,ಪ್ರಾರ್ಥನೆ ಮತ್ತು ದಾನ ಧರ್ಮ ಮುಂತಾದ ಪುಣ್ಯ ಕಾರ್ಯಗಳನ್ನು ಪೂರೈಸಿ ಪವಿತ್ರ

ಜನ ಮರಳೋ,ಜಾತ್ರೆ ಮರಳೋ ಎಂಬಂತೆ 21ನೆಯ ಶತಮಾನದ ಈ ಕಾಲಾವಧಿಯಲ್ಲಿ ಜನರ ಆಚರಣೆಗಳನ್ನು ನೋಡಿದರೆ ಭಾರತಕ್ಕೆ ಸ್ವತಂತ್ರ ಇನ್ನೂ ಸಿಕ್ಕಿಲ್ಲ ಎನಿಸುತ್ತದೆ,ಏಕೆಂದರೆ ಜನರು ಇವತ್ತಿಗೂ ಕೂಡಾ ನಮ್ಮ ಜಾಗಕ್ಕೆ ಬಂದು ನಮ್ಮ ಹಕ್ಕುಗಳನ್ನು ಕಿತ್ತುಕೊಂಡು,ನಮ್ಮದೇ

ನಾನಿರುತ್ತೇನೋ ಬಿಡುತ್ತೇನೋ ನಾವು ಇರುತ್ತೇವೋ ಬಿಡುತ್ತೇವೋ ಭಾರತವಂತೂ ಇದ್ದೇ ಇರುತ್ತದೆ.ದೇಶದ ಒಗ್ಗಟ್ಟು ಅಖಂಡತೆಯ ವಿಚಾರ ಬಂದಾಗ ಜಾತಿಯಾಗಲಿ,ಧರ್ಮವಾಗಲಿ,ಭಾಷೆಯಾಗಲಿ ದೊಡ್ಡ ವಿಚಾರವಾಗುವುದಿಲ್ಲ.ದೇಶದೊಂದಿಗೆ ಹೋಲಿಸಿದಾಗ ಅವೆಲ್ಲ ಅಗಣ್ಯ.ಅವಕ್ಕೆ ಅಸ್ತಿತ್ವವಿರುವುದೇ ದೇಶದಿಂದ ಎಂದು ಹೇಳಿದ ದೇಶಕಂಡ ಧೀಮಂತ ನಾಯಕ
Website Design and Development By ❤ Serverhug Web Solutions