
ನಾನು ಮೆಚ್ಚಿದ ಗಣ್ಯರು
ಗ್ರಾಮೀಣ ಮಕ್ಕಳ ಹಿತಚಿಂತನೆಯ ಪ್ರೊಫೆಸರ್ ಸು.ಜ.ನಾ. ಪ್ರೊ.ಸು.ಜ.ನ. ಅವರು ಮೈಸೂರಿನ ಯುವರಾಜ ಕಾಲೇಜಿನ ಪ್ರಿನ್ಸಿಪಾಲರಾಗಿದ್ದ ದಿನಗಳು ನಾನು ಮೈಸೂರಿನ ಆರತಿ ದಿನಪತ್ರಿಕೆಯಲ್ಲಿ ಉಪಸಂಪಾದಕ ಆಗಿ ಕಾರ್ಯ ಮಾಡುತ್ತಿದ್ದೆ.ಜೊತೆಗೆ ಗೆಳೆಯ ಸಿಂಗನಹಳ್ಳಿ ಸ್ವಾಮಿಗೌಡ ಜೊತೆ ಸೇರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗ್ರಾಮೀಣ ಮಕ್ಕಳ ಹಿತಚಿಂತನೆಯ ಪ್ರೊಫೆಸರ್ ಸು.ಜ.ನಾ. ಪ್ರೊ.ಸು.ಜ.ನ. ಅವರು ಮೈಸೂರಿನ ಯುವರಾಜ ಕಾಲೇಜಿನ ಪ್ರಿನ್ಸಿಪಾಲರಾಗಿದ್ದ ದಿನಗಳು ನಾನು ಮೈಸೂರಿನ ಆರತಿ ದಿನಪತ್ರಿಕೆಯಲ್ಲಿ ಉಪಸಂಪಾದಕ ಆಗಿ ಕಾರ್ಯ ಮಾಡುತ್ತಿದ್ದೆ.ಜೊತೆಗೆ ಗೆಳೆಯ ಸಿಂಗನಹಳ್ಳಿ ಸ್ವಾಮಿಗೌಡ ಜೊತೆ ಸೇರಿ

ವಾರಗಿತ್ತಿ ಎಂಬ ಕನ್ನಡದ ಸಂಬಂಧವಾಚಕ ರೂಪವು ರಚನೆ ಹಾಗೂ ಬಳಕೆಯಲ್ಲಿ ಬದಲಾವಣೆ ಹೊಂದಿರುವುದು ಕನ್ನಡ ಸಮಾಜದಲ್ಲಿ ಕಾಣುತ್ತೇವೆ. ಮಾದ್ಯಮಗಳ ಪ್ರಭಾವ ಕನ್ನಡ ನುಡಿಯ ಮೇಲೆ ಹೇಗೆಲ್ಲಾ ಪರಿಣಾಮ ಬೀರಿದೆ ಎಂಬುದು ಇಂತಹ ರೂಪಗಳನ್ನು ಗಮನಿಸಿದಾಗ

ಶ್ರೀರಂಗಪಟ್ಟಣದಲ್ಲಿ ಸುತ್ತುವರಿದ ಕಾವೇರಿಯ ನಡುವೆ ದ್ವೀಪದಂತೆ ಶ್ರೀರಂಗನಾಥ ಸ್ವಾಮಿ ದೇವಾಲಯ ನೆಲೆಸಿದೆ ಹಿಂದೆ ಶ್ರೀರಂಗಪುರಿ,ಲಕ್ಷೋದ್ಯಾನ ಪುರಿ ಎಂದು ಈಗ ಶ್ರೀರಂಗಪಟ್ಟಣ ಎಂದು ಪ್ರಸಿದ್ಧವಾಗಿದೆ.ಇರುವ ದೇವಾಲಯಗಳಲ್ಲಿ ಶ್ರೀರಂಗನಾಥನ ದೇವಾಲಯವು ದೊಡ್ಡ ಗೋಪುರದಿಂದ ಕೂಡಿದ್ದು ಮೂರು ಪ್ರಕಾರವುಳ್ಳ

ಅಭಿವೃದ್ಧಿಯಲ್ಲಿ ಮುಂದೆ ಸಾಗುತ್ತಿರುವಾಗ ಹಿಂದೆ ನೋಡುವ ಅಗತ್ಯವಿಲ್ಲ ಮಾನವೀಯ ನೆಲೆಗಟ್ಟಿನಲ್ಲಿ ಶೋಷಿತ ಸಮುದಾಯಗಳನ್ನು ಒಂದು ಗೂಡಿಸುವ ಪ್ರಯತ್ನ ಇನ್ನು ಹೆಚ್ಚಾಗಬೇಕು.ಇತಿಹಾಸದ ಘಟನೆಗಳು ಮರುಕಳಿಸದಂತೆ,ಎಚ್ಚರಿಕೆವಹಿಸಿ ಸಮಾಜದ ತಳ ಸಮುದಾಯದ ಅಭಿವೃದ್ಧಿ ಆಗಬೇಕು.ಇಚ್ಚಾನುಸಾರ ಮತ ಹಾಕುವಿಕೆ,ಅವರ ಸಮುದಾಯದ

ಪ್ರಸ್ತಾವನೆ ನುಡಿ ಕುರಿತ ಅಧ್ಯಯನಕ್ಕೆ ಪ್ರೇರಣೆ ಹಾಗೂ ಆಸಕ್ತಿಗಾಗಿ ಈ ಪರಿನುಡಿ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.ದೈನಂದಿನ ಜೀವನದಲ್ಲಿ ಎಷ್ಟೋ ಪದಗಳು ನಮ್ಮ ಕಿವಿಯ ಮೂಲಕ ಹಾದುಹೋಗುತ್ತಿರುತ್ತವೆ.ಆ ಪದಗಳ ಮೂಲ,ರಚನೆ,ಬಳಕೆ ಇವುಗಳ ಕುರಿತ ಯಾವ ಮಾಹಿತಿಯೂ

ಜಗದೋದ್ಧಾರಕನಾದ ಶಿವನ ವಿವಿಧ ರೂಪಗಳು ಹೆಚ್ಚಾಗಿ ಲಿಂಗರೂಪದ ಪೂಜೆಯನ್ನು ಮುಖ್ಯವಾಗಿ ಅನುಸರಿಸುತ್ತವೆ.ಯಾಕೆಂದರೆ ಅದಕ್ಕೊಂದು ಬಲವಾದ ಕಾರಣವಿದೆ.ಒಮ್ಮೆ ಶಿವನು ದೇವದಾರು ವನಕ್ಕೆ ಆಕಸ್ಮಿಕವಾಗಿ ಹೋದಾಗ ಅವನನ್ನು ಕಂಡು ಅಲ್ಲಿದ್ದ ಋಷಿ ಪತ್ನಿಯರು ಮನಸೋತು ಮರುಳಾಗುತ್ತಾರೆ.ತದನಂತರದಲ್ಲಿ ಸರಿ-ತಪ್ಪುಗಳನ್ನು

ಅಭಿವೃದ್ಧಿಯು ಯಾವ ಯಾವ ಹಂತಗಳಲ್ಲಿ ಆಗಬೇಕು ಎಂಬ ಪ್ರಶ್ನೆಗೆ ಆಗುತ್ತಿರುವ ಬದಲಾವಣೆಗಳು ತಾಂತ್ರಿಕವಾಗಿ,ವೈಜ್ಞಾನಿಕವಾಗಿ ವೇಗ ಪಡೆದುಕೊಳ್ಳುತ್ತಿರುವ ದೇಶದ ಬೆಳವಣಿಗೆ ವೇಗದ ಗತಿಯಲ್ಲಿರುವುದಷ್ಟೇ,ಕಾಲವನ್ನು ನಿಯಂತ್ರಿಸಲು ಅದಕ್ಕೆ ಹೊಂದಿಸಿದ ಹಾಗೆ ಬದಲಾವಣೆಗಳನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ದೇಶ

ಗಂಗಾ ಸಾಗರಗಾಮಿಯಾಗುತ್ತಾಳೆ,ಹಾಗೆಯೇ ಋಷಿಗಳ ತಪಸ್ಸಿನಿಂದ ಅವತರಿಸಿ ಬಂದ ಜ್ಞಾನ ಗಂಗೆ ಅಲ್ಲಿಯೆ ತಳುವುದೆ ಲೋಕ ಹಿತಾರ್ಥವಾಗಿ ಪಾತ್ರ ಪಾತ್ರಗಳಲ್ಲೆ ನಾಲೆ ಕಾಲುವೆಗಳಲ್ಲಿ ಹರಿದು ಬರಬೇಕು. ವಿದ್ಯಾತಪಸ್ಸಿನಲ್ಲಿ ತೊಡಗಿರುವ ಶ್ರದ್ಧಾಂಶರು ಕಿಂಚಿತ್ ಸಂಬೋತರು ಅಂಥವರು ಪಡೆದ

ಕುವೆಂಪುರವರ ಭಾಷಣದ ಪ್ರಾರಂಭ ಒಂದು ಕಥೆಯ ಮೂಲಕ ಪ್ರಾರಂಭ ಕಂಡಿದ್ದು ಹೀಗೆ ಪ್ರಾಚೀನ ಋಷಿ ಕವಿ ಮಂತ್ರದ್ರಷ್ಟಾದ ಒಬ್ಬನು ಜ್ಞಾನಾಧಿದೇವಿಯ ಸ್ತೋತ್ರ ಮಾಡುತ್ತಾ ಹೀಗೆ ಪ್ರಾರಂಭಿಸುತ್ತಾನೆ.”ಬ್ರಹ್ಮ ಸ್ವರೂಪ ಪರಮ ಜ್ಯೋತಿ ರೂಪಾ ಸನಾತನೀ/ ಸರ್ವವಿದ್ಯಾಧಿದೇವಿ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಯುವ ಸಾಹಿತಿಎಂ.ಕೆ ಶೇಖ್ ರವರು ಕನ್ನಡ ಸಾರಸ್ವತ ಲೋಕದಲ್ಲಿ ಇಪ್ಪತ್ತೆರಡು ವರುಷದಿಂದ ಸಾಹಿತ್ಯ ಕೃಷಿ ಮಾಡಿದ ಕಾಯಕ ಯೋಗಿಯೆಂದರೆ ತಪ್ಪಗಲಾರದು – ಸೃಜನಶೀಲ ಹಾಗೂ ಹೃದಯವಂತ ಕವಿ ಹೃದಯದ
Website Design and Development By ❤ Serverhug Web Solutions