
ಪರಿನುಡಿ…
ಪ್ರಸ್ತಾವನೆ ನುಡಿ ಕುರಿತ ಅಧ್ಯಯನಕ್ಕೆ ಪ್ರೇರಣೆ ಹಾಗೂ ಆಸಕ್ತಿಗಾಗಿ ಈ ಪರಿನುಡಿ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.ದೈನಂದಿನ ಜೀವನದಲ್ಲಿ ಎಷ್ಟೋ ಪದಗಳು ನಮ್ಮ ಕಿವಿಯ ಮೂಲಕ ಹಾದುಹೋಗುತ್ತಿರುತ್ತವೆ.ಆ ಪದಗಳ ಮೂಲ,ರಚನೆ,ಬಳಕೆ ಇವುಗಳ ಕುರಿತ ಯಾವ ಮಾಹಿತಿಯೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪ್ರಸ್ತಾವನೆ ನುಡಿ ಕುರಿತ ಅಧ್ಯಯನಕ್ಕೆ ಪ್ರೇರಣೆ ಹಾಗೂ ಆಸಕ್ತಿಗಾಗಿ ಈ ಪರಿನುಡಿ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.ದೈನಂದಿನ ಜೀವನದಲ್ಲಿ ಎಷ್ಟೋ ಪದಗಳು ನಮ್ಮ ಕಿವಿಯ ಮೂಲಕ ಹಾದುಹೋಗುತ್ತಿರುತ್ತವೆ.ಆ ಪದಗಳ ಮೂಲ,ರಚನೆ,ಬಳಕೆ ಇವುಗಳ ಕುರಿತ ಯಾವ ಮಾಹಿತಿಯೂ

ಜಗದೋದ್ಧಾರಕನಾದ ಶಿವನ ವಿವಿಧ ರೂಪಗಳು ಹೆಚ್ಚಾಗಿ ಲಿಂಗರೂಪದ ಪೂಜೆಯನ್ನು ಮುಖ್ಯವಾಗಿ ಅನುಸರಿಸುತ್ತವೆ.ಯಾಕೆಂದರೆ ಅದಕ್ಕೊಂದು ಬಲವಾದ ಕಾರಣವಿದೆ.ಒಮ್ಮೆ ಶಿವನು ದೇವದಾರು ವನಕ್ಕೆ ಆಕಸ್ಮಿಕವಾಗಿ ಹೋದಾಗ ಅವನನ್ನು ಕಂಡು ಅಲ್ಲಿದ್ದ ಋಷಿ ಪತ್ನಿಯರು ಮನಸೋತು ಮರುಳಾಗುತ್ತಾರೆ.ತದನಂತರದಲ್ಲಿ ಸರಿ-ತಪ್ಪುಗಳನ್ನು

ಅಭಿವೃದ್ಧಿಯು ಯಾವ ಯಾವ ಹಂತಗಳಲ್ಲಿ ಆಗಬೇಕು ಎಂಬ ಪ್ರಶ್ನೆಗೆ ಆಗುತ್ತಿರುವ ಬದಲಾವಣೆಗಳು ತಾಂತ್ರಿಕವಾಗಿ,ವೈಜ್ಞಾನಿಕವಾಗಿ ವೇಗ ಪಡೆದುಕೊಳ್ಳುತ್ತಿರುವ ದೇಶದ ಬೆಳವಣಿಗೆ ವೇಗದ ಗತಿಯಲ್ಲಿರುವುದಷ್ಟೇ,ಕಾಲವನ್ನು ನಿಯಂತ್ರಿಸಲು ಅದಕ್ಕೆ ಹೊಂದಿಸಿದ ಹಾಗೆ ಬದಲಾವಣೆಗಳನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ದೇಶ

ಗಂಗಾ ಸಾಗರಗಾಮಿಯಾಗುತ್ತಾಳೆ,ಹಾಗೆಯೇ ಋಷಿಗಳ ತಪಸ್ಸಿನಿಂದ ಅವತರಿಸಿ ಬಂದ ಜ್ಞಾನ ಗಂಗೆ ಅಲ್ಲಿಯೆ ತಳುವುದೆ ಲೋಕ ಹಿತಾರ್ಥವಾಗಿ ಪಾತ್ರ ಪಾತ್ರಗಳಲ್ಲೆ ನಾಲೆ ಕಾಲುವೆಗಳಲ್ಲಿ ಹರಿದು ಬರಬೇಕು. ವಿದ್ಯಾತಪಸ್ಸಿನಲ್ಲಿ ತೊಡಗಿರುವ ಶ್ರದ್ಧಾಂಶರು ಕಿಂಚಿತ್ ಸಂಬೋತರು ಅಂಥವರು ಪಡೆದ

ಕುವೆಂಪುರವರ ಭಾಷಣದ ಪ್ರಾರಂಭ ಒಂದು ಕಥೆಯ ಮೂಲಕ ಪ್ರಾರಂಭ ಕಂಡಿದ್ದು ಹೀಗೆ ಪ್ರಾಚೀನ ಋಷಿ ಕವಿ ಮಂತ್ರದ್ರಷ್ಟಾದ ಒಬ್ಬನು ಜ್ಞಾನಾಧಿದೇವಿಯ ಸ್ತೋತ್ರ ಮಾಡುತ್ತಾ ಹೀಗೆ ಪ್ರಾರಂಭಿಸುತ್ತಾನೆ.”ಬ್ರಹ್ಮ ಸ್ವರೂಪ ಪರಮ ಜ್ಯೋತಿ ರೂಪಾ ಸನಾತನೀ/ ಸರ್ವವಿದ್ಯಾಧಿದೇವಿ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಯುವ ಸಾಹಿತಿಎಂ.ಕೆ ಶೇಖ್ ರವರು ಕನ್ನಡ ಸಾರಸ್ವತ ಲೋಕದಲ್ಲಿ ಇಪ್ಪತ್ತೆರಡು ವರುಷದಿಂದ ಸಾಹಿತ್ಯ ಕೃಷಿ ಮಾಡಿದ ಕಾಯಕ ಯೋಗಿಯೆಂದರೆ ತಪ್ಪಗಲಾರದು – ಸೃಜನಶೀಲ ಹಾಗೂ ಹೃದಯವಂತ ಕವಿ ಹೃದಯದ

(ಭಾಗ-೧)ದಿನಾಂಕ ೨೮ ೦೪ ೧೯೬೦ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಬೋಧನಾ ಸಂಶೋಧನಾ ಕ್ಷೇತ್ರವಾದ ‘ಮಾನಸ ಗಂಗೋತ್ರಿ’ಯ ಪ್ರಾರಂಭವೋತ್ಸವವನ್ನು ನೆರವೇರಿಸಿದರು ಆಗಿನ ಉಪಕುಲಪತಿ ಡಾ.ಕೆ.ವಿ.ಪುಟ್ಟಪ್ಪ,ಎಂ ಎ.ಡಿಲಿಟ್“ಮಾನಸ ಗಂಗೋತ್ರಿ ಎಂದು ಹೆಸರಿಟ್ಟವರೆ ಇವರು ಅದು ಇವರಿಗೆ ಮಿಂಚಿನಂತೆ

ಭಾರತ ಆರ್ಥಿಕತೆಯಲ್ಲಿ 5ನೇ ಅತಿ ದೊಡ್ಡ ರಾಷ್ಟ್ರ,ವಿಶ್ವದ ಬಲಿಷ್ಠ ರಾಷ್ಟ್ರಗಳೇ ಇಂದು ಭಾರತದೊಂದಿಗೆ ಸ್ನೇಹದ ಹಸ್ತವನ್ನು ಚಾಚಲು ಪೈಪೋಟಿಗಿಳಿದಿವೆ ಆದರೆ ಇಂತಹ ಭವ್ಯ ಭಾರತಕ್ಕೆ ನಿರುದ್ಯೋಗ ಎನ್ನುವುದು ಒಂದು ಕಪ್ಪು ಚುಕ್ಕೆಯಾಗಿದೆ.ಭಾರತದಲ್ಲಿ ನಿರುದ್ಯೋಗ ದರವು

ಮೈಸೂರು:”ಜಗನ್ಮೋಹನ ಅರಮನೆ1871ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್ ರಿಂದ ಸ್ಥಾಪನೆ ಆಯಿತು.ಅವರು ವಾಸವಿದ್ದ ಅರಮನೆ 1871ರಲ್ಲಿ ಅಗ್ನಿ ಅವಘಡಕ್ಕೆ ಸಿಕ್ಕಿದಾಗ ರಾಜವಂಶಸ್ಥರು ಇಲ್ಲಿ 12 ವರ್ಷಗಳ ಕಾಲ ವಾಸವಾಗಿದ್ದರು.ಬೇಸಿಗೆ ಅರಮನೆಯಾಗಿದ್ದ ಈ ಕಟ್ಟಡ ಸಾವಿರದ ಒಂಬೈನೂರ

ಮುಗ್ಧ ಮನಸ್ಸಿನ ಹೂವುಗಳು ಮಕ್ಕಳುನಗುವ ಕಂದಮ್ಮಗಳು ಬಣ್ಣ,ಜಾತಿ,ಧರ್ಮ ಬೇಧ ಭಾವ ಅರಿಯದ ಮುಗ್ಧ ಜೀವಗಳು.ಹೆತ್ತವರ ಬದುಕಿನ ಊರುಗೋಲಾಗಿ ದೇಶದ ಸತ್ಪ್ರಜೆಗಳಾಗುವ ಮುಂದಿನ ಭವಿಷ್ಯದ ಕುಡಿಗಳು.ಹೆತ್ತವರ ಮನೆ ಮನ ಬೆಳಗುವ ಹೊಂಬೆಳಕು.ಒಂದು ಮಗುವಿಗೆ ತಾಯಿಯೇ ಮೊದಲ
Website Design and Development By ❤ Serverhug Web Solutions