
“ಗೊಂಬೆ ಹೇಳುತೈತೆ,ಮತ್ತೆ ಮತ್ತೆ ಹೇಳುತೈತೆ “
ಸರ್ವರಿಗೂ ನಮಸ್ಕಾರಗಳು ಏನಪ್ಪಾ ಇವನು ಚಿತ್ರನಟ ಶ್ರೀ ಪುನೀತ ರಾಜಕುಮಾರ ಅವರ ಚಲನಚಿತ್ರದ ಹಾಡು ಹೇಳತಿದ್ದಾನೆ ಅಂತ ಅಂದುಕೊಂಡಿದ್ದೀರಾ ಅಲ್ಲವಾ,ನಿಜ ಚಿತ್ರದ ಹಾಡಿನ ಸಾಲುಗಳೇ ಆದ್ರೆ ಇದ್ರಲ್ಲೆ ಅರ್ಥ ಬಹಳ ಇದೆ ಸ್ನೇಹಿತರೆ ಬನ್ನಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸರ್ವರಿಗೂ ನಮಸ್ಕಾರಗಳು ಏನಪ್ಪಾ ಇವನು ಚಿತ್ರನಟ ಶ್ರೀ ಪುನೀತ ರಾಜಕುಮಾರ ಅವರ ಚಲನಚಿತ್ರದ ಹಾಡು ಹೇಳತಿದ್ದಾನೆ ಅಂತ ಅಂದುಕೊಂಡಿದ್ದೀರಾ ಅಲ್ಲವಾ,ನಿಜ ಚಿತ್ರದ ಹಾಡಿನ ಸಾಲುಗಳೇ ಆದ್ರೆ ಇದ್ರಲ್ಲೆ ಅರ್ಥ ಬಹಳ ಇದೆ ಸ್ನೇಹಿತರೆ ಬನ್ನಿ
ಗರ್ಭದ ಅರಮನೆಯಲ್ಲಿ ಬೆಚ್ಚಗಿನ ಕಾಳಜಿಯಿಂದ ತನ್ನ ಉಸಿರಿನ ಜೊತೆ ಜಗವ ಪರಿಚಯಿಸಿದ ನಿಸ್ವಾರ್ಥಿ ಅಮ್ಮ||ಮಮತೆಯ ಅಮೃತ ಉಣಿಸಿಇರುಳಿನ ಅಕ್ಕರೆಯ ಜೋಗುಳ ಹಾಡಿ ಪ್ರೀತಿಯ ಮೊದಲ ಕೈ ತುತ್ತು ನೀಡಿ ಅದ್ಭುತ ಬದುಕು ಭಿಕ್ಷೆ ನೀಡಿದ
ತುಂಬಾ ಶ್ರದ್ದೆಯಿಂದ ಭಕ್ತಿಯಿಂದ ನಮಿಸುವ, ಮನಸ್ಸಿಗೆ ನೆಮ್ಮದಿ ದೊರಕುವ ಅಲ್ಲಿ ನಿಂತು ಧ್ಯಾನ ಮಾಡಿದ್ದೆ ಆದಲ್ಲಿ ತನುವಿಗೆ ಹಿತವೂ ಉಂಟು. ಮನೆಗೆ ಶೋಭೆಯನ್ನು ತಂದುಕೊಡುವ ಜ್ಯೋತಿ ಹಚ್ಚಿ ಕರ್ಪುರ ಬೆಳಗಿ ಪರಿಮಳ ಬೀರಿದಾಗ ಸುಗಂಧವು
ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.ಪ್ರಕೃತಿಯೇ ಸ್ವರ್ಗ ಎನ್ನಿಸುವಷ್ಟು ಹಸಿರಿನಿಂದ ಮೈದುಂಬಿಕೊಂಡು ಸೃಷ್ಟಿಯ ಅದ್ಭುತಕ್ಕೆ ಸಾಕ್ಷಿಯಾದ ಕಪ್ಪು ಮಣ್ಣಿನ ನಾಡು ನಮ್ಮ ಕರುನಾಡು ಕರ್ನಾಟಕ ಎಂದರೆ ಒಂದು ಸಂಸ್ಕೃತಿ ವಿಶ್ವವೇ ಬೆರಗಾಗಿ

ದುಡ್ಡಿಗೆ ನಾನಾತರಹದ ಹೆಸರಿದೆದೇವಸ್ಥಾನದ ಹುಂಡಿಯಲ್ಲಿ ಸಿಕ್ಕರೆ ಕಾಣಿಕೆ,ತಂದೆ ಕೊಟ್ಟರೆ ಪಾಕೆಟ್ ಮನಿ,ಮಂತ್ರಿಗಳ ಮನೆಯಲ್ಲಿ ಸಿಕ್ಕರೆ ಕಪ್ಪು ಹಣ,ವೃದ್ದಾಶ್ರಮಕ್ಕೆ ಕೊಟ್ಟರೆ ದಾನ, ಕಾರ್ಮಿಕನಿಗೆ ಕೊಟ್ಟರೆ ಕೂಲಿ.ಈ ವಾಸ್ತವದಲ್ಲಿ ಹಣವೆಂಬುದು ಮೂಲಭೂತ ಸೌಕರ್ಯಗಳಲ್ಲಿ ಒಂದು ಎಂದರೆ ನಿಜಕ್ಕೂ

ಶಿಕ್ಷಕರು ವಿದ್ಯಾರ್ಥಿ ಬಾಳಿನ ರಕ್ಷಕರು ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸಲು ಉನ್ನತ ಶಿಕ್ಷಣ ಇಲಾಖೆ ಕಂಡುಕೊಂಡ ಸುಲಭವಾದ ಮಾರ್ಗ ಈ ‘ಅತಿಥಿ ಉಪನ್ಯಾಸಕ’ಈ ವೃತ್ತಿಯ ಇತಿಹಾಸವನ್ನು ಸ್ವಲ್ಪ ಕೆದಕಿ

ಇತ್ತೀಚೆಗೆ ಬಹ್ರೈನ್ ನಲ್ಲಿ ಕರ್ನಾಟಕದ ಮಂಗಳೂರು ಮೂಲದ ವೈದ್ಯರೊಬ್ಬರನ್ನು ಇಸ್ರೇಲಿನ ಭಯೋತ್ಪಾದಕ ಧಾಳಿಯನ್ನು ಖಂಡಿಸಿ ಪೋಸ್ಟ್ ಹಾಕಿದ್ದಕ್ಕೆ ಅಲ್ಲಿನ ಸರ್ಕಾರ ಸೇವೆಯಿಂದ ವಜಾಗೊಳಿಸಿ ಬಂಧಿಸಿದೆ.ಈ ವಿಚಾರದಲ್ಲಿ ನಮ್ಮ ಕೇಂದ್ರ ಸರ್ಕಾರ ಅಲ್ಲಿನ ಸರ್ಕಾರ ದೊಂದಿಗೆ

ಇತ್ತೀಚಿನ ದಿನಗಳಲ್ಲಿ ಗುರು ಹಿರಿಯರನ್ನು ಗೌರವದಿಂದ ಕಾಣುವಂತಹ ಮನೋಭಾವ ಕಡಿಮೆಯಾಗುತ್ತಿದೆ ಪತ್ರಿಕೆಯಲ್ಲಿ ಪ್ರಕಟವಾದ ವರದಿಯಂತೆ ರೇಮಂಡ್ಸ ಲಿಮಿಟೆಡ್ ಒಡೆಯನಾದ ಡಾ||ವಿಜಯಪಥ್ ಸಿಂಘಾನಿಯಾ ಸಾವಿರಾರು ಕೋಟಿಗಳ ಒಡೆಯನಾಗಿದ್ದರೂ ಕೂಡಾ ಇಂದು ಪುಡಿಗಾಸಿಗೆ ಪರದಾಡುತ್ತಿದ್ದಾರೆಂದರೆ ಅದಕ್ಕೆ ಅವರ

ಸ್ವಾಮಿನಾಥನ್ ಅವರ ಬದುಕು ಕಠಿಣ ಪರಿಶ್ರಮ ಮತ್ತು ಅರ್ಪಣಾ ಮನೋಭಾವಗಳ ಉದ್ದೀಪನ ಶಕ್ತಿಯಾಗಿದ್ದು ದೇಶಭಕ್ತಿಯ ಹಾದಿಯಲ್ಲಿ ಒಬ್ಬ ವ್ಯಕ್ತಿ ಯಾವ ರೀತಿ ಬದುಕಬೇಕೆಂಬುದಕ್ಕೆ ಮಾದರಿಯಂತಿದೆ.ಡಾ.ಎಂ.ಎಸ್.ಸ್ವಾಮಿನಾಥನ್,ಭಾರತ ದೇಶದ ಹಸಿರು ಕ್ರಾಂತಿಯ ಹರಿಕಾರರೆಂದು ಪ್ರಸಿದ್ಧರಾಗಿದ್ದಾರೆ.ಅವರು ಜನಿಸಿದ ದಿನ

ಅವತ್ತು ಅದು ಮಧ್ಯಾಹ್ನದ ಸಮಯ ಸುಮಾರು ಹನ್ನೆರಡು ಹನ್ನೆರಡುವರೆ ಸಮಯ ಆಗಿರಬಹುದು ನಾನು ಕಲಬುರಗಿಯಲ್ಲಿನ ಮಾರ್ಕೆಟ್ ಹತ್ತಿರದ ಮ್ಯಾಕ್ಸ್ ಮಾಲ್ ಎದುರಿಗೆ ಪುಟ್ಟದಾಗಿ ಮಾಡಿಕೊಂಡ ರೂಮ್ ನಲ್ಲಿ ಮಲಗಿಕೊಂಡು ಗಾಢ ನಿದ್ರೆಯಲ್ಲಿರುವಾಗ ನನ್ನ ಮೊಬೈಲ್ಗೆ
Website Design and Development By ❤ Serverhug Web Solutions