
ಆದ್ಯಾತ್ಮಿಕ ತತ್ವದ ಜ್ಞಾನ ಭಂಡಾರ ವರ್ಧಮಾನ್ ಮಹಾವೀರ್
ಮಹಾವೀರ ಜಯಂತಿ ಜೈನ ಸಮುದಾಯದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ ಮತ್ತು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ವೈಭವದಿಂದ ಆಚರಿಸಲಾಗುತ್ತದೆ ಈ ಹಬ್ಬವು ಭಗವಾನ್ ಮಹಾವೀರರ ಜನ್ಮದಿನವನ್ನು ನೆನಪಿಸುತ್ತದೆ. ಜೈನ ಪುರಾಣದ ಪ್ರಕಾರ, ಭಗವಾನ್ ಮಹಾವೀರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಹಾವೀರ ಜಯಂತಿ ಜೈನ ಸಮುದಾಯದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ ಮತ್ತು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ವೈಭವದಿಂದ ಆಚರಿಸಲಾಗುತ್ತದೆ ಈ ಹಬ್ಬವು ಭಗವಾನ್ ಮಹಾವೀರರ ಜನ್ಮದಿನವನ್ನು ನೆನಪಿಸುತ್ತದೆ. ಜೈನ ಪುರಾಣದ ಪ್ರಕಾರ, ಭಗವಾನ್ ಮಹಾವೀರ

ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ಅತ್ಯಂತ ಮಹತ್ವದ ಸ್ಥಾನಮಾನಗಳಿವೆ.ನನ್ನ ಒಂದು ಮತ:ನನ್ನ,ನನ್ನ ಕುಟುಂಬದ,ಪ್ರದೇಶದ, ರಾಜ್ಯದ ಮತ್ತು ದೇಶದ ಮುಂದಿನ ಐದು ವರ್ಷಗಳ ಭವಿಷ್ಯವನ್ನು ನಿರ್ಧರಿಸುತ್ತದೆ ಎಂಬ ಅಂಶವು ನಮಲ್ಲಿ ಎಲ್ಲಿಯವರೆಗೆ ಜಾಗೃತವಾಗುವುದಿಲ್ಲವೋ ಅಲ್ಲಿಯವರೆಗೆ ದೇಶ ನಿರೀಕ್ಷಿತ ಪ್ರಮಾಣದಲ್ಲಿ

ಡಾ|| ಬಾಬಾ ಸಾಹೇಬ್ ಅಂಬೇಡ್ಕರರು ಆರ್ಥಿಕ ತಜ್ಞರಾಗಿ, ಸಾಮಾಜಿಕ ಪರಿವರ್ತನಕಾರರಾಗಿ, ರಾಜಕೀಯ ಮುತ್ಸದ್ದಿಯಾಗಿ, ಪತ್ರಕರ್ತರಾಗಿ, ತತ್ವಜ್ಞಾನಿಯಾಗಿ, ಸಂವಿಧಾನತಜ್ಞರಾಗಿ ಹೀಗೆ ಸಾಕಷ್ಟು ಕ್ಷೇತ್ರದಲ್ಲಿ ಪಾಂಡಿತ್ಯವನ್ನೊಂದಿದವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಾಧನೆಯನ್ನರಿತು ವಿಶ್ವದ ನೂರು ಜನ ಮಹಾ

ಇಸ್ಲಾಮಿಕ್ ಹಿಜರಿ ಕ್ಯಾಲೆಂಡರ್ ಪ್ರಕಾರ ಹನ್ನೆರಡು ತಿಂಗಳುಗಳಲ್ಲಿ ಅತ್ಯಂತ ಶ್ರೇಷ್ಠವಾದಂತಹ ತಿಂಗಳಾಗಿದೆ ಪವಿತ್ರ ರಮಜಾನ್ ಎಲ್ಲಾ ತಿಂಗಳುಗಳ ರಾಜ ಎಂಬ ಕೀರ್ತಿಯೂ ಈ ತಿಂಗಳಿಗಿದೆ.ಇಸ್ಲಾಮಿನ ಪವಿತ್ರ ಗ್ರಂಥ ಖುರ್-ಆನ್ ಅವತರಣೆಗೊಂಡದ್ದು ಈ ತಿಂಗಳಲ್ಲಾಗಿದೆ ಅಲ್ಲದೇ

ಹಬ್ಬದ ಮನೆಯ ಬಾಗಿಲ ಬಳಿಯಲ್ಲಿ ಬಂದು ಕಾದಿತ್ತು ಸೂತಕದ ಕರಿ ನೆರಳು ಅವಳಲ್ಲಿ ನರಳಿದ್ದಳು ಯಾರಿಗೂ ತಿಳಿಯದಂತೆ ಸಾವಿನ ಪಾಶಕ್ಕೆ ಕೊರಳ ಕೊಟ್ಟು. ಸ್ನೇಹಿತರೆ ಸಾವು ಎಂದಾಕ್ಷಣ ವಯೋಸಹಜ ಸಾವು ಆದರೆ ಒಪ್ಪಿಕೊಳ್ಳೋಣ ಆದರೆ

ಎರಡು ಸಾವಿರ ವರ್ಷಗಳಲ್ಲಿ ಅನೇಕ ಏಳುಬೀಳುಗಳನ್ನು ಕಂಡು ಕೊಪ್ಪಳದ ಹೆಸರನ್ನು ಇನ್ನೂ ಹಸಿರಾಗಿ ಉಳಿಸಿದ ಕೀರ್ತಿ ಮಠಕ್ಕೆ ಸಲ್ಲಿಸುತ್ತದೆ.ಶ್ರೀ ಮಠಕ್ಕೂ ಒಂದು ಸಾವಿರ ವರ್ಷದ ಇತಿಹಾಸವಿದೆ ಭವ್ಯ ಪರಂಪರೆಯಿದೆ,ಅಪಾರ ಶಿಷ್ಯ ಸಂಪತ್ತಿದೆ.ಈ ನಾಡಿನ ಧಾರ್ಮಿಕ,

ನಮ್ಮ ದೇಶ ಸ್ವತಂತ್ರವಾದ ನಂತರ ದೇಶದ ಜನತೆಯ ಹಿತದೃಷ್ಟಿಯಿಂದ ಮತ್ತು ಸುವ್ಯವಸ್ಥಿತವಾದ ಆಡಳಿತವನ್ನು ಗಮನದಲ್ಲಿಟ್ಟುಕೊಂಡು, ಈ ದೇಶಕ್ಕೊಂದು ನೀತಿ ನಿಯಮಾವಳಿಗಳು ಬೇಕೆನ್ನುವ ಸದುದ್ದೇಶದಿಂದ, ಅಂದಿನ ಹಲವಾರು ಮೇಧಾವಿಗಳು ಹಲವಾರು ದಿನಗಳ ಕಾಲ ಹಲವಾರು ದೇಶಗಳ

ಇತ್ತೀಚೆಗೆ ಅಂದರೆ ಫೆಬ್ರವರಿ 26-27 ನೇ ತಾರೀಖಿನ ಪ್ರಮುಖ ದಿನಪತ್ರಿಕೆಗಳಲ್ಲಿ ರ್ಯಾಗಿಂಗ್ ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂಬ ವರದಿಯನ್ನು ಬಹುಶಃ ಎಲ್ಲರೂ

ನೆಲ-ಜಲ ಅನಲಾನಿಲಆಗಸಗಳ ಚೈತನ್ಯವ ಹಿಡಿದುಸೃಷ್ಟಿ ಚಕ್ರ ಸಾವಯವ ರಹಸ್ಯದ ಮಂತ್ರಸಿದ್ಧಿ ಪಡೆದು l ಸಮಷ್ಟಿ ಸುಖಕೆ ತಾ ಹಂಬಲಿಸುತ ಸಹ ಜೀವಿಯ ಸಖನಾಗಿಅನ್ನಯಜ್ಞ ಸಂಕಲ್ಪಿಸಿರುವವನೆನೇಗಿಲಯೋಗಿ l ವಿಷವುಣಿಸದೆ ವಿಷವಿತ್ತದೆ ವಸುಧೆಯ ನಿರ್ವಿಷಮಯಗೊಳಿಸಿ ವೃಷ ಪಶುಗಳ
ಶತಮಾನಗಳಿಂದ ಹಕ್ಕುಗಳಿಗೆ ಹೋರಾಟ ನಡೆಯುತ್ತಿದೆ ಹಕ್ಕುಗಳನ್ನು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ ಮನೋಭಾವದೊಂದಿಗೆ.ಇಂದು ಲಾಭದ ದೃಷ್ಟಿ ಕೋನದಲ್ಲಿ ಆಶಾಮಿಶೆಗಳ ಒಡಲಲಿ ಸೇರಿ ಅಧಿಕಾರದ ಮೋಹದಲಿ ಸರಕು ಸಾಧನದಂತೆ ನೋಡಲಾಗುತ್ತಿದೆ.ಹೆಣ್ಣೆಂಬ ಭಾವ ಬಿಕರಿಯಾಗುತಿದೆ ಮಹಿಳಾ ದಿನಾಚರಣೆಯ ಹೆಸರಲಿ
Website Design and Development By ❤ Serverhug Web Solutions