
ದಾಸ ಶ್ರೇಷ್ಠ ಕನಕದಾಸರ ಸಂಕ್ಷಿಪ್ತ ಪರಿಚಯ
ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು ಕನಕದಾಸರು ಬರೀ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು ಕನಕದಾಸರು ಬರೀ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ
ಉತ್ತರ ಕರ್ನಾಟಕ ತನ್ನದೇ ಆದ ಆಚರಣೆ ಸಂಸ್ಕೃತಿಯಿಂದ ಕರ್ನಾಟಕದಲ್ಲಿ ವಿಶೇಷವಾದ ಸ್ಥಾನವನ್ನು ಹೊಂದಿದೆ. ಭಾವೈಕ್ಯತೆಯ ಸಾರವನ್ನು ಸಾರುವ ಮೋಹರಂ ಆಚರಣೆ ವಿಶಿಷ್ಟವಾದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಗೌರಿ ಹುಣ್ಣಿಮೆಯ ಆಚರಣೆಯು ಹಲವಾರು ವಿಶಿಷ್ಟವಾದ ವಿಶೇಷತೆಗಳನ್ನು

ಗುರುಗಳು ಮನೆಗೆ ಬಂದಿದ್ದರು. ಗುರುಗಳು ಮನೆಗೆ ಬಂದಿದ್ದರು.ಮನೆಯಲ್ಲಿ ಸಿರಿಧಾನ್ಯದ ಉಪ್ಪಿಟ್ಟು ಮಾಡಿದ್ದೆವು.ಎರಡನೇ ತುತ್ತು ಬಾಯಿಗಿಡುತ್ತಿದ್ದಂತೆ ಗುರುಗಳು ಇದಾವ ಧಾನ್ಯ ಎಂದು ಕೇಳಿದರು.ಮಿಲ್ಲೆಟ್ಸ್. ಇದು ‘ಸಾಮೆ’ ಅಂದೆ.ಇದನ್ನೇಕೆ ತಿನ್ನುತ್ತಿದ್ದೀಯ ಎಂದು ಕೇಳಿದರು.ಆರೋಗ್ಯಕ್ಕೆ ಒಳ್ಳೆಯದಂತೆ, ತೆಳ್ಳಗಾಗುತ್ತಾರಂತೆ, ರಕ್ತದೊತ್ತಡ

ಭಾರತ ಒಂದು ಒಕ್ಕೂಟ ರಾಷ್ಟ್ರ ವಿವಿಧ ಭಾಷೆ,ಸಂಸ್ಕೃತಿ,ಸಂಪ್ರದಾಯ ಇರುವಂತಹ ರಾಜ್ಯಗಳ ಒಕ್ಕೂಟ.ಯಾವುದೇ ಒಂದು ಭಾಷೆಯನ್ನು ಇಲ್ಲಿ ಹೇರಲಿಕ್ಕೆ ಅವಕಾಶವಿಲ್ಲ. ಕನ್ನಡವನ್ನು ರಕ್ಷಣೆ ಮಾಡುವುದು ಮಾತ್ರವಲ್ಲ,ಕನ್ನಡ ಬೆಳೆಸಲಿಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ,ರಾಜ್ಯದ ನಮ್ಮ ಜನತೆಯೂ ಬದ್ದವಾಗಿದ್ದಾರೆ.ಆದ್ದರಿಂದ
ಬಂಧುಗಳೇಕೆಲವು ಜನ ಬಹಳ ದೊಡ್ಡ ದೊಡ್ಡದಾಗಿ ಮಾತನಾಡಿಬಿಡುತ್ತಾರೆ. ಆ ಮಾತುಗಳನ್ನು ಕೇಳಿದರೇ, ಅಬ್ಬಾ..!ಇವರು ಎಂಥಾ ದೊಡ್ಡ ವ್ಯಕ್ತಿ,ಎಷ್ಟೆಲ್ಲಾ ತಿಳಿದುಕೊಂಡಿದ್ದಾರೆ.ಇವರು ಬಹಳ ಎತ್ತರದಲ್ಲಿರೀವವರು ಎಂದು ಕಂಡುಬರುತ್ತದೆ.ಆದರೆ ಯಾವಾಗ ಅಂಥವರು ಸಣ್ಣವರನ್ನು ಮತ್ತು ಸಣ್ಣವರ ಸಣ್ಣ ಸಣ್ಣ

ನವೆಂಬರ್ ೧ ರಂದು ಜರುಗುವ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕನ್ನಡ ನಾಡಿನ ಘನ ಕರ್ನಾಟಕ ಸರ್ಕಾರದಮುಖ್ಯಮಂತ್ರಿಗಳು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಬೇಕೆಂದು ಆಶಿಸಿ, ಬರೆದ ಲೇಖನ. ಸಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಮಾನತೆ,ಕಾಯಕ,ದಾಸೋಹ,ದಯೆ ಸೇರಿದಂತೆ

ವಿಶ್ವದ ನಾನಾ ಭಾಗಗಳಲ್ಲಿ ನಡೆದ, ನಡೆಯುತ್ತಿರುವ ಘಟನೆಗಳ ಮಾಹಿತಿ ಮತ್ತು ಮನರಂಜನೆಯನ್ನು ಬಿತ್ತರಿಸುವ ಮತ್ತು ಪ್ರಸಾರ ಮಾಡಲು ಸಹಾಯ ಮಾಡುವ ಎಲ್ಲಾ ರೀತಿಯ ವಿವಿಧ ಸಾಧನಗಳೇ ಸಮೂಹ ಮಾಧ್ಯಮ. ರೇಡಿಯೋ, ಪತ್ರಿಕೆಗಳು , ಕೇಬಲ್,

“ದೀಪಯತಿ ಸ್ವಂ ಪರಚ ಇತಿ ದೀಪ:ತಾನು ಬೆಳಗಿ ಬೇರೆಯವರನ್ನು ಬೆಳಗಿಸುವ ಶಕ್ತಿ ದೀಪಕ್ಕಿದೆ. ದೀಪಾವಳಿಯನ್ನು ಐದು ದಿನಗಳ ಹಬ್ಬವನ್ನಾಗಿ,ಸಾಂಪ್ರದಾಯಿಕವಾಗಿ ಆಚರಿಸುತ್ತೇವೆ.ಆಶ್ವಯುಜದ ಕೊನೆ ಮತ್ತು ಕಾರ್ತೀಕ ಮಾಸದ ಆರಂಭದ ದಿನಗಳಲ್ಲಿಅದ್ಧೂರಿಯ ಆಚರಣೆತ್ರಯೋದಶಿ ಹಬ್ಬದ ಮೊದಲ ದಿನ.ದೀಪಾವಳಿ

ಸೋನ ಪಾಪಡಿ ಮಕ್ಕಳ ಪದ್ಯಗಳು ಶ್ರೀ ರಾಜಶೇಖರ ಕುಕ್ಕುಂದಾ ಅವರು ಬರೆದಿರುವ ಸೋನ ಪಾಪಡಿ ಕೃತಿ ಮಕ್ಕಳ ಪದ್ಯಗಳ ಸಂಕಲನವಾಗಿದೆ. ರಾಜಶೇಖರ ಕುಕ್ಕುಂದಾ ಕಾವ್ಯನಾಮದೊಂದಿಗೆ ಬರೆಯುವ ರಾಜಶೇಖರ ಅಲ್ಲೂರಕರ್ ಅವರು ಮೂಲಕ ಕಲಬುರ್ಗಿ ಜಿಲ್ಲೆಯ
ಬಂಧುಗಳೇಈಗೀಗ ನಮಗೆ “ಬಲವೇ” ಇಲ್ಲವೆಂದು ಒಮ್ಮೊಮ್ಮೆ ಬಹಳಷ್ಟು ಬೇಜಾರಾಗಿ ಏನಾದರು ಮಾಡಿಬಿಡೋಣ ಅಥವಾ ಏನಾದರು ಮಾಡಿಕೊಂಡುಬಿಡೋಣವೆಂದು ಕಾಟರಿಸಿ ಕಾಟರಿಸಿದ ಆಲೋಚನೆ ಬಂದುಬಿಡುತ್ತದೆ.ಮತ್ತು ಇಂತಹ ನೋವು ಹೀರಿಯರಿಗೂ ಬಿಟ್ಟಿಲ್ಲ ,ಕೀರಿಯರಿಗೂ ಬಿಟ್ಟಿಲ್ಲ. ಆದರೆ ಮರೆಯದಿರಿ, ಆ
Website Design and Development By ❤ Serverhug Web Solutions