
ಆಧ್ಯಾತ್ಮಿಕ ಸಂತ ಶ್ರೀ ಶಿವಕುಮಾರ ಸ್ವಾಮೀಜಿಗಳವರು.
( ಏ.1 ರಂದು ಜರುಗುವ ಶ್ರೀ ಶಿವಕುಮಾರ ಸ್ವಾಮೀಜಿಗಳವರ ಜನ್ಮ ದಿನೋತ್ಸವ ಪ್ರಯುಕ್ತ ಬರೆದ ಲೇಖನ) 111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ಸಿದ್ಧಗಂಗಾ ಮಠದ ಶ್ರೀಗಳಾದ ಡಾ. ಶಿವಕುಮಾರ ಮಹಾಸ್ವಾಮಿಗಳರವರ ಸೇವಾ ಕಾರ್ಯಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

( ಏ.1 ರಂದು ಜರುಗುವ ಶ್ರೀ ಶಿವಕುಮಾರ ಸ್ವಾಮೀಜಿಗಳವರ ಜನ್ಮ ದಿನೋತ್ಸವ ಪ್ರಯುಕ್ತ ಬರೆದ ಲೇಖನ) 111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ಸಿದ್ಧಗಂಗಾ ಮಠದ ಶ್ರೀಗಳಾದ ಡಾ. ಶಿವಕುಮಾರ ಮಹಾಸ್ವಾಮಿಗಳರವರ ಸೇವಾ ಕಾರ್ಯಗಳು

ಪುಸ್ತಕದ ಹೆಸರು.“ವಚನ ಸಿರಿ”ಆಧುನಿಕ ವಚನಗಳು.ಲೇಖಕರು : ಶ್ರೀಮತಿ ಗೀತಾ ಎನ್. ಮಲ್ಲನಗೌಡ್ರ.ಶಶಾಂಕ ಪ್ರಕಾಶನ, ಸೋಂಪುರ. ತಾ.ಕುಕನೂರು.ಜಿ. ಕೊಪ್ಪಳ. 583232.. ಹೃದಯ ತಟ್ಟುವ “ವಚನ ಸಿರಿ “ಯ ಆಧುನಿಕ ವಚನಗಳು. ಕುಂತಳ ನಾಡೆಂದು ಐತಿಹಾಸಿಕ ಪ್ರಸಿದ್ಧಿ

ಕುರುಕ್ಷೇತ್ರವು ಹರಿಯಾಣದಲ್ಲಿರುವ ಐತಿಹಾಸಿಕ ಮತ್ತು ಪವಿತ್ರ ಸ್ಥಳವಾಗಿದ್ದು, ಮಹಾಭಾರತದ 18 ದಿನಗಳ ಭೀಕರ ಯುದ್ಧ ನಡೆದ ಭೂಮಿಯಾಗಿದೆ. ಕೌರವರು ಮತ್ತು ಪಾಂಡವರ ನಡುವೆ ಹಸ್ತಿನಾಪುರದ ಸಿಂಹಾಸನಕ್ಕಾಗಿ ನಡೆದ ಈ ಧರ್ಮಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ಭಗವದ್ಗೀತೆಯನ್ನು

ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಅಪರಾಧ ಲೋಕದ ರಹಸ್ಯಗಳನ್ನು ಭೇದಿಸುವ ವಿಧಾನಗಳೂ ಬದಲಾಗಿವೆ. ಇಂದು ನಾವು ಕೇವಲ ಒಂದು ಬೆರಳಚ್ಚಿನ (Fingerprint) ಮೂಲಕ ಅಪರಾಧಿಯನ್ನು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಪತ್ತೆ ಹಚ್ಚಬಹುದು. ಆದರೆ, ಈ

ಬೆಂಗಳೂರು: ಇತ್ತೀಚೆಗೆ ಮಾಜಿ ಸಚಿವರಾದ ಮಾನ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಬಾಲ್ಯದ ನೆನಪೊಂದನ್ನು ಹಂಚಿಕೊಳ್ಳುತ್ತಾ, ದೇವಸ್ಥಾನಕ್ಕೆ ತಾವು ಮತ್ತು ತಮ್ಮ ಅಕ್ಕ ತೆಂಗಿನಕಾಯಿ ತಗೊಂಡು ಹೋದಾಗ ಅರ್ಚಕರು ಅದರ ಮೇಲೆ ನೀರು

ಈದುಲ್ ಫಿತ್ವರ್ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲೊಂದು. ಚಂದ್ರದರ್ಶನದಿಂದ ಪ್ರಾರಂಭಗೊಂಡ ಪವಿತ್ರ ರಂಝಾನ್ ತಿಂಗಳನ್ನು ಇಲಾಹನ ಆರಾಧನೆಯೊಂದಿಗೆ ಧನ್ಯಗೊಳಿಸುವರು. ಆತ್ಮ ಸಂಸ್ಕರಣೆ ಮತ್ತು ವ್ಯಕ್ತಿ ವಿಕಸನ ಹಾಗೂ ಇಲಾಹಿ ಸಂತೃಪ್ತಿಯನ್ನು ಕೇಂದ್ರವಾಗಿಟ್ಟುಕೊಂಡು ತಿಂಗಳು ಪೂರ್ತಿ ಸೃಷ್ಟಿಕರ್ತ

ಸಮಾಜಘಾತುಕ ಶಕ್ತಿಗಳಿಗೆ ವಾರ್ನಿಂಗ್ – ಜಿಲ್ಲೆಯಲ್ಲಿ ಅಕ್ರಮ ದಂಧೆಗಳು ಬಂದ್ ವಿಶೇಷ ಲೇಖನ : ಜಿಲಾನಸಾಬ್ ಬಡಿಗೇರ್ ಬಳ್ಳಾರಿ ಜಿಲ್ಲೆ ಅನೇಕ ಎಸ್. ಪಿ. ಗಳನ್ನು ನೋಡಿದೆ. ಕೆಲವು ಎಸ್. ಪಿ. ಗಳು ದಕ್ಷ,

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ, ಹೊಸತು ಹೊಸತು ತರುತಿದೆ ಈ ಹಾಡನ್ನು ಗುನುಗದವರೇ ಇಲ್ಲ. ವರ್ಷದ ಮೊದಲ ಹಬ್ಬ. ಈ ಹಬ್ಬ ಏನು? ಎತ್ತ? ತಿಳಿಯೋಣ

ಯುಗಾದಿ ಎಂಬ ಪದವು ಯುಗಾದಿ ಎಂಬ ಪದದಿಂದ ಬಂದಿದೆ. ಮುಖ್ಯವಾಗಿ ಯುಗಾದಿ ಎಂಬ ಪದವು ಎರಡು ಶ್ರೇಷ್ಠ ಪದಗಳ ಸಂಯೋಜನೆಯಾಗಿದೆ: ಯುಗ, ಅಂದರೆ ಯುಗ ಅಥವಾ ಅವಧಿ; ಮತ್ತು ಆದಿ, ಅಂದರೆ ಯಾವುದೋ ಒಂದು

ನಮ್ಮ ಬದುಕಿನ ಮೊದಲ ಉಸಿರು ಶುರುವಾಗಿದ್ದೇ ಏಕಾಂತದಲ್ಲಿ. ಒಂಬತ್ತು ತಿಂಗಳು ತಾಯಿಯ ಗರ್ಭದ ಕತ್ತಲೆಯಲ್ಲಿ ಇದ್ದಾಗಲೂ ನಮ್ಮ ಪ್ರಾಣದ ಮಿಡಿತ ನಮಗಷ್ಟೇ ಕೇಳಿಸುತ್ತಿತ್ತು. ಆ ಸುಂದರ ಬಂಧನದಿಂದ ಕಳಚಿಕೊಂಡು ಹೊರ ಬಂದಾಗ ನಮ್ಮ ಜೊತೆಗೆ
Website Design and Development By ❤ Serverhug Web Solutions