
ಬಲೆ ಮಗನೇ ನೀನು ಛಲಗಾರ
ತಾಯಿಯ ಈ ಸ್ಫೂರ್ತಿದಾಯಕವಾದ ಮಾತಿನಿಂದ ತಂದೆಯನ್ನು ಕಳೆದುಕೊಂಡೆ ಎಂದು ಚಿಂತಿಸದೆ ಮನೆ ಜವಾಬ್ದಾರಿಯನ್ನು ತನ್ನ 13ನೇ ವಯಸ್ಸಿನಲ್ಲಿ ಹೊತ್ತುಕೊಂಡು ನಾಲ್ಕಾರು ಎಮ್ಮೆಗಳನ್ನು ಸಾಕಿ ತನ್ನ ಕುಟುಂಬಕ್ಕೆ ನೆರವಾಗುತ್ತಿದ್ದ.ಪ್ರತಿದಿನ ಮುಂಜಾನೆ ಎದ್ದು ಕೂಡಲೇ ದನಕರುಗಳಿಗೆ ಮೇವು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತಾಯಿಯ ಈ ಸ್ಫೂರ್ತಿದಾಯಕವಾದ ಮಾತಿನಿಂದ ತಂದೆಯನ್ನು ಕಳೆದುಕೊಂಡೆ ಎಂದು ಚಿಂತಿಸದೆ ಮನೆ ಜವಾಬ್ದಾರಿಯನ್ನು ತನ್ನ 13ನೇ ವಯಸ್ಸಿನಲ್ಲಿ ಹೊತ್ತುಕೊಂಡು ನಾಲ್ಕಾರು ಎಮ್ಮೆಗಳನ್ನು ಸಾಕಿ ತನ್ನ ಕುಟುಂಬಕ್ಕೆ ನೆರವಾಗುತ್ತಿದ್ದ.ಪ್ರತಿದಿನ ಮುಂಜಾನೆ ಎದ್ದು ಕೂಡಲೇ ದನಕರುಗಳಿಗೆ ಮೇವು
“ಅಲ್ಲಾ ಕಣೆ…ಇನ್ನು ಎಷ್ಟು ದಿನ ಭೇಟಿಯಾಗದೇ ಹೀಗೆ ಫೋನ್ ನಲ್ಲಿ ಮಾತಾಡೋದು..? ಆಮೇಲೆ ನಾನು ಸತ್ತ ಮೇಲೆ ಭೇಟಿಯಾಗೋಕೆ ಆಗತ್ತಾ…?” ಅವನು ಹೇಳುತ್ತಿದ್ದಅತ್ತಲಿಂದ ಅವಳು, “ಛೇ…ಸಾಯೋ ಮಾತೆಲ್ಲಾ ಆಡಬೇಡ…ಸದ್ಯದಲ್ಲೇ ಭೇಟಿಯಾಗೋಣ..” ಎಂದು ಹೇಳುತ್ತಿದ್ದಳು. ಅಷ್ಟರಲ್ಲಿ
“ಥೂ ಚಾಂಡಾಲ….ಇವತ್ತೂ ಕುಡಿದು ಬಂದಿದೀಯಾ… ನಿನ್ನ ಹೆಂಡ್ತಿ ಮಕ್ಕಳ ಬಗ್ಗೆ ಒಂಚೂರು ಕಾಳಜಿ ಇಲ್ವಾ ನಿನಗೆ…?” ಅವಳು ಕೋಪದಿಂದ ಅರಚಿದಳು..“ಲೇ… ನಂಗೆ ಹೇಳ್ತೀಯಾ…ಇರು ನಿಂಗೆ ಮಾಡ್ತೀನಿ…” ಎನ್ನುತ್ತಾ ಆತ ಅವಳಿಗೆ ಹೊಡೆಯಲು ಶುರು ಮಾಡಿದ…
“ಗೆಳತಿ… ನೀ ತೊರೆದದ್ದಕ್ಕೆ ನಾ ಭಗ್ನ ಪ್ರೇಮಿಯಾಗಲಿಲ್ಲ.. ಅದನ್ನು ಧನಾತ್ಮಕವಾಗಿ ಉಪಯೋಗಿಸಿಕೊಂಡೆ…ಅದರ ಪರಿಣಾಮ ಇದು..” ಎಂದುಕೊಳ್ಳುತ್ತಾ, ತಾನೇ ಕಷ್ಟಪಟ್ಟು ಬೆಳೆಸಿದ ಎಕರೆಗಟ್ಟಲೇ ಇರುವ ಸುಂದರ ಗುಲಾಬಿ ತೋಟವನ್ನೇ ನೋಡತೊಡಗಿದ…ಇನ್ನೆರಡು ದಿನಗಳಲ್ಲಿ ಸರ್ಕಾರ ಅವನಿಗೆ ‘ವರ್ಷದ
ಆ ದಿನ ಬಸ್ ನಲ್ಲಿ ರಶ್ ಹೆಚ್ಚಾಗಿಯೇ ಇತ್ತು…ಬಸ್ ನಲ್ಲಿ ಬಹುಪಾಲು ಮಹಿಳೆಯರೇ ತುಂಬಿದ್ದರು. ನಿಲ್ದಾಣವೊಂದರಲ್ಲಿ ಮಹಿಳೆಯೋರ್ವಳು, ಮಗುವನ್ನೆತ್ತಿಕೊಂಡು ಕಷ್ಟಪಟ್ಟು ಬಸ್ ಏರಿದಳು.. ಸೀಟಿನಲ್ಲಿ ಕುಳಿತಿದ್ದ ಮಹಿಳೆಯರು ಅವಳನ್ನು ಕಂಡೂ ಕಾಣದಂತಿದ್ದರು..ಅಷ್ಟರಲ್ಲಿ ಹಣ್ಣು,ಹಣ್ಣು ಮುದುಕನೊಬ್ಬ

ದೇಶದ ಉಜ್ವಲ ಭವಿಷ್ಯಕ್ಕಾಗಿ ನಮ್ಮ ಪೀಳಿಗೆಯ ಸುಂದರ ನಾಳೆಗಳನ್ನು ಸೃಷ್ಟಿಸಲು ವಿಶ್ವಮಾತೆ ಭಾರತದ ಸಂಕಲ್ಪ ಸಿದ್ಧಿಗಾಗಿ ದೇಶದ ಭವ್ಯ ಸಾಂಸ್ಕೃತಿಕ ಹಾಗೂ ಅಧ್ಯಾತ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸಲು ನಿಮ್ಮ ಮತ ಅಮೂಲ್ಯ-ಅವಶ್ಯ ನಿಸ್ವಾರ್ಥವಾಗಿ ಮತದಾನ
೧)ಮಾರಿಕೊಂಡರೆ ಮತ,ನಮಗೆಲ್ಲಿದೆ ಬೆಲೆ?ಅಯೋಗ್ಯರು ಗೆದ್ದರೆಅನೀತಿಗದು ನೆಲೆ.೨)ನಮ್ಮ ಒಂದು ಮತಕೆಬೆಲೆ ಕಟ್ಟಲಾಗದು.ಲೇಸು ಗೆಲ್ಲಿಸದಿದ್ರೆದೇಶ ಕಟ್ಟಲಾಗದು.೩)ಓ ಮತ ಬಾಂಧವರೆಇದು ನನ್ನ ಹಂಬಲ.ಮಾತಿಗಿಂತ ಕೃತಿಗೆನೀಡಬೇಕು ಬೆಂಬಲ.೪)ಎಲ್ಲರ ಮಾತುಗಳಅಳೆದು ತೂಗಿ ನೋಡು.ಒಳ ದನಿಯ ಕೇಳಿಮತವ ನೀನು ನೀಡು.೫)ಪ್ರಜಾಪ್ರಭುತ್ವದಲ್ಲಿಪ್ರಜೆಗಳೇ ಮೊದಲು.ಮನಸ್ಸು ಮಾಡಿದರೆವ್ಯವಸ್ಥೆಯೇ
ಮತ್ತೆ ಮತ್ತೆ ಬರತಾವ ಚುನಾವಣೆಹೊತ್ತು ಹೊತ್ತು ತರತಾರ ಬಣ್ಣ ಬಣ್ಣದ ಘೋಷಣೆ ಓಣಿ ಓಣಿಯಲ್ಲೂ ಕುರಿ-ಕೋಳಿಗಳ ವಗ್ಗರಣೆಯ ವಾಸನೆಕತ್ತಲಾದರೆ ಸಾಕು ಝಣ ಝಣ ಕಾಂಚಾಣದ ನರ್ತನ ಉದ್ದಾರವಾಗುತ್ತಿಲ್ಲ ಬಡ ಮಕ್ಕಳ ಪಾಲಿನ ಸರ್ಕಾರಿ ಶಾಲೆ
“ನಾನು ನಿನ್ನ ಗಂಡ ಕಣೇ…ನನಗೆ ಎದುರು ವಾದಿಸ್ತೀಯಾ?” ಎನ್ನುತ್ತಾ ಅವಳಿಗೆ ಒಂದೇಟು ಕೊಟ್ಟ…ಅವಳೂ ಕೋಪದಿಂದ “ಗಂಡ ಆದ್ರೆ ಏನು ಬೇಕಾದ್ರೂ ಮಾಡಬಹುದಾ.. ಹೆಂಡತಿಯೂ ಗಂಡನ ಸಮಾನ..” ಎಂದಳು… ಜಗಳ ಮುಂದುವರೆದಿತ್ತು.. ಅವರ 3 ವರ್ಷದ
ಅಂದು ಪ್ರಸಿದ್ಧ ನಟನೊಬ್ಬನ ಸಿನಿಮಾ ಬಿಡುಗಡೆಯಾಗಿತ್ತು...ಅಭಿಮಾನಿಗಳೆಲ್ಲಾ ಚಿತ್ರಮಂದಿರ ಮುಂದೆ ನಟನ ದೊಡ್ಡ ಕಟೌಟ್ ಗೆ ಕೊಡಪಾನಗಳಲ್ಲಿ ಹಾಲನ್ನು ಅಭಿಷೇಕ ಮಾಡುತ್ತಾ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದರು.ಅಲ್ಲೆ ಅನತಿ ದೂರದಲ್ಲಿ ಹಾಲಿಲ್ಲದೇ ಅಳುತ್ತಿದ್ದ ಮಗುವಿನ ಧ್ವನಿ ಅರಣ್ಯರೋಧನದಂತಾಗಿತ್ತು…!
Website Design and Development By ❤ Serverhug Web Solutions