ನ್ಯಾನೋ ಕಥೆ-ಕೊನೆಯ ಘಳಿಗೆ
ಅವನು ಅವಳಿಗೆ ನಿತ್ಯವೂ ಪ್ರೇಮ ಪತ್ರ ನೀಡುತ್ತಿದ್ದ…ಅವಳು ಅದನ್ನು ತೆಗೆದುಕೊಂಡು ಮರುದಿನ ಅದನ್ನೇ ವಾಪಸ್ ನೀಡಿ ಏನೂ ಉತ್ತರ ಹೇಳದೇ ಹೋಗುತ್ತಿದ್ದಳು.. ಕೊನೆಗೊಂದು ದಿನ ಅವನು ನಿರಾಸೆಗೊಂಡು ಸಾಯಲು ಹೊರಟ. ಸಾಯುವುದಕ್ಕೆ ಮೊದಲು ತಾನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಅವನು ಅವಳಿಗೆ ನಿತ್ಯವೂ ಪ್ರೇಮ ಪತ್ರ ನೀಡುತ್ತಿದ್ದ…ಅವಳು ಅದನ್ನು ತೆಗೆದುಕೊಂಡು ಮರುದಿನ ಅದನ್ನೇ ವಾಪಸ್ ನೀಡಿ ಏನೂ ಉತ್ತರ ಹೇಳದೇ ಹೋಗುತ್ತಿದ್ದಳು.. ಕೊನೆಗೊಂದು ದಿನ ಅವನು ನಿರಾಸೆಗೊಂಡು ಸಾಯಲು ಹೊರಟ. ಸಾಯುವುದಕ್ಕೆ ಮೊದಲು ತಾನು
“ಯಾಕೋ ಎಲ್ಲಾ ಮುಗೀತು ಅನಿಸ್ತಾ ಇದೆ ಕಣೆ..ಮತ್ತೆ ಮತ್ತೆ ಸೋಲು… ಹತಾಶೆ…” ಎಂದ ನೋವಿನಿಂದ.. ಆಗ ಅವಳು“ನೀನು ಸೋತಿದ್ದಿಯಾ ಅಷ್ಟೆ..ಸತ್ತಿಲ್ಲ ತಾನೆ…?” ಎಂದಳು ನಿಧಾನವಾಗಿ…! ✍🏻ಮನು ಎಸ್ ವೈದ್ಯ
ಅವನ ಕೆತ್ತನೆಯ ಶಿಲ್ಪಗಳಲ್ಲಿ ಜೀವಂತಿಕೆಯ ಕಳೆ ಇರುತ್ತಿತ್ತು. ಮಹಾಶಿಲ್ಪಿ ಅವನು.. ಅಂದು ಯಾವುದೋ ಒಂದು ಮೂರ್ತಿಯನ್ನು ಕೆತ್ತುತ್ತಿದ್ದ.. ಅಷ್ಟರಲ್ಲಿ ಅಲ್ಲೊಬ್ಬ “ಸ್ವಾಮಿ ನಿಮ್ಮ ಮಗ ಇನ್ನೂ ಸುಧಾರಿಸಿಲ್ಲ, ಮತ್ತೆ ಕೊಲೆ ಕೇಸನಲ್ಲಿ ಆರೆಸ್ಟ್ ಆಗಿದಾನೆ..”
“ಗೆಳತಿ ನೀನು ಹೂವಿನಂತವಳು.. ಹೂವಿನಂತೆ ಸುಂದರ..ಎಂದು ಹೇಳುತ್ತಿದ್ದೆ… ಇದೀಗ ನಿಜವಾಗಿಯೂ ಹೂವಾಗಿಬಿಟ್ಟೆಯಲ್ಲ…”ಎಂದು ಅವಳ ಸಮಾಧಿಯ ಮೇಲೆ ತಾನೇ ಬೆಳೆಸಿದ ಹೂಗಳನ್ನು ನೋಡುತ್ತಾ ಹೇಳಿದ..! ✍🏻ಮನು ಎಸ್ ವೈದ್ಯ
ಮುಂಜಾನೆ ಜಲ್ದಿ ಎಬ್ಬಸಾಕ,ಆರಕ್ಕ,ಎಂಟು ಆಗೆತಿ ಅಂತಿಜಳಕ ಮಾಡ ಜಳಕ ಮಾಡ ಅಂತ ಗಂಟ ಬೀಳತಿನನಗ ಆರಾಮ ಇಲ್ಲಂದ್ರ,ದೃಷ್ಟಿ ಬಿಟ್ಟಾರ ಅಂತ ಓಣಿ ಒಳಗಿನ ಮಂದಿಗೆ ಬೈತಿಸಣ್ಣ ಸಣ್ಣ ವಿಷಯಕ್ಕ ಅಳಕೋತ ಕುಂದರತಿಅವ್ವ ನೀ ಭಾಳ
“ಮಗಾ ಕಷ್ಟದಲ್ಲಿರುವವರಿಗೆ ಯಾವತ್ತೂ ಸಹಾಯ ಮಾಡಬೇಕು..” ಅವನು ತನ್ನ 10 ವರ್ಷದ ಮಗನಿಗೆ ಹೇಳುತ್ತಿದ್ದ..ಮರುದಿನ ಮಗನ ಜೊತೆ ಮಾರ್ಕೆಟ್ ಹೋದಾಗ, ಅಲ್ಲೊಬ್ಬ ಕೈ ಕಾಲುಗಳಿಲ್ಲದ ಕೊಳಕು ಬಟ್ಟೆಯ ವೃದ್ಧನೊಬ್ಬ ಭಿಕ್ಷೆ ಬೇಡುತ್ತಿರುವುದು ಕಂಡ ಮಗನು

ತಾಯಿಯ ಈ ಸ್ಫೂರ್ತಿದಾಯಕವಾದ ಮಾತಿನಿಂದ ತಂದೆಯನ್ನು ಕಳೆದುಕೊಂಡೆ ಎಂದು ಚಿಂತಿಸದೆ ಮನೆ ಜವಾಬ್ದಾರಿಯನ್ನು ತನ್ನ 13ನೇ ವಯಸ್ಸಿನಲ್ಲಿ ಹೊತ್ತುಕೊಂಡು ನಾಲ್ಕಾರು ಎಮ್ಮೆಗಳನ್ನು ಸಾಕಿ ತನ್ನ ಕುಟುಂಬಕ್ಕೆ ನೆರವಾಗುತ್ತಿದ್ದ.ಪ್ರತಿದಿನ ಮುಂಜಾನೆ ಎದ್ದು ಕೂಡಲೇ ದನಕರುಗಳಿಗೆ ಮೇವು
“ಅಲ್ಲಾ ಕಣೆ…ಇನ್ನು ಎಷ್ಟು ದಿನ ಭೇಟಿಯಾಗದೇ ಹೀಗೆ ಫೋನ್ ನಲ್ಲಿ ಮಾತಾಡೋದು..? ಆಮೇಲೆ ನಾನು ಸತ್ತ ಮೇಲೆ ಭೇಟಿಯಾಗೋಕೆ ಆಗತ್ತಾ…?” ಅವನು ಹೇಳುತ್ತಿದ್ದಅತ್ತಲಿಂದ ಅವಳು, “ಛೇ…ಸಾಯೋ ಮಾತೆಲ್ಲಾ ಆಡಬೇಡ…ಸದ್ಯದಲ್ಲೇ ಭೇಟಿಯಾಗೋಣ..” ಎಂದು ಹೇಳುತ್ತಿದ್ದಳು. ಅಷ್ಟರಲ್ಲಿ
“ಥೂ ಚಾಂಡಾಲ….ಇವತ್ತೂ ಕುಡಿದು ಬಂದಿದೀಯಾ… ನಿನ್ನ ಹೆಂಡ್ತಿ ಮಕ್ಕಳ ಬಗ್ಗೆ ಒಂಚೂರು ಕಾಳಜಿ ಇಲ್ವಾ ನಿನಗೆ…?” ಅವಳು ಕೋಪದಿಂದ ಅರಚಿದಳು..“ಲೇ… ನಂಗೆ ಹೇಳ್ತೀಯಾ…ಇರು ನಿಂಗೆ ಮಾಡ್ತೀನಿ…” ಎನ್ನುತ್ತಾ ಆತ ಅವಳಿಗೆ ಹೊಡೆಯಲು ಶುರು ಮಾಡಿದ…
“ಗೆಳತಿ… ನೀ ತೊರೆದದ್ದಕ್ಕೆ ನಾ ಭಗ್ನ ಪ್ರೇಮಿಯಾಗಲಿಲ್ಲ.. ಅದನ್ನು ಧನಾತ್ಮಕವಾಗಿ ಉಪಯೋಗಿಸಿಕೊಂಡೆ…ಅದರ ಪರಿಣಾಮ ಇದು..” ಎಂದುಕೊಳ್ಳುತ್ತಾ, ತಾನೇ ಕಷ್ಟಪಟ್ಟು ಬೆಳೆಸಿದ ಎಕರೆಗಟ್ಟಲೇ ಇರುವ ಸುಂದರ ಗುಲಾಬಿ ತೋಟವನ್ನೇ ನೋಡತೊಡಗಿದ…ಇನ್ನೆರಡು ದಿನಗಳಲ್ಲಿ ಸರ್ಕಾರ ಅವನಿಗೆ ‘ವರ್ಷದ
Website Design and Development By ❤ Serverhug Web Solutions