
ಜೇಡರಬಲೆ(ಕಾಲ್ಪನಿಕ ಕಥೆ)ಭಾಗ ೧
ಸುತ್ತುವರಿದ ಪಕ್ಷಿಗಳ ಹಾರಾಟ ನಾನಿರುವುದು ಬೆಟ್ಟದ ಕಂದರದ ಜಾಗ,ಸಿಂಹ,ಚಿರತೆಗಳ ಬೀಡು,ದಿಕ್ಕಿರದ ದಿಕ್ಸೂಚಿ, ನಕ್ಷತ್ರಗಳು ಸಾವಿರ ಸಾವಿರ ಮಿಂಚುತ್ತಿರುವುದು. ಎಲ್ಲಿ ನೋಡಿದರಲ್ಲಿ ದೂರಕ್ಕೆ ಬೆಟ್ಟಗಳ ಸಾಲು.ಏಳು,ಬೀಳುಗಳ ನೆಡೆ, ಎತ್ತ ನೋಡಿದರೂ ಜೀವ ಸಂಕುಲಗಳೆ ಇಲ್ಲದ ಮೌನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸುತ್ತುವರಿದ ಪಕ್ಷಿಗಳ ಹಾರಾಟ ನಾನಿರುವುದು ಬೆಟ್ಟದ ಕಂದರದ ಜಾಗ,ಸಿಂಹ,ಚಿರತೆಗಳ ಬೀಡು,ದಿಕ್ಕಿರದ ದಿಕ್ಸೂಚಿ, ನಕ್ಷತ್ರಗಳು ಸಾವಿರ ಸಾವಿರ ಮಿಂಚುತ್ತಿರುವುದು. ಎಲ್ಲಿ ನೋಡಿದರಲ್ಲಿ ದೂರಕ್ಕೆ ಬೆಟ್ಟಗಳ ಸಾಲು.ಏಳು,ಬೀಳುಗಳ ನೆಡೆ, ಎತ್ತ ನೋಡಿದರೂ ಜೀವ ಸಂಕುಲಗಳೆ ಇಲ್ಲದ ಮೌನ
ಚೆಲುವೆ ನನ್ನ ಬಾಲೆಸೌಂದರ್ಯ ನಲ್ಲೆಯ ಬಲ್ಲೆಕಣ್ಣಿಗೆ ಹಚ್ಚಿದಾಳೆ ಕಾಡಿಗೆ!!ಪ!! ನೇರ ನುಡಿ ಇವಳದ್ದುಪ್ರೀತಿಗೆ ಏನು ಕಮ್ಮಿ ಇಲ್ಲಮೃದುವಾದ ಮನಸ್ಸಿನ ಮಲ್ಲಿಗೆಯು ಬರೆದಷ್ಟು ಪದಗಳು ಸಾಲದುಗುಣದಲ್ಲಿವು ಮನದಲ್ಲಿ ಒಳ್ಳೆವಳುಪ್ರೀತಿಯ ಭಾವ ತುಂಬಿದವಳು -ಮಹಾಂತೇಶ ಖೈನೂರ
ಪ್ರಿಯತಮೆ,ಈ ಜೀವ ನಿನಗಾಗಿಒಪ್ಪಿಗೆ ಇದೆಯಾ?ನನ್ನ ಮನವೂ ಹಾಗೇ ಹೇಳುತಿದೆ,ಒಂದಾಗೋಣ ಬಾ ಇನಿಯಾ.ಗೆದ್ದು ಬೀಗೋಣ ಈ ದುನಿಯಾ! -ಶಿವಪ್ರಸಾದ್ ಹಾದಿಮನಿ.✍️
ಜಗತ್ತಿನ ಎಲ್ಲಾ ಭಾಷೆಗಳ ಪದಕೋಶದಲ್ಲಿ ಅನೇಕ ಭಾಷೆಗಳ ಪದಗಳು ಎರವಲಾಗಿ ಸಹಜ ರೀತಿಯಲ್ಲಿ ಬಳಕೆಗೊಳ್ಳುತ್ತಿರುತ್ತವೆ.ಅದು ಕನ್ನಡದ ಸಂದರ್ಭವಾಗಿರಬಹುದು,ಇಲ್ಲವೆ ಸಂಸ್ಕೃತ ಹಾಗೂ ಯಾವುದೇ ಭಾಷೆಯ ಸಂದರ್ಭವೂ ಆಗಿರಬಹುದು. ಕನ್ನಡ ಪದಕೋಶ ಸಂಸ್ಕೃತ,ಇಂಗ್ಲಿಷ್,ಗ್ರೀಕ್, ಲ್ಯಾಟೀನ್,ಪೋರ್ಚುಗೀಸ್,ಮರಾಠಿ,ಹಿಂದಿ,ಉರ್ದು, ಅರೇಬಿಕ್ ಮೊದಲಾದ

ಮತ ನೀಡಿ ಎಂದುಅಭ್ಯರ್ಥಿಯ ಕೂಗು ನೋಡಿಜನರು ತಮ್ಮಿಚ್ಛೆಗೆ ಇಂದುಹಾಕುವರು ಮತ ನೋಡಿಮತದಾರನ ಸೆಳೆಯಲುಹಲವು ಭರವಸೆಗಳುಅಭ್ಯರ್ಥಿಗಳದು ಸೋಲುಗೆಲುವು ಲೆಕ್ಕಾಚಾರಗಳುಮತದಾರನದು ಪಕ್ಷಗಳಿಂದ ಹೊಸನಿರೀಕ್ಷೆಗಳುಹಿಂದಿನ ಬದಲಾವಣೆಯೆಇಂದಿನ ಚುನಾವಣೆ -ಚೇತನ್ ಕುಮಾರ್ ಎಂ,ಕೆ.ಮೈಸೂರು

ಚೆಲವುಆಕಾಶದಲ್ಲಿ ಹಕ್ಕಿಗಳ ಸಾಲುಸಾಲಾಗಿ ಹಾರುತ್ತಿವೆಬೆಟ್ಟಗಳ ಹಸಿರು ಸಾಲುಮನ ಸೆಳೆಯುತ್ತಿವೆಸಂಜೆ ಗಾನದಲ್ಲಿ ಕಲಿಕೆಹಕ್ಕಿಗಳ ಕಲರವತಾಣವಾಗಿದೆ ಚೆಲವುಮೈಮನವೆಲ್ಲ ನಲಿವುಹರಿಯುವ ನದಿ ತೀರದೂರದಿ ಒಂದಾಗಿದೆ ಭೂಆಕಾಶ -ಚೇತನ್ ಕುಮಾರ್ ಎಂ,ಕೆ.ಮೈಸೂರು.
ಶೀರ್ಷಿಕೆ:ಹೆಣ್ಣು ಸಂಸಾರದ ಕಣ್ಣು ಭಾರತೀಯರ ಗುಣ ನಡೆ ನುಡಿ ಆಚಾರ ವಿಚಾರ ಧೈರ್ಯ ಮನಸ್ಸು ನೆಮ್ಮದಿಯ ಬದುಕು ಕಾಣಿಸಿಕೊಳ್ಳಬೆಕಾದರೆ ಹೇಣ್ಣು ಮಗಳ ಮನಸ್ಸು ಈ ನೆಲದ ನೆರವು ನೀಡುತ್ತದೆ.ಅಂದರೆ ಅದು ಸ್ತ್ರೀ ಶಕ್ತಿ ಅನ್ನುವು

ಶ್ರೀ ಶಿವಕುಮಾರ ಸ್ವಾಮೀಜಿ ದೀನ ದಲಿತರ ಬಡವರ ಪಾಲಿನ ಆಶಾಕಿರಣರುವಿದ್ಯಾರ್ಥಿಗಳಗೆ ಅಕ್ಷರ ದಾತರ ಪಾಲಿನ ನಕ್ಷತ್ರಸೂರ್ಯಕಿರಣ ದಂತೆ ಸದಾ ಪ್ರಜ್ವಲಿಸುವರುಜಗತ್ತಿಗೆ ಸನ್ಮಾರ್ಗದ ದಾರಿ ತೋರಿದ ದೇವ ನಕ್ಷತ್ರರುಹಸಿದು ಬಂದವರಿಗೆ ಊಟ ಬಡಿಸಿದರು// ಬಡವರ ಹೊಟ್ಟೆ

111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ಸಿದ್ಧಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ ಮಹಾಸ್ವಾಮಿಗಳರವರ ಸೇವಾ ಕಾರ್ಯಗಳು ಅನನ್ಯ. ಜಾತಿ-ಧರ್ಮಗಳನ್ನು ಮೀರಿದ ನಿಸ್ವಾರ್ಥ ಸೇವೆ ಕಾರ್ಯಗಳು ಇಂದಿಗೂ-ಎಂದೆಂದಿಗೂ ಅಜರಾಮರ.ಲಕ್ಷಾಂತರ ಜನರ ಬಾಳಿಗೆ ಬೆಳಕಾದ ‘ನಡೆದಾಡುವ ಶರಣರು,’ಅನ್ನ,ಅಧ್ಯಾತ್ಮ,ಜ್ಞಾನವೆಂಬ
ಧನವೆಂಬ ಮಾಯೆಬರಿಯ ಮಾಯೆ ಅಲ್ಲಮನವನೇ ಮಾಯವಾಗಿಸುವಮಾಯಾವಿಬಂಧಗಳನ್ನೆಲ್ಲಾ…..ಬಂಧನವಾಗಿಸಿ…ಒಂದೇ ಕ್ಷಣಕೆ ಉಸಿರುಗಟ್ಟಿಸಿಜೀವ ಕಳೆವ ಮಾಯೆ…. ಅದರ ಪರವಾಗಿಯೇ ನವಿರಾಗಿ ಸಾಗುತ್ತಿದ್ದಬಾಳುಬಾಳಿನ ತುಂಬೆಲ್ಲಾಇಂಚರದಂತಹ ಬಂಧಬಂಧದ ಬಿಗಿಅಪ್ಪುಗೆಯಲಿಬೆಚ್ಚಗಿನ ಭಾವಜೀವನವೇ ಸುಖದಸಾಗರದಂತಿತ್ತು ಆದರೆ ಅಂದು ಹಣವಿರಲಿಲ್ಲ…! ಎಲ್ಲವೂ ಕಳೆದುಕೊಂಡಭಾವನಿನಗೆ ನಾನೇ ಎಲ್ಲಾ
Website Design and Development By ❤ Serverhug Web Solutions