
ಶೀರ್ಷಿಕೆ:ಗೆಜ್ಜೆ ನಾದ
ಹೆಣ್ಣಿನ ಕಾಲ್ಗೆಜ್ಜೆ ನಾದವುಗಂಡಿನ ಹೃದಯದ ಝೆoಕಾರವುಮನಸ್ಸಿನಲ್ಲಿ ತೊಳಲಾಟವುಧ್ಯಾನಾಸಕ್ತರಿಗೆ ಮನ ಭಂಗವು ಪುಟ್ಟ ಹೆಣ್ಮಕ್ಕಳ ನಾದ ತಾಯಿ ತಂದೆಯರಿಗೆ ಆನಂದವುಶೋಡಶಿಯರು ಓಡಾಡಲು ಹುಚ್ಚು ಖೋಡಿ ಮನಸದುಹರೆಯದ ಬಾಲೆ ಬರಲು ಎಲ್ಲರ ದೃಷ್ಟಿ ಗೆಜ್ಜೆ ಮೇಲಿರುವುದುಸತಿಯರ ಗೆಜ್ಜೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹೆಣ್ಣಿನ ಕಾಲ್ಗೆಜ್ಜೆ ನಾದವುಗಂಡಿನ ಹೃದಯದ ಝೆoಕಾರವುಮನಸ್ಸಿನಲ್ಲಿ ತೊಳಲಾಟವುಧ್ಯಾನಾಸಕ್ತರಿಗೆ ಮನ ಭಂಗವು ಪುಟ್ಟ ಹೆಣ್ಮಕ್ಕಳ ನಾದ ತಾಯಿ ತಂದೆಯರಿಗೆ ಆನಂದವುಶೋಡಶಿಯರು ಓಡಾಡಲು ಹುಚ್ಚು ಖೋಡಿ ಮನಸದುಹರೆಯದ ಬಾಲೆ ಬರಲು ಎಲ್ಲರ ದೃಷ್ಟಿ ಗೆಜ್ಜೆ ಮೇಲಿರುವುದುಸತಿಯರ ಗೆಜ್ಜೆ

ಗ್ರಾಮೀಣ ಮಕ್ಕಳ ಹಿತಚಿಂತನೆಯ ಪ್ರೊಫೆಸರ್ ಸು.ಜ.ನಾ. ಪ್ರೊ.ಸು.ಜ.ನ. ಅವರು ಮೈಸೂರಿನ ಯುವರಾಜ ಕಾಲೇಜಿನ ಪ್ರಿನ್ಸಿಪಾಲರಾಗಿದ್ದ ದಿನಗಳು ನಾನು ಮೈಸೂರಿನ ಆರತಿ ದಿನಪತ್ರಿಕೆಯಲ್ಲಿ ಉಪಸಂಪಾದಕ ಆಗಿ ಕಾರ್ಯ ಮಾಡುತ್ತಿದ್ದೆ.ಜೊತೆಗೆ ಗೆಳೆಯ ಸಿಂಗನಹಳ್ಳಿ ಸ್ವಾಮಿಗೌಡ ಜೊತೆ ಸೇರಿ

ನನ್ನ ನೋಡಿ ನೀನೀಗ ಕಿರು ನಗೆ ಬೀರಿದರು!ನನ್ನ ಜೊತೆ ನೀ ಸವಿನುಡಿ ನುಡಿಯ ಬೇಕೆಂದರೂ!!ಬರಲಾರೇನು ನಿನ್ನ ಸನಿಹ ಇನ್ನೆಂದು !!! ಅಂದು! ಪ್ರೀತಿಗೆ ದೇವತೆ ನೀನೆಂದು ಮರುಳಾಗಿದ್ದೆ!!ಮೋಸಕೆ ಒಡತಿ ನೀನೆಂದುತಿಳಿದುಮರುಕ ಪಟ್ಟು ಮರೆತೀರುವೆ ನಿನ್ನ

ಭಾರತೀಯರು ನಾವು,ಅನೇಕ ಧರ್ಮಸಂಸ್ಕೃತಿಗಳ,ಕಲೆಗಳ, ತವರೂರುಸಂವಿಧಾನದ ಅಡಿಯಲ್ಲಿಒಂದು ನಾವು.ವಿವಿಧತೆಯ,ಸಾರುತಿಹುದುಸಂವಿಧಾನದ ಜಾತ್ಯಾತೀತತೆಜಾಗೃತಗೊಳಿಸುವ ನಾವುಇಂದೇ ಓದೋಣ ಪೀಠಿಕೆನಾವೆಲ್ಲ ಒಂದು ಎಂದುನಾಡಿನೆಲ್ಲೆಡೆ,ಗಡಿಗಳಾಚೆಪ್ರತಿಜ್ಞೆಯನ್ನು ಮಾಡೋಣಮನೋಭಾವಗಳ ಬದಲಾಗುವಕಾಲದ ಅಂಚಿನಲ್ಲಿ… -ಚೇತನ್ ಕುಮಾರ್ ಎಂ,ಕೆ,ಮೈಸೂರು.

ವಾರಗಿತ್ತಿ ಎಂಬ ಕನ್ನಡದ ಸಂಬಂಧವಾಚಕ ರೂಪವು ರಚನೆ ಹಾಗೂ ಬಳಕೆಯಲ್ಲಿ ಬದಲಾವಣೆ ಹೊಂದಿರುವುದು ಕನ್ನಡ ಸಮಾಜದಲ್ಲಿ ಕಾಣುತ್ತೇವೆ. ಮಾದ್ಯಮಗಳ ಪ್ರಭಾವ ಕನ್ನಡ ನುಡಿಯ ಮೇಲೆ ಹೇಗೆಲ್ಲಾ ಪರಿಣಾಮ ಬೀರಿದೆ ಎಂಬುದು ಇಂತಹ ರೂಪಗಳನ್ನು ಗಮನಿಸಿದಾಗ
ಪೃಥ್ವಿಯೊಳ್ ಬಂಧಿಸಿದ ಬೇರಂತೆ ಮನೆಯಲ್ಲಿದ್ದ ಹೆಣ್ಣು, ಪರತಂತ್ರ ದಾಚೆಯ ಬದುಕನು ಬಯಸಿತವಳ ಕಣ್ಣು ತನ್ನವರ ಹಸಿವ ಇಂಗಿಸಿ ಉಪವಾಸ ಇರುವಳು ಅವ್ವ, ಕುದಿಯುವ ನೋವಿನೊಳಗೂ ನಮಗೆ ನಗುವುದ ಕಲಿಸಿದ ಜೀವ ಜ್ಞಾನಾಸಕ್ತರನ್ನಾಗಿಸಿತು ಮಹಿಳೆಯರಿಗೆ ಮಹನೀಯರ

ಶ್ರೀರಂಗಪಟ್ಟಣದಲ್ಲಿ ಸುತ್ತುವರಿದ ಕಾವೇರಿಯ ನಡುವೆ ದ್ವೀಪದಂತೆ ಶ್ರೀರಂಗನಾಥ ಸ್ವಾಮಿ ದೇವಾಲಯ ನೆಲೆಸಿದೆ ಹಿಂದೆ ಶ್ರೀರಂಗಪುರಿ,ಲಕ್ಷೋದ್ಯಾನ ಪುರಿ ಎಂದು ಈಗ ಶ್ರೀರಂಗಪಟ್ಟಣ ಎಂದು ಪ್ರಸಿದ್ಧವಾಗಿದೆ.ಇರುವ ದೇವಾಲಯಗಳಲ್ಲಿ ಶ್ರೀರಂಗನಾಥನ ದೇವಾಲಯವು ದೊಡ್ಡ ಗೋಪುರದಿಂದ ಕೂಡಿದ್ದು ಮೂರು ಪ್ರಕಾರವುಳ್ಳ

ಅಭಿವೃದ್ಧಿಯಲ್ಲಿ ಮುಂದೆ ಸಾಗುತ್ತಿರುವಾಗ ಹಿಂದೆ ನೋಡುವ ಅಗತ್ಯವಿಲ್ಲ ಮಾನವೀಯ ನೆಲೆಗಟ್ಟಿನಲ್ಲಿ ಶೋಷಿತ ಸಮುದಾಯಗಳನ್ನು ಒಂದು ಗೂಡಿಸುವ ಪ್ರಯತ್ನ ಇನ್ನು ಹೆಚ್ಚಾಗಬೇಕು.ಇತಿಹಾಸದ ಘಟನೆಗಳು ಮರುಕಳಿಸದಂತೆ,ಎಚ್ಚರಿಕೆವಹಿಸಿ ಸಮಾಜದ ತಳ ಸಮುದಾಯದ ಅಭಿವೃದ್ಧಿ ಆಗಬೇಕು.ಇಚ್ಚಾನುಸಾರ ಮತ ಹಾಕುವಿಕೆ,ಅವರ ಸಮುದಾಯದ

ಪ್ರಸ್ತಾವನೆ ನುಡಿ ಕುರಿತ ಅಧ್ಯಯನಕ್ಕೆ ಪ್ರೇರಣೆ ಹಾಗೂ ಆಸಕ್ತಿಗಾಗಿ ಈ ಪರಿನುಡಿ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.ದೈನಂದಿನ ಜೀವನದಲ್ಲಿ ಎಷ್ಟೋ ಪದಗಳು ನಮ್ಮ ಕಿವಿಯ ಮೂಲಕ ಹಾದುಹೋಗುತ್ತಿರುತ್ತವೆ.ಆ ಪದಗಳ ಮೂಲ,ರಚನೆ,ಬಳಕೆ ಇವುಗಳ ಕುರಿತ ಯಾವ ಮಾಹಿತಿಯೂ

ಜಗದೋದ್ಧಾರಕನಾದ ಶಿವನ ವಿವಿಧ ರೂಪಗಳು ಹೆಚ್ಚಾಗಿ ಲಿಂಗರೂಪದ ಪೂಜೆಯನ್ನು ಮುಖ್ಯವಾಗಿ ಅನುಸರಿಸುತ್ತವೆ.ಯಾಕೆಂದರೆ ಅದಕ್ಕೊಂದು ಬಲವಾದ ಕಾರಣವಿದೆ.ಒಮ್ಮೆ ಶಿವನು ದೇವದಾರು ವನಕ್ಕೆ ಆಕಸ್ಮಿಕವಾಗಿ ಹೋದಾಗ ಅವನನ್ನು ಕಂಡು ಅಲ್ಲಿದ್ದ ಋಷಿ ಪತ್ನಿಯರು ಮನಸೋತು ಮರುಳಾಗುತ್ತಾರೆ.ತದನಂತರದಲ್ಲಿ ಸರಿ-ತಪ್ಪುಗಳನ್ನು
Website Design and Development By ❤ Serverhug Web Solutions