
ಚೆಲವು
ಚೆಲವುಆಕಾಶದಲ್ಲಿ ಹಕ್ಕಿಗಳ ಸಾಲುಸಾಲಾಗಿ ಹಾರುತ್ತಿವೆಬೆಟ್ಟಗಳ ಹಸಿರು ಸಾಲುಮನ ಸೆಳೆಯುತ್ತಿವೆಸಂಜೆ ಗಾನದಲ್ಲಿ ಕಲಿಕೆಹಕ್ಕಿಗಳ ಕಲರವತಾಣವಾಗಿದೆ ಚೆಲವುಮೈಮನವೆಲ್ಲ ನಲಿವುಹರಿಯುವ ನದಿ ತೀರದೂರದಿ ಒಂದಾಗಿದೆ ಭೂಆಕಾಶ -ಚೇತನ್ ಕುಮಾರ್ ಎಂ,ಕೆ.ಮೈಸೂರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚೆಲವುಆಕಾಶದಲ್ಲಿ ಹಕ್ಕಿಗಳ ಸಾಲುಸಾಲಾಗಿ ಹಾರುತ್ತಿವೆಬೆಟ್ಟಗಳ ಹಸಿರು ಸಾಲುಮನ ಸೆಳೆಯುತ್ತಿವೆಸಂಜೆ ಗಾನದಲ್ಲಿ ಕಲಿಕೆಹಕ್ಕಿಗಳ ಕಲರವತಾಣವಾಗಿದೆ ಚೆಲವುಮೈಮನವೆಲ್ಲ ನಲಿವುಹರಿಯುವ ನದಿ ತೀರದೂರದಿ ಒಂದಾಗಿದೆ ಭೂಆಕಾಶ -ಚೇತನ್ ಕುಮಾರ್ ಎಂ,ಕೆ.ಮೈಸೂರು.
ಶೀರ್ಷಿಕೆ:ಹೆಣ್ಣು ಸಂಸಾರದ ಕಣ್ಣು ಭಾರತೀಯರ ಗುಣ ನಡೆ ನುಡಿ ಆಚಾರ ವಿಚಾರ ಧೈರ್ಯ ಮನಸ್ಸು ನೆಮ್ಮದಿಯ ಬದುಕು ಕಾಣಿಸಿಕೊಳ್ಳಬೆಕಾದರೆ ಹೇಣ್ಣು ಮಗಳ ಮನಸ್ಸು ಈ ನೆಲದ ನೆರವು ನೀಡುತ್ತದೆ.ಅಂದರೆ ಅದು ಸ್ತ್ರೀ ಶಕ್ತಿ ಅನ್ನುವು

ಶ್ರೀ ಶಿವಕುಮಾರ ಸ್ವಾಮೀಜಿ ದೀನ ದಲಿತರ ಬಡವರ ಪಾಲಿನ ಆಶಾಕಿರಣರುವಿದ್ಯಾರ್ಥಿಗಳಗೆ ಅಕ್ಷರ ದಾತರ ಪಾಲಿನ ನಕ್ಷತ್ರಸೂರ್ಯಕಿರಣ ದಂತೆ ಸದಾ ಪ್ರಜ್ವಲಿಸುವರುಜಗತ್ತಿಗೆ ಸನ್ಮಾರ್ಗದ ದಾರಿ ತೋರಿದ ದೇವ ನಕ್ಷತ್ರರುಹಸಿದು ಬಂದವರಿಗೆ ಊಟ ಬಡಿಸಿದರು// ಬಡವರ ಹೊಟ್ಟೆ

111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ಸಿದ್ಧಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ ಮಹಾಸ್ವಾಮಿಗಳರವರ ಸೇವಾ ಕಾರ್ಯಗಳು ಅನನ್ಯ. ಜಾತಿ-ಧರ್ಮಗಳನ್ನು ಮೀರಿದ ನಿಸ್ವಾರ್ಥ ಸೇವೆ ಕಾರ್ಯಗಳು ಇಂದಿಗೂ-ಎಂದೆಂದಿಗೂ ಅಜರಾಮರ.ಲಕ್ಷಾಂತರ ಜನರ ಬಾಳಿಗೆ ಬೆಳಕಾದ ‘ನಡೆದಾಡುವ ಶರಣರು,’ಅನ್ನ,ಅಧ್ಯಾತ್ಮ,ಜ್ಞಾನವೆಂಬ
ಧನವೆಂಬ ಮಾಯೆಬರಿಯ ಮಾಯೆ ಅಲ್ಲಮನವನೇ ಮಾಯವಾಗಿಸುವಮಾಯಾವಿಬಂಧಗಳನ್ನೆಲ್ಲಾ…..ಬಂಧನವಾಗಿಸಿ…ಒಂದೇ ಕ್ಷಣಕೆ ಉಸಿರುಗಟ್ಟಿಸಿಜೀವ ಕಳೆವ ಮಾಯೆ…. ಅದರ ಪರವಾಗಿಯೇ ನವಿರಾಗಿ ಸಾಗುತ್ತಿದ್ದಬಾಳುಬಾಳಿನ ತುಂಬೆಲ್ಲಾಇಂಚರದಂತಹ ಬಂಧಬಂಧದ ಬಿಗಿಅಪ್ಪುಗೆಯಲಿಬೆಚ್ಚಗಿನ ಭಾವಜೀವನವೇ ಸುಖದಸಾಗರದಂತಿತ್ತು ಆದರೆ ಅಂದು ಹಣವಿರಲಿಲ್ಲ…! ಎಲ್ಲವೂ ಕಳೆದುಕೊಂಡಭಾವನಿನಗೆ ನಾನೇ ಎಲ್ಲಾ
ಡಾ ಜಯದೇವಿ ಲಿಗಾಡೆಗಡಿನಾಡಿನ ಕನ್ನಡಿಗರಮನ ಮನದಲ್ಲಿಹೃದಯ ಹೃದಯದಲ್ಲಿಸದಾ ಬೆಳಗುತ್ತಿರುವನಂದಾ ದೀಪ. ಡಾ.ಗಿರೀಶ ಜಕಾಪುರೆ,ಕನ್ನಡಸಾಹಿತ್ಯ ಕ್ಷೇತ್ರದಮಿನುಗುತಾರೆಯಾಗಿ ಬೆಳಗುತ್ತಿರುವ ಗಡಿನಾಡಿನ ಕುವರ ಗುಮ್ಮಪ್ರಿಯಕರ ಮೇಲಿನ ಮೋಹಕ್ಕೆ ಬಲಿಯಾತು ಮುಗ್ಧ ಕಂದಮ್ಮ ಮಮತೆ ಇಲ್ಲದ ಅಮ್ಮ ಇವಳು ಪಾಪಿಲೋಕದ

ಏಪ್ರಿಲ್ ಕೂಲ್ ಆಚರಿಸಿಪರಿಸರ ಉಳಿಸಿ ಜಾಗತಿಕ ತಾಪಮಾನದ ಏರಿಕೆಆಗದಿರಲಿ ಹಕ್ಕಿ ಪಕ್ಷಿಗಳ ಮರಿಚಿಕೆಚಾವಣಿಗಳ ಮೇಲಿರಲಿ ನೀರಿನ ಪಾತ್ರೆಬದುಕು ಮೌಲ್ಯಗಳ ಯಾತ್ರೆ ಮನೆಯಲ್ಲಿರುವ ಧವಸ ಧಾನ್ಯಹಂಚಿಕೊಂಡು ತಿಂದರೆ ಜೀವನ ಧನ್ಯಬಾಡದಂತೆ ಕಾಪಾಡಿ ಗಿಡ ಮರಬರುಡಾಗದಿರಲಿ ಪ್ರಕೃತಿಯ

ಶೈಕ್ಷಣಿಕ ಅಭಿವೃದ್ಧಿ ಎಂದರೆ ಕೇವಲ ಭೌತಿಕ ಅಭಿವೃದ್ಧಿ ರಚನೆಯಲ್ಲ.ಬೌದ್ಧಿಕ ವಿಕಾಸ,ಜೀವನ ಕೌಶಲ್ಯಗಳು,ಮಾನವತೆಯ ಪೋಷಣೆಯೂ ಒಳಗೊಂಡಿವೆ ಎಂದು ಸಾಹಿತಿಗಳು,ಶೈಕ್ಷಣಿಕ ಚಿಂತಕರು ಪ್ರತಿಪಾದಿಸಿರುತ್ತಾರೆ.ಈ ರೀತಿಯ ಅಭಿವೃದ್ಧಿಯ ನೆಲೆಯನ್ನು ಗಟ್ಟಿಗೊಳಿಸಲು ಮಾತೃ ಭಾಷಾ ಕಲಿಕೆಯು ಅತ್ಯಂತ ಮಹತ್ವ ಮತ್ತು

ಕವಿದಿದೆ ಮನಸ್ಸು ಆಕಾಶದಎತ್ತರಕ್ಕೆ ಯಾವುದು ದಾರಿಕಣ್ಮನ ತಣಿಸಿ ಆವರಿಸಿದೆತನ ಮನದಿ ವಿಚಲತೆಯುಮೌನದ ಮಾತು ಕೇಳಿಸಿತುದೂರದ ಚಿತ್ರ ಪಟದ ನೋಟಅದು ನೀನಲ್ಲದಿದ್ದರೂ ನೀನೆಎನ್ನ ಮನದ ಕನಸ ಹೊತ್ತಪ್ರಕೃತಿಯ ಚಿತ್ತಾರದ ಚೆಲವುತಾರೆ ಮಾಯಾಲೋಕ ಆವರಿಸಿದೆ. -ಚೇತನ್ ಕುಮಾರ್,ಮೈಸೂರು

ಹಲವು ದಾರಿಗಳು ಒಂದೇಕಂಡಂತೆ ಕಾಣುವುದುವಿಹಂಗಮ ಸನಿಹದಸನಿಹದ ಸುಳಿವುಮುಂದಿನ ಪದಗಳ ಅರಿವುಮಳೆಯ ಹನಿಗಳ ಹಾಗೆಅಂಬರದಿಂದ ಇಳೆಗೆ ತಂಪುಸಿಂಚನದ ಲೇಖನಹನಿ ಹನಿ ಹನಿಯಾಗಿಹರಿವು ಹೆಚ್ಚು ಕಣಕಣ ಪದ ಪದನೀ ನಾವ ಅಂದದಪಕೃತಿಯ ಮಡಿಲಲ್ಲಿಮರೆಯಾದೆ… -ಚೇತನ್ ಕುಮಾರ್ ಎಂ,ಕೆ,
Website Design and Development By ❤ Serverhug Web Solutions