ಉದ್ಯೋಗವಿಲ್ಲದ ಜೀವನ
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳು ಲೀಕ್ವಿದ್ಯಾರ್ಥಿಗಳು ಮಾಡುವರು ಸ್ಟ್ರೈಕ್ದಿನಕ್ಕೊಂದು ಹಗರಣಓದುವ ವಿದ್ಯಾರ್ಥಿಗಳ ಪಾಡು ಏನಣ್ಣ ಓದಿದವನು ಓದದೆ ಇರುವವನು ನಿರುದ್ಯೋಗಿಇವರ ನಡುವೆ ಶ್ರೀಮಂತನೇ ಉದ್ಯೋಗಿ ಐ ಎ ಎಸ್,ಕೆ ಎ ಎಸ್,ಐ ಪಿ ಎಸ್,ಎಲ್ಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳು ಲೀಕ್ವಿದ್ಯಾರ್ಥಿಗಳು ಮಾಡುವರು ಸ್ಟ್ರೈಕ್ದಿನಕ್ಕೊಂದು ಹಗರಣಓದುವ ವಿದ್ಯಾರ್ಥಿಗಳ ಪಾಡು ಏನಣ್ಣ ಓದಿದವನು ಓದದೆ ಇರುವವನು ನಿರುದ್ಯೋಗಿಇವರ ನಡುವೆ ಶ್ರೀಮಂತನೇ ಉದ್ಯೋಗಿ ಐ ಎ ಎಸ್,ಕೆ ಎ ಎಸ್,ಐ ಪಿ ಎಸ್,ಎಲ್ಲಾ
ರವಿ ಕುಲದ ದಶರಥನ ಮಗನುಕೌಸಲ್ಯ ಮಾತೆಗೆ ಜನಿಸಿದವನುಸುಮತ್ರೆ ಕೈಕೆಯ ಆಸರೆಯಲ್ಲಿ ಬೆಳೆದವನುಅಯೋಧ್ಯ ಸಾಮ್ರಾಜ್ಯದ ಅರಸನಿವನು ಭರತ ಲಕ್ಷ್ಮಣ ಮತ್ತು ಶತ್ರುಜ್ಞ ತಮ್ಮಂದಿರಿಗೆ ಸಹೋದರ ಇವನುಜನಕಾರಾಯನ ಪುತ್ರಿಯನ್ನು ವರಿಸಿದವನುತಂದೆಯ ಮಾತೆಗೆ ಬೆಲೆಕೊಟ್ಟವನುಅಯೋಧ್ಯೆಯನ್ನ ತೊರೆದವನು ಲಕ್ಷ್ಮಣ ಮತ್ತು

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕರದಂಟೂರು ಅಮೀನಗಡದಲ್ಲಿ ನೂರಾರು ವರ್ಷಗಳ ಹಿಂದೆ ನಿರ್ಮಾಣವಾದ ಶ್ರೀರಾಮ ದೇವರ ಮಂದಿರ ಕಾಣ ಸಿಗುತ್ತದೆ.ಈ ದೇವಾಲಯದ ರಾಮ-ಸೀತೆ,ಲಕ್ಷ್ಮಣ ಮೂರ್ತಿಗಳು ಅಮೃತ ಶಿಲೆಗಳು ಆಗಿದ್ದು,ಉತ್ತರ ದಿಕ್ಕಿನಲ್ಲಿ ದೇವಾಲಯದ ನಿರ್ಮಾಣವಾಗಿದೆ.ದ್ವಾರ,ಮುಖ ಮಂಟಪ,ಗರ್ಭ
ಪರೀಕ್ಷೆಗಳು ಹತ್ತಿರ ಬಂದಿದೆನಾಳೆಗೆ ತಯಾರಿ ನಡೆದಿದೆಯಾವ ಪ್ರಶ್ನೆಗೆ ಯಾವ ಉತ್ತರ ಎಂಬುದೇ ಗೊಂದಲ ಗೂಡಾಗಿದೆ ಪ್ರಶ್ನೆ ಪತ್ರಿಕೆಯನ್ನು ತಲೆ ಕೆಳಗಾಗಿ ಓದಿದೆಉತ್ತರ ಗೊತ್ತಾಗಿದೆ ಹೆದರಿದೆಕೈಯಲ್ಲಿರುವ ಲೇಖನಿ ಜಾರಿ ಬಿದ್ದಿದೆ ಓದಿದ್ದ ಕೆಲವು ಉತ್ತರಗಳು ನೆನಪಿಗೆ
ಪೌರತ್ವ ತಿದ್ದುಪಡಿ ಮಸೂದೆ ಅನುಷ್ಠಾನಗೊಳಿಸುವುದಾಗಿ ಕೇಂದ್ರ ಸರ್ಕಾರ 2014 ಮತ್ತು 2019ರ ಲೋಕಸಭಾ ಚುನಾವಣೆ ವೇಳೆಯೇ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.ಮೊದಲ ಬಾರಿಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ,2016ರ ಜುಲೈ 19ರಂದು ಈ
ಮೌನವಾಗಿರು ಮನವೇ.. ಸಮಯ ನಿನ್ನ ಬೆನ್ನ ಹಿಂದೆಯೇ ಇದೆ.ಇಂದಲ್ಲ ನಾಳೆ ನಿನ್ನೊಟ್ಟಿಗೆ ಬರುವುದು.ಸಮಯವ ಸಾದಿಸು ನಿನ್ನ ದಾರಿಯೆಡೆಗೆ ನೀ.. ನಡೆ.ಇದು ಸ್ವಾರ್ಥ ಪ್ರಪಂಚ ಇದ್ದಾಗ ಇರುವರು ನಿನ್ನೊಟ್ಟಿಗೆಇಲ್ಲದಾಗ ಮಧ್ಯದಲ್ಲೇ ಕೈ ಬಿಡುವವರು.ಬದುಕು ಜಟಕಾ ಬಂಡಿ…
ಹಚ್ಚ ಹಸಿರಿನ ಕಾಡುಮುಗಿಲ ಎತ್ತರ ನೋಡುಪ್ರಕೃತಿಯ ಮಡಿಲಲ್ಲಿ ಇಂಪಾದ ಹಾಡು ಬಗೆ ಬಗೆ ಹಕ್ಕಿಗಳ ಚಿತ್ತಾರವ ನೋಡುಖಗ ಮೃಗ ಪ್ರಾಣಿಗಳ ಹಿಂಡನ್ನು ನೋಡುಮೈತುಂಬಿಸುವ ಜಲ ತಾರೆಗಳ ನೋಡುಕಳ್ಳಿನ ಸಾಲಿನಲ್ಲಿ ಜೇನಿನ ಗೂಡು ಬಗೆ ಬಗೆಯ

ಸುಖಿ ಸಂಸಾರಕ್ಕೆ ಗಂಡ ಹೆಂಡತಿ ಹೇಗಿರಬೇಕು?ವಿವಾಹ ವಿಚ್ಚೇದನ, ಕೌಟಂಬಿಕ ಕಲಹಗಳ ಮಧ್ಯೆ ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇರುವ ಈ ಸಂದರ್ಭದಲ್ಲಿ ವೇಮನರ ವಿಚಾರಗಳು ಪ್ರಸ್ತುತವಾಗಿವೆ.ಅದರಲ್ಲೂ ಗಂಡ ಹೆಂಡತಿ ಹೇಗಿರಬೇಕೆಂದು ವೇಮನರು ಹೊಸ ಆಲೋಚನೆಗಳನ್ನು
ಹೀಗೆ ಒಂದು ಅರಣ್ಯದಲ್ಲಿ ಹೋಗುವ ಮಧ್ಯದ ದಾರಿ ಉದ್ದಕ್ಕೂ ಭಯದ ವಾತಾವರಣ ಮೂಡಿತು, ಹೇಗೋ ಮಾಡಿ ಆ ದಾರಿ ದಾಟಿನೆಂದರೆ ಬಿಡದು ಮನದ ಆಸೆಯು,ಹೋಗುವ ಮಧ್ಯ ದಾರಿ ಒಳಗೆ ಏನೇನೋ ಬಯಸಿದೆ,ಎನ್ನ ಮನವು ದುರಾಸೆಯ
ಬಂತು ಬಂತು ಸಂಭ್ರಮದ ಹಬ್ಬ ಬಂತುಸುಖ ನೆಮ್ಮದಿಯ ಬಯಸಿರುವಂತಸಂತೋಷ ತರುವ ಹಬ್ಬವು ಬಂತುವರ್ಷವಿಡಿ ದುಡಿದು ಸಂಭ್ರಮವುಆಚರಿಸುವ ಹಬ್ಬ ಬಂತು ಬಂತುಸಂತೋಷಿದ ಹಬ್ಬವು ಬಂತು// ನಮ್ಮ ರೈತರು ಎಲ್ಲರೂ ಸೇರಿ ಎಳ್ಳುಬೆಲ್ಲ ಹಂಚಿಸಂಭ್ರಮದ ಸಂಕ್ರಮಣ ಆಚರಿಸುವ
Website Design and Development By ❤ Serverhug Web Solutions