
ಹಳ್ಳಿಗಳ ದೇಶ ಭಾರತ
ಭಾರತ ಹಳ್ಳಿಗಳ ನಾಡು,ಹಳ್ಳಿಗಳಿಂದ ಕೂಡಿದ ಸುಂದರ, ಸಂಪತ್ ಭರಿತ ಸಮೃದ್ಧಿ ದೇಶ.ಈ ದೇಶದ ಜನಸಂಖ್ಯೆಯು 80.13% ಭಾಗ ಗ್ರಾಮಗಳಲ್ಲಿ ನೆಲೆಸಿದ್ದಾರೆ.ಇದಕ್ಕೆಂದೇ ಭಾರತವನ್ನು ಹಳ್ಳಿಗಳ ತವರೂರು ಎಂದೇ ವರ್ಣಿಸಲಾಗುತ್ತದೆ.ಭಾರತದ ಗ್ರಾಮ ವ್ಯಾಪ್ತಿಯಲ್ಲಿ ಜಾತಿ ಪದ್ಧತಿ, ಕುಟುಂಬ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭಾರತ ಹಳ್ಳಿಗಳ ನಾಡು,ಹಳ್ಳಿಗಳಿಂದ ಕೂಡಿದ ಸುಂದರ, ಸಂಪತ್ ಭರಿತ ಸಮೃದ್ಧಿ ದೇಶ.ಈ ದೇಶದ ಜನಸಂಖ್ಯೆಯು 80.13% ಭಾಗ ಗ್ರಾಮಗಳಲ್ಲಿ ನೆಲೆಸಿದ್ದಾರೆ.ಇದಕ್ಕೆಂದೇ ಭಾರತವನ್ನು ಹಳ್ಳಿಗಳ ತವರೂರು ಎಂದೇ ವರ್ಣಿಸಲಾಗುತ್ತದೆ.ಭಾರತದ ಗ್ರಾಮ ವ್ಯಾಪ್ತಿಯಲ್ಲಿ ಜಾತಿ ಪದ್ಧತಿ, ಕುಟುಂಬ

ಅಕ್ಕಿಗೆ ಅರಿಶಿಣ ಹಚ್ಚಿದರೆಮಂತ್ರಾಕ್ಷತೆ ಆಗೋದಿಲ್ಲ.ಅಧಿಕಾರದ ಆಸೆಗೆ ಕೂರಿಸಿದ ಗೊಂಬೆರಾಮನಾಗೋದಿಲ್ಲ. **ಬಾಬರನ ಮಸೀದಿಯಲ್ಲಿ ನಿರುಮ್ಮಳವಿದ್ದ‘ಪುರದ ಪುಣ್ಯ’,ಮಂದಿರಕ್ಕೆ ಅಸ್ತಿಭಾರ ಹಾಕುತ್ತಲೇಅಯೋಧ್ಯೆ ತೊರೆದು ಹೊರಟುಬಿಟ್ಟ.**ರಾಮ ದೇವರೇ ಆಗಿದ್ದರೆ,ರಾಜಕೀಯಕ್ಕಾಗಿ ತನ್ನನ್ನೇ ಪಣವಿಟ್ಟಧೂರ್ತರನ್ನು ಶಿಕ್ಷಿಸದೆ ಇರಲಾರ.ಸುಮ್ಮನುಳಿದರೆ ಅವದೇವರಲ್ಲ. -ಗಾಯತ್ರಿ ಎಚ್ ಏನ್
ನಿನ್ನಲ್ಲಿದೆ ಸಾವಿರಾರುಮುದ್ದಾದ ಕ್ಷಣಗಳು.ನೀನು ಜೊತೆಯಲ್ಲಿ ಇದ್ದರೆ ಸಾಕು,ಅದೆಷ್ಟು ಮಾತುಗಳು ನೆನಪಾಗುತ್ತೆ. ಎಲ್ಲರ ಮುಖದ ನಗೆನಿನ್ನಲ್ಲಿ ಅಡಗಿಕೊಂಡಿದೆ.ನೀನೆ ಹಳೆಯ ಮುದ್ದಾದಕ್ಷಣದ ಸಾಕ್ಷಿ.ಈ ಕ್ಷಣವನ್ನು ನೋಡುತ್ತಿರಲುಕಾಯುತ್ತಿರುವ ಅಕ್ಷಿ. ಫಿಲಂ ನೋಡಲಿ,ಇಲ್ಲಯಾವುದೇ ಕಾರ್ಯಕ್ರಮ ಕೈಗೊಳ್ಳಲಿನಿನ್ನ ಉಪಸ್ಥಿತಿ ಇರದ ಜಾಗವಿಲ್ಲ.ನಿಜವಾಗಿಯೂ

ಚಿತ್ತರಗಿ ಶ್ರೀ ವಿಜಯ ಮಾಂತೇಶ್ವರ ಮಠ ಬಸವ ತತ್ವಗಳ ಭದ್ರಬುನಾದಿಯಾಗಿ ಸುಮಾರು ಶತಮಾನಗಳ ಇತಿಹಾಸನ ಹೊಂದಿದೆ 19ನೇ ಪೀಠಾಧಿಪತಿಗಳಾದ ಲಿಂಗೈಕ ಶ್ರೀ ಚಿತ್ತರಗಿ ವಿಜಯ ಮಾಂತೇಶ್ವರರು ಸಂಪೂರ್ಣ ಬಸವ ತತ್ವ ಜೀವನದುದ್ದಕ್ಕೂ ಮೈಗೂಡಿಸಿಕೊಂಡು ಬಸವ

ಹಳೇ ಬಿಡು ಹೊಯ್ಸಳೇಶ್ವರ ದೇವಾಲಯವನ್ನು ಬಿಟ್ರೆ ಇಟಗಿ ದೇವಾಲಯ ವಾಸ್ತು ಶಿಲ್ಪ ಶ್ರೇಷ್ಠ ಎಂದು ಇತಿಹಾಸಕಾರರು ಬಣ್ಣಿಸಿದ್ದಾರೆ. ಇಟಗಿ ದೇವಾಲಯವು ಕೊಪ್ಪಳ ಜಿಲ್ಲೆಯ ಕುಕನೂರು ಸಮೀಪದ ಇಟಗಿ ಎಂಬ ಗ್ರಾಮದಲ್ಲಿ ಇದೆ.ಈ ಇಟಗಿ ದೇವಾಲಯವನ್ನು

೧೨/೦೧/೧೮೬೩ ರಂದುಉದಯಿಸಿತ್ತೊಂದು ನಂದಾದೀಪಅದು ಮಾನವ ರೂಪದ ಜ್ಞಾನದದೀಪಮೊಳಗಿತು ಭಾರತಾಂಬೆಯಸಂಸ್ಕೃತಿಯ ಝೇಂಕಾರವಿಶ್ವಕ್ಕೆ ಸಾರಿದರು ಹಿಂದುಸ್ಥಾನದ ಚರಿತ್ರೆ ಸ್ವಾಮೀಜಿ ಧೈರ್ಯ ಸಹನೆ ತಾಳ್ಮೆ ಶಿಖರ ಹೆದರಲಿಲ್ಲ ನಿಂದಿಸಿ ಅವಮಾನಅಪಹಾಸ್ಯಗೈದ ಅಂಗ್ಲರಿಗೆಸ್ವಾಮಿಜಿ ಚಿತ್ತವಿತ್ತು ಗುರಿಸಾಧಿಸುವತ್ತಇಂದು ಹಿತ್ತಲಿಗೆ ಹೋಗಲು ಹೆದರುವ

ಪ್ರಕೃತಿ ವಿಕೋಪದಿಂದ ಆಗುವ ದುರಂತಗಳಿಗೂ ಹಾಗೂ ಮಾನವ ನಿರ್ಮಿತ ದುರಂತಗಳಿಗೂ ಬಹಳ ವ್ಯತ್ಯಾಸ ಇದೆ.ಪ್ರಕೃತಿ ವಿಕೋಪದಿಂದ ಆಗುವ ದುರಂತಗಳನ್ನು ತಡೆಗಟ್ಟಲು ಎಷ್ಟೇ ಮುಂಜಾಗ್ರತೆ ಕ್ರಮ ಕೈಗೊಂಡರೂ ಪ್ರಕೃತಿ ಮುನಿಸಿಕೊಂಡರೆ ಕ್ಷಣಮಾತ್ರದಲ್ಲಿ ಏನು ಬೇಕಾದರೂ ಆಗಬಹುದು

ಜಗತ್ತಿನಲ್ಲಿಯೇ ಹಿಂದೂ ಧರ್ಮ ದೇವಸ್ಥಾನಗಳ ತವರೂರು ಎಂದು ಕರೆಸಿಕೊಳ್ಳುವ ಭಾರತದಲ್ಲಿ ದೇವರು ಮತ್ತು ದೇವಸ್ಥಾನಕ್ಕೆ ಇರುವಷ್ಟು ಪ್ರಾಮುಖ್ಯತೆ ಜಗತ್ತಿನ ಯಾವ ರಾಷ್ಟ್ರದಲ್ಲಿಯೂ ಇಲ್ಲ ಅನೇಕ ಸಾಮ್ರಾಜ್ಯಗಳು ದಾಳಿಕೋರರು ದಾಳಿ ಅತಿಕ್ರಮಣ ಮಾಡಿ ಹಿಂದೂ ದೇವಸ್ಥಾನಗಳನ್ನು

ಗದಗ:ಈಸಬೇಕು ಇದ್ದು ಜಯಿಸಬೇಕು ಎನ್ನುವ ಮಾರ್ಗ ತೋರಿಸಿಕೊಟ್ಟ ಸಾಧರು ಸಂತರು ಶರಣರು ದಾರ್ಶನಿಕರು ಸತ್ಪುರುಷರು ಮನೋ ಜ್ಞಾನಿಗಳು ಹೀಗೆ ಅನೇಕ ಜ್ಞಾನಿಗಳ ನಾಡು ಸಾಧು ಸಂತರ ಬೀಡು ಶರಣರ ನಾಡು ನಮ್ಮ ಈ ಕನ್ನಡ

1893 ಸೆಪ್ಟೆಂಬರ್ 11ರಂದು ಚಿಕಾಗೊ ಸರ್ವಧರ್ಮ ಸಮ್ಮೇಳನದಲ್ಲಿ ನಡೆದ ಐತಿಹಾಸಿಕ ಉಪನ್ಯಾಸ ಸಮಾರಂಭದಲ್ಲಿ ಅಮೆರಿಕದ ಸಹೋದರಿಯರೆ ಮತ್ತು ಸಹೋದರರೆ,ನಮಗೆ ನೀವು ನೀಡಿರುವ ಆತ್ಮೀಯವಾದ ಆಮಂತ್ರಣಕ್ಕೆ ವಂದನೆಗಳನ್ನು ಸಲ್ಲಿಸಲು ಬಂದಿರುವೆ ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಿದ್ದಂತೆ
Website Design and Development By ❤ Serverhug Web Solutions