
ಸಂಸ್ಕಾರದ ಬದುಕು
ಅಪ್ಪ ಹೇಳಿಕೊಟ್ಟ ಸಂಸ್ಕಾರಅಮ್ಮ ತೋರಿಸಿದ ಮಮಕಾರಗುರು ಬೋಧಿಸಿದ ವಿದ್ಯಾಸಾರಜೀವನ ಕಲಿಸಿದ ಅನುಭವ ಸಾರ ನಾನೇಕೆ ನಡುಗಲಿ ಬದುಕಿನ ಆಗು ಹೋಗುಗಳಿಗೆ, ನೊಂದಾಗ ಸಂತೈಸುವ ಹೆತ್ತವರು ಅಂಜಿದಾಗ ಬೆನ್ನು ತಟ್ಟುವ ಸಹೋದರರು ಎಡವಿದಾಗ ಕೈಹಿಡಿದ ಸ್ನೇಹಿತರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಅಪ್ಪ ಹೇಳಿಕೊಟ್ಟ ಸಂಸ್ಕಾರಅಮ್ಮ ತೋರಿಸಿದ ಮಮಕಾರಗುರು ಬೋಧಿಸಿದ ವಿದ್ಯಾಸಾರಜೀವನ ಕಲಿಸಿದ ಅನುಭವ ಸಾರ ನಾನೇಕೆ ನಡುಗಲಿ ಬದುಕಿನ ಆಗು ಹೋಗುಗಳಿಗೆ, ನೊಂದಾಗ ಸಂತೈಸುವ ಹೆತ್ತವರು ಅಂಜಿದಾಗ ಬೆನ್ನು ತಟ್ಟುವ ಸಹೋದರರು ಎಡವಿದಾಗ ಕೈಹಿಡಿದ ಸ್ನೇಹಿತರು
ನೀ ಹೋದ ಮರುದಿನನಾ ಹೆಂಗ ಬಾಳಲಿನಿನ್ನಂಗ ಪ್ರೀತಿ ಮಾಡುವವರು ಬರಲಿಲ್ಲ ಇನ್ನೂ ತನಕ ಪ್ರತಿನಿತ್ಯ ಎದ್ದಾಗ ನಿನದೇ ನೆನಪು ಮನದಾಗಹೋದ ಹೋದಲ್ಲೆಲ್ಲ ನೆನಪುಗಳ ಸರಮಾಲೆಮನ ನೋಂದಾವ ಒಡಲಾಗ ಎಲ್ಲಿ ಕೇಳಿದರಲ್ಲಿ ಗುಣಗಾನಗಳ ಸದ್ದು ದುಃಖ
ಕೊಪ್ಪಳವು ಜೈನರ ಪವಿತ್ರ ಕ್ಷೇತ್ರವಾಗಿತ್ತು, ಇಲ್ಲಿ ಸುಮಾರು ೭೭೭ ಜೈನ ಬಸದಿಗಳು ಇದ್ದವು. ವೈಧಿಕ ಸಂಪ್ರದಾಯದ ದೇವಸ್ಥಾನಗಳು, ಸುಂದರವಾಗಿ ನಿರ್ಮಿಸಿದ ಸೂಫಿ ಸಂತರ ಸಮಾದಿಗಳು ಇವೆ. ಇದರ ಜೊತೆಗೆ ಪುರಂದರ ದಾಸರು ಮತ್ತು ಶರಣರು
ಸಂಕ್ರಾಂತಿ ಹಬ್ಬ ಸಂಭ್ರಮದ ಹಬ್ಬಎಳ್ಳುಬೆಲ್ಲ ಸೇವಿಸಿ ಸಂತಸದಿ ಸವಿ ಮಾತನಾಡುತಕಹಿ ನೆನಪುಗಳ ಮರೆಯುತಸಿಹಿ ಕನಸುಗಳ ತೋರುವ ಹಬ್ಬ ಮನೆಯಂಗಳದಿ ನಗುತಿಹ ರಂಗೋಲಿತಳಿರು ತೋರಣದಿ ಸಿಂಗರಿಸುವ ಹಬ್ಬರೈತನು ಫಸಲಿಗೆ ಭಕ್ತಿಯಿಂದ ನಮಿಸಿಭೂತಾಯಿಯ ಸ್ಮರಣೆ ಮಾಡುವ ಹಬ್ಬ
ಸೂರ್ಯಮಾನ ಪಂಚಾಂಗದಂತೆ, ಪ್ರತಿ ವರ್ಷ ಧನುರ್ ರಾಶಿಯಿಂದ ಮಕರ ರಾಶಿಗೆ ಸೂರ್ಯ ಚಲಿಸುವ ಬದಲಾವಣೆ ಪರ್ವವಾದ ಮಕರ ಸಂಕ್ರಾಂತಿ ಜನವರಿ ೧೪.ಸಂಕ್ರಾಂತಿ ಹಬ್ಬ, ಸತ್ವ ಶಕ್ತಿಗಳ ಸಂಗಮ.ಎಳ್ಳು ಬೆಲ್ಲ ತರುತ್ತದೆ ಚೈತನ್ಯ, ಚಳಿಯಿಂದ ವಿರಾಮ.ಸುಗ್ಗಿ
ಮಕರ ಸಂಕ್ರಾಂತಿ ಮತ್ತೆ ಬಂತುಮನಕೆ ಸಡಗರ ಸಂತಸ ತಂತುಬಲಿತ ಧಾನ್ಯದ ಸುಗ್ಗಿ ಆಯಿತುರೈತರ ಬಾಳಿಗೆ ಖುಷಿ ತಂದಿತು. ಕಣವ ಸಾರಿಸಿ ಧಾನ್ಯಗಳ ಇರಿಸಿಎತ್ತು, ಬಂಡಿ,ನೇಗಿಲನು ಪೂಜಿಸಿನಲಿಯುತ ಹೊಸ ಬಟ್ಟೆಯ ಧರಿಸಿಬಂಧು ಬಾಂಧವರ ಮನೆಗೆ ಕರೆಸಿ.
ಹೆತ್ತವರು ಹೇಳಿಕೊಟ್ಟ ಸಂಸ್ಕಾರ ನನ್ನಲ್ಲಿರಲುನಾನೇಕೆ ಸಂಸ್ಕೃತಿ ಹೀನನಾಗುವೆಗುರುಗಳು ಬೋದಿಸಿದ ವಿಧ್ಯೆ ಮನದೊಳಿರಲುನಾನೇಕೆ ದಡ್ಡತನ ತೋರಿ ನಡೆಯುವೆ. ನೊಂದಾಗ ಸಂತೈಸುವ ಸೋದರಿ ಒಲವಿರಲುನಾನೇಕೆ ಅಂಜಿ ಅಳುಕಿ ಮರೆಯಾಗಲಿಎಡವಿದಾಗ ಹಿಡಿದು ಮೇಲೆತ್ತುವ ತಮ್ಮನಿರಲುನಾನೇಕೆ ಪರರ ಪ್ರೀತಿ ಬಯಸಿ
ಮಕರ ಸಂಕ್ರಾಂತಿ ಎಂಬ ಈ ಹಬ್ಬವು ಉಳಿದೆಲ್ಲಾ ಹಬ್ಬಗಳಿಗಿಂತ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಶ್ರೇಷ್ಠ ಹಬ್ಬವಾಗಿದೆ. ಯಾಕೆಂದರೆ ಇದನ್ನು ಆಚರಿಸುವುದರಲ್ಲಿ ಬಹುಮುಖ್ಯವಾಗಿ ರೈತರು ಸುಗ್ಗಿಯ ಹಬ್ಬವೆಂದು ಸಂಕ್ರಮಣದ ಕಾಲವನ್ನು ಸಂಭ್ರಮಿಸುತ್ತಿದ್ದಾರೆ. ಸುಗ್ಗಿ ಎಂದರೆ ವಿಪುಲವಾಗಿ ಬೆಳೆದದ್ದು
ಸಂಕ್ರಾಂತಿ ಎಂದರೆ ಸುಗ್ಗಿ ಹಬ್ಬ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವರ್ಷದ ಮೊದಲ ಹಬ್ಬ. ರೈತರ ಪಾಲಿಗೆ ಈ ಹಬ್ಬ ವಿಶೇಷ. ಬೆಳಿದಿರುವ ಬೆಳೆ ಕೊಯ್ಲಿಗೆ ಬಂದು, ಸುಗ್ಗಿ ಮಾಡುವ ಕಾಲ. ಬಂದ ಧಾನ್ಯ ರಾಶಿ
ಪುನೀತ್ ಅವರು ಸಾಮಾನ್ಯವಾಗಿ ಸರಳ ಜೀವನವನ್ನು ನಡೆಸಿಕೊಂಡು ಬಂದವರಲ್ಲಿ ಮೊದಲಾದವರು ಇವರು ಜೀವನಶೈಲಿ ಬೆಳೆದು ಬಂದ ದಾರಿ ನೋಡುಗರ ಮತ್ತು ಕೇಳುಗರ ಮನ ಸೆಳೆದವು ಸಾಮಾನ್ಯವಾಗಿ ಒಬ್ಬ ವ್ಯಕ್ತಿ ತನ್ನ ತಂದೆಯ ದೊಡ್ಡತನದಿಂದ ಬೆಳೆದು
Website Design and Development By ❤ Serverhug Web Solutions