
ಚರ್ಮದ ಮೇಲೊಂದು ಚಿರಂತನ ಕಾವ್ಯ
ಕಣ್ಣಿಗೆ ಕಾಣದ ಭಾವನೆಗಳ ಹಿಡಿದು,ಚರ್ಮದ ಮೇಲೆ ಅಚ್ಚೊತ್ತಿದ ಕಥೆಯಿದು.ಹಸಿರು ಕೊರಳಿನ ನವಿಲಿನ ಸೌಂದರ್ಯದಂತೆ,ಮನದ ಮೂಲೆ ಕಂಗೊಳಿಸಿದೆ ರಂಗಿನಂತೆ ll೦೧ll ಅರೆಮುಚ್ಚಿದ ಕಣ್ಣಿನ ಆಳದ ನೋಟ,ಹೇಳುತಿದೆ ಪ್ರೀತಿಯ ಮೌನದಾ ಆಟ.ತುಟಿಯಂಚಿನ ಕೆಂಪು ನಗುವಿನ ಸಂಕೇತ,ಬದುಕಿನ ಪಯಣಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಣ್ಣಿಗೆ ಕಾಣದ ಭಾವನೆಗಳ ಹಿಡಿದು,ಚರ್ಮದ ಮೇಲೆ ಅಚ್ಚೊತ್ತಿದ ಕಥೆಯಿದು.ಹಸಿರು ಕೊರಳಿನ ನವಿಲಿನ ಸೌಂದರ್ಯದಂತೆ,ಮನದ ಮೂಲೆ ಕಂಗೊಳಿಸಿದೆ ರಂಗಿನಂತೆ ll೦೧ll ಅರೆಮುಚ್ಚಿದ ಕಣ್ಣಿನ ಆಳದ ನೋಟ,ಹೇಳುತಿದೆ ಪ್ರೀತಿಯ ಮೌನದಾ ಆಟ.ತುಟಿಯಂಚಿನ ಕೆಂಪು ನಗುವಿನ ಸಂಕೇತ,ಬದುಕಿನ ಪಯಣಕೆ

ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು. ನಮ್ಮ ತಂದೆಯವರು 1966-68 ರಲ್ಲಿ ಬಿಜಾಪುರದ ( ಈಗ ವಿಜಯಪುರ) ಪೋಸ್ಟ್ ಆಫೀಸಿನಲ್ಲಿ ಕೆಲಸ ಮಾಡುತ್ತಿರುವಾಗ, ನಮ್ಮ ಬಾಡಿಗೆ ಮನೆ ತುಂಬಾ ಹಳೆಯದಾಗಿತ್ತು. ಅದಕ್ಕೆ ಕೊಳಾಯಿ ನೀರಿನ ಸೌಕರ್ಯ

ಅಂಬರದಡಿಯಲಿ ಅರಳಿ ತೂಗಿತ್ತು ಕನಕಾಂಬರಹಸಿರ ತೆನೆಯಲಿ ಬಾಗಿ ನಲಿದಿತ್ತು ಅದರ ಪ್ರಖರಕೇಸರಿ ರಂಗಿನಲಿ ಕಾಣುತಿತ್ತು ಬಲು ಸುಂದರಜೊತೆಯಲಿ ಜೋಡಿಸಲಾಯಿತು ಸುಲಲಿತ ಚಿತ್ತಾರ ಎಕ್ಕದಾ ಮೊಗ್ಗುಗಳ ಅಲ್ಲಲ್ಲಿ ಇರಿಸಲು ಶೃಂಗಾರನೀಡುತಿದೆ ಮುದದಿ ಮನಕೆ ಉಲ್ಲಾಸದ ಆಗರಸಾಹಿತ್ಯ

ಇತ್ತೀಚೆಗೆ ಡಾ. ಹೆಚ್. ಸಿ. ಮಹದೇವಪ್ಪ ಅವರು ಸರ್ಕಾರಿ ಕಚೇರಿಗಳು ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ಕರೆ ನೀಡಿರುವುದು ಅತ್ಯಂತ ಅರ್ಥಪೂರ್ಣ ಮತ್ತು ಸಮಯೋಚಿತವಾದ ಅಭಿಪ್ರಾಯವಾಗಿದೆ ಏಕೆಂದರೆ

ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು. ನಮ್ಮ ತಂದೆಯವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಿಕೋಟದಲ್ಲಿ ( ಬಿಜಾಪುರ – ವಿಜಯಪುರ ಜಿಲ್ಲೆ) ಮರಾಠಿಯ ನಾಲ್ಕನೆಯ ತರಗತಿಯಿಂದ 1928-29 ರಲ್ಲಿ ಪ್ರಾರಂಭಿಸಿದರು. ಅವರು ಮರಾಠಿಯ ನಾಲ್ಕನೆಯ ತರಗತಿಯನ್ನು

ಪೋಷಿಸದೆ ಬಯಲಲಿ ಸದಾ ಅರಳುವ ಹಳದಿ ಪುಷ್ಪಗಳುಬೃಹತ್ ಗಿಡದ ಗೊಂಚಲಲಿ ನಲಿವಬಿಳಿ ಹೂಗಳುಅಧಿಕ ಕಬ್ಬಿಣಾಂಶದ ಸಂಜೀವಿನಿ ನುಗ್ಗೆ ಸೊಪ್ಪಿನ ಎಲೆಗಳುನಡುವಲಿ ಪಂಚದಳದ ಪುಟ್ಟ ಪುಟ್ಟ ಪಂಚ ಶ್ವೇತ ನಕ್ಷತ್ರಗಳು ಮಿನುಗಿವೆ ಇಂದು ಸುಲಲಿತ ಕಟ್ಟೆಯ

ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು. ( ವರ್ಷ 1955 – 60) ನಮ್ಮ ತಂದೆಯವರು ಮುಧೋಳದ ಪೋಸ್ಟ್ ಆಫೀಸಿನಲ್ಲಿ ಕೆಲಸ ಮಾಡುತ್ತಿರುವಾಗ ಎಂಪ್ಲಾಯಮೆಂಟ್ ಜಾಹೀರಾತುಗಳನ್ನು ಗಮನಿಸುವುದು ಅವರ ಹವ್ಯಾಸವಾಗಿತ್ತು. ಅವರ ಮಾತುಗಳಲ್ಲಿ ಹೇಳುವುದಾದರೆ ”

ರಸ್ತೆಯ ಬದಿಯಲಿ ಹರಡಿಕೊಂಡಿತ್ತು ಅನಾಥವಾಗಿಎನ್ನ ಪಾದದಡಿ ಸಿಲುಕಿ ನಲುಗಿತ್ತು ಆಕಸ್ಮಿಕವಾಗಿವೈಭವೀ ಶ್ವೇತ ಪುಷ್ಪಗಳಿತ್ತು ಬಳ್ಳಿಯಲಿ ಹೇರಳವಾಗಿಮೆಲ್ಲನುಸುರಿದವು ಚಿತ್ತಾರದಿ ಪರಿಚಯಿಸು ನಮಗಾಗಿ ಹಗುರದಿ ಚಿವುಟಿ ಜೋಡಿಸಿದೆ ಎನ್ನ ಕಟ್ಟೆಯಲಿಪಚ್ಚೆಬಳ್ಳಿ ಮೊಗ್ಗುಗಳ ಸಹಿತ ಸೃಜನಶೀಲತೆಯಲಿಆನಂದಿಸಿ ನಿಸರ್ಗ ಕೊಡುಗೆಯ

ಆಸ್ತಿ 10 ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು : ಮಕ್ಕಳೊಡನೆ ಆಟವಾಡುವುದು (1955 – 1960) ನಮ್ಮ ತಂದೆಯವರ ಇನ್ನೊಂದು ಹವ್ಯಾಸವೆಂದರೆ ಮಕ್ಕಳನ್ನು ಸರಿಯಾದ ಮಾರ್ಗದಲ್ಲಿ ಬೆಳೆಸುವುದು. ಅವರು ದಿನವೂ ಮಕ್ಕಳಿಗೆ ಸ್ನಾನ ಮಾಡಿಸುತ್ತಿದ್ದರು

ಮರದಿ ತೂಗುತಾ ಬೀಗುವ ಶ್ವೇತಗರಿಬಣ್ಣಿಸಲು ಅಸದಳ ನಿನ್ನಯಾ ಪರಿಎಡದಲಿ ತುಂಬೆಹೂ ಎಲೆಗಳ ಐಸಿರಿಬಲದಲಿ ನಿತ್ಯಪುಷ್ಪಗಳ ಮಾಧುರಿ ಆಕರ್ಷಣೆಯು ತೊಟ್ಟಿನಾ ಗರಿಗಳಲಿಮನ ಸೆಳೆದಿದೆ ಹಸಿರ ಗರಿ ನೆತ್ತಿಯಲಿಚಿತ್ತಾರವಾಗಿ ನಲಿದಿದೆ ಶುಭ ಬೆಳಗಿನಲಿಕಾವ್ಯವಾಗಿ ಮೂಡಿದೆ ಪದಪುಂಜಗಳಲಿ
Website Design and Development By ❤ Serverhug Web Solutions