ಅಂಧರಾಗದಿರಿ ! ಎಚ್ಚರವಹಿಸಿ ಮತ ಚಲಾಯಿಸಿ
ಮುಂದಾಳು ಎಂದರೆ ಯಾವುದೇ ನಿರೀಕ್ಷೆ ಭಯಸದೆ, ಕಿಂಚಿತ್ತೂ ಲಂಚ ಮುಟ್ಟದೆ , ಜನರ ಕಷ್ಟ ಸಂಕಷ್ಟಗಳನ್ನು ನಿರಂತರವಾಗಿ ಬಗೆಹರಿಸುತ್ತ, ಹಾಗೂ ತನ್ನ ತಿಂಗಳ ಸಂಬಳಕ್ಕಾಗಿ ಕೊನೆಯಲ್ಲಿ ಕಾಯುವ ಒಬ್ಬ ಸಾಮಾನ್ಯ ವ್ಯಕ್ತಿಯೇ ನಮ್ಮ ನಾಯಕನಗಿರಬೇಕು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಮುಂದಾಳು ಎಂದರೆ ಯಾವುದೇ ನಿರೀಕ್ಷೆ ಭಯಸದೆ, ಕಿಂಚಿತ್ತೂ ಲಂಚ ಮುಟ್ಟದೆ , ಜನರ ಕಷ್ಟ ಸಂಕಷ್ಟಗಳನ್ನು ನಿರಂತರವಾಗಿ ಬಗೆಹರಿಸುತ್ತ, ಹಾಗೂ ತನ್ನ ತಿಂಗಳ ಸಂಬಳಕ್ಕಾಗಿ ಕೊನೆಯಲ್ಲಿ ಕಾಯುವ ಒಬ್ಬ ಸಾಮಾನ್ಯ ವ್ಯಕ್ತಿಯೇ ನಮ್ಮ ನಾಯಕನಗಿರಬೇಕು.

ಇಡೀ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಚುನಾವಣಾ ಅಬ್ಬರ ಜೋರಾಗಿ ನಡೆಯುತ್ತಿದ್ದು ದಿನದಿಂದ ದಿನಕ್ಕೆ ಒಂದೊಂದು ಪಕ್ಷದ ಅಭ್ಯರ್ಥಿಗಳು ಸತತವಾಗಿ ಜನರ ಮನವೊಲಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಪ್ರತಿಯೊಂದು ಗ್ರಾಮದ ನಾಗರಿಕರ ಮನೆ ಮನೆಗೆ ತೆರಳಿ ಪಕ್ಷದ

ಯಾದಗಿರಿ: ಶಹಾಪುರ ಮತದಾರರನಿಗೆ ಒಂದು ನಿಮಿಷ. ರಾಜಕಾರಣಿಗೆ ಐದು ವರ್ಷ ಬಹಳ ಎಚ್ಚರಿಕೆಯಿಂದ ಮತ ಚಲಾಯಿಸಿರಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರಬೇಕು. ಶಹಾಪೂರ ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಹಗಲಿರುಳು ಶ್ರಮಿಸುವ ವ್ಯಕ್ತಿಯಾಗಿರಬೇಕು. ಜನಸಾಮಾನ್ಯರಿಗೆ

ಗುರು ಗುರು ಒಬ್ಬ ಕುಂಬಾರನು ವಿದ್ಯಾರ್ಥಿಗಳ ಜೀವನ ರೂಪಿಸುವನು ಗುರು ಒಬ್ಬ ರೈತನು ವಿದ್ಯಾರ್ಥಿಗಳನ್ನು ತನ್ನ ಬೆಳೆಗಳ ಹಾಗೆ ಬೆಳೆಸುವನು ಗುರು ಒಬ್ಬ ನಾವಿಕನು ಜ್ಞಾನದ ಸಾಗರವನ್ನು ದಾಟಿಸುವನು ಗುರು ಒಬ್ಬ ತಂದೆ ಆಗುವನು

ಹೌದು ರಾಜಕೀಯ ಎಂಬುದು ಒಂದು ದೊಡ್ಡ ಹುಚ್ಚರ ಸಂತೆಯಂತಾಗಿ ಹೋಗಿದೆ.ಅಲ್ಲಿ ಕೊಡುವ ಭರವಸೆ ಬರೀ ಸುಳ್ಳಿನ ಕಂತೆ ಎಂತಲೂ ಹೇಳಬಹುದು. ಜನಗಳಿಗೋಸ್ಕರ ರಾಜಕೀಯ ಮಾಡುವ ಬದಲು ಅಲ್ಲಿ ವ್ಯವಹಾರ ಮಾಡುತ್ತಿರುವವರೇ ಹೆಚ್ಚು ತಮ್ಮ ಗೆಲುವಿಗಾಗಿ

ಕೆಲಸ ಮಾಡುವುದು ಕೇವಲ ಹಣ ಸಂಪಾದನೆಗಲ್ಲ ಬದಲಾಗಿ ನಿಮ್ಮ ಜೀವನಕ್ಕೊಂದು ಅರ್ಥ ನೀಡಲು.” – ಮಾರ್ಕ್ ಚಾಗಲ್ ಸಮಾಜದಲ್ಲಿ ಶೋಷಣೆಗೆ ಒಳಗಾಗಿರುವ ವರ್ಗಗಳಲ್ಲಿ ಕಾರ್ಮಿಕ ಅಥವಾ ಶ್ರಮಿಕವರ್ಗವು ಕೂಡ ಒಂದು.ತಮ್ಮ ಸ್ವಂತ ಸುಖ ಸಂತೋಷಗಳನ್ನು

ನಗಿಸೋಣ ನಮ್ಮ ಸನಿಹವಿದ್ದವರನ್ನು,ನಗಿಸೋಣ ನಮ್ಮ ನಂಬಿದವರನ್ನು.ನಗುನಗುತಲೇ ಸಾಗಿಸೋಣಈ ಬದುಕಿನ ಯಾತ್ರೆಯನ್ನು,ಈ ಜನುಮದ ಜಾತ್ರೆಯನ್ನು.!! ಇದ್ದವರ ಜೊತೆಯಲಿ ಬೆರೆಯುತಇಲ್ಲದವರ ಮನದಲಿ ನೆನಯುತಕಾಡೋ ನೋವುಗಳನ್ನು ಮರೆಯುತಸಾಗಿಸೋಣ ಬದುಕಿನ ಬಂಡಿಯನ್ನು,ಹಂಚೋಣ ಸಕಲರಿಗೂ ಸಂತಸಗಳನ್ನು.!! ನಕ್ಕರೆ ಸ್ವರ್ಗವಂತೆಸದಾ ನಲಿಯುತಿರುವ ನಿಸರ್ಗದಂತೆ,ನೆಮ್ಮದಿಯ

ಒಂದೇ ತಾಯಿಯ ಗರ್ಭಗುಡಿಯಲ್ಲಿ ಜನ್ಮ ತಾಳಲಿಲ್ಲ ಒಂದೇ ತಟ್ಟೆಯಲ್ಲಿ ಉಂಡು ಬಾಲ್ಯವ ಕಳೆಯಲಿಲ್ಲಒಂದೇ ಶಾಲೆಯ ಕಡೆಗೆ ಕೈ ಕೈ ಹಿಡಿದು ನಡೆಯಲಿಲ್ಲ ನಾವು ಒಡಹುಟ್ಟಿಗರಲ್ಲ ಆದರೆ ಒಡ ಹುಟ್ಟದಿದ್ದರೂ ಒಡ ಹುಟ್ಟಿದವರಂತೆ ಒಡಲಾಳದ ಮಾತುಗಳಿಗೆಲ್ಲ

ಪ್ರತಿಯೊಬ್ಬರ ಜೀವನ ಒಂದಲ್ಲ ಎರಡಲ್ಲ ಹಲವಾರು ವಿಭಿನ್ನ ರೀತಿಯಲ್ಲಿ ಸಾಗುತ್ತದೆ ಹಾಗೇ ಕೆಲವೊಬ್ಬರದು ಶ್ರೀಮಂತಿಕೆಯಿಂದ ಕೂಡಿದ್ದರೆ ಇನ್ನೂ ಕೆಲವೊಬ್ಬರದು ಮಾತ್ರ ಮಧ್ಯ ವರ್ಗದ ಬಡತನ ಹಾಗೂ ಮತ್ತೊಬ್ಬರದು ಅತೀ ಕೀಳು ಬಡತನ ಹೀಗೆ ವಿವಿಧ

ಬೀದರ ಜಿಲ್ಲೆಯ ಬಸವಕಲ್ಯಾಣದ ಸಮೀಪದಲ್ಲಿರುವ ಬೇಲೂರು ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಅಂಗವಾಗಿ ಜರುಗಿದ ಸಮಾರಂಭದಲ್ಲಿ ಕನ್ನಡದ ವರ್ಣಮಾಲೆಯ ಪ್ರತಿಯೊಂದು ಅಕ್ಷರಗಳ ಮೂಲಕ ಅಕ್ಷರ ಭಾಗ್ಯ ಚುಟುಕು ಕಾವ್ಯ ಗ್ರಂಥ ರಚಿಸಿದ ಗದಗ ಜಿಲ್ಲೆಯ
Website Design and Development By ❤ Serverhug Web Solutions