
ಕರುನಾಡು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆಯಾಗಿ ಬೋರಮ್ಮ ಪತಂಗಿ ಆಯ್ಕೆ
ಉಪಾಧ್ಯಕ್ಷೆಯಾಗಿ ಪ್ರತಿಭಾ ತೊರವಿ ಹಾಗೂ ಪ್ರಧಾನಿ ಕಾರ್ಯದರ್ಶಿಯಾಗಿ ಸಚಿನ್ ಗಡಿಬಿಡಿ ನೇಮಕ ವಿಜಯಪುರ/ ಕೊಲ್ಹಾರ : ಕೆನೆ ಮೊಸರಿನ ಕಣಜ ಕೊಲ್ಹಾರ ತಾಲೂಕಿನ ಕರುನಾಡು ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷೆಯಾಗಿ ತಾಲೂಕಿನ ಲೇಖಕಿ ಬೋರಮ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉಪಾಧ್ಯಕ್ಷೆಯಾಗಿ ಪ್ರತಿಭಾ ತೊರವಿ ಹಾಗೂ ಪ್ರಧಾನಿ ಕಾರ್ಯದರ್ಶಿಯಾಗಿ ಸಚಿನ್ ಗಡಿಬಿಡಿ ನೇಮಕ ವಿಜಯಪುರ/ ಕೊಲ್ಹಾರ : ಕೆನೆ ಮೊಸರಿನ ಕಣಜ ಕೊಲ್ಹಾರ ತಾಲೂಕಿನ ಕರುನಾಡು ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷೆಯಾಗಿ ತಾಲೂಕಿನ ಲೇಖಕಿ ಬೋರಮ್ಮ

ಖಾಲಿ ನೀಲಿ ಆಗಸದಂತ ವದನದ ನಡುವಲ್ಲಿಬೊಟ್ಟೊಂದು ಇರಬೇಕಿತ್ತುಕಣ್ಣುಗಳೆರೆಡು ಆ ಆಗಸವನೋಡಬೇಕಿತ್ತುಬೊಟ್ಟು ತೊಟ್ಟ ಅಂದವ ನೋಡಲು ಮೇಘರಾಜನ ಆಗಮನವಿರಬೇಕಿತ್ತುಬಂದ ಮೇಘರಾಜ ವಾಪಾಸಾಗಬಾರದಿತ್ತುಆಗ ಅನ್ನದಾತನ ಮೊಗದಲ್ಲಿ ನಗುವು ಮೂಡುತಿತ್ತುಹಸಿದವರ ಹೊಟ್ಟೆಗೆ ಅನ್ನ ದಕ್ಕುತಿತ್ತುಬೊಟ್ಟಿಲ್ಲದೆ ಬರಿದಾದ ಆ ಆಗಸಯಾವುದರ

ಕನ್ನಡಿಗರ ರಾಜರತ್ನಯುವಕರ ಯುವರತ್ನಅಭಿಮಾನಿಗಳ ಕರ್ನಾಟಕ ರತ್ನ….! ಮುತ್ತುರಾಜರ ಪ್ರೀತಿಯ ಮುತ್ತುಪಾರ್ವತಮ್ಮನ ಕೈತುತ್ತು ರಾಜಮನೆತನದ ನೀಯತ್ತುಜಗದೆಲ್ಲರ ಆಶೀರ್ವಾದ ನಿನಗಿತ್ತು….! ನಗುವಿನ ಒಡೆಯ ನಗು ನಗುತಾ ಬಾಡಿದೆಯಾನಗುವೇ ಹಲ ಮನಗಳಿಗೆ ಪ್ರೇಮ ಪ್ರಿಯಪ್ರತೀ ನಗುವಲ್ಲೇ ಉಳಿದಿರುವೆ ನೀ
ಮನಸ್ಸು ಎಲ್ಲೋ ಹೊರಟೈತಿಕನಸ್ಸು ಮಾತ್ರ ತುಂಬೈತಿಯಾಕೋ ಏನೋ ಗೊತ್ತಿಲ್ಲನನಗಂತೂ ತಿಳಿಯದಾಂಗಾಗೈತಿ ಕಣ್ಣುಗಳ ದೃಷ್ಟಿ ಎಲ್ಲೋ ಹೊರಟೈತಿಕಿವಿಗೆ ಸುದ್ದಿ ಏನೇನೋ ಬೀಳತೈತಿಯಾಕೋ ಏನೋ ಗೊತ್ತಿಲ್ಲನನಗಂತೂ ತಿಳಿಯದಾಂಗಾಗೈತಿ ನಾಲಿಗೆ ಏನೇನೋ ನುಡಿತೈತಿಚರ್ಮಕ್ಕೆನೋ ಸ್ಪರ್ಶವಾಗೈತಿಯಾಕೋ ಏನೋ ಗೊತ್ತಿಲ್ಲನನಗಂತೂ ತಿಳಿಯದಾಂಗಾಗೈತಿ

ಎರಡು ಸಾವಿರ ವರ್ಷಗಳಲ್ಲಿ ಅನೇಕ ಏಳುಬೀಳುಗಳನ್ನು ಕಂಡು ಕೊಪ್ಪಳದ ಹೆಸರನ್ನು ಇನ್ನೂ ಹಸಿರಾಗಿ ಉಳಿಸಿದ ಕೀರ್ತಿ ಮಠಕ್ಕೆ ಸಲ್ಲಿಸುತ್ತದೆ.ಶ್ರೀ ಮಠಕ್ಕೂ ಒಂದು ಸಾವಿರ ವರ್ಷದ ಇತಿಹಾಸವಿದೆ ಭವ್ಯ ಪರಂಪರೆಯಿದೆ,ಅಪಾರ ಶಿಷ್ಯ ಸಂಪತ್ತಿದೆ.ಈ ನಾಡಿನ ಧಾರ್ಮಿಕ,

ನಮ್ಮ ದೇಶ ಸ್ವತಂತ್ರವಾದ ನಂತರ ದೇಶದ ಜನತೆಯ ಹಿತದೃಷ್ಟಿಯಿಂದ ಮತ್ತು ಸುವ್ಯವಸ್ಥಿತವಾದ ಆಡಳಿತವನ್ನು ಗಮನದಲ್ಲಿಟ್ಟುಕೊಂಡು, ಈ ದೇಶಕ್ಕೊಂದು ನೀತಿ ನಿಯಮಾವಳಿಗಳು ಬೇಕೆನ್ನುವ ಸದುದ್ದೇಶದಿಂದ, ಅಂದಿನ ಹಲವಾರು ಮೇಧಾವಿಗಳು ಹಲವಾರು ದಿನಗಳ ಕಾಲ ಹಲವಾರು ದೇಶಗಳ
ನನ್ನತನ ಎನ್ನುವುದನ್ನು ಉಳಿಸಿಕೊಳ್ಳುತನಮ್ಮತನಕ್ಕೆ ಪ್ರಾಶಸ್ತ್ಯವನ್ನು ಸದಾ ನೀಡುತಸ್ವಂತಿಕೆ ಸ್ವಾಭಿಮಾನದಿಂದ ಬದುಕುತ್ತಿರುವೆನಾನ್ಯಾರು ಎಂಬುದ ಕಂಡುಕೊಳ್ಳುತಿರುವೆ ನಾನು ಎಂಬ ಅಹಂಕಾರದಿಂದ ಆಚೆಗೆನಾನೇ ಎಲ್ಲಾ ಎನ್ನುವ ಮಾತಿನ ಹೊರಗೆನಿಂತು ಬದುಕಲು ಬಯಸುತಿರುವೆ ನಾನುಅದಕ್ಕಾಗಿ ಸತತ ಪ್ರಯತ್ನ ಮಾಡುತ್ತಿರುವೆನು. ಜನನ

ಇತ್ತೀಚೆಗೆ ಅಂದರೆ ಫೆಬ್ರವರಿ 26-27 ನೇ ತಾರೀಖಿನ ಪ್ರಮುಖ ದಿನಪತ್ರಿಕೆಗಳಲ್ಲಿ ರ್ಯಾಗಿಂಗ್ ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂಬ ವರದಿಯನ್ನು ಬಹುಶಃ ಎಲ್ಲರೂ
ಉಚ್ಛ ಕುಲದ ಜನಕ ಬೇಡಸ್ವಚ್ಛ ಮನದ ಶರಣಗೆಅಚ್ಚ ದಾಸಿ ಪುತ್ರ ನೂಟಮೆಚ್ಚಿತಲ್ಲ ಕೃಷ್ಣಗೆ //ಪ// ವೀರ ಶೂರ ತನವು ಬೇಕೆಮೂರು ಲೋಕ ದೊಡೆಯಗೆಅರಸಿ ಕೊಂದು ಕಂಸನಮೆರೆಸಿದುಗ್ರಸೇನನ //ಪ// ಸಿರಿಯು ಬೇಡ ಮಡಿಯು ಬೇಡಉಚ್ಛ ಜಾತಿ

ನೆಲ-ಜಲ ಅನಲಾನಿಲಆಗಸಗಳ ಚೈತನ್ಯವ ಹಿಡಿದುಸೃಷ್ಟಿ ಚಕ್ರ ಸಾವಯವ ರಹಸ್ಯದ ಮಂತ್ರಸಿದ್ಧಿ ಪಡೆದು l ಸಮಷ್ಟಿ ಸುಖಕೆ ತಾ ಹಂಬಲಿಸುತ ಸಹ ಜೀವಿಯ ಸಖನಾಗಿಅನ್ನಯಜ್ಞ ಸಂಕಲ್ಪಿಸಿರುವವನೆನೇಗಿಲಯೋಗಿ l ವಿಷವುಣಿಸದೆ ವಿಷವಿತ್ತದೆ ವಸುಧೆಯ ನಿರ್ವಿಷಮಯಗೊಳಿಸಿ ವೃಷ ಪಶುಗಳ
Website Design and Development By ❤ Serverhug Web Solutions