ಭಾವದುಂದುಬಿ
ಭಾವದುಂದುಬಿ ಮೊಳಗುತಿದೆನೋವಿನೊಡವೆ ಕಡೆಗಣಿಸಿಹದಗೊಳಿಸಿ ಹೊಸೆದುಮೆದುವಾದ ನೆಲದಲ್ಲಿ ಚಿಗುರ ಕನಸಹೊತ್ತು. ಕಷ್ಟ ನಷ್ಟದ ಬಳುವಳಿ ಕ್ಷಣಿಕಮೀರಿ ಜಯ ಘೋಷ ಮೊಳಗುವುದಕೆಕಾಲದ ಮಿತಿಯಲಿ ಎಲ್ಲವೂ ನಡೆವುದುಸಹನೆಯ ಪೋಷಾಕು ತೊಟ್ಟು ಬಿಡಲು. ನಂಬಿಕೆಯ ಮೊಳಕೆಯಲಿಸಾಧನೆಯ ಮೈನೆರೆವ ಹರೆಯಕೆದೃಢಮನದ ಬೀಜ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಭಾವದುಂದುಬಿ ಮೊಳಗುತಿದೆನೋವಿನೊಡವೆ ಕಡೆಗಣಿಸಿಹದಗೊಳಿಸಿ ಹೊಸೆದುಮೆದುವಾದ ನೆಲದಲ್ಲಿ ಚಿಗುರ ಕನಸಹೊತ್ತು. ಕಷ್ಟ ನಷ್ಟದ ಬಳುವಳಿ ಕ್ಷಣಿಕಮೀರಿ ಜಯ ಘೋಷ ಮೊಳಗುವುದಕೆಕಾಲದ ಮಿತಿಯಲಿ ಎಲ್ಲವೂ ನಡೆವುದುಸಹನೆಯ ಪೋಷಾಕು ತೊಟ್ಟು ಬಿಡಲು. ನಂಬಿಕೆಯ ಮೊಳಕೆಯಲಿಸಾಧನೆಯ ಮೈನೆರೆವ ಹರೆಯಕೆದೃಢಮನದ ಬೀಜ
ಶತಮಾನಗಳಿಂದ ಹಕ್ಕುಗಳಿಗೆ ಹೋರಾಟ ನಡೆಯುತ್ತಿದೆ ಹಕ್ಕುಗಳನ್ನು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ ಮನೋಭಾವದೊಂದಿಗೆ.ಇಂದು ಲಾಭದ ದೃಷ್ಟಿ ಕೋನದಲ್ಲಿ ಆಶಾಮಿಶೆಗಳ ಒಡಲಲಿ ಸೇರಿ ಅಧಿಕಾರದ ಮೋಹದಲಿ ಸರಕು ಸಾಧನದಂತೆ ನೋಡಲಾಗುತ್ತಿದೆ.ಹೆಣ್ಣೆಂಬ ಭಾವ ಬಿಕರಿಯಾಗುತಿದೆ ಮಹಿಳಾ ದಿನಾಚರಣೆಯ ಹೆಸರಲಿ

ಅನುಸಂಧಾನದ ಪಾಲು ನಮಗೆಲ್ಲಮುಖಾಮುಖಿ ಸಂಧಿಸಲೆಂದೇ ಧಮ್ಮ ಭುವಿಗೆಲ್ಲಾಶಶಿ ನೇಸರನಂತೆ ಬುದ್ಧ ಬಂದಿದ್ದಾನೆನಮ್ಮನುದ್ದರಿಸಲು ಎದ್ದು ಬಂದಿರಬಹುದು ನಾನು ಯುದ್ಧವಂತು ಬೇಡವೆಂದೆಕ್ರಾಂತಿಯಿಂದ ಕಾದಾಡುವುದು ಬುದ್ಧನನ್ನು ಕೊಂದಂತೆಶಾಂತಿ ಬಯಸದ ದೈತ್ಯಕಾರದಯುದ್ಧದ ಕೇಡು ಉಕ್ರೆನ್ ನೋಡಿದಂತೆರಕ್ತಮಂಡಲ ಮಾಸದ ಕಲೆಗಳುಬೊಧಿಮಂಡಲದ ನೆಲದೊಳಗೆಇವೆಲ್ಲ
ಬಾಲ್ಯದಲ್ಲಿ ನಾವು ಆಡಿದ್ದೆ ಆಟಮರಕೋತಿ,ಚಿಲ್ಲಿದಾಂಡು,ಗೋಲಿ ಆಟಅಲ್ಲಲ್ಲಿ ಆಡುತ್ತಿದ್ದವು ಹುಡುಗಾಟಇಂದು ಎಲ್ಲರೂ ಮಾಡುತ್ತಿದ್ದೇವೆ ನೆಮ್ಮದಿಯ ಹುಡುಕಾಟ ಇಂದು ಭಗವಂತ ಆಡಿಸುತ್ತಾನೆಬಣ್ಣವಿಲ್ಲದಂತೆ ಚಿತ್ರ ವಿಚಿತ್ರ ಆಟಭಗವಂತ ನಿನಗಿದು ಹುಡುಗಾಟನಮಗೆಲ್ಲಾ ಒಂಥರಾ ಪಿಕಲಾಟ ಇದೆಲ್ಲಾ ನೀನೇ ಆಡಿಸುವ ಆಟಸಮಯ

ಹೋಳಿ ಹಬ್ಬದ ಶುಭಾಶಯಗಳು ಬಕೆಟ್ನಲ್ಲಿ ರಂಗು ತುಂಬಿದ ನೀರು, ಹೋಳಿಯ ರಂಗೇರಲು ಬಣ್ಣ ತುಂಬಿದ ಬಲೂನುಗಳು, ಬಾಯಿಯ ಸವಿ ಹೆಚ್ಚಿಸಲು ತಿನಿಸುಗಳು ಇವೆಲ್ಲಾ ಹೋಳಿಯ ಸಂಭ್ರಮ ಹೆಚ್ಚಿಸಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಹೋಳಿ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸೋಂಪೂರ ಗ್ರಾಮದಕವಿ,ಶಿಕ್ಷಕರಾದ ವೀರೇಶ ಬ ಕುರಿ ಸೋಂಪೂರ ರವರಿಂದ ರಚಿತವಾದ ನೆಲದ ಮೇಲಣ ನಕ್ಷತ್ರಗಳು ಎಂಬ ವ್ಯಕ್ತಿಚಿತ್ರಣ ಕವನ ಸಂಕಲನವನ್ನು ಸ್ವಗೃಹದಲ್ಲಿ ಲೇಖಕರ ತಂದೆ ತಾಯಿಯರಾದ ಶ್ರೀಮತಿ ಪಾರವ್ವ

ಭಾರತದಲ್ಲಿ ಹೆಚ್ಚಿನ ಸಾವುಗಳು ಅಧಿಕ ಕೊಲೆಸ್ಟ್ರಾಲ್ ನ ಹೃದಯಾಘಾತದಿಂದ ಸಂಭವಿಸುತ್ತವೆ ಎಂಬುದನ್ನು ನೆನಪಿಡಿ ನಿಮ್ಮ ಸ್ವಂತ ಮನೆಯಲ್ಲಿ ತೂಕ ಮತ್ತು ಕೊಲೆಸ್ಟ್ರಾಲ್ ಹೊಂದಿರುವ ಅನೇಕ ಜನರನ್ನು ನೀವು ನೋಡಿರುತ್ತೀರಿ, ಆಗಿರುತ್ತೀರಿ ಆದರೆ ನೀವು ತಿಳಿದಿರಬೇಕು
ಪ್ರೀತಿಗೆ ಜಾತಿ ಹೇಗೆ ಮುಖ್ಯವಲ್ಲವೋಮೋತಿಯ ಬಣ್ಣವೂ ಮುಖ್ಯವಲ್ಲಪ್ರೀತಿ ರೀತಿ ನೀತಿಯೊಳಗಿರಲಿಮಮತೆ ಮಮಕಾರದೊಳಗಿರಲಿ…..!! ಪ್ರೀತಿಗೆ ಹಣ ಹೇಗೆ ಬೇಕಿಲ್ಲವೋಮುಖದ ಮೇಲಿನ ಲಕ್ಷಣವೂ ಮುಖ್ಯವಲ್ಲಪ್ರೀತಿಯು ಆಸ್ತಿ ಅಂತಸ್ತನ್ನು ಮೀರಿರಲಿಮೋಜು ಮಸ್ತಿಯಿಂದ ದೂರಿರಲಿ…..!! ಪ್ರೀತಿಗೆ ವಿದ್ಯಾರ್ಹತೆ ಹೇಗೆ ಮುಖ್ಯವಲ್ಲವೋಸಿದ್ಧಿ
ಮೌನವಾಯಿತು ನನ್ನೊಲವುನನ್ನೊಲವಿನ ಕಾದಂಬರಿಯ ಮುನ್ನುಡಿಯಲ್ಲಿನೀನೇನು ಆಗಿರಲಿಲ್ಲ ನನಗೆಆದರೂ ಅದ್ಹೇಗೆ ನನ್ನ ಪ್ರೇಮ ಪುಟಗಳೊಳಗೆನೀನೊಂದು ಪಾತ್ರವಾಗಿ ಸೇರಿ ಹೋದೆನನ್ನ ಸೌಂದರ್ಯಕೆ ಮಾರುಹೋದ ಕ್ಷಣಿಕಪ್ರೀತಿ ಅನ್ನೋ ಬಲವಾದ ಅಸಡ್ಡೆ ನಿನ್ನ ಮೇಲೆ ನನಗೆ ನೀ ವಿನಂತಿಸಿದ್ದು ಒಂದೇಕಿರುನಗು

ರಾಣೇಬೆನ್ನೂರು:- ಮಾ2. ನಗರ ಯುವ ಸಾಹಿತಿ,ಕವಿ, ಲೇಖಕರು ಮತ್ತು ಪುಸ್ತಕ ಪ್ರೇಮಿ, ಹಾಗೂಶೃಂಗಾರ ಕಾವ್ಯ ಪ್ರಕಾಶನ ಸಂಸ್ಥೆಯ ಸಂಸ್ಥಾಪಕರಾದ ಬಸವರಾಜ ಎಸ್. ಬಾಗೇವಾಡಿಮಠರವರ ಸಾಹಿತ್ಯ ಸೇವೆ ಹಾಗೂ ಸಮಾಜದ ಸೇವೆ ಸೇವೆಯನ್ನು ಗುರುತಿಸಿ ಉಡುಪಿ
Website Design and Development By ❤ Serverhug Web Solutions