
ಮಹಾ ಶಿವಶಿವರಣೆ ಹೇಮರಡ್ಡಿ ಮಲ್ಲಮ್ಮ
ತ್ಯಾಗ, ಭಕ್ತಿ, ವಾತ್ಸಲ್ಯ, ಪ್ರೇಮ, ಸಹನಶೀಲತೆಯ ಪ್ರತೀಕವಾದ ಹೇಮರಡ್ಡಿ ಮಲ್ಲಮ್ಮ ನಮ್ಮೆಲ್ಲರಿಗೂ ಆದರ್ಶಪ್ರಾಯಳು. ಮೇ.೧೦ ರಂದು ಹೇಮರಡ್ಡಿ ಮಲ್ಲಮ್ಮನ ಜಯಂತಿಯನ್ನು ನಾಡಿನಾದ್ಯಂತ ಆಚರಿಸಲಾಗುತ್ತಿದೆ. ಆದರ್ಶ ಸೊಸೆಯ ಪ್ರತೀಕವಾದ ಮಲ್ಲಮ್ಮನ ಸಂಕ್ಷಿಪ್ತ ಪರಿಚಯ ಈ ಲೇಖನ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತ್ಯಾಗ, ಭಕ್ತಿ, ವಾತ್ಸಲ್ಯ, ಪ್ರೇಮ, ಸಹನಶೀಲತೆಯ ಪ್ರತೀಕವಾದ ಹೇಮರಡ್ಡಿ ಮಲ್ಲಮ್ಮ ನಮ್ಮೆಲ್ಲರಿಗೂ ಆದರ್ಶಪ್ರಾಯಳು. ಮೇ.೧೦ ರಂದು ಹೇಮರಡ್ಡಿ ಮಲ್ಲಮ್ಮನ ಜಯಂತಿಯನ್ನು ನಾಡಿನಾದ್ಯಂತ ಆಚರಿಸಲಾಗುತ್ತಿದೆ. ಆದರ್ಶ ಸೊಸೆಯ ಪ್ರತೀಕವಾದ ಮಲ್ಲಮ್ಮನ ಸಂಕ್ಷಿಪ್ತ ಪರಿಚಯ ಈ ಲೇಖನ.

ಧರ್ಮದ ಹೆಸರಲ್ಲಿ ಹತ್ಯೆಗೈದಿರಿ ಅಂದುಪಾಪ ಕರ್ಮಕ್ಕೆ ಬಲಿಯಾದಿರಿ ಇಂದುರಕ್ತವ ಹರಿಸಿದಿರಿ ಕ್ರೂರತ್ವದಿ ಮೆರೆದುಪ್ರತಿಕಾರ ತಪ್ಪದು ನಿಮಗೆ ಎಂದೆಂದೂ. ಮೋಸದಿಂದ ನುಗ್ಗಿ ಬಂದ ನರ ರಾಕ್ಷಸರೇಎದೆಯೊಡ್ಡಿ ನಿಲ್ಲದ ಹೀನ ನಾಮರ್ದರೇನಿಸ್ವಾರ್ಥ ಯೋಧರ ಬಲ ಅರಿಯದವರೇನಾರಿಯ ಸಿಂಧೂರ

ಬುದ್ಧನಾಗಬೇಕೆಂಬ ಹಂಬಲದಿಂದಲೇ,ಮಧ್ಯ ರಾತ್ರಿ ಎದ್ದು ಕುಳಿತೆ, ಕಣ್ಣಿಗೇನೂ ಕಾಣುತ್ತಿಲ್ಲಅರೆ, ಕರೆಂಟು ಹೋಗಿದೆ,ಕರೆಂಟ್ ಬಂದ ಮೇಲೆಹೋದರಾಯಿತೆಂದೆ, ಕಣ್ಣು ಮುಚ್ಚಿದೆ, ನಿದ್ದೆಗೆ ಜಾರಿದೆ!ಬೆಳಕು ಹರಿದರೂ ನನ್ನ ನಿದ್ದೆಗಿನ್ನೂ ಕತ್ತಲೆಯೇ ಇತ್ತು, ಮತ್ತೆ ಮರುದಿನವೂ ಇದೇ ರಾಗ, ಇದೇ

ಪಾಕ್ ಶಾಕ್ ಆಗೋದಂತೂ ಸತ್ಯ ಇಂಡಸ್ ವ್ಯಾಲಿ ಟ್ರೀಟಿ, ಅಧಿಕೃತವಾಗಿ ಇಂಡಸ್ ವಾಟರ್ ಟ್ರೀಟಿ (IWT) ಎಂದು ಕರೆಯಲ್ಪಡುವ ಈ ಒಪ್ಪಂದವು 1960ರ ಸೆಪ್ಟೆಂಬರ್ 19ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ

ಆಕಾಶದಂತೆ ವಿಶಾಲವಾಗಿರುವಎಳೆ ನೀರಿಂತೆ ಸಿಹಿಯಾಗಿರುವತಣ್ಣನೆ ಗಾಳಿಯಂತೆ ಗೋಚರವಾಗಿರುವಸಮುದ್ರದ ನೀರಿನಂತೆ ಪರಿಶುದ್ಧವಾಗಿರುವನಿಷ್ಕಲ್ಮಶವಾಗಿರುವುದು ಅಪ್ಪನ ಹೃದಯ ತಾ ಕಂಡ ಕನಸು ನನಸಾಗಿಸದೆತನ್ನವರ ಕನಸಿಗೆ ಜೀವಿಸಿರದೆಸುಖ ದುಃಖಗಳಿಗೆ ನಿರಾಶಿತನಾಗದೆಪ್ರೀತಿ ಪ್ರೇಮ ತುಂಬಿ ದ್ವೇಷ ಅಸೂಯೆ ಹೋಗಲಾಡಿಸಿದೆ ಅಪ್ಪನ ಹೃದಯ
೧.ಅಯ್ಯಾ, ಬಡತನವನೇಹಾಸಿ ಹೊದ್ದು ಮಲಗಿದರೂಸ್ವಾಭಿಮಾನವ ಬಿಡದೇ,ಹಗಲಿರುಳೂ ದುಡಿದುಚೆಂದದ ಬದುಕು ಕಟ್ಟಿಕೊಳ್ಳಲುಅವಕಾಶವನ್ನೇ ಕೊಡದಸೊಕ್ಕಿನ ಸಿರಿವಂತ ಸೋಮಾರಿಗಳು,ಇದ್ದರೂಸತ್ತಂತೆ ನೋಡಾ ಶಿವ ಶಿವಾ! ಅಯ್ಯಾ ನಾವು ನುಡಿದಂತೆನಡೆಯದವರಯ್ಯ,ಹುಸಿಯ ನುಡಿಯುವವರುನಾವು ನೋಡಯ್ಯ,ಅನ್ಯಾಯ ಮಾಡಿ ಮೇಲೆಬಂದವರು ನಾವಯ್ಯ,ಲೋಕದ ಡೊಂಕನುತಿದ್ದಲು ಹೊರಟವರು

ಹಣದ ದಾಹಕ್ಕೆ ಬಲಿಯಾಗಿನೆಮ್ಮದಿ ಬದುಕು ಮಂಕಾಗಿಬಾಳ ಭರವಸೆ ಕೊಚ್ಚಿ ಹೋಗಿದಿನವು ಸಾಗಿದೆ ಅತಂತ್ರವಾಗಿ ದೂರ ದೃಷ್ಟಿಯ ಯೋಚಿಸದೆಉಸಿರಿತ್ತ ಗಿಡ ಮರವ ಕಡಿದೆಢಾಂಬಿಕ ಬದುಕಿಗೆ ಅಣಿಯಾದೆಸ್ವಾರ್ಥದಿ ಅಹಂಕಾರದಿ ಮೆರೆದೆ ಗಿಡ ಮರಗಳೆಲ್ಲ ಧರೆಗುರುಳಿಸುಂದರ ನಿಸರ್ಗವೆಲ್ಲಾ ಕೆರಳಿಜೀವ

ಅದೊಂದು ಪುಟ್ಟ ಸಂಸಾರ. ಗಂಡ ಹೆಂಡತಿ ಕೇವಲ ಎರಡು ಮಕ್ಕಳಿರುವ ಆ ಮನೆಯಲ್ಲಿ ಮಕ್ಕಳ ಹಾರಾಟ, ಪಾಲಕರ ಕಿರುಚಾಟ ಸರ್ವೇ ಸಾಮಾನ್ಯವಾಗಿತ್ತು. ಕಾರಣಗಳು ಹಲವಾರು. ತಂದೆ ಮನೆಗೆ ಬಂದೊಡನೆ ಮನೆ ವಾತಾವರಣವನ್ನು ಇನ್ನಿಲ್ಲದಂತೆ ಪರಿಶೀಲಿಸುತ್ತಿದ್ದನು.

೧.ಅಯ್ಯಾ ಸ್ವಲ್ಪ ಇತ್ತ ಕಡೆ ನೋಡಯ್ಯ,ನಾವಿರುವ ಲೋಕವುಇದೇ ಏನಯ್ಯ?ಇದು ಪ್ರಜಾಪ್ರಭುತ್ವದರಾಜ್ಯವೇನಯ್ಯ,!ಇದು ಅಕ್ರಮಗಳರಾಜ್ಯವಾಗಿದೆ ನೋಡಯ್ಯ!ಇದು ಹಗರಣಗಳಸರಮಾಲೆಯಯ್ಯ!ಮುಂದೇನಿದೆಯೋ,ನಾ ಕಾಣೆನೆಂದ ಶಿವ ಶಿವಾ!. ೨.ಪಂಪ ಮಹಾಕವಿ ಹೇಳಿದ್ದ” ಮಾನವ ಕುಲಂ ತಾನೊಂದೇ ವಲಂ ” ಈ ಮಾತೀಗ
Website Design and Development By ❤ Serverhug Web Solutions