
ಕವನ – ಆಕೆ…
ಪರಿಚಿತನೋ ಅಪರಿಚಿತನೋಕಟ್ಟುವ ಕರಿಮಣಿಗೆ ಕೊರಳಾಗಿತನ್ನದಲ್ಲದ,ತನ್ನವರೂ ಇರದ ಮನೆಗೆಹೆಜ್ಜೆಯನಿಟ್ಟು ಬಂದಾಕಿಗೆ… ಹುಡುಗ ಅಡಕಿ ಚೂರು ತಿನ್ನೋದಿಲ್ಲಅನ್ನೋ ಮಾತಿನ ಮೇಲೆ ಭರವಸೆ ಹೊತ್ತುಹೆಂಡತಿಯಾಗಿ, ಸೊಸೆಯಾಗಿ ನಡಿಯಲು ಬಂದಾಕೆಗೆ… ತುಂಬಿದ ಚರಿಗಿ ಎತ್ತಿ ಕೊಡಲಾರದವಳು ಸಂಸಾರದ ನೊಗ ಹೊತ್ತು,ತಲೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪರಿಚಿತನೋ ಅಪರಿಚಿತನೋಕಟ್ಟುವ ಕರಿಮಣಿಗೆ ಕೊರಳಾಗಿತನ್ನದಲ್ಲದ,ತನ್ನವರೂ ಇರದ ಮನೆಗೆಹೆಜ್ಜೆಯನಿಟ್ಟು ಬಂದಾಕಿಗೆ… ಹುಡುಗ ಅಡಕಿ ಚೂರು ತಿನ್ನೋದಿಲ್ಲಅನ್ನೋ ಮಾತಿನ ಮೇಲೆ ಭರವಸೆ ಹೊತ್ತುಹೆಂಡತಿಯಾಗಿ, ಸೊಸೆಯಾಗಿ ನಡಿಯಲು ಬಂದಾಕೆಗೆ… ತುಂಬಿದ ಚರಿಗಿ ಎತ್ತಿ ಕೊಡಲಾರದವಳು ಸಂಸಾರದ ನೊಗ ಹೊತ್ತು,ತಲೆ

ವೈಶಾಖ ಹುಣ್ಣಿಮೆ, ಸೃಷ್ಟಿಯ ಇತಿಹಾಸದಲ್ಲೇ ಅತಿ ವಿಶಿಷ್ಟವಾದ ಹುಣ್ಣಿಮೆ. ಎಲ್ಲ ಎಲ್ಲೆಗಳನ್ನೂ ದಾಟಿ, ಭೂಮಿಯ ಎಲ್ಲ ಭಾಗವನ್ನೂ ತಲುಪಿದ ಬುದ್ಧನೆಂಬ ಬೆಳಕು ಹುಟ್ಟಿದ್ದು, ಜ್ಞಾನೋದಯ ಪಡೆದಿದ್ದು, ಕಾಲಗರ್ಭಕ್ಕೆ ಮರಳಿದ್ದು – ಈ ಮೂರೂ ಘಟನೆಗಳು

(ಬುದ್ಧ ಪೂರ್ಣಿಮೆಯ ನಿಮಿತ್ತ ಲೇಖನ) ಆತ ಹುಟ್ಟಿದ್ದು ರಾಜವಂಶದಲ್ಲಿ. ಕೋಸಲ ರಾಜ್ಯವನ್ನು ಆಳುತ್ತಿದ್ದ ಶಾಖ್ಯ ವಂಶದ ಮಹಾರಾಜ ಶುದ್ಧೋದನ ಆತನ ತಂದೆ, ತಾಯಿ ಮಾಯಾದೇವಿ. ಈತನ ಮೂಲ ಹೆಸರು ಸಿದ್ದಾರ್ಥ ಗೌತಮ. ರಾಜ ಮನೆತನದಲ್ಲಿ

ಸಿದ್ಧಾರ್ಥನಾಗಿ ಜನಿಸಿ ಧರೆಗಿಳಿದು ಬುದ್ಧ ಬಂದನಡುರಾತ್ರಿ ನಿದ್ದೆಯಿಂದೆ ಎದ್ದು ಕಾಡಿನತ್ತ ನಡೆದಜೀವನದ ಸತ್ಯ ಮಿಥ್ಯಗಳ ಹುಡುಕ ಬಯಸಿದಭೋಗ ಭಾಗ್ಯಗಳ ತೊರೆದು ಮುಂದೆ ಸಾಗಿದ. ಶವಯಾತ್ರೆ, ರೋಗಿ, ಸನ್ಯಾಸಿಯನ್ನು ಕಂಡುಮುಂದೆ ಸಾಗಿದ ಮನದ ನೋವು ಉಂಡುಮರುಗಿ
ಶರಣರ ಸುಳ್ನುಡಿಗಳನುನಾವಿಂದು ಅಪಾರ್ಥ ಮಾಡಿದ್ದೇವೆ, ಅಯ್ಯಾ,ಅವರು ಹೇಳಿದ್ದಕ್ಕೆಲ್ಲಾವಿರುದ್ಧ ದಿಕ್ಕಿನಲ್ಲಿ ನಾವುನಡೆಯುತ್ತಿರುವೆವಯ್ಯ,!ಅರ್ಥವಿರದ ಆಚರಣೆಗಳಅನುಕರಿಸುತ್ತಾ,ಅವಿವೇಕಿಗಳಾಗಿಹೆವು,ನೋಡಾ ಶಿವ ಶಿವಾ! ಅವಿವೇಕ, ಅಜ್ಞಾನಗಳದೂರ ಸರಿಸಯ್ಯ,ವಿವೇಕ, ಸುಜ್ಞಾನಗಳನನ್ನೊಳಗಿರಿಸಯ್ಯ,ಕತ್ತಲೆಯೇ ತುಂಬಿದೆ,ಈ ಬಾಳು, !ಬೆಳಕಿಗಾಗಿ ಹಂಬಲಿಸಿದೆ ,ಎನ್ನ ಮನ,ಬೆಳಕ ತೋರಿಮುನ್ನಡೆಸೆಂದ ಶಿವ ಶಿವಾ! ಕಾಲ

ಸುಮಾರು 500 ವರ್ಷಗಳ ಹಿಂದೆ ಶ್ರೀಶೈಲದ ಸಮೀಪ ಶರಣೆಯಾಗಿ ಜೀವಿಸಿದ್ದವಳು ಹೇಮರೆಡ್ಡಿ ಮಲ್ಲಮ್ಮ. ಜನಪದರು ಹೇಮರೆಡ್ಡಿ ಮಲ್ಲಮ್ಮನ ಬಗ್ಗೆಯೂ ಗೀತೆಯನ್ನು ಸೃಷ್ಟಿಸಿ ಹಾಡಿದ್ದಾರೆ. ರಾಂಪುರದ ನಾಗರೆಡ್ಡಿ-ಗೌರಮ್ಮರ ಸುಪುತ್ರಿಹೇಮರೆಡ್ಡಿ ಮಲ್ಲಮ್ಮ ಸಿದ್ದಾಪುರದ ಸೊಸಿಶ್ರೀಶೈಲ ಮಲ್ಲಿಕಾರ್ಜುನನನ್ನು ಪೂಜಿಸಿಅತ್ತೆ-ನೆಗೆಣ್ಣಿಯರ

ಹಸು ಕಪ್ಪಾದರೂ ಹಾಲು ಬಿಳುಪು ಎಂಬಂತೆ ಹಾಗಲಕಾಯಿ ಇತರ ತರಕಾರಿಗಳಿಗೆ ಹೋಲಿಸಿದರೆ ತುಂಬಾನೇ ಕಹಿಯಾದರೂ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರ! ಇಂದಿನ ಲೇಖನದಲ್ಲಿ ಹಾಗಲಕಾಯಿ ರಸವನ್ನು ಕುಡಿಯುವುದರಿಂದಾಗುವ ಪ್ರಯೋಜನಗಳ ಬಗ್ಗೆ ಮತ್ತು ಯಾವ

ತ್ಯಾಗ, ಭಕ್ತಿ, ವಾತ್ಸಲ್ಯ, ಪ್ರೇಮ, ಸಹನಶೀಲತೆಯ ಪ್ರತೀಕವಾದ ಹೇಮರಡ್ಡಿ ಮಲ್ಲಮ್ಮ ನಮ್ಮೆಲ್ಲರಿಗೂ ಆದರ್ಶಪ್ರಾಯಳು. ಮೇ.೧೦ ರಂದು ಹೇಮರಡ್ಡಿ ಮಲ್ಲಮ್ಮನ ಜಯಂತಿಯನ್ನು ನಾಡಿನಾದ್ಯಂತ ಆಚರಿಸಲಾಗುತ್ತಿದೆ. ಆದರ್ಶ ಸೊಸೆಯ ಪ್ರತೀಕವಾದ ಮಲ್ಲಮ್ಮನ ಸಂಕ್ಷಿಪ್ತ ಪರಿಚಯ ಈ ಲೇಖನ.

ಧರ್ಮದ ಹೆಸರಲ್ಲಿ ಹತ್ಯೆಗೈದಿರಿ ಅಂದುಪಾಪ ಕರ್ಮಕ್ಕೆ ಬಲಿಯಾದಿರಿ ಇಂದುರಕ್ತವ ಹರಿಸಿದಿರಿ ಕ್ರೂರತ್ವದಿ ಮೆರೆದುಪ್ರತಿಕಾರ ತಪ್ಪದು ನಿಮಗೆ ಎಂದೆಂದೂ. ಮೋಸದಿಂದ ನುಗ್ಗಿ ಬಂದ ನರ ರಾಕ್ಷಸರೇಎದೆಯೊಡ್ಡಿ ನಿಲ್ಲದ ಹೀನ ನಾಮರ್ದರೇನಿಸ್ವಾರ್ಥ ಯೋಧರ ಬಲ ಅರಿಯದವರೇನಾರಿಯ ಸಿಂಧೂರ

ಬುದ್ಧನಾಗಬೇಕೆಂಬ ಹಂಬಲದಿಂದಲೇ,ಮಧ್ಯ ರಾತ್ರಿ ಎದ್ದು ಕುಳಿತೆ, ಕಣ್ಣಿಗೇನೂ ಕಾಣುತ್ತಿಲ್ಲಅರೆ, ಕರೆಂಟು ಹೋಗಿದೆ,ಕರೆಂಟ್ ಬಂದ ಮೇಲೆಹೋದರಾಯಿತೆಂದೆ, ಕಣ್ಣು ಮುಚ್ಚಿದೆ, ನಿದ್ದೆಗೆ ಜಾರಿದೆ!ಬೆಳಕು ಹರಿದರೂ ನನ್ನ ನಿದ್ದೆಗಿನ್ನೂ ಕತ್ತಲೆಯೇ ಇತ್ತು, ಮತ್ತೆ ಮರುದಿನವೂ ಇದೇ ರಾಗ, ಇದೇ
Website Design and Development By ❤ Serverhug Web Solutions