
ನನ್ನಮ್ಮ…
ನನ್ನ ಜನ್ಮ ದಿನವೇ ಅವಳ ಪುನರ್ಜನ್ಮಹೇಗೆ ಹೇಳಲಿ ನಿನಗೆ ಧನ್ಯವಾದವಹೇಗೆ ವರ್ಣಿಸಲಿ ನಿನ್ನ ಅಂತರಾತ್ಮವನಿನ್ನ ಪ್ರೀತಿ ವಾತ್ಸಲ್ಯಕ್ಕೆ ಪದಗಳೇ ಸಿಗುತ್ತಿಲ್ಲಮ್ಮ ನೀ ಕಂಡೆ ನನ್ನ ಖುಷಿಯಲ್ಲೇ ಸ್ವರ್ಗವನೀ ತೋರಿಸಿದೆ ಪ್ರತಿ ಹೆಜ್ಜೆಗೂ ಸನ್ಮಾರ್ಗವನೀ ನೀಡಿದೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನನ್ನ ಜನ್ಮ ದಿನವೇ ಅವಳ ಪುನರ್ಜನ್ಮಹೇಗೆ ಹೇಳಲಿ ನಿನಗೆ ಧನ್ಯವಾದವಹೇಗೆ ವರ್ಣಿಸಲಿ ನಿನ್ನ ಅಂತರಾತ್ಮವನಿನ್ನ ಪ್ರೀತಿ ವಾತ್ಸಲ್ಯಕ್ಕೆ ಪದಗಳೇ ಸಿಗುತ್ತಿಲ್ಲಮ್ಮ ನೀ ಕಂಡೆ ನನ್ನ ಖುಷಿಯಲ್ಲೇ ಸ್ವರ್ಗವನೀ ತೋರಿಸಿದೆ ಪ್ರತಿ ಹೆಜ್ಜೆಗೂ ಸನ್ಮಾರ್ಗವನೀ ನೀಡಿದೆ

ಹಣ್ಮು ಪಾಜಿ (ಹಣಮಂತ) ಎಂದರೆ ಸಾಮಾಜಿಕ ಮತ್ತು ಕನ್ನಡಕ್ಕಾಗಿ ದ್ವನಿ ಎತ್ತುವ ಯುವ ಹೋರಾಟಗಾರರೆಂದೇ ಜಿಲ್ಲೆಗೆ ಚಿರಪರಿಚಿತರು.ತಮ್ಮ ಬದುಕನ್ನೇ ಸಮಾಜಕ್ಕಾಗಿ, ಕಷ್ಟದಲ್ಲಿರುವವರಿಗೆ ಕೈ ಚಾಚುವ ನಿಸ್ವಾರ್ಥ ನಿಷ್ಕಲ್ಮಶ ಮನಸಿನ ಯುವಕ ಹಣ್ಮು ಪಾಜಿಯವರು.ಅವರು ಮಾಡಿರುವ

ಓ ಸ್ವಾರ್ಥಿ ಮನುಜಎಲ್ಲವೂ ನನ್ನದೇ ,ಎಲ್ಲದಕ್ಕೂ ನನ್ನದೇ ಯಜಮಾನಿಕೆಎಂದು ಹಲುಬುತ್ತಿರುವ ನೀನುಹರಿವ ನದಿಯ ನೀರ ನೀನೊಬ್ಬನೇ ಕುಡಿಯಲಾಗುವುದೇ ?ಬೀಸುವ ಗಾಳಿಯನೀನು ಹಿಡಿದಿಡಲು ಆಗುವುದೇ ?? ದೇವರು ಕೊಟ್ಟ ಸುಂದರ ಪ್ರಕೃತಿಹರಿವ ನೀರು ,ಸುಂದರ ಪರಿಸರಹರಿವ

ಪುಸ್ತಕದ ಹೆಸರು : “ಬೊಗಸೆಯೊಳಗಿನ ಚುಟುಕು ಸಾಗರ “ ಕವಿಯತ್ರಿ : ಶ್ರೀಮತಿ ವಿ. ಸೀತಾಲಕ್ಷ್ಮಿವರ್ಮ.ಪ್ರಥಮ ಮುದ್ರಣ : 2024.ಮುದ್ರಕರು : ಗುಪ್ತಾ ಆಫ್ ಸೆಟ್ ಪ್ರಿಂಟರ್ಸ, ವಿದ್ಯಾರಣ್ಯಪುರ-ಮೈಸೂರು.ಪ್ರಕಾಶಕರು.., ಎಂ ಜಿ. ಅರಸ್” ಚುರುಕು

ಜಗದ ಅಂಧಕಾರ ಕಳೆದ ದೀಪಕಾಮಾಲೆ ಕಣ್ಣುಗಳಿಗೆ ಹಾಕಿದೆ ಧೂಪಜನರು ಭವಸಾಗರದಿ ಮುಳುಗಿದ., ಪಾಪತೊಳೆಯಲು ಬಂದ ಶಿಶುನಾಳ ಶರೀಫ.||೧|| ತತ್ವಪದ ಸಾಹಿತ್ಯದ ಜನಕಅರಿವಿನಂಬಲಿ ನೀಡಿದ ಮೂಢ ಮನಕಜಾತಿವಾರಿನ ಕಳೆ ತೆಗೆದ ಕಾರ್ಮಿಕಹಿಂದೂ ಮುಸ್ಲಿಂ ಸಾಮರಸ್ಯದ ಪ್ರತೀಕ.||೨||

ಹುಟ್ಟಿದ ಮೊದಲ ದಿನವೇ ಎರಡು ಕೈಗಳಿಂದ ಎತ್ತಿ ಹಾಡಿಸಿ ಸಂಭ್ರಮದಿಂದ ಜಗಕ್ಕೆ ತೋರಿದ ವೀರ ಅಪ್ಪ. ಅಲ್ಲವೇ… ಮಕ್ಕಳ ಪ್ರತಿಯೊಂದು ಹೆಜ್ಜೆಯಲ್ಲೂ ತನ್ನ ಆಸೆಯ ಆಕಾಂಕ್ಷೆಗಳನ್ನು ಲೆಕ್ಕಿಸದೆ ಜೊತೆಯಾಗಿ ನಿಂತ ಧೀರ ಅಪ್ಪ, ಅಲ್ಲವೇ…

62ನೇ ವಯಸ್ಸಿನಲ್ಲಿ ಶಾಂತಾರಾಮ್ ರಾವ್ ತಮ್ಮ ಮನೆಯ ಮುಂಭಾಗದ ಬಾಲ್ಕನಿಯಲ್ಲಿ ಕುಳಿತು, ಮೊಬೈಲ್ನಲ್ಲಿ ರಾಜಕೀಯ ವಿಡಿಯೋಗಳನ್ನು ವೀಕ್ಷಿಸುತ್ತಿದ್ದರು.ಒಂದು ಕಾಲದಲ್ಲಿ ಅವರು ಗೌರವಾನ್ವಿತ ಸರ್ಕಾರಿ ಅಧಿಕಾರಿಯಾಗಿದ್ದವರು. ಆದರೆ ಈಗ ಅವರ ದಿನಚರಿ ಚಿಕ್ಕದಾಗಿ ಬಿಟ್ಟಿತ್ತು. ಎದ್ದು

ವಿಚಾರ ಶಕ್ತಿಯು ಪ್ರತಿಯೊಂದು ಕೆಲಸಗಳನ್ನು ಹಗುರಗೊಳಿಸುತ್ತದೆ. ಇಂತಹ ವಿಚಾರ ಶಕ್ತಿಯು ಪತ್ರಿಕೋದ್ಯಮ ವಿಷಯ ಅಧ್ಯಯನ ಮಾಡುವುದರಿಂದ ಬರುತ್ತದೆ ಅಂತ ಹೇಳಿದರೆ ತಪ್ಪಲ್ಲ ಅಂತ ಅನಿಸುತ್ತದೆ. ಭಾರತದ ಪ್ರಥಮ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು

ಸಸ್ಯಾಸಕ್ತ ಮಿತ್ರ ರಮೇಶ್ ಎ. ಎಸ್. ಅವರ ಊರಾದ ಕಯ್ಯಾರು ಅಟ್ಟೆಗೋಳಿಯಲ್ಲಿ ಈ ಮರ ಬೃಹದಾಕಾರವಾಗಿ ಬೆಳೆದುನಿಂತು ಹೀಗೆ ರಾರಾಜಿಸುತಿತ್ತು ( ವಿಷಯ ಸ್ಪಷ್ಟತೆಗಾಗಿ ಹೂವಿನ ಚಿತ್ರ ಮಾತ್ರ ಅಂತರ್ಜಾಲದಿಂದ ). ಕದಂಬ ಮರದ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ಯ ಲೇಖನ ಯೋಗ ಭಾರತದ ಸನಾತನ ಧರ್ಮದ ಕೊಡುಗೆಯಾಗಿದ್ದು ಮನುಷ್ಯ ಪರಿಪೂರ್ಣ ಆರೋಗ್ಯವಂತ ವ್ಯಕ್ತಿಯಾಗಲು ಯೋಗ ತುಂಬಾ ಸಹಕಾರಿಯಾಗಿದೆ. ಬಲವಾದ ಜೀವನ ಶೈಲಿ (life style) ಒತ್ತಡದ (stress life)
Website Design and Development By ❤ Serverhug Web Solutions