
ರಾಷ್ಟ್ರೀಯ ಯೋಗ ದಿನ
ಜೂನ್ ತಿಂಗಳಲ್ಲಿ ಬಂದು ಹೊರಟಿದೆ,ಯೋಗದ ಬೆಳಕು ನಮ್ಮ ದೇಶದಲ್ಲಿ. ದೇಹ ಮನಸ್ಸು ಒಟ್ಟಾಗಿ ಒಂದಾಗಿ,ಶಾಂತಿ, ಆರೋಗ್ಯ ನೆನೆಸಿಕೊಳ್ಳಿ. ಪ್ರತಿದಿನ ಯೋಗ ಅಭ್ಯಾಸ ಮಾಡಿ,ಜೀವನದಲ್ಲಿ ಬಾಳು ಸುಂದರಮಾಡಿ. ಬಾಳಿನ ಸವಾಲು ಹೀರಿಕೊಳ್ಳಲು,ಯೋಗವೇ ಶಕ್ತಿ, ಯೋಗವೇ ಮಾರ್ಗ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜೂನ್ ತಿಂಗಳಲ್ಲಿ ಬಂದು ಹೊರಟಿದೆ,ಯೋಗದ ಬೆಳಕು ನಮ್ಮ ದೇಶದಲ್ಲಿ. ದೇಹ ಮನಸ್ಸು ಒಟ್ಟಾಗಿ ಒಂದಾಗಿ,ಶಾಂತಿ, ಆರೋಗ್ಯ ನೆನೆಸಿಕೊಳ್ಳಿ. ಪ್ರತಿದಿನ ಯೋಗ ಅಭ್ಯಾಸ ಮಾಡಿ,ಜೀವನದಲ್ಲಿ ಬಾಳು ಸುಂದರಮಾಡಿ. ಬಾಳಿನ ಸವಾಲು ಹೀರಿಕೊಳ್ಳಲು,ಯೋಗವೇ ಶಕ್ತಿ, ಯೋಗವೇ ಮಾರ್ಗ.

ದೇಹವ ತೊಳೆಯುವುದು ನೀರಿನಿಂದ,ಮನವ ತೊಳೆಯುವುದು ಯೋಗಭ್ಯಾಸದಿಂದ.ಆರೋಗ್ಯವೇ ಭಾಗ್ಯ, ನೆಮ್ಮದಿ ನೀಡುವ ಯೋಗ,ಜೀವನವ ಸಾಕ್ಷಾತ್ಕಾರಗೊಳಿಸುವ ಮಾರ್ಗ. ಎಲ್ಲರೂ ಮಾಡೋಣ ಯೋಗಇದರಿಂದ ಮಾಯವಾಗುತ್ತೆ ರೋಗಇದರಿಂದ ಸಿಗುತ್ತೆ ಆರೋಗ್ಯವೇ ಮಹಾಭಾಗ್ಯಸ್ವಸ್ಥ ಸೌಂದರ್ಯಕ್ಕೆ ಬೇಕು ಯೋಗ ಎಲ್ಲರೂ ಮಾಡೋಣವೇ ಯೋಗನಮಗೆಲ್ಲರಿಗೂ

ಮೂಲತ: ಭಾರತದ ಕೊಡುಗೆಯಾದ ಯೋಗ – ವಿಶ್ವದಲ್ಲೇ ಅತ್ಯಂತ ಪ್ರಾಚೀನವಾದುದು, ಸುಮಾರು 5,000 ವರ್ಷಗಳಿಗೂ ಹಿಂದಿನ ವಿದ್ಯೆಯಾಗಿದ್ದು… ಓಂ ಅಸತೋಮ ಸದ್ಗಮಯ | ತಮಸೋಮ ಜ್ಯೋತಿರ್ಗಮಯ | ಮೃತ್ಯೋರ್ಮಾ ಅಮೃಂತಂಗಮಯ | ಓಂ ಶಾಂತಿ

ಅನೇಕರು ಡಿಜೆ ಸೌಂಡ್ ಸಿಸ್ಟಮ್ ನಿಂದ ತಮ್ಮ ಪ್ರಾಣವನ್ನು ಕಳೆದುಕೊಳ್ಳುವಘಟನೆಗಳು ದಿನನಿತ್ಯ ಅಲ್ಲಲ್ಲಿ ಕೇಳುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಈ ದುರಂತವನ್ನು ಹೇಳತೀರದುಹೀಗೆ ಯುವಕರು ಹೃದಯಾಘಾತದಿಂದ ಕುಸಿದು ಬಿದ್ದು ಸಾಯುವುದು ಅತ್ಯಂತ ಸಾಮಾನ್ಯವಾಗುತ್ತಿದೆ.ಬಿಪಿ, ಶುಗರ್, ಹೃದಯ

ಒಂದು ದಿನ ಚಂದ್ರನು ಆರು ವರ್ಷದ ಮಗುವಿನ ಬಳಿ ಬಂದುಹೇ ಮಗುವೆ ಈ ಭೂಮಿಯ ಮೇಲೆ ನನಗಿಂತ ಸುಂದರವಾಗಿರುವ ಯಾರನ್ನಾದರು ನೀನು ನೋಡಿದ್ದೀಯಾ ಎಂದು ಕೇಳಿತು.ಆಗ ಮಗು ಹೌದು ನೋಡಿದ್ದೇನೆ ದಿನವೂ ನೋಡುತ್ತೇನೆ ಎಂದಿತು,

ಯೋಗ ಪುರಾತನ ಕಾಲದಿಂದಲೂ ಮನುಷ್ಯನಿಗೆ ಪ್ರಕೃತಿ ನೀಡಿದ ಅತ್ಯಂತ ಪ್ರಮುಖ ಮತ್ತು ಅತಿ ಮಹತ್ವಪೂರ್ಣವಾದ ಕೊಡುಗೆಯಾಗಿದೆ. ಇದು ಮನುಷ್ಯನನ್ನು ತನ್ನ ಜೀವನದುದ್ದಕ್ಕೂ ಪ್ರಕೃತಿಯೊಂದಿಗೆ ಸಂಪರ್ಕಿಸಿ, ದೇಹ ಮತ್ತು ಮನಸ್ಸಿನ ನಡುವೆ ಸಾಮರಸ್ಯವನ್ನು ಸೃಷ್ಟಿಸುತ್ತದೆ. ಜೀವನವನ್ನು
ಸಿರಾ ಮಧುಗಿರಿ ನಗರದ ಮದ್ಯದಲ್ಲಿಗುಳಿಗೇನಳ್ಳಿ ಪಕ್ಕದ ಬೋರಸಂದ್ರದಲ್ಲಿಭಕ್ತ ಸಹೋದರ ಮೆಚ್ಚಿನ ಹೊಲದಲ್ಲಿಏಳುಕೋಟಿ ಒಡೆಯ ನೆಲೆಸಿಹನು ಇಲ್ಲಿ. ಮೈಲಾರಲಿಂಗ ದಯೆ ತೋರು ಬಾರಯ್ಯಶರಣೆಂದ ನಮಗೆ ಕರುಣೆಯ ತೋರಯ್ಯಬರಗಾಲ ಬಂದೈತೆ ಬವಣೆಯ ಹರಿಸಯ್ಯಜೀವವು ನೊಂದೈತೆ ಜೀವನವ ನೀಡಯ್ಯ.

ಶಿವಮೊಗ್ಗ :ನಮ್ಮ ನಿಮ್ಮೆಲ್ಲರ ಚಿರಪರಿಚಿತ, ಅನೇಕರಿಗೆ ನೆರಳು ನೀಡಿದ , ವಾಹನಗಳ ನಿಲುಗಡೆಗೆ ಆಶ್ರಯ ನೀಡಿದ ಗಡಿಕಲ್ ವೃತ್ತದ ದೂಪದ ಹೆಮ್ಮರ ಇಂದು ನಮ್ಮನ್ನೆಲ್ಲಾ ಬಿಟ್ಟು ಇಹಲೋಕ ತ್ಯಜಿಸಿದೆ, ಗಡಿಕಲ್ ವೃತ್ತಕ್ಕೆ ಒಂದು ಮೆರಗು

ರಾಜಕಾರಣವೆಂದರೆಜನ ಸೇವೆ ಮಾಡುವುದು ಎಂದುಕೊಂಡಿದ್ದ ವ್ಯಕ್ತಿಯುಇತ್ತೀಚೆಗೆ,ನಾನು ರಾಜಕೀಯರಂಗಕ್ಕೆ, ಬಂದಿರುವುದುಜನ ಸೇವೆ ಮಾಡಲಿಕ್ಕಲ್ಲ,ಜನರ ಹಣವನ್ನು ಸ್ವಾಹಮಾಡಲಿಕ್ಕೆ! ಎಂದಾಗಆ ಮಾತು ಕೇಳಿದವರೆಲ್ಲರೂದಿಕ್ಕಾಪಾಲಾಗಿ ಹೋದರು!ಬಾಳುವುದು, ಮತ್ತು ಬಾಳಲುಬಿಡುವುದೆಂದರೆ ಇದೇನಾ?!
ಸುಳ್ಳು ಪೊಳ್ಳುಗಳನ್ನೇ ಅಸ್ತ್ರವಾಗಿಸಿನಂಬಿಕೆಯ ಮಾತನ್ನು ಮೂಲೆಗಿರಿಸಿದುರಾಸೆ ದುಶ್ಚಟಗಳ ಹೆಗಲಿಗೇರಿಸಿಸಾಗುತಿದೆ ಹೆಜ್ಜೆ ಹೆಜ್ಜೆಗೂ ಮೋಸ. ಕೊಟ್ಟ ಮಾತಂತೆ ನಡೆದುಕೊಳ್ಳದೆಭ್ರಷ್ಟ ಮೊಂಡುತನ ಎಂದೂ ಬಿಡದೆಸರಳತೆಯ ಬದುಕಿಗೆ ಒಗ್ಗಿಕೊಳ್ಳದೆಸಾಗುತಿದೆ ಹೆಜ್ಜೆ ಹೆಜ್ಜೆಗೂ ಮೋಸ. ನೀಚ ನಾಲಿಗೆಯನ್ನು ಹರಿಬಿಟ್ಟುಮಾನ ಮರ್ಯಾದೆಯನ್ನುಸುಟ್ಟುಎಲ್ಲವೂ
Website Design and Development By ❤ Serverhug Web Solutions