
ಮಹಾ ಮಾನವತಾವಾದಿ ಐನ್ ಸ್ಟೀನ್
ಐನ್ ಸ್ಟೀನ್ ಕೇವಲ ವಿಜ್ಞಾನಿ ಮಾತ್ರವಲ್ಲ ತತ್ವಜ್ಞಾನಿ ಕೂಡಾ ಆಗಿದ್ದರು ಅವರ ಮಾತುಗಳು ಅವರ ಉನ್ನತ ವಿಚಾರಧಾರೆಯ ಮೂಸೆಯಿಂದ ಹೊರ ಬಂದಿದ್ದು ಪ್ರಾಜ್ಞರು ಕೂಡ ತಲೆದೂಗುವಂತೆ ಇದ್ದವು. ಪ್ರಾಜ್ಞರ ಪ್ರಕಾರ ವಿಜ್ಞಾನ ಮತ್ತು ತತ್ವಜ್ಞಾನಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಐನ್ ಸ್ಟೀನ್ ಕೇವಲ ವಿಜ್ಞಾನಿ ಮಾತ್ರವಲ್ಲ ತತ್ವಜ್ಞಾನಿ ಕೂಡಾ ಆಗಿದ್ದರು ಅವರ ಮಾತುಗಳು ಅವರ ಉನ್ನತ ವಿಚಾರಧಾರೆಯ ಮೂಸೆಯಿಂದ ಹೊರ ಬಂದಿದ್ದು ಪ್ರಾಜ್ಞರು ಕೂಡ ತಲೆದೂಗುವಂತೆ ಇದ್ದವು. ಪ್ರಾಜ್ಞರ ಪ್ರಕಾರ ವಿಜ್ಞಾನ ಮತ್ತು ತತ್ವಜ್ಞಾನಗಳು

ಎನ್ನ ಬಾಳೆಂಬ ಪಯಣದಿಜೊತೆಗೆ ಚಿರಕಾಲ ಇರುವೆಯಎನ್ನ ಮುಗುಳು ನಗೆಯಕಾರಣ ನೀನಾಗುವೆಯಕೈ ಹಿಡಿದು ನಡೆಯುವೆಯಪ್ರೀತಿಯ ಜಗವ ತೋರಿಸುವೆಯಕಾರಣವ ಕೊಟ್ಟು ದೂರ ಇರಸದಿರುವೆಯಎನ್ನ ಪ್ರೀತಿಯ ಇನಿಯನಮ್ಮಿಬ್ಬರ ಹೆಸರ ಇರಲಿ ಉಸಿರಿರುವ ತನಕ. ನಾನೆ ರಾಣಿ ಇರುವಾಗ ನನ್ನ

-ಪಾಕಿಸ್ತಾನದ ಶೇಕಡಾ 80% ರಷ್ಟು ನೀರಿನ ಅವಶ್ಯಕತೆಯನ್ನು ಸಿಂಧೂ ನದಿಯು ಪೂರೈಸುತ್ತದೆ.-ಪಾಕಿಸ್ತಾನದ 80% ರಷ್ಟು ಕೃಷಿ ಭೂಮಿಗೆ ಸಿಂಧೂ ನದಿಯೇ ಆಧಾರ (ಸುಮಾರು 16 ಮಿಲಿಯನ್ ಹೆಕ್ಟೇರ್ ).-ಪಾಕಿಸ್ತಾನದ 50% ರಷ್ಟು ಆಹಾರ ಉತ್ಪನ್ನಕ್ಕೆ

ಪತಿ ಪ್ರಾಣ ಭಿಕ್ಷೆಗೆಮರುಗದ ನೀಚರುಮುಗ್ಧತೆಯ ಎದೆಗೆಗುಂಡಿಟ್ಟು ಹೊಡೆದರು. ಧರ್ಮದ ಹೆಸರಲ್ಲಿನರಬಲಿ ನ್ಯಾಯವೇಅವನ ಉಸಿರಲ್ಲಿಮನುಷ್ಯತ್ವ ಇಲ್ಲವೇ. ಉಗ್ರ ಹಟ್ಟಹಾಸಕ್ಕೆಮನವು ಮರುಗಿದೆನೀಚರ ಪತನಕ್ಕೆಭಾರತವು ಕಾದಿದೆ.

ಅಮೆರಿಕಾದ ನ್ಯೂಯಾರ್ಕ್ ಬಂದರಿನಲ್ಲಿ ಕೈಯಲ್ಲಿ ದೊಡ್ಡ ದೀಪವನ್ನು ಹಿಡಿದು ನಿಂತಿರುವ ಸ್ವತಂತ್ರ ದೇವತೆಯ ಬೃಹತ್ತಾದ ಮೂರ್ತಿ ಭರವಸೆ ಸ್ವಾತಂತ್ರ ಮತ್ತು ಅಮೆರಿಕದ ಕನಸುಗಳ ಪ್ರತೀಕವಾಗಿ ನಿಂತಿದ್ದಾಳೆ. ಈ ಸ್ವತಂತ್ರ ದೇವತೆಯ ಮುಖವು ಓರ್ವ ನಿಜವಾದ

ಪುಸ್ತಕದ ಹೆಸರು. “ಹತ್ತು ಹೆಜ್ಜೆ ಹಲವು ಗೆಜ್ಜೆ.”(ಸಂಪಾದಿತ ಕವನ ಸಂಕಲನ).ಪ್ರಕಟಿತ ವರ್ಷ : ೨೦೨೫.ಸಂಪಾದಕರು : ಶ್ರೀಮತಿ ಶೋಭಾ ಮಲ್ಕಿ ಒಡೆಯರ್.ಬೆಲೆ. ೧೨೦ ರೂಪಾಯಿಗಳು.ಪ್ರಕಾಶನ : ಶೋಭಾ ಪ್ರಕಾಶನ, ಹೂವಿನ ಹಡಗಲಿ. “ಗಮನ ಸೆಳೆವ

ಪದವಿ ತರಗತಿಯ ಮೊದಲ ದಿನ, ಪ್ರೊಫೆಸರ್ ಒಬ್ಬರು ತರಗತಿಯನ್ನು ಪ್ರವೇಶಿಸಿ ಇಂಟ್ರಡಕ್ಷನ್ ಟು ಲಾ ಎಂಬ ವಿಷಯದ ಕುರಿತು ಮಕ್ಕಳಿಗೆ ಬೋಧನೆ ಮಾಡಲು ಬಂದರು. ನೇರವಾಗಿ ತರಗತಿಯನ್ನು ಪ್ರವೇಶಿಸಿದ ಅವರು ಮುಂದಿನ ಸಾಲಿನಲ್ಲಿ ಕುಳಿತ

ಆ ಯುವಕ ಕಳೆದ ಹಲವಾರು ದಿನಗಳಿಂದ ಕೆಲಸದ ನಿರೀಕ್ಷೆಯಲ್ಲಿ ಆ ಊರಿನ ರಸ್ತೆಗಳಲ್ಲಿ ತಿರುಗಾಡುತ್ತಿದ್ದ, ಇಡೀ ಜಗತ್ತಿನ ಭಾರ ತನ್ನ ಮೇಲೆ ಇದೆಯೇನೋ ಎಂಬಂತೆ ಬಳಲಿದ್ದ ಆತ ಕಳೆದ ಕೆಲವು ದಿನಗಳಿಂದ ಊಟವನ್ನು ಕೂಡಾ
ಆಡುವ ಮಾತಿನಲ್ಲಿನೀಡುವ ಪ್ರೀತಿಯಲ್ಲಿಬೆಲ್ಲ ಬೆರೆಸಿಹರು ಗೆಳೆಯಕಹಿ ಹೇಗೆ ಅರಿಯಲಿ ಹಗೆ ತುಂಬಿ ಮನದಲ್ಲಿಹುಸಿ ಹಾಸ್ಯ ನಗೆಯಲಿವಿಷ ಕಾರುತಿಹರು ಗೆಳೆಯಯಾರೊಂದಿಗೆ ಬೆರೆಯಲಿ ಸ್ನೇಹಿತರೆಂಬ ಸೋಗಿನಲ್ಲಿಬಂಧಿಸಿ ಬಾಹುವಿನಲ್ಲಿಬೆನ್ನಿಗೆ ಚೂರಿಹಾಕಲು ಗೆಳೆಯನಾನು ಯಾರನ್ನ ಜರಿಯಲಿ ಕೈ ಹಿಡಿದು ನಡೆಸುತಲಿಕಾಲ್ಹಿಡಿದು

ಜಪತಪಗಳು ನಮ್ಮನ್ನು ಬದಲಾಯಿಸಲುಬಹುದುಯೋಗನಿದ್ರೆಯು ಸುಖಾಸುಮ್ಮನೆ ಬರಲಾಗದುನಿರಂತರ ಅಭ್ಯಾಸದಿಂದ ಸಾಧಿಸಬಹುದುಗುರಿಯ ಬೆನ್ನತ್ತಿ ಹೊರಡಬಹುದು.I೧I ಕಲ್ಪನೆಗೂ ಮೀರಿದ ಅಗಣ್ಯ ಶಕ್ತಿಯಿರಬಹುದುಅಸಾಧ್ಯವೆಂಬುದನ್ನು ಸಾಧಿಸಿ ಮಹಾರಾಜನಾಗಬಹುದುಮನದಾಳದ ಬಯಕೆಯ ಮೀಟಲುಬಹುದುಕವಿಯ ಬದುಕು ಹಸನಾಗಲುಬಹುದು.I೨I ✍🏻 ದೇವರಾಜು ಬಿ ಎಸ್ ಹೊಸಹೊಳಲು.ಕಾವ್ಯನಾಮ :
Website Design and Development By ❤ Serverhug Web Solutions