
ಸಮಾನತೆ ದನಿ ಪರಮ ಪೂಜ್ಯ ಶ್ರೀ ಲಿಂ. ಡಾ.ಚನ್ನಬಸವ ಪಟ್ಟದ್ದೇವರು.
ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ, ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾಪ್ರೇಮಿ, ವಚನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ, ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾಪ್ರೇಮಿ, ವಚನ
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳುಕೆಚ್ಚೆದೆಯ ಮೌಲ್ಯದ ಮುತ್ತು ರತ್ನಗಳುಭಾರತ ಮಾತೆಯ ವೀರಾದಿ ಕಲಿಗಳುರಾಷ್ಟ್ರ ನಿರ್ಮಾಣದ ಅದ್ಭುತ ಶಕ್ತಿಗಳು. ಯುವ ಶಕ್ತಿಯೇ ಈ ನಾಡಿನ ಪ್ರಗತಿಉಳಿಸಿ ಬೆಳೆಸಿ ತಾಯ್ನಾಡಿನ ಸಂಸ್ಕೃತಿಯುವ ಜನರಿಂದಲೇ ಸರ್ವರ ಉನ್ನತಿತರುವರು ಭಾರತದ

ವಿದ್ಯೆ ಎಂಬುದು ಜ್ಞಾನದ ರತ್ನ ಇದ್ದಂತೆ. ಯಾರೂ ಕೂಡ ಅದನ್ನು ಕದಿಯಲು ಸಾಧ್ಯವಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಓದಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಸದಾ ಮನಸ್ಸನ್ನು ಗುರಿಯೆಡೆಗೆ ಕೇಂದ್ರಿಕರಿಸಬೇಕು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ

ನೋವಿನ ಸೆಳಕಿನಲ್ಲಿಯೇ ಒಸರುವ ಅದಮ್ಯ ಜೀವನ ಪ್ರೀತಿ, ಬಡತನದ ಬದುಕಿನಲ್ಲಿ ದೊರೆತ ಶ್ರೀಮಂತ ಅನುಭವಗಳ ಬುತ್ತಿ, ಬದುಕಿನ ಬಂಡಿಯ ಸಾಗಿಸಿ ತುತ್ತಿನ ಚೀಲವ ತುಂಬಿಸಲು ಮಾಡಿದ ಹತ್ತು ಹಲವುಕೆಲಸಗಳು ಹೊಟ್ಟೆ ತುಂಬಿಸಿದ್ದಕ್ಕಿಂತ ತಲೆಯಲ್ಲಿ ಬದುಕಿನ

ನನ್ನ ಪ್ರೀತಿಯ ಪ್ರಿಯತಮ.. ನನ್ನ ಈ ಒಕ್ಕಣೆಯನ್ನು ನೋಡಿ ಆಶ್ಚರ್ಯವಾಯಿತು ಅಲ್ಲವೇ! ಮನದಲ್ಲಿ ನೂರೆಂಟು ಗೊಂದಲಗಳು, ತಲೆಯಲ್ಲಿ ಇಲ್ಲದ ಕೋಲಾಹಲ, ಎದೆ ಬಡಿತ ತಪ್ಪಿದ ಹಾಗೆ ಅನುಭವ ಆಗುತ್ತಿದೆ ಅಲ್ಲವೇ? ಎಂದೂ ಇಲ್ಲದ ಹೊಸ

೧ ”.ಜೀವನ ಮೌಲ್ಯ” ತಾಯಿ ಇಲ್ಲದ ಮನೆ, ತಂದೆ ಇರದ ಬದುಕು.ನೆರೆ ಇಲ್ಲದ ಜೀವನ, ಗುರುವಿಲ್ಲದ ಶಿಕ್ಷಣ.ಬಂಧು-ಬಳಗ ವಿರದ ಈ ಬದುಕು ವ್ರ್ಥ ಗುರು ಕುಂಬಾರ ಗುಂಡಯ್ಯ. ೨. “ಜಾತ್ರೆ” ಯಾತ್ರೆಗೆ ಕಾಶಿ, ಭಕ್ತಿಗೆ

ಪುಸ್ತಕದ ಹೆಸರು : ಕಾವ್ಯ ಕಲ್ಪ ವಲ್ಲರಿಕವನ ಸಂಕಲನ ಕವಿ: ಶ್ರೀ ಕೊಟ್ರೇಶ ಜವಳಿ, ಪ್ರಕಟವಾದ ವರ್ಷ. ೨೦೨೪. ಪ್ರಕಾಶನ : ಶೋಭಾ ಪ್ರಕಾಶನ, ಹೂವಿನ ಹಡಗಲಿ. “ಸತ್ವ ಪೂರ್ಣ, ಮತ್ತು ಅರ್ಥ ಪೂರ್ಣ

ಇದು ಯೇಸುಕ್ರಿಸ್ತನ ಶಿಲುಬೆಗೇರಿಸುವಿಕೆ ಮತ್ತು ಮರಣವನ್ನು ಗುರುತಿಸುವ ಶೋಕದ ದಿನವಾಗಿ ಆಚರಿಸಲಾಗುತ್ತದೆ. 2025ರ ಗುಡ್ ಫ್ರೈಡೇಯನ್ನು ಏಪ್ರಿಲ್ 18ರಂದು ಶುಕ್ರವಾರ ಆಚರಿಸಲಾಗುತ್ತಿದೆ. ಯೇಸುಕ್ರಿಸ್ತನ ಶಿಲುಬೆಗೇರಿಸುವಿಕೆಯನ್ನು ಸ್ಮರಿಸುವ ಕ್ರಿಶ್ಚಿಯನ್ ಧರ್ಮದ ಮಹತ್ವದ ಧಾರ್ಮಿಕ ದಿನಗಳಲ್ಲಿ ಶುಭ

ವಿದ್ಯಾರ್ಥಿ, ಯುವಜನರಿಗೆ ಜೀವನದ ಆತ್ಮಸ್ಥೈರ್ಯ , ಕೌಶಲ್ಯ ತುಂಬುವ ನಿಟ್ಟಿನಲ್ಲಿ ಕಿರು ಲೇಖನ ದೇಶದ ಭವಿಷ್ಯ ಯುವಜನರ ಮೇಲೆ ನಿಂತಿದೆ, ದೇಶ ಕಟ್ಟುವ ಯುವ ಜನತೆ ಇತ್ತೀಚಿಗೆ ತಮ್ಮ ವೈಯಕ್ತಿಕ ಜೀವನ ಕಟ್ಟಿಕೊಳ್ಳಲು ಹೆಣಗಾಡುತ್ತಿರುವುದು

೧.ಪ್ರಾಣಿಗಳ ಹಿಂಸಿಸಿಪ್ರಾಣಾಯಾಮವಮಾಡಿದರೇನು ಪ್ರಯೋಜನವಯ್ಯ!ಒಲ್ಲದ ದೇವರುಗಳಿಗೆಕುರಿ,ಕೋಳಿ,ಕೋಣಗಳಬಲಿ ಕೊಟ್ಟರೇನು ಪ್ರಯೋಜನವಯ್ಯ..!ಇಂಥ ಮನುಜ ಪ್ರಾಣಿಗಳನೇನೆಂಬೆ ಶಿವ ಶಿವಾ! ೨.ಕಾಯವನು ದಂಡಿಸಿಕಾಯಕವ ಮಾಡಿಕೈಲಾಸವನು ಕಾಣಿರೆಂದರು,ಬಸವಾದಿ ಪ್ರಮಥರು,ಕಾಯವನು ದಂಡಿಸದೇಕೈಲಾಸ ಬಯಸುತಿಹರುಆಧುನಿಕರು ಎಂದ ಶಿವ ಶಿವಾ! ೩.ನೋಡಿ ನೋಡಿ ಸಾಕಾಗಿದೆಅಯ್ಯ,ಈ ಸಮಾಜದ ಜನರನಡೆ
Website Design and Development By ❤ Serverhug Web Solutions